• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

5 ತಿಂಗಳ ಬಳಿಕ ಜೈಲಿಂದ ಮುರುಘಾಶ್ರೀ ಬಿಡುಗಡೆ - ಚಿತ್ರದುರ್ಗ ಮಠಕ್ಕೆ ಪ್ರವೇಶವಿಲ್ಲ

Oct 08 2024, 05:32 AM IST
ಪೋಕ್ಸೋ ಪ್ರಕರಣದಲ್ಲಿ ಐದು ತಿಂಗಳು ನ್ಯಾಯಾಂಗ ಬಂಧನದಲ್ಲಿದ್ದ ಬಸವಕೇಂದ್ರ ಮುರುಘಾಮಠದ ಶಿವಮೂರ್ತಿ ಮುರುಘಾ ಶರಣರು ಸೋಮವಾರ ಬಿಡುಗಡೆಯಾಗಿ ದಾವಣಗೆರೆ ಆಶ್ರಮಕ್ಕೆ ತೆರಳಿದ್ದಾರೆ. ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಚಿತ್ರದುರ್ಗ ನ್ಯಾಯಾಲಯ ಬಂಧನ ಮುಕ್ತಿ ನೀಡಿದೆ.

ಮುರುಘಾಶ್ರೀ ವಿಚಾರಣೆ ಮುಂದೂಡಿಕೆ

Sep 24 2024, 01:55 AM IST
ಪೋಕ್ಸೋ ಪ್ರಕರಣದಲ್ಲಿ ಜೈಲು ಪಾಲಾಗಿರುವ ಮುರುಘಾಶ್ರೀಗಳ ವಿಚಾರಣೆಯನ್ನು ಸೆಪ್ಟಂಬರ್ 26ಕ್ಕೆ ಜಿಲ್ಲಾ ನ್ಯಾಯಾಲಯ ಮುಂದೂಡಿದೆ. ಮುರುಘಾ ಶ್ರೀಗಳನ್ನು ಸೋಮವಾರ ವಿಚಾರಣೆಗೆಂದು ಚಿತ್ರದುರ್ಗದ ನ್ಯಾಯಾಲಯಕ್ಕೆ ಕರೆತರಲಾಗಿತ್ತು. ಈ ಸಂಬಂಧ ಮುರುಘಾ ಶ್ರೀ ಪರ ವಾದ ಮಾಡಲು ಬೆಂಗಳೂರಿನಿಂದ ವಕೀಲ ಸಿ.ವಿ. ನಾಗೇಶ್ ಬಂದಿದ್ದರು. ಸಂತ್ರಸ್ತೆ ಕ್ರಾಸ್ ಎಕ್ಸಾಮಿನೇಷನ್ ಮಾಡಬೇಕಿತ್ತು. ಆದರೆ ಸಂತ್ರಸ್ತೆ ಕಾರಣಾಂತರದಿಂದ ಗೈರಾದ ಹಿನ್ನೆಲೆ ನ್ಯಾಯಾಧೀಶರು ವಿಚಾರಣೆ ಮುಂದೂಡಿದರು.

ಮುರುಘಾಶ್ರೀ ಸಾಕ್ಷಿ ನಾಶ ಯತ್ನಕ್ಕೆ ಪ್ರಯತ್ನಿಸಿದರಾ?

May 30 2024, 12:51 AM IST
ಚಿಕ್ಕಪ್ಪನ ವಿರುದ್ಧ ಸಂತ್ರಸ್ತೆ ದೂರು । ಶ್ರೀಗಳ ವಿರುದ್ಧ ಸಾಕ್ಷ್ಯ ನುಡಿಯದಂತೆ ಒತ್ತಡ । ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲು

ಮುರುಘಾಶ್ರೀ ಪೋಕ್ಸೋ ಪ್ರಕರಣಕ್ಕೆ ಮತ್ತೊಂದು ತಿರುವು

May 29 2024, 12:52 AM IST
1ನೇ ಪ್ರಕರಣದ ಸಂತ್ರಸ್ತ ಬಾಲಕಿಯಿಂದ ಇದೀಗ ಸಿಡಬ್ಲ್ಯುಸಿಗೆ ದೂರು ದಾಖಲಾಗಿದ್ದು, ಚಿಕ್ಕಪ್ಪನಿಂದ ಕಿರುಕುಳ ಆರೋಪ ಮಾಡಲಾಗಿದೆ. ಇನ್ನು ಸಂತ್ತಸ್ಥೆಯ ಚಿಕ್ಕಪ್ಪನಿಗೆಆಮಿಷವೊಡ್ಡಿ, ಒತ್ತಡ ಹಾಕಿ ಪ್ರಕರಣ ದಿಕ್ಕು ತಪ್ಪಿಸುವ ಹುನ್ನಾರ ನಡೆದಿ ಎಂದು ಒಡನಾಡಿ ಸ್ಟಾನ್ಲಿ ಆರೋಪಿಸಿದ್ದಾರೆ.

ಮುರುಘಾಶ್ರೀ ಕೇಸ್‌: ಚಿಕ್ಕಪ್ಪನ ವಿರುದ್ಧ ಸಂತ್ರಸ್ತೆ ದೂರು

May 29 2024, 12:49 AM IST
ಅಪ್ರಾಪ್ತರ ಮೇಲಿನ ಲೈಂಗಿಕ ಕಿರುಕುಳಕ್ಕೆ ಸಂಬಂಧಿಸಿ ಮುರುಘಾಶ್ರೀ ಮೇಲೆ ದಾಖಲಾಗಿರುವ ಫೋಕ್ಸೋ ಮೊದಲ ಪ್ರಕರಣ ಮಂಗಳವಾರ ಮತ್ತೊಂದು ತಿರುವು ಪಡೆದಿದೆ. ನನ್ನ ಚಿಕ್ಕಪ್ಪ ನನಗೆ ಹಾಗೂ ನನ್ನ ತಮ್ಮನಿಗೆ ಕಿರುಕುಳ ನೀಡುತ್ತಿದ್ದಾರೆಂದು ಪ್ರಕರಣದ ಸಂತ್ರಸ್ತೆ ಮಕ್ಕಳ ಕಲ್ಯಾಣ ಸಮಿತಿ(ಸಿಡಬ್ಯ್ಸೂಸಿ) ಮೊರೆ ಹೋಗಿದ್ದಾರೆ.

ಮುರುಘಾಶ್ರೀ ವಿಚಾರಣೆ ಮೇ 31ಕ್ಕೆ ಮುಂದೂಡಿಕೆ

May 28 2024, 01:09 AM IST
ಪೋಕ್ಸೋ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಮುರುಘಾಶ್ರೀ ಪ್ರಕರಣದ ಅಧಿಕೃತ ಚಾರ್ಜ್ ಶೀಟ್ ಲಭ್ಯವಿಲ್ಲದ ಕಾರಣ ನ್ಯಾಯಾಲಯ ವಿಚಾರಣೆ ಮುಂದೂಡುವ ತೀರ್ಮಾನ ಕೈಗೊಂಡಿದೆ.

ಮುರುಘಾಶ್ರೀ ಮತ್ತೊಂದು ಸಂಕಷ್ಟ ಪರಿಸ್ಥಿತಿ ಎದುರಿಸ್ತಾರಾ ?

May 07 2024, 01:03 AM IST
ಇಂದು ಡಿಸಿಗೆ ಬಸವಪುತ್ಥಳಿ ನಿರ್ಮಾಣ ಅನುದಾನ ಬಳಕೆ ವರದಿ ಸಲ್ಲಿಕೆ

ಮುರುಘಾಶ್ರೀ ನಡೆಗೆ ವೀರಶೈವ ಮುಖಂಡರ ಆಕ್ರೋಶ

Jan 08 2024, 01:45 AM IST
ಚಿತ್ರದುರ್ಗದ ವೀರಶೈವ ಲಿಂಗಾಯಿತ ಸಮಾಜಕ್ಕೆ ನೂತನ ಪದಾದಿಕಾರಿಗಳ ನೇಮಕವು ವಿವಾದ ಸೃಷ್ಟಿಸಿದ್ದು, ಶಿವಮೂರ್ತಿ ಮುರುಘಾ ಶರಣರ ಮೇಲೆ ಕೆಲ ವೀರಶೈವ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಸಹಕಾರ ಸಂಘಗಳ ನೋಂದಣಿ ಇಲಾಖೆಯ ಉಪನೋಂದಣಾಧಿಕಾರಿಗಳಿಗೆ ದೂರು ನೀಡಿ, ಯಾವುದೇ ಕಾರಣದಿಂದ ಪಟ್ಟಿಗೆ ಅನುಮೋದನೆ ನೀಡಬಾರದೆಂದು ಮನವಿ ಮಾಡಿದ್ದಾರೆ.

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved