• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೇರಳ ಐಎಎಸ್‌ ಅಧಿಕಾರಿ ಹೆಸರಲ್ಲಿ ಹಿಂದೂ, ಮುಸ್ಲಿಂ ವಾಟ್ಸಾಪ್‌ ಗ್ರೂಪ್‌

Nov 05 2024, 12:40 AM IST
ಕೇರಳದ ಐಎಎಸ್‌ ಅಧಿಕಾರಿ ಕೆ.ಗೋಪಾಲಕೃಷ್ಣನ್‌ ಅವರ ಮೊಬೈಲ್‌ ವಾಟ್ಸಾಪ್‌ ನಂಬರ್‌ ಬಳಸಿಕೊಂಡು, ಹಿಂದೂ ಐಎಎಸ್‌ ಮತ್ತು ಮುಸ್ಲಿಂ ಐಎಎಸ್‌ ಅಧಿಕಾರಿಗಳ ಪ್ರತ್ಯೇಕ ವಾಟ್ಸಾಪ್‌ ಗ್ರೂಪ್‌ ರಚಿಸಿರುವ ವಿಷಯ ಬೆಳಕಿಗೆ ಬಂದಿದೆ.

60 ಸಾವಿರ ಎಕರೆ ಮುಸ್ಲಿಂ ರೈತರ ಜಮೀನು ವಕ್ಸ್‌ ಹೆಸರಲ್ಲಿ!

Nov 05 2024, 12:39 AM IST
ಕುಂದಗೋಳ, ನವಲಗುಂದ, ಅಣ್ಣಿಗೇರಿ ಸೇರಿದಂತೆ ಸುತ್ತಮುತ್ತಲಿನ 50-60 ಸಾವಿರಕ್ಕೂ ಹೆಚ್ಚು ಎಕರೆ ಮುಸ್ಲಿಂ ಸಮುದಾಯದ ರೈತರ ಹೆಸರಿನ ಜಮೀನಿನ ಉತಾರದಲ್ಲಿ ವಕ್ಫ್‌ ಹೆಸರು ಸೇರ್ಪಡೆಗೊಂಡಿದೆ.

ಮಂಡ್ಯ: ಮುಸ್ಲಿಂ ಮಕಾನ್‌ ಆಗಿದ್ದ ಸರ್ಕಾರಿ ಸ್ಮಶಾನ - ಹಲವು ದಶಕದಿಂದ ಪಹಣಿಯಲ್ಲಿ ಸರ್ಕಾರಿ ಜಾಗ ಎಂದು ದಾಖಲು

Nov 04 2024, 11:15 AM IST

ಮಂಡ್ಯ ತಾಲೂಕು ಬೂದನೂರು ಗ್ರಾಮದಲ್ಲಿ ಮುಸ್ಲಿಮರು ಇಲ್ಲದಿದ್ದರು ಸಹ 2017ರಲ್ಲಿ ದಾಖಲೆಗಳನ್ನು ತಿದ್ದುಪಡಿ ಮಾಡಿ ಸರ್ಕಾರಿ ಕಟ್ಟೆಯನ್ನು ಮುಸ್ಮಿಂ ಮಕಾನ್‌ ಆಗಿ ಬಲಾಯಿಸಲಾಗಿತ್ತು

ಮುಸ್ಲಿಂ ಮನೆಯಲ್ಲಿ ಮಹಾಲಕ್ಷ್ಮೀ ಪೂಜೆ

Nov 04 2024, 12:26 AM IST
ಪಟ್ಟಣದ ಮುಸ್ಲಿಂ ಕುಟುಂಬದ ಮನೆಯೊಂದರಲ್ಲಿ ಹಿಂದೂ ಸಂಪ್ರದಾಯದಂತೆ ದೀಪಾವಳಿ ಹಬ್ಬದ ಪ್ರಯುಕ್ತ ಮಹಾಲಕ್ಷ್ಮೀ ಪೂಜೆ ನೆರವೇರಿಸಲಾಗಿದೆ.

ಮುಸ್ಲಿಂ ಮತಗಳಿಕೆ, ತುಷ್ಠಿಕರಣಕ್ಕಾಗಿ ವಕ್ಫ್ ಕಾಯ್ದೆ ರಚನೆ

Nov 04 2024, 12:21 AM IST
ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಪ್ರಕೋಷ್ಟಗಳ ರಾಜ್ಯ ಸಂಯೋಜಕ ಎಸ್. ದತ್ತತ್ರಿ ಮಾತನಾಡಿದರು.

ಯತ್ನಾಳ್‌ರಿಗೆ ಹಿಂದೂ - ಮುಸ್ಲಿಂ ಬಿಟ್ಟು ಬೇರೇನೂ ಗೊತ್ತಿಲ್ಲ: ಲಕ್ಷ್ಮೀ ಹೆಬ್ಬಾಳ್ಕರ್‌

Nov 02 2024, 01:43 AM IST
ಉಡುಪಿಯಲ್ಲಿ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು. ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಧ್ವಜಾರೋಹಣ ನೆರವೇರಿಸಿದರು.

ಮುಸ್ಲಿಂ ರೈತರ ಜಮೀನಿನ ಆಸ್ತಿಗಳ ಮೇಲೂ ವಕ್ಫ್‌ ಮಂಡಳಿ ಹೆಸರು ಅಚ್ಚು : ಆತಂಕ ಸೃಷ್ಟಿ

Nov 02 2024, 01:40 AM IST

ಧಾರವಾಡ ಜಿಲ್ಲೆಯ ಮುಸ್ಲಿಂ ಸಮುದಾಯದ ಅನೇಕ ಸಣ್ಣ ರೈತರ ಜಮೀನಿನ ಪಹಣಿಗಳಿಗೂ ಈ ವಕ್ಫ್ ಹೆಸರು ಸೇರ್ಪಡೆಯಾಗಿದ್ದು ಅವರಲ್ಲೂ ಆತಂಕ ಸೃಷ್ಟಿಯಾಗಿದೆ. ಆ ಮೂಲಕ ಮುಸ್ಲಿಂ ಸಮಾಜ ಸಹ ತಮ್ಮದೇ ವಕ್ಫ್ ಮಂಡಳಿ ವಿರುದ್ಧ ಹೋರಾಟ ಮಾಡುವ ಸ್ಥಿತಿ ನಿರ್ಮಾಣವಾಗಿದೆ.  

ಗದ್ದಲಕ್ಕೆ ಕಾರಣವಾಗಿರುವ ವಕ್ಫ್‌ ವಿವಾದ ಹಾವೇರಿಯಲ್ಲಿ ಹಿಂಸಾಚಾರ : ಮುಸ್ಲಿಂ ಮುಖಂಡರ ಮನೆಗಳ ಮೇಲೆ ಕಲ್ಲುತೂರಾಟ

Nov 01 2024, 12:09 AM IST

 ಗದ್ದಲಕ್ಕೆ ಕಾರಣವಾಗಿರುವ ವಕ್ಫ್‌ ವಿವಾದ  ಹಾವೇರಿಯಲ್ಲಿ ಹಿಂಸಾಚಾರಕ್ಕೆ ಕಾರಣವಾಗಿದೆ. ತಮ್ಮ ಆಸ್ತಿ ವಕ್ಫ್‌ ಬೋರ್ಡ್‌ ಮಾಲೀಕತ್ವಕ್ಕೆ ಹೋಗಬಹುದೆಂಬ ಆತಂಕದ ಹಿನ್ನೆಲೆ  ಆಕ್ರೋಶಗೊಂಡ   ಕಡಕೋಳ ಗ್ರಾಮಸ್ಥರು ಮುಸ್ಲಿಂ ಮುಖಂಡರ ಮನೆಗಳ ಮೇಲೆ  ಕಲ್ಲುತೂರಾಟ ನಡೆಸಿದ್ದು,   ಆರು ಮಂದಿಗೆ  ಗಾಯಗಳಾಗಿವೆ.  

ರಾಜ್ಯದಲ್ಲಿ ಮುಸ್ಲಿಂ, ಜಮೀರ್ ಅಹಮದ್ ಸರ್ಕಾರ

Oct 31 2024, 01:05 AM IST
ರಾಜ್ಯದಲ್ಲಿ ಇರೋದು ಕಾಂಗ್ರೆಸ್, ಸಿದ್ದರಾಮಯ್ಯ ಸರ್ಕಾರವಲ್ಲ. ಬದಲಾಗಿ ಮುಸ್ಲಿಂ ಸರ್ಕಾರ, ಜಮೀರ್ ಅಹಮದ್ ಸರ್ಕಾರ ಎಂದು ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಆಕ್ರೋಶ ವ್ಯಕ್ತಪಡಿಸಿದರು.

ನವರಾತ್ರಿ ವೇದಿಕೆಯಲ್ಲಿ ಮುಸ್ಲಿಂ ವ್ಯಕ್ತಿಗೆ ಸನ್ಮಾನ: ಪರ ವಿರೋಧ ಚರ್ಚೆ

Oct 17 2024, 12:11 AM IST
ದಸರಾ ಕಾರ್ಯಕ್ರಮದ ವೇದಿಕೆಯಲ್ಲಿ ಮುಸ್ಲಿಂ ವ್ಯಕ್ತಿಯೊಬ್ಬರಿಗೆ ಭಾಷಣ ಮಾಡಲು ಅವಕಾಶ ಕೊಟ್ಟು ಅವರನ್ನು ಸನ್ಮಾನಿಸಿದ ಕಾರ್ಯಕ್ರಮ ಇದೀಗ ಜಾಲತಾಣಗಳಲ್ಲಿ ಚರ್ಚೆಗೆ ಕಾರಣವಾಗಿದೆ.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 19
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved