• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪ್ರವಾದಿ ಮುಹಮ್ಮದ್‌ ಪೈಗಂಬರ್‌ ವಂಶಸ್ಥ ಮುಸ್ಲಿಂ ಆಧ್ಯಾತ್ಮಿಕ ಗುರು ಅಗಾ ಖಾನ್ ನಿಧನ

Feb 06 2025, 12:17 AM IST
ಪ್ರವಾದಿ ಮುಹಮ್ಮದ್‌ ಪೈಗಂಬರ್‌ ವಂಶಸ್ಥ, ಇಸ್ಲಾಂ ಧರ್ಮದ ಆಧ್ಯಾತ್ಮಿಕ ನಾಯಕರಾಗಿ ಜನಪ್ರಿಯತೆ ಪಡೆದಿದ್ದ ಅಗಾ ಖಾನ್ ತಮ್ಮ 88ನೇಯ ವಯಸ್ಸಿನಲ್ಲಿ ನಿಧನರಾಗಿದ್ದಾರೆ.

ಏಪ್ರಿಲ್ 27ರಿಂದ ಕೊಡವ ಜಮ್ಮ ಮುಸ್ಲಿಂ ಸಮುದಾಯದ ಕ್ರಿಕೆಟ್ ಪಂದ್ಯಾಟ

Feb 05 2025, 12:31 AM IST
ಕ್ರಿಕೆಟ್‌ ಪಂದ್ಯಾಟವು ಇದೇ ವರ್ಷದ ಏಪ್ರಿಲ್‌ ತಿಂಗಳ 27ರಿಂದ ಮೇ 4 ವರೆಗೆ ಕೊಡವ ಜಮ್ಮ ಮುಸ್ಲಿಂ ಸಮುದಾಯದ ನಡುವೆ ನಡೆಯಲಿದೆ.

ಕೊಡವಾಮೆ ಬಾಳೋ ಪಾದಯಾತ್ರೆ: ಎರಡನೆ ದಿನ ಕೊಡವ ಮುಸ್ಲಿಂ ಜನಾಂಗ ಭಾಗಿ

Feb 04 2025, 12:32 AM IST
ಕೊಡವಾಮೆ ಹಾಗೂ ಕೊಡವ ಸಂಸ್ಕೃತಿಯ ವಿರುದ್ಧ ನಿರಂತರ ನಡೆಯುತ್ತಿರುವ ದಬ್ಬಾಳಿಕೆಯನ್ನು ಖಂಡಿಸಿ ಅಖಿಲ ಕೊಡವ ಸಮಾಜ ನೇತೃತ್ವದಲ್ಲಿ ವಿವಿಧ ಕೊಡವ ಸಮಾಜ ಹಾಗೂ ಸಂಘ ಸಂಸ್ಥೆ ಸೇರಿದಂತೆ ಕೊಡವ ಭಾಷಿಕ ಸಮುದಾಯಗಳು ಕುಟ್ಟದಿಂದ ಮಡಿಕೇರಿ ವರೆಗೆ ಕೈಗೊಂಡ ‘ಕೊಡವಾಮೆ ಬಾಳೋ’ ಪಾದಯಾತ್ರೆಯ ಎರಡನೇ ದಿನ ಸುಮಾರು ನಾಲ್ಕು ಸಾವಿರಕ್ಕೂ ಅಧಿಕ ಮಂದಿ ಪಾಲ್ಗೊಂಡರು. ಪೊನ್ನಂಪೇಟೆ ಕೊಡವ ಸಮಾಜ, ತಳಿಯತಕ್ಕಿ ಬೊಳಕ್ ಹಾಗೂ ದುಡಿ ಕೊಟ್ಟ್ ಪಾಟ್‌ನೊಂದಿಗೆ ಸ್ವಾಗತಿಸುವ ಮೂಲಕ ಎರಡನೇ ದಿನದ ಪಾದಯಾತ್ರೆ ಸಂಪನ್ನಗೊಂಡಿತು.

3 ಮುಸ್ಲಿಂ ಕುಟುಂಬಗಳಿಗೆ ತಂಜೀಮ್ ಇಸ್ಲಾಂ ಕಮಿಟಿ ಬಹಿಷ್ಕಾರ

Jan 29 2025, 01:33 AM IST
ಈ ಕುರಿತು ಬಹಿಷ್ಕಾರಕ್ಕೆ ಒಳಗಾದ ಮೂರು ಕುಟುಂಬದ ಮುಖ್ಯಸ್ಥರು ಪಟ್ಟಣದ ಹಳೆ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿ ನಡೆಸಿ ಈ ಮಾಹಿತಿ ಬಿಚ್ಚಿಟ್ಟಿದ್ದಾರೆ.

ಉತ್ತರಾಖಂಡದಲ್ಲಿ ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್‌ ಸೇರಿ ಈಗ ಎಲ್ಲ ಧರ್ಮೀಯರಿಗೂ ಒಂದೇ ನಾಗರಿಕ ಕಾಯ್ದೆ

Jan 28 2025, 12:49 AM IST

  ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್‌ ಸೇರಿ ಎಲ್ಲಾ ಧರ್ಮೀಯರಿಗೂ ಸಮಾನ ಕಾನೂನಿಗೆ ಅ‍ವಕಾಶ ಮಾಡಿಕೊಡುವ ಏಕರೂಪದ ನಾಗರಿಕ ಸಂಹಿತೆ ಸೋಮವಾರದಿಂದ ಉತ್ತರಾಖಂಡ ರಾಜ್ಯದಲ್ಲಿ ಅಧಿಕೃತವಾಗಿ ಜಾರಿಗೆ ಬಂದಿದೆ.

ಜಾಮಿಯ ಮಸೀದಿ ಭ್ರಷ್ಟಾಚಾರ ಬಗ್ಗೆ ತನಿಖೆ ನಡೆಸಿ: ಹೊನ್ನಾಳಿ ಮುಸ್ಲಿಂ ಮುಖಂಡರು

Jan 24 2025, 12:47 AM IST
ತಾಲೂಕಿನ ಸಾಸ್ವೇಹಳ್ಳಿ ಗ್ರಾಮದ ಜಾಮಿಯ ಮಸೀದಿಯಲ್ಲಿ ಹಲವಾರು ಭ್ರಷ್ಟಾಚಾಗಳು ನಡೆದಿದೆ. ಈ ಬಗೆ ವಕ್ಫ್ ಅಧಿಕಾರಿಗಳಿಗೆ ದೂರು ನೀಡಿದ್ದರೂ ಏನು ಪ್ರಯೋಜನವಾಗಿಲ್ಲ, ಕೂಡಲೇ ಜಾಮಿಯ ಮಸೀದಿಯಲ್ಲಿ ನಡೆದಿರುವ ಭ್ರಷ್ಟಾಚಾರದ ಬಗ್ಗೆ ಕೂಲಂಕಷವಾಗಿ ತನಿಖೆ ನಡೆಸಬೇಕು

ಮುಸ್ಲಿಂ, ದಲಿತರಿಗೆ ಅಕ್ಷರದ ಬೆಳಕು ನೀಡಿದ ಫಾತಿಮಾ

Jan 12 2025, 01:15 AM IST
ನಗರದ ಡಾ. ಅಂಬೇಡ್ಕರ್ ಪ್ರಚಾರ ಸಮಿತಿಯ ಜಿಲ್ಲಾ ಕಚೇರಿಯಲ್ಲಿ ಡಾ. ಅಂಬೇಡ್ಕರ್ ಪ್ರಚಾರ ಸಮಿತಿಯ ಅಲ್ಪ ಸಂಖ್ಯಾತರ ಘಟಕದಿಂದ ಮುಸ್ಲಿಂ ಬಾಂಧವರ ಅಕ್ಷರದ ಅವ್ವ ಎಂದೇ ಖ್ಯಾತಿ ಗಳಿಸಿರುವ ಫಾತಿಮಾ ಶೇಕ್‌ರವರ ಜನ್ಮದಿನಾಚರಣೆಯನ್ನು ಪುಷ್ಪನಮನ ಸಲ್ಲಿಸುವ ಮೂಲಕ ಆಚರಿಸಲಾಯಿತು

ಮುಸ್ಲಿಂ ಕುಟುಂಬದಿಂದ ಪಡಿಪೂಜೆ, ಅನ್ನ ಸಂತರ್ಪಣೆ

Jan 11 2025, 12:46 AM IST
ಜಗಳೂರು ತಾಲೂಕಿನಲ್ಲಿ ಮುಸ್ಲಿಂ ಕುಟುಂಬವೊಂದು ಶ್ರೀ ಅಯ್ಯಪ್ಪ ಸ್ವಾಮಿ ಪಡಿಪೂಜೆ ಹಾಗೂ ಅನ್ನ ಸಂತರ್ಪಣೆ ಮಾಡುವ ಮೂಲಕ ಭಕ್ತಿ ಸಮರ್ಪಿಸಿ, ಭಾವೈಕ್ಯತೆಯನ್ನು ಮೆರೆದಿದೆ.

ಕ್ರೈಸ್ತ, ಮುಸ್ಲಿಂ ಆಚರಣೆಗಳ ಕೇರಳ ಸಿಎಂ ಪ್ರಶ್ನಿಸ್ತಾರಾ? : ನಾಯರ್‌ ಸರ್ವೀಸ್‌ ಸೊಸೈಟಿ

Jan 03 2025, 12:33 AM IST
: ದೇವಾಲಯಗಳಲ್ಲಿ ಪುರುಷರು ಮೇಲಂಗಿ ತೆಗೆಯು ಪದ್ಧತಿ ನಿಲ್ಲಬೇಕು ಎನ್ನುವ ಶಿವಗಿರಿ ಮಠದ ಸಚ್ಚಿದಾನಂದ ಶ್ರೀ ಮತ್ತು ಕೇರಳ ಸಿಎಂ ಪಿಣರಾಯಿ ವಿಜಯನ್‌ ನಿಲುವಿಗೆ ಎನ್‌ಎಸ್‌ಎಸ್‌ ಪ್ರಧಾನ ಕಾರ್ಯದರ್ಶಿ ಜಿ. ಸುಕುಮಾರನ್ ಕಿಡಿಕಾರಿದ್ದು, ‘ಪ್ರತಿಯೊಂದು ದೇವಾಲಯವು ತನ್ನದೇ ಆದ ಸಂಪ್ರದಾಯಗಳನ್ನು ಹೊಂದಿದೆ.

ಮುಸ್ಲಿಂ ಕುಟುಂಬದಿಂದ ಅಯ್ಯಪ್ಪ ಮಾಲಾಧಾರಿಗಳ ಪಾದಪೂಜೆ!

Jan 02 2025, 12:30 AM IST
ಹಜರೇಸಾಬ ಬುಡ್ಡೇಸಾಬ್ ಬೆಳಗಲಿ ತಮ್ಮ ಮನೆಯಲ್ಲಿ ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳಿಗೆ ಅನ್ನ ಸಂತರ್ಪಣೆ ಮಾಡುವ ಮೂಲಕ ಭಾವೈಕೈತೆ ಮೆರೆದಿದ್ದಾರೆ.
  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • ...
  • 23
  • next >

More Trending News

Top Stories
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved