• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮುಸ್ಲಿಂ ಕುಟುಂಬಗಳಿಗೆ ಆಹಾರ ಧಾನ್ಯಗಳ ಕಿಟ್‌ ವಿತರಣೆ

Apr 12 2024, 01:03 AM IST
ಮಾನ್ವಿ ಪಟ್ಟಣದ ಪ್ರೇಂಡ್ಸ್ ಫಂಕ್ಷನ್ ಹಾಲಿನಲ್ಲಿ ಮುಸ್ಲಿಂ ಯುನಿಟಿ ವತಿಯಿಂದ ಆಹಾರ ಧಾನ್ಯಗಳ ಕೀಟ್‌ಗಳನ್ನು ಮುಸ್ಲಿಂ ಯುನಿಟಿ ಸದಸ್ಯ ಜಾವಿದ್ ಖಾನ್ ವಿತರಿಸಿದರು.

ಮುಸ್ಲಿಂ ಬಾಂಧವರಿಂದ ರಂಜಾನ್ ಹಬ್ಬ ಆಚರಣೆ

Apr 12 2024, 01:01 AM IST
ಮುಸ್ಲಿಮರ ಪವಿತ್ರ ಹಬ್ಬ ರಂಜಾನ್ ನಿಮಿತ್ತವಾಗಿ ಗುರುವಾರ ಹೊರವಲಯದ ಈದ್ಗಾ ಮೈದಾನಗಳಲ್ಲಿ ಮುಸ್ಲಿಂ ಬಾಂಧವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸುವ ಮೂಲಕ ಸಡಗರ ಸಂಭ್ರಮದಿಂದ ರಂಜಾನ್‌ ಆಚರಿಸಿದರು.

ಸೋಲಿನ ಭಯದಿಂದ ಹಿಂದು-ಮುಸ್ಲಿಂ ದಾಳಕ್ಕೆ ಮೋದಿ ಶರಣು: ಖರ್ಗೆ

Apr 09 2024, 12:49 AM IST
ಕಾಂಗ್ರೆಸ್‌ ಪ್ರಣಾಳಿಕೆಯಲ್ಲಿ ಮುಸ್ಲಿಂ ಲೀಗ್‌ನ ಛಾಯೆ ಕಾಣುತ್ತಿದೆ ಎಂಬ ಪ್ರಧಾನಿ ನರೇಂದ್ರ ಮೋದಿ ಟೀಕೆಗೆ ತಿರುಗೇಟು ನೀಡಿರುವ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ‘ಈ ಬಾರಿ ಬಿಜೆಪಿ 180 ಸ್ಥಾನ ದಾಟುವುದೂ ಅನುಮಾನವಾಗಿದೆ.

‘ಕೈ’ ಪ್ರಣಾಳಿಕೆ ಮುಸ್ಲಿಂ ಲೀಗ್‌ ಪ್ರಣಾಳಿಕೆ ರೀತಿ ಇದೆ: ಮೋದಿ

Apr 07 2024, 01:46 AM IST

ಶುಕ್ರವಾರ ಕಾಂಗ್ರೆಸ್ ಪಕ್ಷ ಬಿಡುಗಡೆ ಮಾಡಿದ್ದ 25 ಗ್ಯಾರಂಟಿಗಳುಳ್ಳ ಪ್ರಣಾಳಿಕೆಯನ್ನು ಪ್ರಧಾನಿ ನರೇಂದ್ರ ಮೋದಿ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ. ‘ಇದು ಸ್ವಾತಂತ್ರ್ಯ ಚಳವಳಿಯ ಸಮಯದಲ್ಲಿ ಮುಸ್ಲಿಂ ಲೀಗ್‌ ಹೊಂದಿದ್ದ ಚಿಂತನೆಯನ್ನೇ ಪ್ರತಿಬಿಂಬಿಸುತ್ತದೆ ಎಂದಿದ್ದಾರೆ

ವಿರಾಜಪೇಟೆಯಲ್ಲಿ ಕೊಡವ ಮುಸ್ಲಿಂ ಅಸೋಸಿಯೇಷನ್‌ ಇಫ್ತಾರ್ ಆತ್ಮೀಯ ಕೂಟ

Apr 02 2024, 01:06 AM IST
ವಿರಾಜಪೇಟೆಯಲ್ಲಿ ಕೆ. ಎಂ. ಎ. ಇಫ್ತಾರ್ ಆತ್ಮೀಯ ಕೂಟ-2024 ಆಯೋಜಿಸಲಾಯಿತು. ವಿರಾಜಪೇಟೆಯ ಗೌರಿಕೆರೆ ಸಮೀಪದಲ್ಲಿರುವ ಮದರಸಾ ಸಭಾಂಗಣದಲ್ಲಿ ಜರುಗಿದ ಈ ಕಾರ್ಯಕ್ರಮದಲ್ಲಿ ಸಾಮಾಜಿಕ, ಶೈಕ್ಷಣಿಕ ಮತ್ತು ಜೀವ ಕಾರುಣ್ಯ ಕ್ಷೇತ್ರದ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಪಾಲ್ಗೊಂಡಿದ್ದರು.

ದತ್ತಪೀಠದಲ್ಲಿ ಉರುಸ್‌: ಮುಸ್ಲಿಂ ಸಮುದಾಯದಿಂದ ಬಹಿಷ್ಕಾರ

Mar 27 2024, 01:03 AM IST
ಜಿಲ್ಲಾಡಳಿತದ ಆಶ್ರಯದಲ್ಲಿ ದತ್ತಪೀಠದಲ್ಲಿ ಮಂಗಳವಾರ ಆರಂಭಗೊಂಡ ಮೂರು ದಿನಗಳ ಉರುಸ್‌ನ್ನು ಮುಸ್ಲಿಂ ಸಮುದಾಯದವರು ಬಹಿಷ್ಕರಿಸಿದರು.

ಶುಕ್ರವಾರದ ಮತದಾನ ದಿನ ಬದಲಿಗೆ ಮುಸ್ಲಿಂ ಲೀಗ್‌ ಆಗ್ರಹ

Mar 18 2024, 01:46 AM IST
ಮುಸ್ಲಿಮರಿಗೆ ಶುಕ್ರವಾರ ಪ್ರಾರ್ಥನಾ ದಿನವಾದ ಹಿನ್ನೆಲೆಯಲ್ಲಿ ತಮಿಳುನಾಡು ಮತ್ತು ಕೇರಳದಲ್ಲಿ ಮತದಾನದ ದಿನವನ್ನು ಬದಲಿಸುವಂತೆ ಚುನಾವಣಾ ಆಯೋಗಕ್ಕೆ ಮನವಿ ಸಲ್ಲಿಸಲು ಅಖಿಲ ಭಾರತ ಮುಸ್ಲಿಂ ಲೀಗ್‌ ಚಿಂತಿಸುತ್ತಿದೆ.

ಹಿರೇಮಠ ಜಾತ್ರೆಗೆ ತೇರು ನಿರ್ಮಿಸಿಕೊಟ್ಟ ಮುಸ್ಲಿಂ ಟ್ರಸ್ಟ್!

Mar 07 2024, 01:52 AM IST
ನರಗುಂದ ಪಟ್ಟಣದ ಐತಿಹಾಸಿಕ ಪಂಚಗೃಹ ಗುಡ್ಡದ ಹಿರೇಮಠದ ಸಿದ್ದೇಶ್ವರ ಜಾತ್ರೆಗೆ ಪಟ್ಟಣದ ಇಮಾಮ್‌ಸಾಹೇಬ್‌ ಮಹ್ಮದಸಾಬ್‌ ಶರಣರ ಸೇವಾ ಟ್ರಸ್ಟ್‌ ಸದಸ್ಯರು ₹30 ಲಕ್ಷ ವೆಚ್ಚದಲ್ಲಿ ನೂತನ ತೇರು ನಿರ್ಮಿಸಿಕೊಟ್ಟಿದ್ದಾರೆ.

ಚುನಾವಣೆ ಬಂದಾಗಲಷ್ಟೇ ಹಿಂದೂ- ಮುಸ್ಲಿಂ ಮುನ್ನೆಲೆಗೆ: ಲಾಡ್‌

Feb 25 2024, 01:51 AM IST
ಚುನಾವಣೆಯಲ್ಲಿ ಅಭಿವೃದ್ಧಿ ವಿಷಯಗಳ ಬಗ್ಗೆ ಚರ್ಚೆ ನಡೆಯಬೇಕು. ಆದರೆ, ಅದನ್ನು ನಡೆಸುತ್ತಿಲ್ಲ. ಮೋದಿ ಸರ್ಕಾರ ಬಂದು 10- ವರ್ಷವಾಗಿದೆ. ಏನೆಲ್ಲ ಅಭಿವೃದ್ಧಿಯಾಗಿದೆ ಅದರ ಬಗ್ಗೆ ಚರ್ಚೆ ನಡೆಸಲಿ ಎಂದು ಸಚಿವ ಸಂತೋಷ ಲಾಡ್ ಆಗ್ರಹಿಸಿದರು.

ಅಸ್ಸಾಂ ಮುಸ್ಲಿಂ ವಿವಾಹ ಕಾಯ್ದೆ ರದ್ದು: ಬಾಲ್ಯವಿವಾಹಕ್ಕೆ ಲಗಾಮು

Feb 25 2024, 01:50 AM IST

ಅಸ್ಸಾಂನಲ್ಲಿ ಮುಸ್ಲಿಂ ವಿವಾಹ ಕಾಯ್ದೆ ರದ್ದು ಮಾಡಿರುವುದು ಬಾಲ್ಯವಿವಾಹ ರದ್ದತಿಗೆ ಮಹತ್ವದ ಹೆಜ್ಜೆ ಎಂದು ಸಿಎಂ ಹಿಮಂತ ತಿಳಿಸಿದ್ದಾರೆ.

  • < previous
  • 1
  • ...
  • 11
  • 12
  • 13
  • 14
  • 15
  • 16
  • 17
  • 18
  • 19
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved