• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಿಂಧನೂರು ತಾಲೂಕನ್ನು ಸಂಪೂರ್ಣ ನೀರಾವರಿಯನ್ನಾಗಿಸಲು ಬದ್ಧ: ಮುಖ್ಯಮಂತ್ರಿ

Dec 31 2023, 01:30 AM IST
ಸಿಂಧನೂರು ತಾಲೂಕು ಈಗಾಗಲೇ ಶೇ.80ರಷ್ಟು ನೀರಾವರಿ ಸೌಲಭ್ಯ ಹೊಂದಿದ್ದು, ಅದನ್ನು ಶೇ.100 ರಷ್ಟು ಮಾಡುವ ಗುರಿ ಈಡೇರಿಸಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ಭರವಸೆ ನೀಡಿದರು. ಸ್ಥಳೀಯ ಸರ್ಕಾರಿ ಪದವಿ ಕಾಲೇಜಿನ ಮೈದಾನದಲ್ಲಿ ಶನಿವಾರ ತಿಮ್ಮಾಪುರ ಏತ ನೀರಾವರಿ ಯೊಜನೆ ಲೋಕಾರ್ಪಣೆ ಮಾಡಿ ಮಾತನಾಡಿದ ಅವರು, ನೀರಿನ ಲಭ್ಯತೆ ಇದ್ದಾಗ ಅದನ್ನು ಕೃಷಿ ಉಪಯೋಗಕ್ಕೆ ಕಲ್ಪಿಸಿ ರೈತರನ್ನು ಮೇಲ್ದರ್ಜೆಗೇರಿಸುವುದೇ ನಮ್ಮ ಸರ್ಕಾರದ ಗುರಿಯಾಗಿದೆ ಎಂದರು.

ಮುಖ್ಯಮಂತ್ರಿ ಆರ್ಥಿಕ ಸಲಹೆಗಾರರಾಗಿ ಯಲಬುರ್ಗಾ ಶಾಸಕ ಬಸವರಾಜ ರಾಯರಡ್ಡಿ ಆಯ್ಕೆ

Dec 30 2023, 01:15 AM IST
ಶಾಸಕ ಬಸವರಾಜ ರಾಯರಡ್ಡಿ ಅವರಿಗಾಗಿಯೇ ಈ ಹಿಂದೆ ಜೆ.ಎಚ್. ಪಟೇಲ್ ನೇತೃತ್ವದ ಸರ್ಕಾರದಲ್ಲಿ ದೆಹಲಿ ಪ್ರತಿನಿಧಿ ಎನ್ನುವ ಸಂಪುಟ ದರ್ಜೆಯ ಸ್ಥಾನಮಾನವುಳ್ಳ ಹುದ್ದೆ ಸೃಜಿಸಲಾಗಿತ್ತು. ಈಗ ಮುಖ್ಯಮಂತ್ರಿ ಆರ್ಥಿಕ ಸಲಹೆಗಾರ ಎನ್ನುವ ಹೊಸ ಹುದ್ದೆಯನ್ನು ಸೃಜಿಸಿರುವುದು ವಿಶೇಷ.

ಉತ್ತಮ ಆಡಳಿತಕ್ಕೆ ಆಮ್ ಆದ್ಮಿ ಪಕ್ಷ ಬೆಂಬಲಿಸಿ: ಮುಖ್ಯಮಂತ್ರಿ ಚಂದ್ರು

Dec 26 2023, 01:30 AM IST
ರಾಜ್ಯದಲ್ಲಿ ಬರ ತಾಂಡವವಾಡುತ್ತಿದ್ದು ಇದಕ್ಕೆ ಸರ್ಕಾರ ಸೂಕ್ತ ರೀತಿಯಲ್ಲಿ ಸ್ಪಂದಿಸುತ್ತಿಲ್ಲ. ರೈತರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವಲ್ಲಿ ವಿಫಲವಾಗಿದೆ. ಆದ್ದರಿಂದ ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ಎಎಪಿ ಪಕ್ಷ ಅಧಿಕಾರಕ್ಕೆ ಬಂದರೆ ಉತ್ತಮ ಆಡಳಿತ ನೀಡಲಿದೆ. ಅದು ಶಿರಾ ನಗರದಿಂದಲೇ ಪ್ರಾರಂಭವಾಗಲಿ ಎಂದು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಹೇಳಿದರು.

ಮುಖ್ಯಮಂತ್ರಿ ಮಹತ್ವದ ಘೋಷಣೆ ಶಾಲೆ- ಕಾಲೇಜುಗಳಲ್ಲಿ ಹಿಜಾಬ್‌ ನಿಷೇಧ ವಾಪಸ್‌: ಸಿಎಂ

Dec 23 2023, 01:45 AM IST
ರಾಜ್ಯದ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ಹಿಂದಿನ ಬಿಜೆಪಿ ಸರ್ಕಾರ ಹಿಜಾಬ್ ನಿಷೇಧಿಸಿ ಜಾರಿಗೆ ತಂದಿದ್ದ ಆದೇಶವನ್ನು ಹಿಂಪಡೆಯಲು ಕಾಂಗ್ರೆಸ್‌ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಜಾತಿಗಣತಿಗೆ ಎಲ್ಲ ಸಮುದಾಯ ಶಾಸಕರು ಹೋರಾಡಬೇಕು: ಮುಖ್ಯಮಂತ್ರಿ ಚಂದ್ರು

Dec 18 2023, 02:00 AM IST
ಜಾತಿಗಣತಿಗೆ ಓಬಿಸಿ, ಅಲ್ಪಾಸಂಖ್ಯಾತ, ದಲಿತ ಸಮುದಾಯದ ಶಾಸಕರು ಹೋರಾಟ ಮಾಡಬೇಕು. ಈ ಸಂಬಂಧ ಸದನದಲ್ಲಿ ಚರ್ಚೆ ಮಾಡಬೇಕು ಎಂದು ಆಮ್‌ ಆದ್ಮಿ ಪಾರ್ಟಿ ರಾಜ್ಯಾಧ್ಯಕ್ಷ ಡಾ. ಮುಖ್ಯಮಂತ್ರಿ ಚಂದ್ರು ತಿಳಿಸಿದರು.

ನಾಳೆ ಗದುಗಿಗೆ ಮುಖ್ಯಮಂತ್ರಿ ಸಿದ್ದು ಭೇಟಿ: ಪೂರ್ವ ಸಿದ್ಧತಾ ಸಭೆ

Dec 16 2023, 02:00 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಿ.೧೭ರಂದು ಗದುಗಿಗೆ ಆಗಮಿಸಿ ಖಾಸಗಿ ಕಾರ್ಯಕ್ರಮದಲ್ಲಿಪಾಲ್ಗೊಳ್ಳಲಿದ್ದಾರೆ. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಅವರು ಸೂಕ್ತ ಭದ್ರತೆ ಹಾಗೂ ಶಿಷ್ಟಾಚಾರ ಪಾಲನೆ ಕುರಿತಂತೆ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಜಿಲ್ಲಾಡಳಿತದ ಸಭಾ ಭವನದಲ್ಲಿ ಶುಕ್ರವಾರ ಸಂಜೆ ಸಭೆ ನಡೆಸಿ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಪರಿಹಾರ ಘೋಷಿಸಿಯೇ ಜಿಲ್ಲೆಗೆ ಮುಖ್ಯಮಂತ್ರಿ ಬರಲಿ

Nov 28 2023, 12:30 AM IST
ರೈತಪರ ಕಾಳಜಿಯಿದ್ದರೇ ಬರಪೀಡಿತ ಜಿಲ್ಲೆಗೆ ಆಗಮಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಪರಿಹಾರದ ಮೊತ್ತದಲ್ಲಿ ರಾಜ್ಯ ಸರ್ಕಾರದ ಪಾಲೆಷ್ಟು ಎಂಬುದನ್ನು ಘೋಷಣೆ ಮಾಡಿಯೇ ಬರಬೇಕೆಂದು ರೈತ ಮುಖಂಡ ಮಲ್ಲಿಕಾರ್ಜುನ ಬಳ್ಳಾರಿ ಆಗ್ರಹಿಸಿದರು.

ವೇತನಾನುದಾನ ಭಾಗ್ಯ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಒತ್ತಾಯ

Oct 31 2023, 01:17 AM IST
೧೯೯೫ ರಿಂದ ೨೦೦೫ ರವರೆಗೆ ಪ್ರಾರಂಭವಾದ ಕನ್ನಡ ಮಾಧ್ಯಮ ಶಾಲಾ ಕಾಲೇಜುಗಳಿಗೆ ಎಲ್ಲಾ ಭಾಗ್ಯಗಳ ಜೊತೆ ವೇತನಾನುದಾನ ಭಾಗ್ಯವನ್ನು ನೀಡುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಅನುದಾನ ರಹಿತ ಶಾಲಾ ಕಾಲೇಜುಗಳ ಆಡಳಿತ ಮಂಡಳಿಗಳ ಮತ್ತು ನೌಕರರ ಒಕ್ಕೂಟ ಗಜೇಂದ್ರಗಡ ತಾಲೂಕು ಘಟಕದ ವತಿಯಿಂದ ಸೋಮವಾರ ತಹಸೀಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.

ರಾಜ್ಯ, ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಸ್ವತಂತ್ರ ಸ್ಪರ್ಧೆ: ಮುಖ್ಯಮಂತ್ರಿ ಚಂದ್ರು

Oct 13 2023, 12:15 AM IST
ರಾಜ್ಯ, ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಸ್ವತಂತ್ರ ಸ್ಪರ್ಧೆ: ಮುಖ್ಯಮಂತ್ರಿ ಚಂದ್ರುಇಂಡಿಯಾ ಮೈತ್ರಿಕೂಟದೊಂದಿಗೆ ಲೋಕಸಭಾ ಚುನಾವಣೆಗಾಗಿ ಮೈತ್ರಿ ಮಾಡಿಕೊಂಡಿದ್ದರೂ ರಾಜ್ಯದ ಮತ್ತು ಸ್ಥಳೀಯ ಸಂಸ್ಥೆಯ ಚುನಾವಣೆಗಳಲ್ಲಿ ಆಮ್ ಆದ್ಮಿ ಪಕ್ಷ ಸ್ವತಂತ್ರವಾಗಿ ಸ್ಪರ್ಧಿಸಲಿದೆ ಎಂದು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಹೇಳಿದರು.

ಮುಖ್ಯಮಂತ್ರಿ, ಸಚಿವರಿಗೆ ಬಾರ್‌ಕೋಲು ತೋರಿಸಿ ರೈತರ ಚಳುವಳಿ

Oct 10 2023, 01:00 AM IST
ತೋಟದ ಮನೆಗಳಿಗೆ ಸಮರ್ಪಕ ವಿದ್ಯುತ್ ಒದಗಿಸುವಂತೆ ಒತ್ತಾಯಿಸಿ ಜಿಲ್ಲಾ ರೈತ ಸಂಘದ ಪದಾಧಿಕಾರಿಗಳು ಬಾರ್‌ಕೋಲ್ ಹಿಡಿದು ಕೊಳ್ಳೇಗಾಲದಲ್ಲಿ ಪ್ರತಿಭಟನೆ ನಡೆಸಿದರು
  • < previous
  • 1
  • ...
  • 51
  • 52
  • 53
  • 54
  • 55
  • 56
  • 57
  • 58
  • 59
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved