ಮುಡಾ ಹಗರಣವನ್ನು ಸಿಬಿಐ ತನಿಖೆಗೆ ವಹಿಸಿ: ಬಿಜೆಪಿ
Jul 12 2024, 01:36 AM ISTಕಾಂಗ್ರೆಸ್ ಸರ್ಕಾರ ಕಳೆದ ಒಂದು ವರ್ಷದಲ್ಲಿ ಹಲವು ಹಗರಣಗಳಲ್ಲಿ ಸಿಲುಕಿದೆ. ವಾಲ್ಮೀಕಿ ನಿಗಮದ ಹಗರಣದಲ್ಲಿ ದೊಡ್ಡ ಲೂಟಿ ಮಾಡಿದೆ. ಮುಡಾ ಹಗರಣ ರಾಜ್ಯದಲ್ಲಿ ಸದ್ದು ಮಾಡುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪತ್ನಿ ಪಾರ್ವತಮ್ಮನವರ ಹೆಸರಲ್ಲಿ 3.16 ಎಕರೆ ಜಮೀನು ಇತ್ತು. ಅದರ ಬದಲಿಗೆ ಅವರಿಗೆ 14 ನಿವೇಶನಗಳನ್ನು ಕೊಟ್ಟಿದೆ. ಅಲ್ಲಿ ನಿವೇಶನದ ಕಬಳಿಕೆಯಾಗಿದೆ.