• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜ್ಯದ ಬರಗಾಲಕ್ಕೆ ಕೇಂದ್ರ ಸರ್ಕಾರದ ನೆರವಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

Apr 20 2024, 01:03 AM IST
ಕರ್ನಾಟಕ ರಾಜ್ಯ ಹಿಂದೆಂದೂ ಕಾಣದ ಬರಗಾಲಕ್ಕೆ ತುತ್ತಾಗಿದೆ. ಆದರೆ ಕೇಂದ್ರ ಸರ್ಕಾರ ರಾಜ್ಯದ ನೆರವಿಗೆ ಬಂದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದರು. ಹೊಳೆನರಸೀಪುರದಲ್ಲಿ ಪ್ರಚಾರ ಸಭೆಯಲ್ಲಿ ಮಾತನಾಡಿದರು.

ಗ್ಯಾರಂಟಿ ನೆಪದಲ್ಲಿ ಜನರ ಜೇಬಿಗೆ ಕನ್ನ: ಮಾಜಿ ಮುಖ್ಯಮಂತ್ರಿ ಎಚ್ಡಿಕೆ

Apr 19 2024, 01:01 AM IST
ಗ್ಯಾರಂಟಿಗಳ ನೆಪದಲ್ಲಿ ಕಳೆದ 11 ತಿಂಗಳಿನಿಂದ ರಾಜ್ಯದಲ್ಲಿ ಯಾವುದಾದರೊಂದು ಅಬಿವೃದ್ಧಿ ಕಾರ್ಯ ಆಗಿದೆಯೇ? ನಾನು ಮುಖ್ಯಮಂತ್ರಿಯಾಗಿ ಎರಡು ಬಾರಿ ಅಧಿಕಾರ ನಡೆಸಿದಾಗ ಎರಡು ಬಾರಿಯೂ ರೈತರ ಸಾಲ ಮನ್ನಾ ಮಾಡಿದ್ದೆ. ಸಾರಾಯಿ ನಿಷೇಧ, ಲಾಟರಿ ನಿಷೇಧದಂತಹ ಕ್ರಾಂತಿಕಾರಿ ಕ್ರಮ ಜರುಗಿಸಿದ್ದೆ. ಆದರೆ ಇಂದಿನ ರಾಜ್ಯ ಸರ್ಕಾರ ಗ್ಯಾರಂಟಿಗಳ ಯೋಜನೆ ಕಾರಣವೊಡ್ಡಿ ಜನರಿಗೆ ಟೋಪಿ ಹಾಕುತ್ತಿದೆ.

ಗಂಡನಿಂದ ಕಿತ್ತು ಹೆಂಡತಿಗೆ ಕೊಟ್ಟ ಸರ್ಕಾರ: ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ

Apr 18 2024, 02:23 AM IST
ಮದ್ಯ, ಪಾಣಿ, ಸೇರಿದಂತೆಯಿತರ ದರಗಳನ್ನು ದುಪ್ಪಟ್ಟುಗೊಳಿಸಿ ನೇರವಾಗಿ ಗಂಡನ ಜೇಬು ಖಾಲಿ ಮಾಡಿ ಗೃಹಲಕ್ಷ್ಮಿ ಯೋಜನೆಯಲ್ಲಿ 2000 ರು. ಹೆಂಡತಿಗೆ ನೀಡುವ ಕೆಲಸವನ್ನು ಸರ್ಕಾರ ಮಾಡುತ್ತಿದೆ ಎಂದು ಕುಮಾರಸ್ವಾಮಿ ಕಿಡಿ ಕಾರಿದರು.

ಬಿಜೆಪಿ ಈ ಹಿಂದಿನ ಭರವಸೆಗಳ ಕುರಿತು ಚರ್ಚಿಸಲು ಮುಖ್ಯಮಂತ್ರಿ ಸವಾಲು

Apr 15 2024, 01:17 AM IST
ಈ ಮೊದಲೇ ಬಿಜೆಪಿ ಮಾಡಿರುವ ಘೋಷಣೆಗಳ ಬಗ್ಗೆ ಚರ್ಚೆಯಾಗಬೇಕು. ವಿದೇಶಗಳಿಂದ ಕಪ್ಪುಹಣ ತಂದು 15 ಲಕ್ಷ ರುಪಾಯಿ ತಂದುಕೊಟ್ಟರೇ, 2 ಕೋಟಿ ಉದ್ಯೋಗ ಸೃಷ್ಟಿ, ರೈತರ ಆದಾಯ ದುಪ್ಪಟ್ಟು ಮಾಡಿದರೇ, ಮೆಕ್ ಇನ್ ಇಂಡಿಯಾ, ಅಚ್ಚೇ ದಿನ್ ಆಯೇಗಾ ಎಂದು ಹೇಳಿದ್ದರು. ಆಹಾರ ಪದಾರ್ಥಗಳ ಬೆಲೆ ಕಡಿಮೆಯಾಯಿತೇ? ಎಂದು ಮಡಿಕೇರಿಯಲ್ಲಿ ಭಾನುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು.

ಮೋದಿಗೆ ಅಧಿಕಾರ ಸಿಕ್ಕರೆ ರಾಜ್ಯದ ಪ್ರಗತಿ ಕುಂಠಿತ: ಮುಖ್ಯಮಂತ್ರಿ ಸಿದ್ದರಾಮಯ್ಯ

Apr 15 2024, 01:15 AM IST
ಬಿಜೆಪಿ ನೇತೃತ್ವದ ಮೋದಿ ಸರ್ಕಾರ ಯಾವಾಗಲೂ ಕರ್ನಾಟಕದ ನೀರಾವರಿ, ಕೃಷಿ ಅಭಿವೃದ್ದಿ ಸೇರಿದಂತೆ ಎಲ್ಲದಕ್ಕೂ ವಿರೋಧಿಯಾಗಿ ನಡೆದುಕೊಂಡು ಬರುತ್ತಿರುವ ಸರ್ಕಾರವಾಗಿದ್ದು, ಮತ್ತೊಮ್ಮೆ ಮೋದಿಗೆ ಅಧಿಕಾರ ಸಿಕ್ಕಿದರೆ ಕರ್ನಾಟಕದ ಅಭಿವೃದ್ಧಿ ಮತ್ತಷ್ಟು ಕುಂಠಿತವಾಗಲಿದೆ

ಕಾಂಗ್ರೆಸ್‌ ಬಂದಾಗೆಲ್ಲ ಬರಗಾಲ ಬರುವುದು ಗ್ಯಾರಂಟಿ: ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ

Apr 14 2024, 01:47 AM IST
ರಾಜ್ಯದ ಜನರಿಗೆ ನೀಡಿದ ೫ ಗ್ಯಾರಂಟಿಗಳ ಜೊತೆಗೆ ಈ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುವುದು ಗ್ಯಾರಂಟಿ ಎಂಬ ಸಂದೇಶವನ್ನು ಈ ಕಾಂಗ್ರೆಸ್ ನೀಡಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.

ನಾಳೆ ಕೊಡಗಿಗೆ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಭೇಟಿ

Apr 13 2024, 01:01 AM IST
ಭಾನುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಡಿಕೇರಿಗೆ ಆಗಮಿಸಲಿದ್ದಾರೆ. ಅವರು ಕೊಡಗು-ಮೈಸೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಣ್ ಪರ ಪ್ರಚಾರ ನಡೆಸಲಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಧರ್ಮಜ ಉತ್ತಪ್ಪ ತಿಳಿಸಿದ್ದಾರೆ.

ಚುನಾವಣೆ ಬಂತು ಮೋದಿ ಬಂದ್ರು ನೋಡಿ: ಮುಖ್ಯಮಂತ್ರಿ ಸಿದ್ದರಾಮಯ್ಯ

Apr 03 2024, 01:38 AM IST
10 ವರ್ಷದಲ್ಲಿ ಜನರ, ರಾಜ್ಯದ ಸಮಸ್ಯೆಗಳಲ್ಲಿ ಒಂದೇ ಒಂದನ್ನಾದರೂ ಬಗೆಹರಿಸಿದರಾ? ಯಾವುದನ್ನೂ ಮಾಡದೆ 10 ವರ್ಷ ಮಾತಾಡ್ಕೊಂಡು ಕಾಲ ಕಳೆದರಲ್ಲಾ ಇದು ಸರಿನಾ? ವಿದೇಶದಿಂದ ಕಪ್ಪು ಹಣ ತಂದು ನಿಮ್ಮ ಖಾತೆಗೆ 15 ಲಕ್ಷ ರೂಪಾಯಿ ಹಾಕ್ತೀನಿ ಅಂದ್ರು ಹಾಕಲಿಲ್ಲ. ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿ ಮಾಡ್ತೀವಿ ಅಂದ್ರು, ಹೊಸ ಉದ್ಯೋಗ ಬರುವುದಿರಲಿ, ಹಳೆ ಉದ್ಯೋಗಗಳೇ ನಷ್ಟ ಆದವು. ಇದೇ ಏನು ಅಚ್ಛೆ ದಿನ್

ಮಾಜಿ ಪ್ರಧಾನಿ ದೇವೇಗೌಡರ ಬೆನ್ನಿಗೆ ಚೂರಿ ಹಾಕಿದ ಮುಖ್ಯಮಂತ್ರಿ ಸಿದ್ದರಾಮಯ್ಯ: ನಿಖಿಲ್‌

Apr 03 2024, 01:32 AM IST
ಮೂರನೇ ಬಾರಿಗೆ ಮೋದಿ ಅವರನ್ನು ಪ್ರಧಾನಿ ಮಾಡಬೇಕಿದೆ. ರಾಜ್ಯದ 28 ಕ್ಷೇತ್ರಗಳಲ್ಲೂ ಮೈತ್ರಿ ಅಭ್ಯರ್ಥಿಗಳು ಗೆಲುವು ಸಾಧಿಸಬೇಕು. ದೇಶದ ಅಭಿವೃದ್ಧಿಗೆ ಮುನ್ನಡಿ ಬರೆದಿರುವ ಬಿಜೆಪಿ ಜೊತೆ ಜೆಡಿಎಸ್ ಕೈ ಜೋಡಿಸಿದ್ದೇವೆ. ಮೈತ್ರಿ ಅಭ್ಯರ್ಥಿ ಕುಮಾರಸ್ವಾಮಿ ಗೆಲುವಿಗೆ ತಳಮಟ್ಟದಿಂದ ಕೆಲಸ ಮಾಡಿ ಗೆಲುವಿಗೆ ಎಲ್ಲರೂ ಒಗ್ಗಟ್ಟಿನಿಂದ ಶ್ರಮ ಪಡಬೇಕಿದೆ.

ಮೋದಿಯೊಡನೆ ಅವಿನಾಭಾವ ಸಂಬಂಧ ಎಂದು ನಾಟಕ: ಮುಖ್ಯಮಂತ್ರಿ ಸಿದ್ದರಾಮಯ್ಯ

Apr 02 2024, 01:05 AM IST
ವರುಣ ನನ್ನ ಪಾಲಿಗೆ ಅದೃಷ್ಟ ಕ್ಷೇತ್ರ, 2013ರಲ್ಲಿ 30 ಸಾವಿರ ಮತಗಳಿಂದ ಗೆಲ್ಲಿಸಿದ್ದರಿಂದ ಮೊದಲ ಬಾರಿಗೆ ಮುಖ್ಯಮಂತ್ರಿಯಾದೆ 2023ರ ಚುನಾವಣೆಯಲ್ಲಿ ನನ್ನನ್ನು ಸೋಲಿಸಲೇ ಬೇಕೆಂದು ತೀರ್ಮಾನಿಸಿ ಬೆಂಗಳೂರಿನಿಂದ ವಿ. ಸೋಮಣ್ಣ ಅವರನ್ನು ಕರೆಸಿ ನಿಲ್ಲಿಸಿ ತಂತ್ರ ರೂಪಿಸಿದ್ದರು. ಸೋಮಣ್ಣ ಎಷ್ಟೇ ದುಡ್ಡು ಖರ್ಚು ಮಾಡಿದರೂ ಸಹ ನೀವು ಅದನ್ನು ತೊಡದು ಹಾಕಿ 48 ಸಾವಿರ ಮತಗಳಿಂದ ಗೆಲ್ಲಿಸಿದ್ದರಿಂದ 2ನೇ ಬಾರಿಗೆ ಮುಖ್ಯಮಂತ್ರಿಯಾಗಿದ್ದೇನೆ, ನಿಮ್ಮೆಲ್ಲರ ಋಣ ನನ್ನ ಮೇಲಿದೆ ಎಂ
  • < previous
  • 1
  • ...
  • 45
  • 46
  • 47
  • 48
  • 49
  • 50
  • 51
  • 52
  • 53
  • 54
  • 55
  • next >

More Trending News

Top Stories
ಒಂದೇ ದಿನ 7 ಸ್ಕೇರ್‌ ಇಂಡಿಯಾ ವಿಮಾನ ಹಾರಾಟ ರದ್ದು
ರೋಹಿತ್‌ ನಿವೃತ್ತಿಗೂ ಮೊದಲೇ ನಾಯಕತ್ವ ಬೇಡ ಅಂದಿದ್ದೆ: ಬೂಮ್ರಾ
ಭಾರತ-ಇಂಗ್ಲೆಂಡ್‌ ಟೆಸ್ಟ್‌ ಸರಣಿಯಿಂದ ಇಸಿಬಿಗೆ ₹600-800 ಕೋಟಿ?
ಇಂಗ್ಲೆಂಡ್‌ ಸರಣಿಗೂ ಮುನ್ನ ಲಂಡನಲ್ಲಿ ಗಿಲ್‌ ಜತೆ ಕೊಹ್ಲಿ ಸಭೆ
ಹಿರೇಬೆಣಕಲ್ ಮೊರೇರ ಬೆಟ್ಟ ವಿಶ್ವಪಾರಂಪರಿಕ ಪಟ್ಟಿಗೆ ಶೀಘ್ರ ಸೇರ್ಪಡೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved