• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಲಿಂಗಾಯತ, ಮುಸ್ಲಿಂ, ದಲಿತ ಸಿಎಂ ಮಾಡಿ : ರಾಜಣ್ಣ

Jun 24 2024, 01:34 AM IST
ರಾಜ್ಯ ಕಾಂಗ್ರೆಸ್‌ ಸರ್ಕಾರದಲ್ಲಿ ಲಿಂಗಾಯತ, ದಲಿತ, ಮುಸ್ಲಿಂ ಸಮುದಾಯಕ್ಕೆ ಉಪಮುಖ್ಯಮಂತ್ರಿ ಹುದ್ದೆ ನೀಡಬೇಕೆಂದು ಸಹಕಾರಿ ಸಚಿವ ಕೆ.ಎನ್‌.ರಾಜಣ್ಣ ಬಹಿರಂಗ ಆಗ್ರಹ ಮಾಡಿದ್ದಾರೆ. ಇದರಿಂದ ಪಕ್ಷಕ್ಕೆ ಆ ಸಮುದಾಯಗಳ ವಿಶ್ವಾಸ ಗಳಿಸಲು ಅನುಕೂಲವಾಗುತ್ತದೆ ಎಂದೂ ಪ್ರತಿಪಾದಿಸಿದ್ದಾರೆ.

ಮುಸ್ಲಿಂ ದೇಶ ತಜಕಿಸ್ತಾನದಲ್ಲಿ ಹಿಜಾಬ್‌ ನಿಷೇಧ!

Jun 22 2024, 01:34 AM IST

  ಮುಸ್ಲಿಮರೇ ಹೆಚ್ಚಿರುವ ತಜಕಿಸ್ತಾನ ದೇಶದಲ್ಲಿ ಸರ್ಕಾರ ಹಿಜಾಬ್‌ ಸೇರಿದಂತೆ ಇಸ್ಲಾಮಿಕ್‌ ವಸ್ತ್ರಗಳನ್ನೇ ನಿಷೇಧಿಸಿ ಅಚ್ಚರಿಯ ನಿರ್ಧಾರ ಕೈಗೊಂಡಿದೆ.

ಸಹಚಾಲಕರಿಗೆ ಬಿರಿಯಾನಿ ಹಂಚಿ ಹಬ್ಬ ಆಚರಿಸಿದ ಮುಸ್ಲಿಂ ಬಸ್ ಸಿಬ್ಬಂದಿ!

Jun 19 2024, 01:05 AM IST
ಉಡುಪಿ-ಮಂಗಳೂರು ನಡುವೆ ಸಂಚಾರ ನಡೆಸುವ ಖಾಸಗಿ ಎಕ್ಸ್‌ಪ್ರೆಸ್, ಸರ್ವಿಸ್, ಸರ್ಕಾರಿ ಮತ್ತು ಇತರ ಬಸ್‌ಗಳ ಸುಮಾರು 450 ಮಂದಿಗೆ ಬಕ್ರೀದ್ ಸಂಭ್ರಮದ ಅಂಗವಾಗಿ ಈ ತಂಡ ಬಿರಿಯಾನಿಯನ್ನು ವಿತರಿಸಿತು.

ನಂಜನಗೂಡಿನಲ್ಲಿ ಮುಸ್ಲಿಂ ಬಾಂಧವರಿಂದ ಬಕ್ರೀದ್ ಹಬ್ಬ

Jun 18 2024, 12:51 AM IST
ಈ ಹಬ್ಬದಲ್ಲಿ ಬಡವ-ಬಲ್ಲಿದ ಎಂಬ ಬೇಧ- ಭಾವ ಸಲ್ಲದು, ಅಂತೆಯೇ ತ್ಯಾಗ, ಭಕ್ತಿ, ಸ್ನೇಹ, ಪ್ರೀತಿ, ಬಾಂಧವ್ಯ ಹಾಗೂ ಐಕ್ಯತೆಯ ಸಂಕೇತವಾಗಿ ಉಳ್ಳವರು ಬಡವರಿಗೆ ಹಾಗೂ ವೃದ್ಧರೊಂದಿಗೆ, ಹಂಚಿ ತಿನ್ನುವುದರ ಸಂಕೇತವಾಗಿದೆ.

ಸುಂಟಿಕೊಪ್ಪ: ಮುಸ್ಲಿಂ ಬಾಂಧವರಿಂದ ಬಕ್ರಿದ್ ಹಬ್ಬ ಆಚರಣೆ

Jun 18 2024, 12:47 AM IST
ಪಟ್ಟಣದ ವಿವಿಧ ಮಸೀದಿಗಳಲ್ಲಿ ಬೆಳಗ್ಗಿನಿಂದಲೇ ಶುಭ್ರ ಬಟ್ಟೆಗಳನ್ನು ತೊಟ್ಟು ನೂರಾರು ಸಂಖ್ಯೆಯಲ್ಲಿ ನೆರೆದಿದ್ದರು. ಮಸೀದಿಯ ಮೌಲ್ವಿಗಳು ವಿಶೇಷವಾದ ಪ್ರಾರ್ಥನೆ ಸಲ್ಲಿಸಿದರು.

ಕೊಳಕೇರಿ ಸುನ್ನಿ ಮುಸ್ಲಿಂ ಜಮಾಹತ್‌ನಲ್ಲಿ ಬಕ್ರಿದ್ ಸಡಗರ

Jun 18 2024, 12:45 AM IST
ಹಬ್ಬದ ಹಿನ್ನೆಲೆ ದಿನದ ಮಹತ್ವ ಹಾಗೂ ಧರ್ಮ ಸಂದೇಶ ನೀಡಿ ಶುಭ ಹಾರೈಸಲಾಯಿತು. ನಂತರ ಸಿಹಿ ತಿಂಡಿ ಪಾನೀಯ ವಿತರಿಸಲಾಯಿತು.

ಒಡಿಶಾ ಅಸೆಂಬ್ಲಿಗೆ ಮೊದಲ ಮಹಿಳಾ ಮುಸ್ಲಿಂ ಶಾಸಕಿ!

Jun 09 2024, 01:34 AM IST
ಬೆಂಗಳೂರಿನ ಐಐಎಂಬಿಯಲ್ಲಿ ಸೋಫಿಯಾ ವಿಧ್ಯಾಭ್ಯಾಸ ಮಾಡಿದ್ದು, ಈಗ ಒಡಿಶಾದಲ್ಲಿ ಕಾಂಗ್ರೆಸ್‌ ಪಕ್ಷದ ಶಾಸಕಿಯಾಗಿ ಚುನಾಯಿತರಾಗಿದ್ದಾರೆ.

ಡಾಕ್ಟರ್‌ ಗೆಲುವು: ಮಾದಪ್ಪನಿಗೆ ಮುಡಿ ಕೊಟ್ಟ ಮುಸ್ಲಿಂ ವ್ಯಕ್ತಿ!

Jun 07 2024, 12:31 AM IST
ರಾಮನಗರ: ಅತ್ಯಂತ ಕಡಿಮೆ ಬೆಲೆಗೆ ಹೃದ್ರೋಗ ಚಿಕಿತ್ಸೆ ನೀಡಿ ಜಾತಿ ಬೇಧವಿಲ್ಲದೇ ಕೋಟ್ಯಂತರ ಅಭಿಮಾನಿಗಳನ್ನು ಗಳಿಸಿರುವ ಡಾ.ಸಿ.ಎನ್. ಮಂಜುನಾಥ್ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದಕ್ಕೆ ರಾಮನಗರದ ಮುಸ್ಲಿಂ ವ್ಯಕ್ತಿಯೊಬ್ಬರು ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ತೀರಿಸಿದ್ದಾರೆ.

ಹಿಂದು ಬಾಣಂತಿ, ಮಗು ಉಪಚರಿಸಿದ ಮುಸ್ಲಿಂ ದಂಪತಿ

Jun 03 2024, 12:30 AM IST
ಕನ್ನಡಪ್ರಭ ವಾರ್ತೆ ಬೆಳಗಾವಿ ಮುಸ್ಲಿಂ ದಂಪತಿಯೊಬ್ಬರು ಹಿಂದು ಬಾಣಂತಿ ಹಾಗೂ ಮಗುವನ್ನು ಉಪಚರಿಸುವ ಮೂಲಕ ಮಾನವೀಯತೆ ಮೆರೆದಿರುವ ಘಟನೆ ಘಟನೆ ಬೆಳಕಿಗೆ ಬಂದಿದೆ. ಬೆಳಗಾವಿಯ ಜಿಲ್ಲಾ ಆಸ್ಪತ್ರೆಯಲ್ಲಿ ಹೆರಿಗೆಗೆಂದು ದಾಖಲಾಗಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದ ಶಾಂತವ್ವ ಕುಮಾರ ನಿಡಸೋಸಿ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದಾಗ ಅವರಿಗೆ ಆರೈಕೆ ಮಾಡಿ ಮುಸ್ಲಿಂ ದಂಪತಿ ಮಾನವೀಯತೆ ಮೆರೆದಿದ್ದಾರೆ.

ಹಿಂದು- ಮುಸ್ಲಿಂ ವಿವಾಹ, ಮುಸ್ಲಿಂ ಕಾನೂನಿನಡಿ ಅಸಿಂಧು: ಕೋರ್ಟ್‌

May 31 2024, 02:15 AM IST
ಮುಸ್ಲಿಂ ಪುರುಷ ಹಾಗೂ ಹಿಂದೂ ಮಹಿಳೆಯ ನಡುವಣ ವಿವಾಹ ಮುಸ್ಲಿಂ ವೈಯಕ್ತಿಕ ಕಾನೂನಿನಡಿ ಅಸಿಂಧು ಎಂದು ಮಧ್ಯಪ್ರದೇಶ ಹೈಕೋರ್ಟ್‌ ಮಹತ್ವದ ಆದೇಶ ನೀಡಿದೆ.
  • < previous
  • 1
  • ...
  • 12
  • 13
  • 14
  • 15
  • 16
  • 17
  • 18
  • 19
  • 20
  • ...
  • 23
  • next >

More Trending News

Top Stories
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved