• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗ್ಯಾರಂಟಿ ಘೋಷಣೆಯಿಂದ ಅಭಿವೃದ್ಧಿಗೆ ಹಣದ ಕೊರತೆ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

Jul 11 2024, 01:30 AM IST
ಬಜೆಟ್‌ನಲ್ಲಿ ಘೋಷಿಸಿರುವ ಯಾವುದೇ ಅಭಿವೃದ್ಧಿ ಕಾರ್ಯಗಳಿಗೆ ಹಣದ ಕೊರತೆ ಇಲ್ಲ. ನಮ್ಮ ಗ್ಯಾರಂಟಿ ಯೋಜನೆಗಳು ನಮ್ಮ ಸರ್ಕಾರ ಇರುವವರೆಗೂ ಜಾರಿಯಲ್ಲಿರುತ್ತವೆ. ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಚಾಮರಾಜನಗರದಲ್ಲಿ ಕೃತಜ್ಞತಾ ಸಭೆ ಉದ್ಘಾಟಿಸಿ ಮಾತನಾಡಿದರು.

ಸಿರಾಜ್‌ಗೆ ಜಮೀನು, ಸರ್ಕಾರಿ ಹುದ್ದೆ ಘೋಷಿಸಿದ ತೆಲಂಗಾಣ ಮುಖ್ಯಮಂತ್ರಿ!

Jul 10 2024, 12:33 AM IST
ಮಂಗಳವಾರ ಮುಖ್ಯಮಂತ್ರಿ ರೇವಂತ್‌ ಅವರು ತಮ್ಮ ನಿವಾಸದಲ್ಲಿ ಶಾಲು ಹೊದಿಸಿ ಸನ್ಮಾನಿಸಿದರು. ಅಲ್ಲದೆ ಸಿರಾಜ್‌ಗೆ ಹೈದರಾಬಾದ್‌ನಲ್ಲಿ ಜಾಗ ಹಾಗೂ ಸರ್ಕಾರಿ ಹುದ್ದೆ ನೀಡಲು ಅಧಿಕಾರಿಗಳಿಗೆ ಸೂಚಿಸಿದರು.

ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಮಾತೆತ್ತಿದರೆ ಹೋರಾಟ

Jul 02 2024, 01:38 AM IST
ಅಹಿಂದ ವರ್ಗದ ನಾಯಕ ಸಿದ್ದರಾಮಯ್ಯನವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿದರೆ ಕಾಂಗ್ರೆಸ್ ರಾಜ್ಯದಲ್ಲಿ ತನ್ನ ಅಸ್ತಿತ್ವವನ್ನೇ ಕಳೆದುಕೊಳ್ಳ ಬೇಕಾಗುತ್ತದೆ ಎಂದು ಕುರುಬರ ಸಂಘದ ಜಿಲ್ಲಾಧ್ಯಕ್ಷ ಸಿ.ಎಚ್.ಪರಶುರಾಮಪ್ಪ ಎಚ್ಚರಿಸಿದರು.

ಡಿಕೆ ಶಿವಕುಮಾರ ಮುಖ್ಯಮಂತ್ರಿ ಆಗ್ತಾರೆ: ಚನ್ನಗಿರಿ ಶಾಸಕ ಬಸವರಾಜ ಶಿವಗಂಗಾ

Jul 01 2024, 01:51 AM IST
ಕೆಪಿಸಿಸಿ ಅಧ್ಯಕ್ಷರಾದವರನ್ನೇ ಮುಖ್ಯಮಂತ್ರಿಯನ್ನಾಗಿ ಮಾಡುವುದು ಕಾಂಗ್ರೆಸ್‌ನಲ್ಲಿ ನಡೆದು ಬಂದ ಪದ್ಧತಿಯಾಗಿದೆ.

ಜು.3ಕ್ಕೆ ಮುಖ್ಯಮಂತ್ರಿ ಮನೆಗೆ ಮುತ್ತಿಗೆ: ಬಿ.ವೈ.ವಿಜಯೇಂದ್ರ

Jun 30 2024, 12:46 AM IST
ವಾಲ್ಮೀಕಿ ಅಭಿವೃದ್ಧಿ ನಿಗಮದ ಭ್ರಷ್ಟಾಚಾರದ ವಿರುದ್ಧ ಬಿಜೆಪಿ ಹೋರಾಟ ಮಾಡಿಕೊಂಡು ಬಂದಿದೆ. ಹೋರಾಟದ ಫಲ ನಾಗೇಂದ್ರ ರಾಜೀನಾಮೆ ಕೊಡಬೇಕಾಯಿತು ಎಂದು ವಿಜಯೇಂದ್ರ ಹೇಳಿದರು.

ಮುಖ್ಯಮಂತ್ರಿ ರಾಜೀನಾಮೆ ನೀಡಬೇಕು: ನಳಿನ್ ಕುಮಾರ್‌

Jun 29 2024, 12:34 AM IST
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಗುತ್ತಿಗೆದಾರರು, ರೈತರು ಆತ್ಮಹತ್ಯೆ ಮಾಡಿಕೊಳ್ಳುವ ಹಂತ ತಲುಪಿದ್ದಾರೆ. ಸರ್ಕಾರ ಸಂಪೂರ್ಣ ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂದು ನಳಿನ್‌ ಕುಮಾರ್ ಆರೋಪಿಸಿದರು.

ಕೆಂಪೇಗೌಡರ ಜೀವನ ಎಲ್ಲರಿಗೂ ಆದರ್ಶ: ಮುಖ್ಯಮಂತ್ರಿ

Jun 28 2024, 12:49 AM IST
ಬೆಂಗಳೂರಿನ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಗುರುವಾರ ನಾಡಪ್ರಭು ಕೆಂಪೇಗೌಡ ಜಯಂತಿಯನ್ನು ಆಚರಣೆ ಮಾಡಲಾಯಿತು.

ಜುಲೈ 1ರಿಂದ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಕಪ್‌ ಫುಟ್ಬಾಲ್‌

Jun 28 2024, 12:48 AM IST
ಬೆಂಗಳೂರು ನಗರ, ಗ್ರಾಮಾಂತರ ಭಾಗದಿಂದ ಒಟ್ಟು 17 ತಂಡಗಳು ಭಾಗಿ. ಎಲ್ಲಾ ಪಂದ್ಯಗಳಿಗೂ ಅಶೋಕ್‌ ನಗರದ ಫುಟ್ಬಾಲ್‌ ಕ್ರೀಡಾಂಗಣ ಆತಿಥ್ಯ. ಜು.21ರಂದು ಫೈನಲ್‌ ಪಂದ್ಯ.

ಸಿದ್ದರಾಮಯ್ಯ ಕರುಣೆಯಿಲ್ಲದ ಮುಖ್ಯಮಂತ್ರಿ: ಟೆಂಗಿನಕಾಯಿ

Jun 20 2024, 01:09 AM IST
ಒಂದು ವರ್ಷದಿಂದ ಕಾಂಗ್ರೆಸ್ ಸರ್ಕಾರವನ್ನು ಹೇಗೆ ನಡೆಸಿದೆ ಎಂಬುದನ್ನು ಜನರು ನೋಡಿದ್ದಾರೆ. ಕಾಂಗ್ರೆಸ್‌ನಲ್ಲಿ ಆಂತರಿಕ ಕಚ್ಚಾಟಗಳು ನಿರಂತರವಾಗಿ ನಡೆಯುತ್ತಿವೆ. ಡಿ.ಕೆ. ಶಿವಕುಮಾರ , ಸಿದ್ದರಾಮಯ್ಯ ಹಾಗೂ ಜಿ. ಪರಮೇಶ್ವರ ಸೇರಿ ಮನೆಯೊಂದು ಮೂರು ಬಾಗಿಲು ಎಂಬಂತಾಗಿದೆ.

ಎಸ್‌ಟಿ ನಿಗಮ ಹಗರಣದಲ್ಲಿ ಮುಖ್ಯಮಂತ್ರಿ ಭಾಗಿ: ಜನಾರ್ದನ ರೆಡ್ಡಿ ಆರೋಪ

Jun 18 2024, 12:54 AM IST
ಎಸ್‌ಟಿ ನಿಗಮದಲ್ಲಿ ನಡೆದಿರುವ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗಿಯಾಗಿದ್ದಾರೆ.
  • < previous
  • 1
  • ...
  • 46
  • 47
  • 48
  • 49
  • 50
  • 51
  • 52
  • 53
  • 54
  • ...
  • 59
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved