• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮುಡಾ ಕೇಸಲ್ಲಿ ಸಿಎಂಗೆ ಸಂಕಷ್ಟ - ಪ್ರಾಸಿಕ್ಯೂಷನ್‌ ಭೀತಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ

Aug 01 2024, 12:23 AM IST
ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಅನುಮತಿ ಕೋರಿ ರಾಜ್ಯಪಾಲರಿಗೆ ದೂರು ಸಲ್ಲಿಸಲಾಗಿದ್ದು, ಸರ್ಕಾರದಿಂದ ವರದಿ ಕೇಳಲಾಗಿದೆ. ಈ ಬೆಳವಣಿಗೆ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ.

ಮೈಸೂರಿನ ಮುಡಾದಲ್ಲಿ ಸಾವಿರಾರು ಕೋಟಿ ಹಗರಣ-ಮುಖ್ಯಮಂತ್ರಿ ಕುಟುಂಬವೇ ಪಾಲುದಾರ: ಛಲವಾದಿ ಆರೋಪ

Aug 01 2024, 12:17 AM IST
ಮೈಸೂರಿನ ಮುಡಾದಲ್ಲಿ ಸಾವಿರಾರು ಕೋಟಿ ರು. ಮೊತ್ತದ ಹಗರಣ ನಡೆದಿದೆ. ಮುಖ್ಯಮಂತ್ರಿ ಕುಟುಂಬವೇ ಅದರಲ್ಲಿ ಪಾಲುದಾರರು ಎಂದು ವಿಧಾನ ಪರಿಷತ್‌ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಆರೋಪಿಸಿದ್ದಾರೆ.

ವಯನಾಡು ಭೂಕುಸಿತ ರಕ್ಷಣಾ ಕಾರ್ಯಕ್ಕೆ ಕರ್ನಾಟಕ ನೆರವು: ಮುಖ್ಯಮಂತ್ರಿ

Jul 31 2024, 01:06 AM IST
ವಯನಾಡಿನಲ್ಲಿ ರಕ್ಷಣೆ ಮತ್ತು ಪರಿಹಾರ ಕಾರ್ಯಾಚರಣೆಗೆ ಎಲ್ಲ ರೀತಿಯ ಸಹಕಾರ ನೀಡಲಾಗುತ್ತಿದೆ. ಕೇರಳ ಸರ್ಕಾರದೊಂದಿಗೆ ನಿರಂತರ ಸಂಪರ್ಕದಲ್ಲಿದ್ದು ಅಗತ್ಯ ನೆರವು ಒದಗಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಕನ್ನಂಬಾಡಿ ಕಟ್ಟೆ ನಮ್ಮೆಲ್ಲರ ಅನ್ನದ ತಟ್ಟೆ : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

Jul 30 2024, 12:45 AM IST
ಮೇಕೆದಾಟು ಅಣೆಕಟ್ಟು ನಿರ್ಮಾಣದಿಂದ ನಮಗಿಂತಲೂ ತಮಿಳುನಾಡಿಗೆ ಹೆಚ್ಚು ಅನುಕೂಲವಾಗಲಿದೆ. ೬೫ ಟಿಎಂಸಿ ನೀರು ಸಂಗ್ರಹಿಸಬಹುದು. ತಮಿಳುನಾಡಿನವರಿಗೆ ಒಳ್ಳೆಯ ಬುದ್ಧಿ ಕೊಟ್ಟು ಅಣೆಕಟ್ಟು ನಿರ್ಮಾಣಕ್ಕೆ ಅವಕಾಶ ಮಾಡಿಕೊಡಲಿ.

ಮೇಕೆದಾಟು ನಮ್ಮ ಹಕ್ಕು: ಮುಖ್ಯಮಂತ್ರಿ ಸಿದ್ದರಾಮಯ್ಯ

Jul 30 2024, 12:36 AM IST
ನಾವು ಎಸ್‌ಸಿಎಸ್‌ಪಿ, ಟಿಎಸ್‌ಪಿ ಯೋಜನೆಯಡಿ ವಾರ್ಷಿಕ ೩೯ ಸಾವಿರ ಕೋಟಿ ರು. ಖರ್ಚು ಮಾಡುತ್ತಿದ್ದೇವೆ. ೪೮ ಲಕ್ಷ ಕೋಟಿ ರು. ಬಜೆಟ್ ಮಂಡಿಸುವ ಕೇಂದ್ರ ಸರ್ಕಾರ ದಲಿತರಿಗೆ ಕೇವಲ ೬೫ ಸಾವಿರ ಕೋಟಿ ರು. ಹಣ ಇಟ್ಟಿದ್ದಾರೆ. ದಲಿತರ ಅಭಿವೃದ್ಧಿಗೆ ನಾವು ಮಾಡಿರುವಷ್ಟು ಕೆಲಸವನ್ನು ಯಾರೂ ಮಾಡಿಲ್ಲ. ಇಂತಹವರಿಂದ ದಲಿತರ ಉದ್ಧಾರದ ಬಗ್ಗೆ ಪಾಠ ಕಲಿಯಬೇಕಿಲ್ಲ.

ಕಾವೇರಿ ಮಾತೆಗೆ ಪೂಜೆ ಸಲ್ಲಿಸದ ಮುಖ್ಯಮಂತ್ರಿ ಸಿದ್ದರಾಮಯ್ಯ

Jul 30 2024, 12:35 AM IST
ಬಾಗಿನ ಸಮರ್ಪಿಸಿದ ಬಳಿಕ ಸಿಎಂ ಸಿದ್ದರಾಮಯ್ಯನವರು ಮೆಟ್ಟಿಲುಗಳನ್ನು ಇಳಿಯಲಾಗದ ಕಾರಣ ಮತ್ತೆ ವಿಶೇಷ ವಾಹನವೇರಿದರು. ಅವರನ್ನು ಸಚಿವರು, ಶಾಸಕರು ಹಿಂಬಾಲಿಸಿದರು. ಆದರೆ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಶಾಸಕರಾದ ಡಿ.ಕೆ.ಶಿವಕುಮಾರ್, ದಿನೇಶ್‌ಗೂಳಿಗೌಡ ಅವರು ಮೆಟ್ಟಿಲುಗಳ ಮೂಲಕ ಇಳಿದು ಬಂದು ಕಾವೇರಿ ಪ್ರತಿಮೆಗೆ ಪೂಜೆ ಸಲ್ಲಿಸಿದರು.

ಮುಂಗಾರು ಮಳೆಗೆ ತುಂಬಿದ ಕಾವೇರಿ ನದಿ, ಕಬಿನಿಗೆ ಜಲಾಶಯಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬಾಗಿನ ಅರ್ಪಣೆ

Jul 30 2024, 12:35 AM IST
ಕೆಆರ್‌ಎಸ್‌ ಮತ್ತು ಕಬಿನಿ ಜಲಾಶಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಸಂಪುಟ ಸಹೋದ್ಯೋಗಿಗಳ ಜೊತೆ ಬಾಗಿನ ಅರ್ಪಿಸಿದರು.

ಜಾರ್ಖಂಡ್‌ ಮುಖ್ಯಮಂತ್ರಿ ಹೇಮಂತ್‌ ಸೊರೇನ್‌ಗೆ ಜಾಮೀನು: ಎತ್ತಿ ಹಿಡಿದ ಸುಪ್ರೀಂಕೋರ್ಟ್

Jul 30 2024, 12:33 AM IST
ಜಾರ್ಖಂಡ್‌ ಮುಖ್ಯಮಂತ್ರಿ ಹೇಮಂತ್‌ ಸೊರೇನ್‌ ಅವರಿಗೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾಮೀನು ಮಂಜೂರು ಮಾಡಿದ್ದ ಹೈಕೋರ್ಟ್‌ನ ಆದೇಶವನ್ನು ಸುಪ್ರೀಂಕೋರ್ಟ್‌ ಎತ್ತಿಹಿಡಿದಿದೆ.

ಕಾವೇರಿ ಒಡಲು ತುಂಬಿದ ಕನ್ನಂಬಾಡಿ ಅಣೆಕಟ್ಟೆ : 3ನೇ ಬಾರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೆಆರ್‌ಎಸ್‌ಗೆ ಬಾಗಿನ

Jul 29 2024, 01:01 AM IST
ಕಾವೇರಿ ಒಡಲು ತುಂಬಿದ ಕನ್ನಂಬಾಡಿ ಅಣೆಕಟ್ಟೆಗೆ ಬಾಗಿನ ಅರ್ಪಿಸುವ ಸಂಪ್ರದಾಯವನ್ನು ಡಿ.ದೇವರಾಜ ಅರಸು ಅವರು ಪ್ರಾರಂಭಿಸಿದರು. 1979ರಲ್ಲಿ ಮೊದಲ ಬಾರಿಗೆ ಮುಖ್ಯಮಂತ್ರಿಯಾಗಿದ್ದ ದೇವರಾಜ ಅರಸು ಕೃಷ್ಣರಾಜಸಾಗರ ಜಲಾಶಯದಲ್ಲಿ ಕಾವೇರಿ ಮಾತೆಗೆ ಬಾಗಿನ ಅರ್ಪಿಸಿದರು.

ಪ್ರಕೃತಿ ಹಾಗೂ ಚಾಮುಂಡಿ ದೇವಿ ನಮ್ಮ ಸರ್ಕಾರದ ಪರವಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

Jul 24 2024, 10:53 AM IST

ಆ ಸಿದ್ದರಾಮಯ್ಯನ ಕಾಲಗುಣ ಸರಿ ಇಲ್ಲ, ಅವರು ಅಧಿಕಾರಕ್ಕೆ ಬಂದರೆ ಮಳೆ ಆಗಲ್ಲ ಅಂತ ಮೌಢ್ಯ ನಂಬುವವರು ಟೀಕೆ ಮಾಡುತ್ತಾರೆ - ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿ ಟಾಂಗ್ ನೀಡಿದರು.

  • < previous
  • 1
  • ...
  • 40
  • 41
  • 42
  • 43
  • 44
  • 45
  • 46
  • 47
  • 48
  • ...
  • 55
  • next >

More Trending News

Top Stories
ಗಾಜಾ ಮಾದರಿ ಟೆಹ್ರಾನ್‌ ಧ್ವಂಸಕ್ಕೆ ಇಸ್ರೇಲ್‌ ಸಿದ್ಧತೆ : ಎಚ್ಚರಿಕೆ
ಕದನ ವಿರಾಮವಲ್ಲ, ಅದಕ್ಕಿಂತ ದೊಡ್ಡದು ಬೇರೆ ಕಾದಿದೆ: ಅಮೆರಿಕ ಅಧ್ಯಕ್ಷ ಟ್ರಂಪ್‌ ಎಚ್ಚರಿಕೆ
ಒಂದೇ ದಿನ 7 ಸ್ಕೇರ್‌ ಇಂಡಿಯಾ ವಿಮಾನ ಹಾರಾಟ ರದ್ದು
ರೋಹಿತ್‌ ನಿವೃತ್ತಿಗೂ ಮೊದಲೇ ನಾಯಕತ್ವ ಬೇಡ ಅಂದಿದ್ದೆ: ಬೂಮ್ರಾ
ಭಾರತ-ಇಂಗ್ಲೆಂಡ್‌ ಟೆಸ್ಟ್‌ ಸರಣಿಯಿಂದ ಇಸಿಬಿಗೆ ₹600-800 ಕೋಟಿ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved