• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮುಖ್ಯಮಂತ್ರಿ ಸಿದ್ದರಾಮಯ್ಯ ತೇಜೋವಧೆ; ಸರ್ಕಾರ ಅಸ್ಥಿರಗೊಳಿಸಲು ಹುನ್ನಾರ

Aug 26 2024, 01:34 AM IST
ಸಂವಿಧಾನ ಮತ್ತು ಒಕ್ಕೂಟ ತತ್ವದ ವಿರೋಧಿಯಾದ ರಾಜ್ಯಪಾಲರನ್ನು ಮೋದಿ ಸರ್ಕಾರ ಕೂಡಲೇ ವಾಪಸು ಕರೆಸಿಕೊಳ್ಳಬೇಕು. ಸಿದ್ದರಾಮಯ್ಯರವರ ಪ್ರಾಸಿಕ್ಯೂಷನ್ ಅನುಮತಿ ಹಿಂಪಡೆಯಬೇಕು, ಪ್ರಜಾಪ್ರಭುತ್ವ ಒಕ್ಕೂಟದ ವ್ಯವಸ್ಥೆ ಮತ್ತು ರಾಜ್ಯ ಸರ್ಕಾರದ ಸಾರ್ವಭೌಮತೆ ಸಂರಕ್ಷಿಸಬೇಕು. ಕನ್ನಡ ನಾಡಿನ ಘನತೆ ಕಾಪಾಡಬೇಕು.

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ : ರಾಜ್ಯಪಾಲರ ವಾಪಸಾತಿಗೆ ಒತ್ತಾಯ

Aug 24 2024, 01:29 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ರಾಜ್ಯಪಾಲರನ್ನು ವಾಪಸ್‌ ಕರೆಸಿಕೊಳ್ಳಬೇಕು.

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಲಘು ಹೇಳಿಕೆ ಸರಿಯಲ್ಲ : ಶಾಸಕ ಕೖಷ್ಣಮೂರ್ತಿ

Aug 24 2024, 01:26 AM IST
ಕೊಳ್ಳೇಗಾಲ ತಾಲೂಕಿನ ಟಗರಪುರದಲ್ಲಿ ಆಯೋಜಿಸಿದ್ದ ಕಾಮಗಾರಿಗೆ ಶಾಸಕ ಕೖಷ್ಣಮೂರ್ತಿ ಚಾಲನೆ ನೀಡಿ ಮಾತನಾಡಿದರು. ಮಲ್ಲೇಶ್, ಮಹದೇವಸ್ವಾಮಿ, ತೋಟೇಶ್ ಇದ್ದರು.

ರೈತರ ಹಿತರಕ್ಷಣೆಗೆ ಅರಣ್ಯ ಇಲಾಖೆ ವಿರುದ್ಧ ಜನಾಂದೋಲನ: ಮುಖ್ಯಮಂತ್ರಿ ಚಂದ್ರು

Aug 23 2024, 01:13 AM IST
ತರೀಕೆರೆ, ಅರಣ್ಯ ಇಲಾಖೆಯವರು ರೈತರಿಗೆ ಅನಾವಶ್ಯಕವಾಗಿ ಕಿರುಕುಳ ನೀಡುವುದನ್ನು ನಿಲ್ಲಿಸದಿದ್ದರೆ ರೈತರ ಹಿತರಕ್ಷಣೆಗೆ ಅರಣ್ಯ ಇಲಾಖೆ ವಿರುದ್ಧ ಜನಾಂದೋಲನ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಹೇಳಿದರು.

ಮುಖ್ಯಮಂತ್ರಿ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

Aug 23 2024, 01:11 AM IST
ಸಂವಿಧಾನದ ಬಗ್ಗೆ ಮಾತನಾಡುವ ಕಾಂಗ್ರೆಸಿಗರು ಈಗ ರಾಜ್ಯಪಾಲರನ್ನು ದೂರುತ್ತಿದ್ದಾರೆ. ತನಿಖೆಗೆ ಅನುಮತಿ ನೀಡಿದರೂ ಸಿಎಂ ಕುರ್ಚಿಗೆ ಅಂಟಿ ಕುಳಿತಿದ್ದಾರೆ ಎಂದು ಸತೀಶ್‌ ಕುಂಪಲ ಟೀಕಿಸಿದರು.

ಮುಡಾ ಹಗರಣ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ರಾಜ್ಯವ್ಯಾಪಿ ಬಿಜೆಪಿ ಪ್ರತಿಭಟನೆ

Aug 23 2024, 01:11 AM IST
ಮುಡಾ ಹಗರಣ ಹಿನ್ನೆಲೆಯಲ್ಲಿ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ, ಸಿಎಂ ವಿರುದ್ಧ ಅಭಿಯೋಜನೆಗೆ ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ರಾಜ್ಯಪಾಲರನ್ನು ಅವಮಾನಿಸಿದ ಕಾಂಗ್ರೆಸ್ ಕ್ರಮ ಖಂಡಿಸಿ ಬಿಜೆಪಿ ಕಾರ್ಯಕರ್ತರು ಗುರುವಾರ ರಾಜ್ಯಾದ್ಯಂತ ಪ್ರತಿಭಟನೆ ನಡೆಸಿದರು.

ಮುಖ್ಯಮಂತ್ರಿ ರಾಜಿನಾಮೆ ಆಗ್ರಹಿಸಿ ಮಡಿಕೇರಿಯಲ್ಲಿ ಬಿಜೆಪಿ ಪ್ರತಿಭಟನೆ

Aug 23 2024, 01:11 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಬೇಕೆಂದು ಆಗ್ರಹಿಸಿ ಕೊಡಗು ಜಿಲ್ಲಾ ಬಿಜೆಪಿ ವತಿಯಿಂದ ಗುರುವಾರ ಮಡಿಕೇರಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು. ನಗರದ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಜಮಾಯಿಸಿದ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ತಮ್ಮ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ

Aug 23 2024, 01:08 AM IST
ಸಿದ್ದರಾಮಯ್ಯ ಅವರು ತಾವು ಪಟ್ಟಭದ್ರ ವ್ಯಕ್ತಿಯಲ್ಲ, ಅಧಿಕಾರ ದಾಹಿಯಲ್ಲ ಎಂಬುದನ್ನು ತೋರಿಸಲು ಈಗ ಅವಕಾಶ ಒದಗಿಬಂದಿದೆ. ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ದಲಿತ ವರ್ಗದವರು ಸಿಎಂ ಆಗಲು ಅವಕಾಶ ಮಾಡಿಕೊಡಬೇಕು.

ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ, ಗೌರ್ನರ್‌ ಪರ ಇಂದು ಬಿಜೆಪಿ ರಾಜ್ಯವ್ಯಾಪಿ ಧರಣಿ

Aug 22 2024, 05:35 AM IST

ರಾಜ್ಯಪಾಲರಿಗೆ ಕಾಂಗ್ರೆಸ್‌ ಅವಮಾನ ಮಾಡಿದೆ ಎಂದು ಖಂಡಿಸಿ ಹಾಗೂ ಸರ್ಕಾರದ ಹಗರಣಗಳ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ರಾಜೀನಾಮೆಗೆ ಆಗ್ರಹಿಸಿ ಗುರುವಾರ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ.ಸುನೀಲ್‍ ಕುಮಾರ್ ತಿಳಿಸಿದ್ದಾರೆ.

ಎಚ್ಡಿಕೆ ಅರೆಸ್ಟ್‌ ಮಾಡಲು ಕಾನ್‌ಸ್ಟೇಬಲ್ ಸಾಕು : ಎಚ್ಡಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು

Aug 22 2024, 05:28 AM IST

ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿಯನ್ನು ಅರೆಸ್ಟ್ ಮಾಡಲು ಸಿದ್ಧರಾಮಯ್ಯ ಯಾಕ್ರಿ ಬೇಕು?. ಒಬ್ಬ ಪೊಲೀಸ್ ಕಾನ್‌ಸ್ಟೇಬಲ್ ಸಾಕು. ನಾನು ಅವರನ್ನು ಅರೆಸ್ಟ್ ಮಾಡ್ತೀನಾ?. ಪೊಲೀಸರು ಅರೆಸ್ಟ್ ಮಾಡ್ತಾರೆ.

  • < previous
  • 1
  • ...
  • 34
  • 35
  • 36
  • 37
  • 38
  • 39
  • 40
  • 41
  • 42
  • ...
  • 55
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved