• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮುಸ್ಲಿಂ ಮತ ಬ್ಯಾಂಕ್‌ಗೆ ಕಾಂಗ್ರೆಸ್‌ ‘ಮುಜ್ರಾ ನೃತ್ಯ’: ಮೋದಿ

May 26 2024, 01:37 AM IST

  ಪ್ರಧಾನಿ ನರೇಂದ್ರ ಮೋದಿ, ‘ಇಂಡಿಯಾ ಕೂಟವು ಮುಸ್ಲಿಮರ ಮತ ಪಡೆಯುವುದಕ್ಕೆ ಗುಲಾಮಗಿರಿ ಮತ್ತು ಮುಜ್ರಾ ನೃತ್ಯವನ್ನು ಮಾಡುತ್ತಿದೆ’ ಎಂದು ವ್ಯಂಗ್ಯವಾಡಿದ್ದಾರೆ.

ಮುಸ್ಲಿಂ ಸಮುದಾಯಕ್ಕೆ ಸ್ಥಾನಮಾನ ಕಲ್ಪಿಸಲು ಕಟಿಬದ್ಧ : ಜಯಪ್ರಕಾಶ್‌ ಹೆಗ್ಡೆ

May 26 2024, 01:33 AM IST
ಚಿಕ್ಕಮಗಳೂರು, ಪ್ರತಿ ಚುನಾವಣೆಗಳಲ್ಲಿ ಮುಸ್ಲೀಂ ಸಮುದಾಯ ಕಾಂಗ್ರೆಸ್ ಅಭ್ಯರ್ಥಿಗಳನ್ನು ಬೆಂಬಲಿಸುತ್ತಿದೆ. ಈ ಜನಾಂಗಕ್ಕೆ ಸೂಕ್ತ ಸ್ಥಾನಮಾನ ಕಲ್ಪಿಸಲು ಪಕ್ಷ ಕಟಿಬದ್ಧವಾಗಿದೆ ಎಂದು ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಕೆ.ಜಯಪ್ರಕಾಶ್‌ ಹೆಗ್ಡೆ ಹೇಳಿದರು

ಮುಸ್ಲಿಂ ಮೀಸಲಿನ ಬಗ್ಗೆ ರಾಹುಲ್‌ ವಿಡಿಯೋ ಹಾಕಿ ಮೋದಿ ವಾಗ್ದಾಳಿ

May 22 2024, 12:54 AM IST
ಮುಸ್ಲಿಂ ಸೋದರರಿಗೆ ಮೀಸಲು ನೀಡ್ತೇವೆ ಎಂದಿದ್ದ ರಾಹುಲ್‌ ಗಾಂಧಿ ಹೇಳಿಕೆಯನ್ನು ಉಲ್ಲೇಖಿಸಿ ‘ಕಾಂಗ್ರೆಸ್‌ ಎಸ್ಸಿ-ಎಸ್ಟಿ, ಒಬಿಸಿಗಳ ಹಕ್ಕು ಕಸಿಯಲಿದೆ’ ಎಂಬುದಾಗಿ ದಶಕದ ಹಿಂದಿನ ವಿಡಿಯೋ ಶೇರ್‌ ಮಾಡಿದ ಪ್ರಧಾನಿ ಕಿಡಿ ಕಾರಿದ್ದಾರೆ.

ಮುಸ್ಲಿಂ ಸಮುದಾಯದ ಹೆಣ್ಣುಮಕ್ಕಳಿಗೆ ಶಿಕ್ಷಣ ಕೊಡಿಸಿ: ಮಾವಿನಮರದ

May 17 2024, 12:38 AM IST
ಮುಸ್ಲಿಂ ಸಮುದಾಯಕ್ಕೆ ಹೆಣ್ಣು ಮಕ್ಕಳಿಗೆ ಉನ್ನತ ಶಿಕ್ಷಣ ಕೊಡಿಸುವ ಜವಾಬ್ದಾರಿ ಎಲ್ಲರ ಮೇಲಿದೆ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಹನುಮಂತ ಮಾವಿನಮರದ ಹೇಳಿದರು.

ಮೋದಿಯವರದ್ದು ಹಿಂದೂ - ಮುಸ್ಲಿಂ ಅಜೆಂಡಾ : ಜೈರಾಂ ರಮೇಶ್‌

May 16 2024, 12:49 AM IST
‘ನಾನು ಎಂದೂ ಹಿಂದೂ-ಮುಸ್ಲಿಂ ರಾಜಕೀಯ ಮಾಡಿಲ್ಲ. ಯಾವತ್ತು ಹಾಗೆ ಮಾಡುತ್ತೇನೋ ಅದೇ ದಿನ ನಾನು ಸಾರ್ವಜನಿಕ ಜೀವದಲ್ಲಿ ಇರಲು ಅರ್ಹನಲ್ಲ. ಇದು ನನ್ನ ಸಂಕಲ್ಪ’ ಎಂದಿರುವ ಪ್ರಧಾನಿ ನರೇಂದ್ರ ಮೋದಿ ಹೇಳಿಕೆಗೆ ವಿಪಕ್ಷಗಳು ವ್ಯಾಪಕ ಆಕ್ಷೇಪ ವ್ಯಕ್ತಪಡಿಸಿವೆ.

ನೂತನ ಪದಾಧಿಕಾರಿಗಳಿಗೆ ಕೊಡವ ಮುಸ್ಲಿಂ ಅಸೋಸಿಯೇಷನ್ ಸನ್ಮಾನ

May 16 2024, 12:47 AM IST
ಕೊಡವ ಮುಸ್ಲಿಂ ಅಸೋಸಿಯೇಷನ್ (ಕೆಎಂಎ ಅಧ್ಯಕ್ಷ ದುದ್ದಿಯಂಡ ಎಚ್. ಸೂಫಿ ಹಾಜಿ ಅಧ್ಯಕ್ಷತೆಯಲ್ಲಿ ವಿರಾಜಪೇಟೆಯಲ್ಲಿರುವ ಸಂಸ್ಥೆಯ ಪ್ರಧಾನ ಕಚೇರಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿಸಂಸ್ಥೆಯಲ್ಲಿ ವಿವಿಧ ಹುದ್ದೆಗಳನ್ನು ಅಲಂಕರಿಸಿರುವ ಸಂಸ್ಥೆಯ ನಾಲ್ವರು ಕಾರ್ಯಕಾರಿ ಸಮಿತಿ ಪದಾಧಿಕಾರಿಗಳನ್ನು ಗೌರವಿಸಲಾಯಿತು.

ಹಿಂದು-ಮುಸ್ಲಿಂ ರಾಜಕೀಯ ಮಾಡಿದರೆ ನಾನು ಸಾರ್ವಜನಿಕ ಬದುಕಿಗೆ ಯೋಗ್ಯನಲ್ಲ: ಮೋದಿ

May 15 2024, 01:33 AM IST
ದಿಗ್ಬಂಧನದ ಸಂಭಾವ್ಯತೆ ಎದುರಿಸಬೇಕಾಗುತ್ತದೆ. ಇರಾನ್‌ ದೇಶದ ಜತೆ ಯಾರೂ ವ್ಯವಹರಿಸುವಂತಿಲ್ಲ ಎಂದು ಅಮೆರಿಕ ಭಾರತಕ್ಕೆ ಪರೋಕ್ಷ ಎಚ್ಚರಿಕೆ ನೀಡಿದೆ.

ಹೊಸಕೋಟೆ ದೇವಾಲಯ ಸಮಿತಿಗೆ ಮುಸ್ಲಿಂ ವ್ಯಕ್ತಿಗೆ ಅವಕಾಶ: ಬಿಜೆಪಿ ಟೀಕೆ

May 09 2024, 01:18 AM IST
ಹೊಸಕೋಟೆಯ ಅವಿಮುಕ್ತೇಶ್ವರ ಸ್ವಾಮಿ ದೇವಾಲಯದ ಬ್ರಹ್ಮೋತ್ಸವ ಸಮಿತಿಯಲ್ಲಿ ಮುಸ್ಲಿಂ ವ್ಯಕ್ತಿಗೆ ಅವಕಾಶ ನೀಡಿರುವುದನ್ನು ಬಿಜೆಪಿ ಖಂಡಿಸಿದೆ. ಇದಕ್ಕೆ ಕಾಂಗ್ರೆಸ್‌ ತೀವ್ರವಾಗಿ ತಿರುಗೇಟು ನೀಡಿದೆ.

ಮುಸ್ಲಿಂ ಮಹಿಳೆಯೊಂದಿಗೆ ಮಾತನಾಡಿದ್ದಕ್ಕೆ ದಾಳಿ: ನಾಲ್ವರಿಗೆ ಜಾಮೀನು

May 07 2024, 02:01 AM IST
ಮುಸ್ಲಿಂ ಮಹಿಳೆಯೊಂದಿಗೆ ಮಾತನಾಡಿದ್ದನ್ನು ಆಕ್ಷೇಪಿಸಿ ಹಿಂದು ವ್ಯಕ್ತಿ ಮೇಲೆ ದಾಳಿ ನಡೆಸಿ ಹಲ್ಲೆ ಮಾಡಿದ ಮತ್ತು ಆತನಿಗೆ ಸೇರಿದ ಚಿನ್ನಾಭರಣಗಳನ್ನು ದೋಚಿದ ಆರೋಪದಲ್ಲಿ ಬಂಧನಕ್ಕೆ ಒಳಗಾಗಿದ್ದ ನಾಲ್ವರಿಗೆ ಹೈಕೋರ್ಟ್‌ ಜಾಮೀನು ನೀಡಿದೆ.

ಮುಸ್ಲಿಂ ಮೀಸಲು ರದ್ದಿಲ್ಲ: ಬಿಜೆಪಿ ಮಿತ್ರ ಪಕ್ಷ ಟಿಡಿಪಿ

May 06 2024, 12:33 AM IST
ರಾಜ್ಯದಲ್ಲಿ ಮುಸ್ಲಿಮರಿಗೆ ನೀಡುತ್ತಿರುವ ಶೇ.4ರಷ್ಟು ಮೀಸಲು ಮುಂದುವರೆಸಲು ತಮ್ಮ ಪಕ್ಷದ ಬೆಂಬಲ ಇದೆ ಎಂದು ಬಿಜೆಪಿ ಮಿತ್ರಪಕ್ಷವಾದ ಟಿಡಿಪಿ ನಾಯಕ ಚಂದ್ರಬಾಬು ನಾಯ್ಡು ಹೇಳಿದ್ದಾರೆ.
  • < previous
  • 1
  • ...
  • 13
  • 14
  • 15
  • 16
  • 17
  • 18
  • 19
  • 20
  • 21
  • 22
  • 23
  • next >

More Trending News

Top Stories
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved