ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್ ಸೇರಿ ಎಲ್ಲಾ ಧರ್ಮೀಯರಿಗೂ ಸಮಾನ ಕಾನೂನಿಗೆ ಅವಕಾಶ ಮಾಡಿಕೊಡುವ ಏಕರೂಪದ ನಾಗರಿಕ ಸಂಹಿತೆ ಸೋಮವಾರದಿಂದ ಉತ್ತರಾಖಂಡ ರಾಜ್ಯದಲ್ಲಿ ಅಧಿಕೃತವಾಗಿ ಜಾರಿಗೆ ಬಂದಿದೆ.
ಚನ್ನಪಟ್ಟಣ: ನಾನು ಎಲ್ಲಿ ಕಳೆದುಕೊಂಡಿದ್ದೇನೋ ಅಲ್ಲಿಯೇ ಹುಡುಕುತ್ತೇನೆ. ಇಲ್ಲಿಯೇ ಮುಂದಿನ ರಾಜಕೀಯ ಮುಂದುವರೆಸುತ್ತೇನೆ. ಕ್ಷೇತ್ರದಲ್ಲಿ ನಮ್ಮ ಪಕ್ಷದ ಮೇಲೆ ದೊಡ್ಡಮಟ್ಟದ ಅಭಿಮಾನ ಇದೆ. ಪಕ್ಷದ ಕಾರ್ಯಕರ್ತರ ಜತೆಗೆ ನಾನು ಸದಾ ಇರುತ್ತೇನೆ
ಉಪ ಚುನಾವಣೆ ಫಲಿತಾಂಶದಲ್ಲಿ ಜಮೀರ್ ಹೇಳಿಕೆಯಿಂದ ಕಾಂಗ್ರೆಸ್ಗೆ ಯಾವುದೇ ನಷ್ಟ ಉಂಟಾಗಿಲ್ಲ ಎಂಬುದು ಸಾಬೀತಾಗಿರುವ ಹಿನ್ನೆಲೆಯಲ್ಲಿ ಜಮೀರ್ ನಿರಾಳರಾದಂತಾಗಿದೆ.