ವಕ್ಫ್ ಆಸ್ತಿ ವಿವಾದ; ಶಾಸಕರಿಗೆ ನ.25 ಮುಸ್ಲಿಂ ರೈತರ ಗಡುವು
Nov 13 2024, 12:09 AM ISTಅಥಣಿ ತಾಲೂಕಿನ ಅನಂತಪುರ ಗ್ರಾಮದ ದರ್ಗಾದಲ್ಲಿ ಸಭೆ ನಡೆಸಿದ ಮುಸ್ಲಿಂ ಸಮದಾಯದ ರೈತರು, ನ.25 ರೊಳಗಾಗಿ ಅನಂತಪುರ, ಬಳ್ಳಿಗೇರಿ ಗ್ರಾಮದ 60ಕ್ಕೂ ಅಧಿಕ ರೈತರ ಜಮೀನಿನ ಪಹಣಿಯಲ್ಲಿ ನೊಂದಣಿಯಾದ ವಕ್ಫ್ ಹೆಸರು ತೆರವುಗೊಳಿಸಬೇಕು ಎಂದು ಕಾಗವಾಡ ಹಾಗೂ ಅಥಣಿ ಶಾಸಕರಿಗೆ ಗಡುವು ನೀಡಿದ್ದು, ಇಲ್ಲವಾದರೆ ಸರ್ಕಾರದ ವಿರುದ್ಧ ತೀವ್ರ ಹೋರಾಟ ಮಾಡಲು ತೀರ್ಮಾನಿಸಿದ್ದಾರೆ.