ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಕಪ್ಪುಬಾವುಟ ಪ್ರದರ್ಶನ
Jul 17 2024, 12:51 AM ISTಪರಿಶಿಷ್ಟರ ಮೀಸಲು ಎಸ್ಸಿಎಸ್ಪಿ ಹಾಗೂ ಟಿಎಸ್ಪಿ ಅನುದಾನದಲ್ಲಿ ೨೫,೨೮೨ ಕೋಟಿ ರು.ಗಳನ್ನು ಗ್ಯಾರಂಟಿ ಯೋಜನೆಗೆ ವರ್ಗಾವಣೆ ಮಾಡಿದ್ದಲ್ಲದೆ ರಾಜ್ಯ ಸರ್ಕಾರ ೧,೦೫,೪೬೯ ಕೋಟಿ ಹಣವನ್ನು ದುರ್ಬಳಕೆ ಮಾಡಿಕೊಂಡಿದೆ, ಅದೇ ರೀತಿ ವಾಲ್ಮೀಕಿ ನಿಗಮದಲ್ಲಿ ೧೮೭ ಕೋಟಿ ರು. ಭ್ರಷ್ಟಾಚಾರ ನಡೆಸಿ ಹಣ ಗುಳುಂ ಮಾಡಲಾಗಿದೆ. ಆರ್ಥಿಕ ಅಶಿಸ್ತಿನ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು.