• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸರ್ಕಾರ ಅಸ್ಥಿರಗೊಳಿಸಲು ಬಿಜೆಪಿ-ಜೆಡಿಎಸ್‌ ಹುನ್ನಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

Aug 31 2024, 01:37 AM IST
ಬಿಜೆಪಿ ಹೈಕಮಾಂಡ್ ಹಾಗೂ ಜೆಡಿಎಸ್‌ ನನ್ನನ್ನು ಮೊದಲಿನಿಂದಲೂ ಟಾರ್ಗೆಟ್ ಮಾಡುತ್ತಿದ್ದಾರೆ. ಬಿಜೆಪಿಯವರು ಎಂದಿಗೂ ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬಂದಿಲ್ಲ. ಆಪರೇಷನ್ ಕಮಲದ ಮೂಲಕವೇ ಅಧಿಕಾರಕ್ಕೆ ಬಂದಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಅಸ್ಸಾಂ ವಿಧಾನಸಭೆಯಲ್ಲಿ 'ಜುಮ್ಮಾ ವಿರಾಮ' ರದ್ದು: 87 ವರ್ಷಗಳ ಪದ್ಧತಿಗೆ ಬ್ರೇಕ್‌-ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಇದನ್ನು ಸ್ವಾಗತ

Aug 31 2024, 01:30 AM IST

ಅಸ್ಸಾಂ ವಿಧಾನಸಭೆಯಲ್ಲಿ ಮುಸ್ಲಿಂ ಶಾಸಕರಿಗೆ ನೀಡಲಾಗುತ್ತಿದ್ದ 'ಜುಮ್ಮಾ ವಿರಾಮ'ವನ್ನು ರದ್ದುಗೊಳಿಸಲಾಗಿದೆ. 1937ರಿಂದ ಜಾರಿಯಲ್ಲಿದ್ದ ಈ ಪದ್ಧತಿಯನ್ನು ಸ್ಪೀಕರ್‌ ಸಮಿತಿಯು ತೆಗೆದುಹಾಕಿದೆ. ಸಂವಿಧಾನದ ಜಾತ್ಯತೀತ ತತ್ವಕ್ಕೆ ಗೌರವ ನೀಡಲು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸ್ಪೀಕರ್‌ ಹೇಳಿದ್ದಾರೆ.

ಮುಡಾ ಪ್ರಕರಣ : ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಾಸಿಕ್ಯೂಷನ್‌ ಬಗ್ಗೆ ಕೋರ್ಟಲ್ಲಿ ನಾಳೆ ಕ್ಲೈಮ್ಯಾಕ್ಸ್‌?

Aug 30 2024, 01:08 AM IST

ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ನೀಡಿರುವ ಅನುಮತಿ ರದ್ದುಪಡಿಸುವಂತೆ ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಶನಿವಾರಕ್ಕೆ (ಆ.31) ಮುಂದೂಡಿರುವ ಹೈಕೋರ್ಟ್‌ 

ಹೆಗ್ಗೇರಿ ಕೆರೆಗೆ ಮೊದಲ ಬಾರಿಗೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಾಗಿನ

Aug 30 2024, 01:08 AM IST
ಹಾವೇರಿ ಜಿಲ್ಲೆಯಲ್ಲಿ ಕೆರೆ ತುಂಬಿಸುವ ಯೋಜನೆ ಸಾಕಾರಗೊಳ್ಳಲು ಕಾರಣರಾದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಎರಡನೇ ಅತಿದೊಡ್ಡ ಕೆರೆ ಎಂಬ ಖ್ಯಾತಿ ಹೊಂದಿರುವ ಇಲ್ಲಿಯ ಹೆಗ್ಗೇರಿ ಕೆರೆಗೆ ಶುಕ್ರವಾರ ಬಾಗಿನ ಅರ್ಪಿಸಲಿದ್ದಾರೆ. ಮುಖ್ಯಮಂತ್ರಿಯೊಬ್ಬರು ಇದೇ ಮೊದಲ ಬಾರಿಗೆ ಹೆಗ್ಗೇರಿ ಕೆರೆಗೆ ಬಾಗಿನ ಅರ್ಪಿಸುತ್ತಿರುವುದು ವಿಶೇಷವಾಗಿದೆ.

ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ : ಸಿಬಿಐ ಸಂಕಷ್ಟದಿಂದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸದ್ಯ ನಿರಾಳ

Aug 30 2024, 01:05 AM IST

ಡಿ.ಕೆ.ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದ ತನಿಖೆ ನಡೆಸಲು ಕೇಂದ್ರ ತನಿಖಾ ಸಂಸ್ಥೆಗೆ (ಸಿಬಿಐ) ಈ ಹಿಂದಿನ ಬಿಜೆಪಿ ರಾಜ್ಯ ಸರ್ಕಾರ ನೀಡಿದ್ದ ಅನುಮತಿಯನ್ನು ಹಿಂಪಡೆದ ಕಾಂಗ್ರೆಸ್ ಸರ್ಕಾರದ ಆದೇಶ ರದ್ದು ಕೋರಿ   ಸಲ್ಲಿಸಿದ್ದ ಅರ್ಜಿಗಳನ್ನು ವಜಾಗೊಳಿಸಿ ಹೈಕೋರ್ಟ್‌ ಆದೇಶಿಸಿದೆ.

ಇನ್ನು 10ದಿನದಲ್ಲಿ ಎತ್ತಿನಹೊಳೆ ಯೋಜನೆ ಉದ್ಘಾಟನೆ: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌

Aug 30 2024, 01:04 AM IST
ಎತ್ತಿನಹೊಳೆ ಯೋಜನೆ ನೀರೆತ್ತುವ ಹಂತಕ್ಕೆ ಬಂದಿದ್ದು, ಉದ್ಘಾಟನೆಗೆ ಸಜ್ಜಾಗಿದೆ. ಇನ್ನು 10 ದಿನಗಳ ಒಳಗಾಗಿ ಕಾರ್ಯಕ್ರಮ ಮಾಡಲು ಮುಖ್ಯಮಂತ್ರಿ ಜತೆಗೆ ಚರ್ಚಿಸಿ ನಿರ್ಧರಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿಳಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅವಹೇಳನ: ವ್ಯಕ್ತಿ ವಿರುದ್ಧ ಎಫ್‌ಐಆರ್‌ಗೆ ನ್ಯಾಯಾಲಯ ಆದೇಶ

Aug 30 2024, 01:02 AM IST

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸಾಮಾಜಿಕ ಜಾಲತಾಣದಲ್ಲಿ ಅವಹೇಳನ ಮಾಡಿದ ಆರೋಪದ ಮೇಲೆ ವ್ಯಕ್ತಿಯೊಬ್ಬರ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಮದ್ದೂರಿನ ನ್ಯಾಯಾಲಯ ಆದೇಶಿಸಿದೆ.  

ಉಚಿತ ಯೋಜನೆಗಳ ಹೊರೆ : ಸಂಬಳ ತ್ಯಜಿಸಿದ ಹಿಮಾಚಲ ಪ್ರದೇಶದಲ್ಲಿ ಮುಖ್ಯಮಂತ್ರಿ, ಸಚಿವರು!

Aug 30 2024, 01:01 AM IST

ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್‌ ಸರ್ಕಾರ ಜಾರಿಗೆ ತಂದಿದ್ದ ಉಚಿತ ಯೋಜನೆಗಳಿಂದಾಗಿ ರಾಜ್ಯದ ಆರ್ಥಿಕ ಸ್ಥಿತಿ ವಿಷಮಿಸಿದೆ. ಆರ್ಥಿಕ ಸ್ಥಿತಿ ಸುಧಾರಣೆಗಾಗಿ ಮುಖ್ಯಮಂತ್ರಿ ಸೇರಿದಂತೆ ಸಚಿವರು ಎರಡು ತಿಂಗಳು ಸಂಬಳ ಪಡೆಯುವುದಿಲ್ಲ ಎಂದು ಘೋಷಿಸಿದ್ದಾರೆ. 

ಒಳ ಮೀಸಲಾತಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಮೀನಾಮೇಷ ಆರೋಪ

Aug 30 2024, 01:00 AM IST
ತುಳಿಕ್ಕೊಳಗಾದ ಸಮುದಾಯಗಳಿಗೆ ಒಳ ಮೀಸಲಾತಿಯನ್ನು ರಾಜ್ಯ ಸರ್ಕಾರಗಳು ಕಲ್ಪಿಸಿಕೊಡಬೇಕೆಂದು ಸರ್ವೋಚ್ಛ ನ್ಯಾಯಾಲಯವು ತೀರ್ಪು ನೀಡಿದ್ದರೂ ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಒಳ ಮೀಸಲಾತಿ ಕಲ್ಪಿಸಲು ಮೀನಾಮೇಷ ಮಾಡುತ್ತಿದೆ ಎಂದು ದಲಿತ ಸಂಘರ್ಷ ಸಮಿತಿಯ ಒಳಮೀಸಲಾತಿ ವಿಭಾಗದ ರಾಜ್ಯಾಧ್ಯಕ್ಷ ವೈ. ರಾಜಣ್ಣ ಹೇಳಿದರು.

ಹೈಕೋರ್ಟ್‌ನತ್ತ ಎಲ್ಲರ ಚಿತ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಡಾ ಕೇಸ್‌ ಇಂದು ಏನಾಗುತ್ತೆ?

Aug 29 2024, 02:01 AM IST
ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮ ರದ್ದುಪಡಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿರುವ ರಿಟ್‌ ಅರ್ಜಿಯು ಗುರುವಾರ ಹೈಕೋರ್ಟ್‌ನಲ್ಲಿ ವಿಚಾರಣೆಗೆ ಬರಲಿದ್ದು, ಇಡೀ ರಾಜ್ಯದ ಗಮನ ಕಲಾಪದ ಮೇಲಿದೆ.
  • < previous
  • 1
  • ...
  • 36
  • 37
  • 38
  • 39
  • 40
  • 41
  • 42
  • 43
  • 44
  • ...
  • 59
  • next >

More Trending News

Top Stories
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ರಾಹುಲ್‌ ಆರೋಪ ನಿರಾಧಾರ : ಚುನಾವಣಾ ಆಯೋಗ ಸ್ಪಷ್ಟನೆ
ಅದಾನಿಗೆ ಸೆಬಿ ಕ್ಲೀನ್‌ ಚಿಟ್‌ : ಹಿಂಡನ್‌ಬರ್ಗ್‌ ಆರೋಪ ನಿರಾಧಾರ
ಸಾಫ್ಟ್‌ವೇರ್‌ ಬಳಸಿ ಆಳಂದದಲ್ಲಿ ಮತ ಅಕ್ರಮ : ರಾಹುಲ್‌
ಕಿಕ್‌ ಬ್ಯಾಕ್‌ : ಬಿಎಸ್‌ ಯಡಿಯೂರಪ್ಪ, ವಿಜಯೇಂದ್ರಗೆ ಕ್ಲೀನ್‌ಚಿಟ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved