• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿಜಯದಶಮಿ ದಿನದಂದೇ ಕೇಂದ್ರದ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ತೆರಿಗೆ ಸಮರಕ್ಕೆ ಕರೆ

Oct 13 2024, 07:49 AM IST

ಕೇಂದ್ರ ಸರ್ಕಾರವು ತೆರಿಗೆ ಪಾಲಿನಲ್ಲಿ ರಾಜ್ಯಕ್ಕೆ ಮತ್ತೊಮ್ಮೆ ತೀವ್ರ ಅನ್ಯಾಯ ಮಾಡಿದೆ. ಈ ಅನ್ಯಾಯದ ವಿರುದ್ಧ ಪ್ರತಿಯೊಬ್ಬ ಕನ್ನಡಿಗನೂ ಜಾತಿ-ಧರ್ಮ, ಪಕ್ಷ-ಪಂಥ ಭೇದವಿಲ್ಲದೆ ದನಿ ಎತ್ತುವ ಶಪಥ ಮಾಡಬೇಕು' ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ವಿಜಯದಶಮಿ ದಿನವೇ ಕರೆ ನೀಡಿದ್ದಾರೆ

ಬ್ಯಾನರ್‌ನಲ್ಲಿ ಸತೀಶ ಭವಿಷ್ಯದ ಮುಖ್ಯಮಂತ್ರಿ!

Oct 13 2024, 01:09 AM IST
ಬೆಳಗಾವಿಯ ಚನ್ನಮ್ಮ ವೃತ್ತದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣಗೌಡ ಬಣದ ಕಾರ್ಯಕರ್ತರು ಅಳವಡಿಸಿರುವ ಹೋಲ್ಡಿಂಗ್‌ನಲ್ಲಿ ಸಚಿವ ಸತೀಶ ಜಾರಕಿಹೊಳಿ ಅವರು ಭವಿಷ್ಯದ ಮುಖ್ಯಮಂತ್ರಿ ಎಂದು ನಮೂದಿಸುವ ಮೂಲಕ ಮತ್ತೆ ಅಭಿಯಾನ ಮುಂದುವರೆಸಿದ್ದಾರೆ.

ಮಡಿಕೇರಿಯ ವಿವಿಧ ದೇವಾಲಯಗಳಿಗೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿ

Oct 13 2024, 01:08 AM IST
ಆಯುಧ ಪೂಜೆ ದಿನವಾದ ಶುಕ್ರವಾರ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ನಗರದ ವಿವಿಧ ದೇವಾಲಯಗಳಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

2028ಕ್ಕೆ ಮುಖ್ಯಮಂತ್ರಿ ಆಗುವ ಇಚ್ಛೆ ನನಗೂ ಇದೆ-ಸಿದ್ದರಾಮಯ್ಯ ಅವಧಿ ಮುಗಿದ ಮೇಲೆ: ಜಾರಕಿಹೊಳಿ

Oct 10 2024, 12:46 PM IST

2028ಕ್ಕೆ ಮುಖ್ಯಮಂತ್ರಿ ಆಗುವ ಇಚ್ಛೆ ನನಗೂ ಇದೆ. ಆದರದು ಸಿದ್ದರಾಮಯ್ಯ ಅವರ ಅವಧಿ ಮುಗಿದ ಮೇಲೆ. ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನ ಖಾಲಿ ಇಲ್ಲ ಎನ್ನುವುದು ನನಗೂ ಗೊತ್ತಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೋಳಿ ಹೇಳಿದರು.

ದಿಲ್ಲಿ ನೂತನ ಮುಖ್ಯಮಂತ್ರಿ ಆತಿಶಿಯನ್ನು ಸಿಎಂ ನಿವಾಸದಿಂದ ಹೊರಕಳಿಸಿದ ಪಿಡಬ್ಲುಡಿ ಇಲಾಖೆ!

Oct 10 2024, 02:16 AM IST
ದಿಲ್ಲಿ ಸಿಎಂ ಹುದ್ದೆ ಬಿಟ್ಟ ನಂತರ ಆಪ್‌ ನೇತಾರ ಅರವಿಂದ ಕೇಜ್ರಿವಾಲ್‌ ಅವರು ತೆರವು ಮಾಡಿದ್ದ ಫ್ಲಾಗ್‌ಸ್ಟಾಫ್‌ ರಸ್ತೆಯ ಸಿಎಂ ಅಧಿಕೃತ ನಿವಾಸಕ್ಕೆ 2 ದಿನದ ಹಿಂದೆ ಸ್ಥಳಾಂತರಗೊಂಡಿದ್ದ ನೂತನ ಮುಖ್ಯಮಂತ್ರಿ ಆತಿಶಿಗೆ ಆಘಾತವಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಾವಲು ಪಡೆಗೆ ಎದುರಾದ ರೆಡ್ಡಿ ಕಾರು: ಚಾಲನ ವಿರುದ್ಧ ಕೇಸ್‌

Oct 08 2024, 08:19 AM IST

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾರಿನ ಬೆಂಗಾವಲು ಪಡೆಗೆ ಎದುರಾಗಿ ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರ ಕಾರು ಹೋಗಿದ್ದ ಹಿನ್ನೆಲೆಯಲ್ಲಿ ರೆಡ್ಡಿ ಕಾರು ಚಾಲಕ ಸೇರಿದಂತೆ ಮೂವರು ವಾಹನ ಚಾಲಕರ ವಿರುದ್ಧ ಇಲ್ಲಿನ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯಾವುದೇ ಭ್ರಷ್ಟಾಚಾರ ಎಸಗಿಲ್ಲ : ಶಾಸಕ ಲಕ್ಷ್ಮಣ ಸವದಿ

Oct 08 2024, 01:20 AM IST

ರಾಜ್ಯದಲ್ಲಿ ಸಿಎಂ ಬದಲಾವಣೆ ಕುರಿತು ಚರ್ಚೆಗಳು ಜೋರಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯಾವುದೇ ಭ್ರಷ್ಟಾಚಾರ ಎಸಗಿಲ್ಲ, ಮುಡಾ ಹಗರಣದಲ್ಲಿ ಅವರ ಹೆಸರಿಗೆ ಕಪ್ಪು ಮಸಿ ಬಳಿಯುವ ಹುನ್ನಾರ ನಡೆದಿದೆ

ದಸರಾ ಬಳಿಕ ಸಿದ್ದರಾಮಯ್ಯ ರಾಜೀನಾಮೆ- ಡಿ.ಕೆ.ಶಿವಕುಮಾರ್ ಅಷ್ಟೇ ಅಲ್ಲ ಮುಖ್ಯಮಂತ್ರಿ ಹುದ್ದೆ ಮೇಲೆ ಏಳೆಂಟು ಟವಲ್: ಬಿವೈವಿ

Oct 07 2024, 01:35 AM IST
ಮುಡಾ ಅಕ್ರಮ ಸಂಬಂಧ ನಾಡಹಬ್ಬ ದಸರಾ ಬಳಿಕ ಸಿದ್ದರಾಮಯ್ಯ ಅವರು ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದು ಖಚಿತ.

ತಿರುಮಲದಲ್ಲಿ ಲಡ್ಡುವಿನ ಗುಣಮಟ್ಟದ ಬಗ್ಗೆ ಭಕ್ತರಿಂದ ಮೆಚ್ಚುಗೆ : ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು

Oct 06 2024, 01:19 AM IST

ತಿರುಮಲದಲ್ಲಿ ಲಡ್ಡುವಿನ ಗುಣಮಟ್ಟದ ಬಗ್ಗೆ ಭಕ್ತರು ತೃಪ್ತಿ ವ್ಯಕ್ತಪಡಿಸಿದ್ದಾರೆ ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಹೇಳಿದ್ದಾರೆ.  

ಬಿಜೆಪಿ ಷಡ್ಯಂತ್ರ ಸೋಲಿಸಲು ಒಟ್ಟಾಗಿ ಹೋರಾಡಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ

Oct 03 2024, 01:18 AM IST
ಕೆಪಿಸಿಸಿ ಕಚೇರಿಯ ಭಾರತ್‌ ಜೋಡೋ ಭವನದಲ್ಲಿ ಬುಧವಾರ ಏರ್ಪಡಿಸಲಾಗಿದ್ದ ಗಾಂಧಿ ಜಯಂತಿ ಹಾಗೂ ಮಹಾತ್ಮ ಗಾಂಧೀಜಿ ಅಧ್ಯಕ್ಷತೆಯಲ್ಲಿ ನಡೆದ ಅಖಿಲ ಭಾರತ ಕಾಂಗ್ರೆಸ್‌ ಸಮಿತಿ ಅಧಿವೇಶನಕ್ಕೆ ನೂರು ವರ್ಷ ಪೂರೈಸಿದ ಸಂಭ್ರಮಾಚರಣೆಯ ‘ಗಾಂಧಿ ಭಾರತ’ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು.
  • < previous
  • 1
  • ...
  • 28
  • 29
  • 30
  • 31
  • 32
  • 33
  • 34
  • 35
  • 36
  • ...
  • 59
  • next >

More Trending News

Top Stories
ಧರ್ಮಸ್ಥಳ ಗ್ರಾಮದ ಬಂಗ್ಲೆ ಗುಡ್ಡೆಯಲ್ಲಿ ಮತ್ತೆ 2 ತಲೆ ಬುರುಡೆ ಪತ್ತೆ
ನೌಕರರ ಮುಂಬಡ್ತಿಗೆ ತರಬೇತಿ ಕಡ್ಡಾಯ
ಧರ್ಮಸ್ಥಳ ಕೇಸ್‌ನಲ್ಲಿ ಷಡ್ಯಂತ್ರ : ಕೋರ್ಟಿಗೆ ಸರ್ಕಾರವೇ ಮಾಹಿತಿ
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ಬೆಂಗಳೂರು : ನಗರದ ಕೆಲವು ಸ್ಥಳಗಳಲ್ಲಿ ಸೆ.20 ರಂದು ವಿದ್ಯುತ್ ಕಡಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved