• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮುಸ್ಲಿಂ ಮೀಸಲು ಹೆಚ್ಚಳ ಮನವಿ ಪರಿಶೀಲಿಸಿ: ಸಚಿವ ಜಮೀರ್‌ ಒಎಸ್‌ಡಿ ಟಿಪ್ಪಣಿ!

Mar 14 2025, 12:36 AM IST
ರಾಜ್ಯದಲ್ಲಿ ಪ್ರವರ್ಗ 2-ಬಿ ಅಡಿ ಮುಸ್ಲಿಮರಿಗೆ ನೀಡಿರುವ ಶೇ.4ರಷ್ಟು ಮೀಸಲಾತಿಯನ್ನು ಶೇ.10ಕ್ಕೆ ಹೆಚ್ಚಿಸುವಂತೆ ಕೋರಿ ಸಲ್ಲಿಕೆಯಾಗಿರುವ ಮನವಿಯೊಂದಕ್ಕೆ ವಸತಿ ಸಚಿವ ಜಮೀರ್‌ ಅಹಮದ್‌ ಖಾನ್‌ ಅವರ ವಿಶೇಷ ಕರ್ತವ್ಯಾಧಿಕಾರಿ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಿ ಎಂದು ಟಿಪ್ಪಣಿ ಬರೆದಿದ್ದಾರೆ.

ಮುಸ್ಲಿಂ ಸಮುದಾಯಕ್ಕೆ ಹೆಚ್ಚು ಅನುದಾನ ಇತರರಿಗೆ ಅನ್ಯಾಯ

Mar 09 2025, 01:46 AM IST
ರಾಜ್ಯ ಸರ್ಕಾರದ ಬಜೆಟ್ ವಿರೋಧಿಸಿ ಬಿಜೆಪಿ ಕಾರ್ಯಕರ್ತರು ನಗರದಲ್ಲಿ ಶನಿವಾರ ಟ್ರ್ಯಾಕ್ಟರ್ ತಳ್ಳುವ ಮೂಲಕ ವಿನೂತವಾಗಿ ಪ್ರತಿಭಟನೆ ನಡೆಸಿದರು.

ಹಿಂದೂ-ಮುಸ್ಲಿಂ ಸೌಹಾರ್ದತೆ ಅಗತ್ಯ: ಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ

Mar 04 2025, 12:30 AM IST
ಹಿಂದೂ-ಮುಸ್ಲಿಂ ಭಾವೈಕ್ಯತೆಯ ಸಂಗಮ ದೇಶಕ್ಕೆ ಅಗತ್ಯವಿದೆ.

ವಕ್ಫ್‌ ಬೋರ್ಡ್ ತಿದ್ದುಪಡಿ ವಿರುದ್ಧ ಜಿಲ್ಲಾ ಮುಸ್ಲಿಂ ಸಂಘಟನೆಗಳ ಒಕ್ಕೂಟ ಪ್ರತಿಭಟನೆ

Mar 02 2025, 01:15 AM IST
ಕೇಂದ್ರ ಸರ್ಕಾರ ವಕ್ಫ್‌ ಮಸೂದೆ ತಿದ್ದುಪಡಿ ವಿರೋಧಿಸಿ ಹಾಸನ ಜಿಲ್ಲಾ ಮುಸ್ಲಿಂ ಸಂಘಟನೆಗಳ ಒಕ್ಕೂಟದಿಂದ ಶನಿವಾರ ಪ್ರತಿಭಟಿಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು. ಇತ್ತೀಚಿನ ದಿನಗಳಲ್ಲಿ ವಕ್ಫ್‌ ಮಸೂದೆ ತಿದ್ದುಪಡಿ ೨೦೨೪ ಜಾರಿಗೊಳಿಸಿ ವಕ್ಫ್‌ ಬೋರ್ಡ್‌ನ ಧ್ಯೇಯೋದ್ದೇಶಗಳನ್ನು ನಿರ್ನಾಮಗೊಳಿಸುವ ಹುನ್ನಾರ ನಡೆಸುತ್ತಿದ್ದಾರೆ. ಇವರ ತಿರ್ಮಾನವನ್ನು ವಿರೋಧಿಸಿ ಭಾರತೀಯ ಮುಸ್ಲಿಮರು ದೇಶಾದ್ಯಂತ ಹೋರಾಟ ಪ್ರತಿಭಟನೆಗಳನ್ನು ಮಾಡುತ್ತಿದ್ದಾರೆ. ಅವರ ಹೋರಾಟದ ಬೆಂಬಲ್ಲಕ್ಕೆ ಹಾಸನ ಜಿಲ್ಲಾ ಮುಸ್ಲಿಂ ಸಂಘಟನೆಗಳ ಒಕ್ಕೂಟ ಬೆಂಬಲಿಸುತ್ತದೆ ಎಂದು ಹೇಳಿದರು.

ಕಾರ್ನಾಡ್ ಮುಸ್ಲಿಂ ಯಂಗ್ ಮೆನ್ಸ್ ಅಸೋಸಿಯೇಷನ್ ನ 22ನೇ ವಾರ್ಷಿಕೋತ್ಸವ

Feb 24 2025, 12:30 AM IST
ಮೂಲ್ಕಿಯ ಕಾರ್ನಾಡ್ ಮುಸ್ಲಿಂ ಯಂಗ್ ಮೆನ್ಸ್ ಎಸೋಸಿಯೇಷನ್ ನ 22ನೇ ವಾರ್ಷಿಕೋತ್ಸವದ ಪ್ರಯುಕ್ತ ಕಾರ್ನಾಡ್ ದರ್ಗಾ ಮಸೀದಿ ವಠಾರದಲ್ಲಿ ಆಧ್ಯಾತ್ಮಿಕ ಮಜ್ಲಿಸ್ ನೂರೇ ಅಜ್ಮೀರ್ ಹಾಗೂ ಸಹೋದರಿಯರ ಮದುವೆಗೆ ಧನಸಹಾಯ ನೀಡುವ ಕಾರ್ಯಕ್ರಮ ನಡೆಯಿತು.

ಮುಸ್ಲಿಂ ಒಕ್ಕೂಟದ ಪ್ರಮುಖರಿಂದ ಪಟ್ಟಣದಲ್ಲಿ ಪ್ರತಿಭಟನೆ

Feb 23 2025, 12:31 AM IST
ಕುಶಾಲನಗರ ಮತ್ತು ಸೋಮವಾರಪೇಟೆ ತಾಲೂಕು ಮುಸ್ಲಿಂ ಒಕ್ಕೂಟದ ಪ್ರಮುಖರು ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು.

ಪ್ರೀತಿಗಾಗಿ ಮುಸ್ಲಿಂ ಯುವಕನ ಕಿರುಕುಳ; ಬಾಲಕಿ ನೇಣಿಗೆ ಶರಣು

Feb 17 2025, 12:32 AM IST
ಮುಸಲ್ಮಾನ ಸೈಯದ್ (19) ಎಂಬ ಯುವಕ ಪ್ರೀತಿಗಾಗಿ ಆಕೆಯನ್ನು ಪೀಡಿಸುತ್ತಿದ್ದನು ಎನ್ನಲಾಗಿದ್ದು, ಕಳೆದ ಕೆಲವು ದಿನಗಳ ಹಿಂದೆ ಕುಣಿಗಲ್ ಪಟ್ಟಣದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಆವರಣದಲ್ಲಿ ಮತ್ತು ಮಹಾತ್ಮ ಗಾಂಧಿ ಪ್ರೌಢಶಾಲಾ ಆವರಣದಲ್ಲಿ ವಿದ್ಯಾರ್ಥಿನಿಯ ಮೇಲೆ ಹಲ್ಲೆ ಮಾಡಿದ್ದ.

ಹಿಂದೂ ಮುಸ್ಲಿಂ ಭಾವೈಕ್ಯತೆಯ ತಿಂಥಣಿ ಮೌನೇಶ್ವರ ಜಾತ್ರೆ ಸಂಪನ್ನ

Feb 15 2025, 12:31 AM IST
Mauneshwar fair, a celebration of Hindu-Muslim unity, is a success

ಇದೇನು ಪಾಕ್‌, ಅಪಘಾನ್ ಅಲ್ಲ; ಮುಸ್ಲಿಂ ಗೂಂಡಾಗಿರಿಗೆ ಪೊಲೀಸರು ಅಂತ್ಯ ಹಾಡಲಿ

Feb 12 2025, 12:33 AM IST
ಮೈಸೂರಿನ ಉದಯಗಿರಿ ಪೊಲೀಸ್ ಠಾಣೆ ಮೇಲೆ ದಾಳಿ ಮಾಡಿರುವ ಮುಸ್ಲಿಮರು ಗೂಂಡಾಗಿರಿ ನಿಲ್ಲಿಸಲಿ. ಇದೇನು ಪಾಕಿಸ್ತಾನ, ಅಪಘಾನಿಸ್ಥಾನವಲ್ಲ. ಪೊಲೀಸ್‌ ಇದೆ, ಕಾನೂನು ಇದೆ ಎಂಬುದನ್ನು ಮರೆಯಬೇಡಿ ಎಂದು ಶ್ರೀರಾಮ ಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ ಮುತಾಲಿಕ್ ದಾವಣಗೆರೆಯಲ್ಲಿ ಎಚ್ಚರಿಸಿದ್ದಾರೆ.

ಮುಸ್ಲಿಂ ಸಮುದಾಯ ಎಲ್ಲಾ ಕ್ಷೇತ್ರಗಳಲ್ಲೂ ಬೆಳೆಯಬೇಕು: ನಯಾಜ್‌ ಅಹಮದ್‌

Feb 10 2025, 01:48 AM IST
ಚಿಕ್ಕಮಗಳೂರು, ಮುಸ್ಲಿಂ ಸಮುದಾಯ ಸಮಾಜದ ಮುಖ್ಯವಾಹಿನಿಗೆ ಬರಬೇಕಾದರೆ ಆ ವರ್ಗದ ಜನ ರಾಜಕೀಯ, ಶೈಕ್ಷಣಿಕ, ಸಾಮಾಜಿಕ, ಆರ್ಥಿಕವಾಗಿ ಬೆಳೆಯಬೇಕು ಎಂದು ಚಿಕ್ಕಮಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ನಯಾಜ್‌ ಅಹಮದ್ ಹೇಳಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 19
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved