• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜಕೀಯ ಹಗೆತನಕ್ಕಾಗಿ ಬಿಜೆಪಿಗರಿಂದ ಮುಡಾ ಅಕ್ರಮ ವಿವಾದ ಸೃಷ್ಟಿ: ಸಿಎಂ ಸಿದ್ದರಾಮಯ್ಯ

Jul 27 2024, 08:05 AM IST

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದ ನಿವೇಶನ ಹಂಚಿಕೆ ವಿವಾದಕ್ಕೆ ಬಿಜೆಪಿ ಮತ್ತು ಜೆಡಿಎಸ್‌ ಪಕ್ಷಗಳ ರಾಜಕೀಯ ಹಗೆತನವೇ ಕಾರಣ

ಬಿಜೆಪಿ ನಡಿಗೆಯುದ್ದಕ್ಕೂ ಟಕ್ಕರ್‌ಗೆ ಕಾಂಗ್ರೆಸ್‌ ಸಜ್ಜು - ಬಿಜೆಪಿಗರ ಮುಡಾ ಅಕ್ರಮ ಬಹಿರಂಗಕ್ಕೆ ಸಿದ್ಧತೆ

Jul 27 2024, 08:02 AM IST

: ಮುಡಾ ಪ್ರಕರಣ ಮುಂದಿಟ್ಟುಕೊಂಡು ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆಗೆ ಮುಂದಾಗಿರುವ ಪ್ರತಿಪಕ್ಷಗಳಾದ ಬಿಜೆಪಿ-ಜೆಡಿಎಸ್‌ಗೆ ಭರ್ಜರಿ ತಿರುಗೇಟು ನೀಡಲು ಕಾಂಗ್ರೆಸ್‌ ಸಹ ಸಜ್ಜಾಗಿದೆ.  

ಮುಡಾ ಅಕ್ರಮ ನಿವೇಶನ ಹಂಚಿಕೆ ಪ್ರಕರಣ - ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ ಕೋರಿ ರಾಜ್ಯಪಾಲರಿಗೆ ಅರ್ಜಿ

Jul 27 2024, 01:50 AM IST

 ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧ ಖಾಸಗಿ ದೂರು ದಾಖಲಿಸಲು ಪ್ರಾಸಿಕ್ಯೂಷನ್‌ ಅನುಮತಿಗಾಗಿ ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಾಹಂ ಅವರು ರಾಜ್ಯಪಾಲರಿಗೆ ಮನವಿ ಮಾಡಿದ್ದಾರೆ.

ಸಂಸತ್ತಲ್ಲೂ ಕರ್ನಾಟಕದ ಮಹರ್ಷಿ ವಾಲ್ಮೀಕಿ ನಿಗಮ ಹಾಗೂ ಮುಡಾ ಹಗರಣ ಕುರಿತು ತೀವ್ರ ಗದ್ದಲ!

Jul 27 2024, 12:47 AM IST
ಕರ್ನಾಟಕದ ಮಹರ್ಷಿ ವಾಲ್ಮೀಕಿ ನಿಗಮದ ಹಗರಣ ಹಾಗೂ ಮೈಸೂರು ಮುಡಾ ನಿವೇಶನ ಹಗರಣಗಳು ಸಂಸತ್ತಿನ ಉಭಯ ಸದನದಲ್ಲಿ ಶುಕ್ರವಾರ ಪ್ರತಿಧ್ವನಿಸಿ ಕಲಾಪಕ್ಕೆ ಅಡ್ಡಿ ಮಾಡಿದ ಪ್ರಸಂಗಗಳು ನಡೆದಿವೆ.

ಮುಡಾ ಅಕ್ರಮ ನಿವೇಶನ ಹಂಚಿಕೆ ಪ್ರಕರಣ ವಿರುದ್ಧದ ಹೋರಾಟ ತೀವ್ರ : ಮೈಸೂರಿಗೆ ಬಿಜೆಪಿ ನಡಿಗೆ ಪಕ್ಕಾ

Jul 26 2024, 01:40 AM IST
ಮುಡಾ ಅಕ್ರಮ ನಿವೇಶನ ಹಂಚಿಕೆ ಪ್ರಕರಣ ವಿರುದ್ಧದ ಹೋರಾಟ ತೀವ್ರಗೊಳಿಸಲು ನಿರ್ಧರಿಸಿರುವ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್‌ ಬೆಂಗಳೂರಿನಿಂದ ಮೈಸೂರಿನವರೆಗೂ ಪಾದಯಾತ್ರೆ ನಡೆಸಲು ತೀರ್ಮಾನಿಸಿದ್ದು, ಮುಂದಿನ ವಾರದಲ್ಲಿ ಪಾದಯಾತ್ರೆ ಆರಂಭವಾಗುವ ಸಾಧ್ಯತೆಯಿದೆ.

ವಾಲ್ಮೀಕಿ, ಮುಡಾ ನಿವೇಶನಗಳ ಅಕ್ರಮ ಹಂಚಿಕೆ ಹಗರಣ ಗದ್ದಲಕ್ಕೆ ಮುಂಗಾರು ಕಲಾಪವೇ ಬಲಿ!

Jul 26 2024, 01:40 AM IST
ಮುಡಾ ನಿವೇಶನಗಳ ಅಕ್ರಮ ಹಂಚಿಕೆ ಹಗರಣದ ಬಗ್ಗೆ ಚರ್ಚೆಗೆ ಅವಕಾಶ ನೀಡುವಂತೆ ಕೋರಿ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್‌ ಪಟ್ಟು ಬಿಡದ ಹಿನ್ನೆಲೆಯಲ್ಲಿ ವಿಧಾನಮಂಡಲದಲ್ಲಿ ಕೋಲಾಹಲ ಸೃಷ್ಟಿಯಾಗಿ ಕೊನೆಗೆ ಉಭಯ ಸದನಗಳ ಕಲಾಪವೇ ಬಲಿಯಾಯಿತು.

ಮುಡಾ ಹೋರಾಟಕ್ಕೆ ಬಿಜೆಪಿಗೆ ಕಾಂಗ್ರೆಸ್ಸಿಂದಲೇ ಒತ್ತಡ

Jul 25 2024, 01:17 AM IST
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಹೋರಾಟ ಮಾಡಬೇಕು ಎಂದು ಕಾಂಗ್ರೆಸ್‌ನಿಂದಲೇ ಒತ್ತಾಯ ಇದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.

ಮುಡಾ ಹಗರಣ: ತಮ್ಮ ತಪ್ಪು ಮುಚ್ಚಿಕೊಳ್ಳಲು ತನಿಖೆಯ ಗುಮ್ಮ ಬಿಟ್ಟ ಸಿಎಂ

Jul 21 2024, 01:24 AM IST
ರಾಜ್ಯ ಸರ್ಕಾರ ಒಂದಿಲ್ಲೊಂದು ಹಗರಣದಲ್ಲಿ ಭಾಗಿಯಾಗಿದೆ. ಹೀಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಪಕ್ಷಗಳ ಹಗರಣಗಳನ್ನು ತನಿಖೆ ಮಾಡುತ್ತೇನೆ ಎಂದು ಹೇಳುವ ಮೂಲಕ ತಮ್ಮ ತಪ್ಪು ಮುಚ್ಚಿಕೊಳ್ಳಲು ಯತ್ನಿಸುತ್ತಿದ್ದಾರೆ. ಜನರಿಗೆ ಮುಖ ತೋರಿಸಲು ಆಗದ ಸ್ಥಿತಿ ಮುಖ್ಯಮಂತ್ರಿಗಳಿಗೆ ಬಂದಿದೆ ಎಂದು ಕುಮಾರಸ್ವಾಮಿ ಆರೋಪಿಸಿದ್ದಾರೆ.

ಮುಡಾ ಹಗರಣ ಹಿನ್ನೆಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಕುಟುಂಬಕ್ಕೆ ಜಮೀನು ಮಾರಿದ್ದವರ ಭೇಟಿಯಾದ ಬಿಜೆಪಿ!

Jul 21 2024, 01:20 AM IST
ಮುಡಾ ಹಗರಣ ಹಿನ್ನೆಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರ ಕುಟುಂಬಕ್ಕೆ ಜಮೀನು ಮಾರಾಟ ಮಾಡಿದ್ದ ಜಮೀನಿನ ಮೂಲ ಮಾಲೀಕರ ಕುಟುಂಬಸ್ಥರನ್ನು ಬಿಜೆಪಿ ನಿಯೋಗವು ಶನಿವಾರ ಭೇಟಿಯಾಗಿ ಮಾತುಕತೆ ನಡೆಸಿದೆ.

ಮುಡಾ ಹಗರಣ : ಮುಖ್ಯಮಂತ್ರಿ ಸಿದ್ದರಾಮಯ್ಯ, ಪತ್ನಿ ಬಿ.ಎಂ.ಪಾರ್ವತಿ ಸೇರಿ ಆರು ಮಂದಿ ವಿರುದ್ಧ ಲೋಕಾಯುಕ್ತಕ್ಕೆ ರಮೇಶ್ ದೂರು

Jul 21 2024, 01:18 AM IST
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತವರ ಪತ್ನಿ ಬಿ.ಎಂ.ಪಾರ್ವತಿ ಸೇರಿ ಆರು ಮಂದಿ ವಿರುದ್ಧ ಲೋಕಾಯುಕ್ತ ಸಂಸ್ಥೆಗೆ ಬಿಜೆಪಿ ಮುಖಂಡ ಎನ್.ಆರ್. ರಮೇಶ್ ದೂರು ನೀಡಿದ್ದಾರೆ.
  • < previous
  • 1
  • ...
  • 14
  • 15
  • 16
  • 17
  • 18
  • 19
  • 20
  • 21
  • 22
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved