• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಾನು ಮುಷ್ತಾಕ್ ಮುಸ್ಲಿಂ ಅನ್ನುವ ಕಾರಣಕ್ಕೆ ನಾನು ವಿರೋಧಿಸುತ್ತಿಲ್ಲ: ಪ್ರತಾಪ್ ಸಿಂಹ

Aug 29 2025, 01:00 AM IST
ಬಾನು ಮುಷ್ತಾಕ್ ಅವರಿಗೆ ನೇರವಾಗಿ ಪ್ರಶ್ನೆ ಕೇಳ್ತೀನಿ, ಸಾಹಿತ್ಯ ಭಾಷಣದಲ್ಲಿ ನಿಮ್ಮ ಭಾಷಣ ಏನಿತ್ತು? ಮುಸ್ಲಿಮರು ಕನ್ನಡ ಕಲಿಯಲು ಭುವನೇಶ್ವರಿ ತಾಯಿ ಮೂರ್ತಿ ಅಡ್ಡಿಯಾಯಿತು ಎಂದು ಬಾನು ಮುಷ್ತಾಕ್ ಹೇಳಿದ್ದಾರೆ. ಭುವನೇಶ್ವರಿಗೆ ಅರಿಶಿನ ಕುಂಕುಮ ಇಟ್ಟಿದ್ದರಿಂದ ಮುಸ್ಲಿಮರು ಕನ್ನಡ ಕಲಿಯಲು ಆಗಿಲ್ಲ ಎಂದು ಮುಷ್ತಾಕ್ ಹೇಳಿದ್ದು ಸತ್ಯ ತಾನೇ?.

ಹಿಂದೂ, ಮುಸ್ಲಿಂ ಒಟ್ಟಾಗಿ ಗಣೇಶ ಹಬ್ಬ ಆಚರಣೆ

Aug 29 2025, 01:00 AM IST
ಮೈಸೂರು ನಗರದ ಕೆ.ಆರ್.ಮೊಹಲ್ಲಾ ತೊಗರಿ ಬೀದಿಯಲ್ಲಿ ಪಂಚಮುಖಿ ವಿನಾಯಕ ಯುವಕರ ಬಳಗದ ಯುವಕರು ಹಾಗೂ ಮುಸ್ಲಿಂ ಸ್ನೇಹಿತರ ಒಟ್ಟಾಗಿ ಸೇರಿ ಗಣೇಶ ಹಬ್ಬವನ್ನು ಆಚರಿಸುವ ಮೂಲಕ ಸೌಹಾರ್ದತೆ ಸಂದೇಶ ಸಾರಿದರು. ವಿಘ್ನ ವಿನಾಶಕನಿಗೆ ಒಟ್ಟಾಗಿ ಪೂಜೆ ಸಲ್ಲಿಸುವ ಮೂಲಕ ಮಾದರಿಯಾದ ಯುವಕರು, ಪೂಜೆಯ ಬಳಿಕ ಪ್ರಸಾದ ಹಾಗೂ ನೈವೇದ್ಯವನ್ನು ಪರಸ್ಪರ ತಿನ್ನಿಸಿ ಖುಷಿಪಟ್ಟರು.

ಮುಸ್ಲಿಂ ಸಮಾಜದ ಬಗ್ಗೆ ಹಗುರವಾಗಿ ಮಾತನಾಡಿದರೆ ಸುಮ್ಮನಿರಲ್ಲ

Aug 18 2025, 12:02 AM IST
ಮುಸ್ಲಿಂ ಸಮಾಜದ ಬಗ್ಗೆ ಹಗುರವಾಗಿ ಬಾಯಿಗೆ ಬಂದಂತೆ ಮಾತನಾಡಿದರೆ ಇನ್ಮುಂದೆ ಸುಮ್ಮನಿರಲ್ಲ. ಜಿಲ್ಲಾಡಳಿತ, ಜಿಲ್ಲಾ ಪೊಲೀಸ್ ಇಲಾಖೆಯವರು ಶಾಸಕರನ್ನು ಹದ್ದುಬಸ್ತಿನಲ್ಲಿಡಬೇಕು.

ಬುದ್ದಿಮಾಂದ್ಯ ಬಾಲಕಿ ಮೇಲೆ ಗ್ಯಾಂಗ್ ರೇಪ್ ಗೆ ಆಕ್ರೋಶ; ಮುಸ್ಲಿಂ ಸಂಘಟನೆಗಳ ಪ್ರತಿಭಟನೆ

Aug 14 2025, 01:00 AM IST
ಹಾಸನ ಜಿಲ್ಲೆಯಲ್ಲಿ ನಡೆಯುತ್ತಿರುವ ಮಾದಕ ವಸ್ತುಗಳ ಮಾರಾಟ ಜಾಲವನ್ನು ಪತ್ತೆಹಚ್ಚಿ ಶಿಕ್ಷೆಗೆ ಒಳಪಡಿಸಬೇಕು ಹಾಗೂ ಅಲ್ಪಸಂಖ್ಯಾತ ಸಮುದಾಯ ಹೆಚ್ಚಿರುವ ಮೊಹಲ್ಲಾಗಳಲ್ಲಿ ವಿದ್ಯಾರ್ಥಿ- ಯುವಜನ ಸಂವಾದ ಕಾರ್ಯಕ್ರಮಗಳನ್ನು ನಡೆಸಿ ಮಾದಕ ವಸ್ತುಗಳ ಮಾರಾಟದ ಹಾಗೂ ಸೇವನೆಯ ಪರಿಣಾಮಗಳ ಬಗ್ಗೆ ಚರ್ಚಿಸುವ ಕಾರ್ಯಕ್ರಮಗಳನ್ನು ರೂಪಿಸಬೇಕು.

ಸರ್ಕಾರಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಕಾರ್ಯರಂಭಕ್ಕೆ ಮುಸ್ಲಿಂ ಸಂಘಟನೆಯಿಂದ ಆಗ್ರಹ

Aug 14 2025, 01:00 AM IST
ಈ ಆಸ್ಪತ್ರೆಯಲ್ಲಿ ಹೃದ್ರೋಗ, ಶಸ್ತ್ರ ಚಿಕಿತ್ಸೆ, ನರರೋಗ, ನರ ರೋಗ ಶಸ್ತ್ರ ಚಿಕಿತ್ಸೆ, ಮೂತ್ರಪಿಂಡ, ಗ್ಯಾಸ್ಟ್ರೋ ಎಂಟಾಲಜಿ, ಕ್ಯಾನ್ಸರ್, ಪ್ಲಾಸ್ಟಿಕ್ ಸರ್ಜರಿ ಸೇರಿದಂತೆ ಮಾರಣಾಂತಿಕ ರೋಗದಂಥ ಹತ್ತು ಹಲವು ಗಂಭೀರ ಸ್ವರೂಪದ ಆರೋಗ್ಯದ ಸಮಸ್ಯೆಗಳಿಗೆ ಚಿಕಿತ್ಸೆ ಒದಗಿಸಲು ಇಲ್ಲಿ ಸಾಧ್ಯ ಇದೆ.

ಮುಸ್ಲಿಂ ಯುವತಿಯನ್ನು ಮದುವೆಯಾಗುವ ಹಿಂದೂ ಯುವಕನಿಗೆ ₹5 ಲಕ್ಷ

Aug 11 2025, 12:33 AM IST
ಮಸೀದಿಯ ಮುಂದೆಯೇ ಗವಿಸಿದ್ದಪ್ಪನ ಕೊಲೆಯಾಗಿದೆ. ಈ ಸಂದರ್ಭದಲ್ಲಿ ಆ ಯುವಕನ ಕೊಲೆ ತಡೆಯುವ ಕೆಲಸ ಮುಸ್ಲಿಮರು ಯಾಕೆ ಮಾಡಲಿಲ್ಲ

ಮೃತನ ಕುಟುಂಬಕ್ಕೆ ಮುಸ್ಲಿಂ ಮುಖಂಡರ ಭೇಟಿ, ನಿಮ್ಮೊಂದಿಗೆ ನಾವಿದ್ದೇವೆಂದು ಅಭಯ

Aug 08 2025, 01:03 AM IST
ಘಟನೆಯಿಂದ ನಮಗೂ ಅತೀವ ನೋವಾಗಿದೆ. ಇದನ್ನು ನಾವು ಬೆಂಬಲಿಸುವುದಿಲ್ಲ. ಆರೋಪಿಗಳು ಯಾರೇ ಇದ್ದರೂ ಅವರಿಗೆ ಗರಿಷ್ಠ ಶಿಕ್ಷೆಯಾಗಬೇಕು ಎಂದು ಆಗ್ರಹಿಸುತ್ತೇವೆ. ಈ ಕುರಿತು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗೂ ಮನವಿ ಮಾಡುತ್ತೇವೆ ಎಂದು ಮುಸ್ಲಿಂ ಸಮಾಜದ ಮುಖಂಡರು ಹೇಳಿದರು.

ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ

Aug 05 2025, 01:30 AM IST

ತ್ರಿಕೋನ ಪ್ರೇಮ ಪ್ರಕರಣದಲ್ಲಿ ನಗರದ ಬಹದ್ದೂರ್‌ಬಂಡಿ ರಸ್ತೆಯಲ್ಲಿ ಭಾನುವಾರ ರಾತ್ರಿ ಹಿಂದೂ ಯುವಕನ ಬರ್ಬರ ಕೊಲೆ ನಡೆದಿದ್ದರಿಂದ ಸೋಮವಾರ ನಗರದಲ್ಲಿ ಆಕ್ರೋಶ ಭುಗಿಲೆದ್ದಿದೆ.

ಮುಸ್ಲಿಂ ಕಾಲೋನಿಗಳಲ್ಲಿ ರಸ್ತೆ ಕಾಮಗಾರಿಗೆ ಚಾಲನೆ

Aug 01 2025, 11:45 PM IST
ಪಟ್ಟಣದಲ್ಲಿ ಅಲ್ಪಸಂಖ್ಯಾತರು ವಾಸಿಸುವ ಕಾಲೋನಿಗಳಲ್ಲಿ ಗುಣಮಟ್ಟದ ರಸ್ತೆ ,ಚರಂಡಿ ನಿರ್ಮಾಣಕ್ಕೆ 5 ಕೋಟಿ ರು. ಸರ್ಕಾರದಿಂದ ಬಿಡುಗಡೆಯಾಗಿದ್ದು ಈ ಪೈಕಿ ಗ್ರಾಮೀಣ ಪ್ರದೇಶಕ್ಕೆ 1.50 ಕೋಟಿ, ಪಟ್ಟಣದ ನಿವಾಸಿಗಳಿಗೆ 3.50 ಕೋಟಿ ರು.ವೆಚ್ಚದಲ್ಲಿ ಕಾಮಗಾರಿ ಮಾಡಲಾಗುವುದು. ರಸ್ತೆ, ಚರಂಡಿ ಮಾಡುವಾಗ ಸಾರ್ವಜನಿಕರು ಸಹಕರಿಸಬೇಕು ಎಂದು ಎಂಎಲ್‌ಸಿ ಆರ್‌. ರಾಜೇಂದ್ರ ತಿಳಿಸಿದರು.

ಮುಸ್ಲಿಂ ನಾಯಕರ ಜೊತೆ ಭಾಗ್ವತ್‌ ಚರ್ಚೆ - ಸಂವಾದಕ್ಕೆ ಜಂಟಿ ನಿರ್ಧಾರ

Jul 25 2025, 07:53 AM IST

ದೇಶದಲ್ಲಿ ಕೋಮು ಸೌಹಾರ್ದತೆ ಸ್ಥಾಪಿಸುವ ಉದ್ದೇಶದೊಂದಿಗೆ, ಹಿಂದೂಗಳು ಮತ್ತು ಮುಸಲ್ಮಾನರ ನಡುವೆ ಮಾತುಕತೆ ಏರ್ಪಡಿಸಬೇಕು ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ಮತ್ತು ಇಸ್ಲಾಂನ ಕೆಲ ಪ್ರಮುಖ ಧರ್ಮಗುರುಗಳು ನಿರ್ಧರಿಸಿದ್ದಾರೆ

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 23
  • next >

More Trending News

Top Stories
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ಬಿಹಾರದಲ್ಲಿ ಎನ್‌ಡಿಗೆ ದಾಖಲೆ ಜಯ : ಮೋದಿ ಭವಿಷ್ಯ
ಟಾಪ್‌ 10 ಸ್ವಚ್ಛ ಗಾಳಿಯ ನಗರಗಳಲ್ಲಿ ರಾಜ್ಯದ 4 - 1 ದಿನವೂ ಕಳಪೆ ಗಾಳಿ ಇಲ್ಲ : ವರದಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved