ಹಿಂದು-ಮುಸ್ಲಿಂ ಭಾವೈಕ್ಯತೆಯ ಮೊಹರಂ ಆಚರಣೆ
Jul 07 2025, 12:34 AM ISTಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ ಪಟ್ಟಣ ಸೇರಿದಂತೆ ತಾಲೂಕಿನಾದ್ಯಂತ ಹಿಂದು-ಮುಸ್ಲಿಂ ಭಾವೈಕ್ಯತೆ ಸಂಕೇತವಾಗಿರುವ ಮೊಹರಂ ಹಬ್ಬವನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಕೊನೆಯ ದಿನವಾದ ಭಾನುವಾರ ಸಂಜೆ ಅಲಾಯಿ ದೇವರ ಹಾಗೂ ಡೋಲಿಗಳ ವಿಸರ್ಜನೆ ಅಂಗವಾಗಿ ಜರುಗಿದ ಮೆರವಣಿಗೆಯಲ್ಲಿ ಜನರು ಶ್ರದ್ಧಾ, ಭಕ್ತಿಯಿಂದ ಭಾಗವಹಿಸಿದರು