• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕನ್ನಡ ಮನೆ, ಮನದ ಭಾಷೆಯಾಗಲಿ: ಮುಖ್ಯಮಂತ್ರಿ ಚಂದ್ರು

Feb 19 2024, 01:32 AM IST
ಒಂಟಿಕಟ್ಟೆಯ ವೀರರಾಣಿ ಅಬ್ಬಕ್ಕ ನಗರದಲ್ಲಿ ಶನಿವಾರ ನಡೆದ ಅಂತರಾಷ್ಟ್ರೀಯ ಲಯನ್ಸ್ ಕ್ಲಬ್ ಜಿಲ್ಲೆ 317 ಡಿ ಇದರ ಪ್ರಾಂತ್ಯ 12 ಸಮ್ಮೇಳನ ನಿನಾದ ದಲ್ಲಿ ಮುಖ್ಯ ಅತಿಥಿಯಾಗಿದ್ದ ಮಾತನಾಡಿದ ಅವರು ಮಾತೃಭಾಷೆಯಲ್ಲಿ ಸೊಬಗು ಮತ್ತು ಶ್ರೀಮಂತಿಕೆಯಿದೆ. ನಮ್ಮ ಕನಸೂ ಕೂಡಾ ಮಾತೃಭಾಷೆಯಲ್ಲೇ ಇರುತ್ತದೆ ಎಂದರು.

ವಿಶ್ವಾಸಮತ ಗೆದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌

Feb 18 2024, 01:33 AM IST
ಸರ್ಕಾರ ಉರುಳಿಸಲು ವಿಧಾನಸಭೆ ಬಿಜೆಪಿ ಅಪ್ಪನ ಆಸ್ತಿಯಲ್ಲ ಎಂದು ಅರವಿಂದ್‌ ಕೇಜ್ರಿವಾಲ್‌ ಕಿಡಿ ಕಾರಿದ್ದಾರೆ.

ಫೆ.18ಕ್ಕೆ ಮಳವಳ್ಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ: ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ

Feb 18 2024, 01:31 AM IST
ಪೂರಿಗಾಲಿ ಹನಿ ನೀರಾವರಿ ಯೋಜನೆ ಕೆಲವ ತಿಂಗಳಲ್ಲಿ ಅನುಷ್ಠಾನಗೊಳ್ಳುವುದರಿಂದ ರೈತರಿಗೆ ಅರಿವು ಮೂಡಿಸುವ ಉದ್ದೇಶದಿಂದ ಹನಿ ನೀರಾವರಿ ಪ್ರಾತ್ಯೆಕ್ಷತೆ ಹಮ್ಮಿಕೊಳ್ಳಲಾಗಿದೆ. ಅಶ್ವಮೇಥ 10 ಸಾರಿಗೆ ಬಸ್ ಲೋಕಾರ್ಪಣೆ ಸೇರಿದಂತೆ ವಿವಿಧ ಇಲಾಖೆಗಳಿಂದ ಅರ್ಹ ಫಲಾನುಭವಿಗಳಿಗೆ ಸವಲತ್ತು ವಿತರಣೆ ಮಾಡಲಾಗಿದೆ ಎಂದು ಶಾಸಕ ಪಿ.ಎಂ.ನರೇಂದ್ರಸ್ವಾಮಿ ಮಾಹಿತಿ ನೀಡಿದರು.

ನಾಳೆ ವಿವಿಧ ಅಭಿವೃದ್ಧಿ ಕಾಮಗಾರಿಗೆ ಮುಖ್ಯಮಂತ್ರಿ ಚಾಲನೆ

Feb 17 2024, 01:20 AM IST
ಬ್ಯಾಡಗಿ ಕೃಷಿ ಉತ್ನನ್ನ ಮಾರುಕಟ್ಟೆ ಸಮಿತಿ ಪ್ರಾಂಗಣದಲ್ಲಿ ₹ 2.80 ಕೋಟಿ ಮೊತ್ತದ ರೈತ ಭವನ, ₹ 2 ಕೋಟಿ ಮೊತ್ತದ ಅರೇಮಲ್ಲಾಪೂರ ಕರ್ನಾಟಕ ಪಬ್ಲಿಕ್ ಸ್ಕೂಲ್ ಹಾಗೂ ₹ 75.42 ಲಕ್ಷ ಮೊತ್ತದ ಚೌಡಯ್ಯದಾನಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ₹ 5.54 ಕೋಟಿ ಮೊತ್ತದ ಕಣ್ಣಿನ ಪೊರೆ ಶಸ್ತ್ರ ಚಿಕಿತ್ಸೆ, ಹಿರಿಯರಿಗೆ ಕನ್ನಡಕ ವಿತರಣೆ ಹಾಗೂ ಶಾಲಾ ಮಕ್ಕಳ ಕನ್ನಡ ವಿತರಣೆ ಕಾರ್ಯಕ್ರಮ ಉದ್ಘಾಟನೆ

ಸಂವಿಧಾನದ ಆಶಯಗಳ ಜಾರಿ ಸರ್ಕಾರದ ಗುರಿ: ಮುಖ್ಯಮಂತ್ರಿ ಸಿದ್ದರಾಮಯ್ಯ

Feb 10 2024, 01:47 AM IST

ಧರ್ಮ ಧರ್ಮಗಳ, ಜಾತಿ ಜಾತಿಗಳ ಒಡೆಯುವ, ಎತ್ತಿ ಕಟ್ಟುವ ಕೆಲಸವನ್ನು ಪಟ್ಟಭದ್ರ ಹಿತಾಸಕ್ತಿಗಳು ಮಾಡುತ್ತಿವೆ. ಸಮ ಸಮಾಜದ ಆಶಯವನ್ನೇ ಸಂವಿಧಾನ ಪ್ರತಿಪಾದಿಸುತ್ತದೆ. ಸಂವಿಧಾನದ ಆಶಯಗಳ ಜಾರಿಗೊಳಿಸುವುದೇ ನಮ್ಮ ಸರ್ಕಾರದ ಗುರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ

ಫೆ. 25ರಂದು ನವಲಗುಂದಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಆಗಮನ

Feb 10 2024, 01:46 AM IST
ಫೆ. 2ರಂದು ನವಲಗುಂದಕ್ಕೆ ಭೇಟಿ ನೀಡಲಿರುವ ಸಿಎಂ ಸಿದ್ದರಾಮಯ್ಯ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ.

ಭದ್ರಾ ಮೇಲ್ದಂಡೆಗೆ ಕೇಂದ್ರ ದುಡ್ಡು ಕೊಟ್ಟಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

Feb 10 2024, 01:45 AM IST
ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ , ಜಲಸಂಪನ್ಮೂಲ ಸಚಿವಶೆಕಾವತ್ ಅವರನ್ನು ಭೇಟಿಯಾಗಿ ಹಣ ಬಿಡುಗಡೆಗೆ ಮನವಿ ಮಾಡಿದ್ದಾರೆ. ನಾನೂ ಕೂಡ ಮನವಿ ಮಾಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಭಾವಚಿತ್ರ ಹರಿದ ಪ್ರಕರಣ: ಗಂಗಾವತಿಯಲ್ಲಿ ಪ್ರತಿಭಟನೆ

Feb 03 2024, 01:50 AM IST
ಜ.28ರಂದು ಚಿತ್ರದುರ್ಗದಲ್ಲಿ ನಡೆದ ಶೋಷಿತ ಸಮುದಾಯಗಳ ಮಹಾ ಒಕ್ಕೂಟದಿಂದ ಸಮಾವೇಶವು ಯಶಸ್ವಿಯಾಗಿರುವುದನ್ನು ಸಹಿಸಲಾಗದೇ ಅಸೂಯೆಯಿಂದ ಸಿದ್ದರಾಮಯ್ಯ ಅವರನ್ನು ಗುರಿಯಾಗಿಸಿಕೊಂಡು ಇಂತಹ ಹೀನ ಕೃತ್ಯ ಮಾಡಲಾಗಿದೆ.

ಎಲ್ಲಾ ಪಕ್ಷಗಳ ಮುಖಂಡರಿಂದ ಕುಟುಂಬ ರಾಜಕಾರಣ: ಮುಖ್ಯಮಂತ್ರಿ ಚಂದ್ರು

Jan 31 2024, 02:15 AM IST
ರಾಜ್ಯದಲ್ಲಿ ಚುನಾವಣೆಗಳ ಹೆಸರಿನಲ್ಲಿ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ, ಬೆಂಗಳೂರು ಮಹಾನಗರ ಪಾಲಿಕೆ ಹಾಗೂ ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣೆ ಮುಂದೂಡುತ್ತಾ ಅಧಿಕಾರ ವಿಕೇಂದ್ರೀಕರಣ ತತ್ವ ಮೂಲೆಗುಂಪು ಮಾಡುವ ಕೆಲಸ ಹುನ್ನಾರ ನಡೆಯುತ್ತಿದೆ.

ಪೌರಕಾರ್ಮಿಕರ ಕಾಯಂ ಆದೇಶ ಪೂರ್ಣ ಜಾರಿಯಾಗಲಿ: ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Jan 29 2024, 01:33 AM IST
ಹಾವೇರಿ ಜಿಲ್ಲಾ ಕೇಂದ್ರ ಆದ ಮೇಲೆ ಯಾವ ಮಟ್ಟಕ್ಕೆ ಪ್ರಗತಿ ಆಗಬೇಕಿತ್ತೋ ಆ ಮಟ್ಟಕ್ಕೆ ಆಗಿಲ್ಲ, ಜನರ ನಿರೀಕ್ಷೆ ಪೂರ್ಣ ಆಗಿಲ್ಲ, ಇನ್ನಷ್ಟು ಅಭಿವೃದ್ಧಿ ಆಗಬೇಕಿದೆ.
  • < previous
  • 1
  • ...
  • 47
  • 48
  • 49
  • 50
  • 51
  • 52
  • 53
  • 54
  • 55
  • next >

More Trending News

Top Stories
ಒಂದೇ ದಿನ 7 ಸ್ಕೇರ್‌ ಇಂಡಿಯಾ ವಿಮಾನ ಹಾರಾಟ ರದ್ದು
ರೋಹಿತ್‌ ನಿವೃತ್ತಿಗೂ ಮೊದಲೇ ನಾಯಕತ್ವ ಬೇಡ ಅಂದಿದ್ದೆ: ಬೂಮ್ರಾ
ಭಾರತ-ಇಂಗ್ಲೆಂಡ್‌ ಟೆಸ್ಟ್‌ ಸರಣಿಯಿಂದ ಇಸಿಬಿಗೆ ₹600-800 ಕೋಟಿ?
ಇಂಗ್ಲೆಂಡ್‌ ಸರಣಿಗೂ ಮುನ್ನ ಲಂಡನಲ್ಲಿ ಗಿಲ್‌ ಜತೆ ಕೊಹ್ಲಿ ಸಭೆ
ಹಿರೇಬೆಣಕಲ್ ಮೊರೇರ ಬೆಟ್ಟ ವಿಶ್ವಪಾರಂಪರಿಕ ಪಟ್ಟಿಗೆ ಶೀಘ್ರ ಸೇರ್ಪಡೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved