ಮುಸ್ಲಿಂ ಸಮುದಾಯಕ್ಕೆ ಸ್ಥಾನಮಾನ ಕಲ್ಪಿಸಲು ಕಟಿಬದ್ಧ : ಜಯಪ್ರಕಾಶ್ ಹೆಗ್ಡೆ
May 26 2024, 01:33 AM ISTಚಿಕ್ಕಮಗಳೂರು, ಪ್ರತಿ ಚುನಾವಣೆಗಳಲ್ಲಿ ಮುಸ್ಲೀಂ ಸಮುದಾಯ ಕಾಂಗ್ರೆಸ್ ಅಭ್ಯರ್ಥಿಗಳನ್ನು ಬೆಂಬಲಿಸುತ್ತಿದೆ. ಈ ಜನಾಂಗಕ್ಕೆ ಸೂಕ್ತ ಸ್ಥಾನಮಾನ ಕಲ್ಪಿಸಲು ಪಕ್ಷ ಕಟಿಬದ್ಧವಾಗಿದೆ ಎಂದು ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ಜಯಪ್ರಕಾಶ್ ಹೆಗ್ಡೆ ಹೇಳಿದರು