• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೆಟ್ರೋ ಬೋಗಿ ಮೇಲೆ ರಾರಾಜಿಸಿದ ಪುನೀತ್!

Nov 02 2025, 08:22 AM IST

ಕನ್ನಡ ರಾಜ್ಯೋತ್ಸವದ ದಿನ ಕರ್ನಾಟಕ ರತ್ನ ನಟ ಪುನೀತ್‌ ರಾಜ್‌ಕುಮಾರ್‌ ಭಾವಚಿತ್ರ, ಕನ್ನಡಪರ ಘೋಷಣೆಗಳನ್ನು ಹೊತ್ತ ನಮ್ಮ ಮೆಟ್ರೋ ರೈಲಿನ ಸಂಚಾರ ಜನಮನ ಸೆಳೆಯಿತು.  ಮೆಟ್ರೋದ ಬೋಗಿಗಳ ಮೇಲೆ ಕನ್ನಡ ಬಾವುಟ,   ‘ಕನ್ನಡವೇ ಸತ್ಯ, ಕನ್ನಡವೇ ನಿತ್ಯ’,   ಘೋಷಣೆಗಳು ರಾರಾಜಿಸಿದವು.

ಮೆಟ್ರೋ ವ್ಯತ್ಯಯ : 2 ಗಂಟೆ ಪ್ರಯಾಣಿಕರ ಪರದಾಟ

Oct 31 2025, 04:45 AM IST

ಮೆಟ್ರೋ ರೈಲಿನಲ್ಲಿ ಕಾಣಿಸಿಕೊಂಡ ವಿದ್ಯುತ್‌ ತಾಂತ್ರಿಕ ಸಮಸ್ಯೆಯಿಂದಾಗಿ ನಮ್ಮ ಮೆಟ್ರೋ ನೇರಳೆ ಮಾರ್ಗದ ವಿಜಯನಗರ ಹಾಗೂ ಹೊಸಹಳ್ಳಿ ನಡುವೆ ಮೆಟ್ರೋ ರೈಲೊಂದು ಕೆಟ್ಟು ನಿಂತ ಪರಿಣಾಮ ಗುರುವಾರ ಬೆಳಗ್ಗೆ 9 ಗಂಟೆಯಿಂದ ಎರಡು ತಾಸು ರೈಲು ಸಂಚಾರದಲ್ಲಿ ವ್ಯತ್ಯಯವಾಯಿತು

ಹೊಸೂರಿಗೆ ಮೆಟ್ರೋ ವಿಸ್ತರಣೆ ಅಸಾಧ್ಯ : ರಾಜ್ಯ ಸರ್ಕಾರಕ್ಕೆ ಬಿಎಂಆರ್‌ಸಿಎಲ್‌ ವರದಿ

Oct 22 2025, 02:00 AM IST
ಕನ್ನಡಿಗರ ವ್ಯಾಪಕ ವಿರೋಧಕ್ಕೆ ಕಾರಣವಾಗಿದ್ದ ನಮ್ಮ ಮೆಟ್ರೋವನ್ನು ತಮಿಳುನಾಡಿನ ಹೊಸೂರಿಗೆ ವಿಸ್ತರಣೆ ಮಾಡುವ ಯೋಜನೆ ಇದೀಗ ತಾಂತ್ರಿಕವಾಗಿ ಕಾರ್ಯಸಾಧುವಲ್ಲ ಎಂದು ಬಿಎಂಆರ್‌ಸಿಎಲ್‌ ರಾಜ್ಯ ಸರ್ಕಾರಕ್ಕೆ ವರದಿ ನೀಡಿದೆ.

ಗುಲಾಬಿ ಮಾರ್ಗದ ಮೆಟ್ರೋ ಡೆಡ್‌ಲೈನ್ ಮತ್ತೆ ಮುಂದಕ್ಕೆ : ಮಾರ್ಚ್‌ ಬದಲು ಮೇ ತಿಂಗಳಲ್ಲಿ ಆರಂಭ

Oct 16 2025, 02:00 AM IST
ನಮ್ಮ ಮೆಟ್ರೋದ ಇತರೆಲ್ಲ ಯೋಜನೆಗಳಂತೆ ಕಾಳೇನ ಅಗ್ರಹಾರ-ನಾಗವಾರ ಸಂಪರ್ಕಿಸುವ ಗುಲಾಬಿ ಮಾರ್ಗದ ಡೆಡ್‌ಲೈನ್‌ ಮತ್ತೊಮ್ಮೆ ಮುಂದೂಡಲ್ಪಟ್ಟಿದೆ. ಡಿಸೆಂಬರ್‌ನಲ್ಲಿ ಕಾರ್ಯಾಚರಣೆಗೆ ಮುಕ್ತವಾಗಬೇಕಿದ್ದ ಎತ್ತರಿಸಿದ ಮಾರ್ಗವನ್ನು 2026ರ ಮಾರ್ಚ್‌ ಬದಲು ಮೇ ತಿಂಗಳಲ್ಲಿ ಆರಂಭಿಸಲು ಬಿಎಂಆರ್‌ಸಿಎಲ್‌ ಯೋಜಿಸಿದೆ.

ಮೆಟ್ರೋ ನಿಲ್ದಾಣಕ್ಕೆ ಶಂಕರ್‌ನಾಗ್ ಹೆಸರಿಡಲಿ

Oct 07 2025, 01:02 AM IST
ಹಿರಿಯೂರು ನಗರದ ಶ್ರೀಶೈಲ ವೃತ್ತದಲ್ಲಿ ಶಂಕರ್ ನಾಗ್ ಅಭಿಮಾನಿಗಳ ಕಲಾವೇದಿಕೆ ವತಿಯಿಂದ ನಟ ಶಂಕರ್ ನಾಗ್ ರವರ 35ನೇ ವರ್ಷದ ಚಿರಸ್ಮರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ವಿಮಾನ ನಿಲ್ದಾಣದ ಮೆಟ್ರೋ ರೈಲಲ್ಲಿ ಲಗೇಜ್‌ ರ್‍ಯಾಕ್‌ ಸೌಲಭ್ಯಕ್ಕೆ ಚಿಂತನೆ

Oct 06 2025, 01:00 AM IST
ಮುಂಬರುವ ನಮ್ಮ ಮೆಟ್ರೋ ‘ನೀಲಿ’ ಮಾರ್ಗದ ವಿಮಾನ ನಿಲ್ದಾಣ ಮಾರ್ಗದಲ್ಲಿ ಸಂಚರಿಸುವ ಮೆಟ್ರೋ ರೈಲಿನಲ್ಲಿ ಪ್ರಯಾಣಿಕರ ಲಗೇಜ್‌ ರ್‍ಯಾಕ್‌ ಸೌಲಭ್ಯ ಕಲ್ಪಿಸಲು ಉದ್ದೇಶಿಸಿದೆ.

ಮೂರು ಹಂತದಲ್ಲಿ ಮೆಟ್ರೋ ನೀಲಿ ಮಾರ್ಗ ತೆರೆಯಲು ಬಿಎಂಆರ್‌ಸಿಎಲ್‌ ಯೋಜನೆ

Sep 25 2025, 07:16 AM IST

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸಂಪರ್ಕಿಸಲಿರುವ ನಮ್ಮ ಮೆಟ್ರೋ ನೀಲಿ ಮಾರ್ಗವನ್ನು (58 ಕಿಮೀ) ಮೂರು ಹಂತಗಳಲ್ಲಿ ತೆರೆಯಲು ಬೆಂಗಳೂರು ಮೆಟ್ರೋ ರೈಲು ನಿಗಮವು ಮುಂದಾಗಿದ್ದು, ಸಂಪೂರ್ಣ ಮಾರ್ಗ 2027ಕ್ಕೆ ಮುಗಿಯಲಿದೆ.

ಹಳದಿ ಮಾರ್ಗ ಮೆಟ್ರೋ ರೈಲು ಅತ್ತಿಬೆಲೆವರೆಗೆ : ಡಿಸಿಎಂ ಗ್ರೀನ್‌ ಸಿಗ್ನಲ್‌

Sep 20 2025, 02:05 AM IST

ಹಳದಿ ಮಾರ್ಗ ಮೆಟ್ರೋ ರೈಲು ಹಾಲಿ ಬೊಮ್ಮಸಂದ್ರದವರೆಗೆ ಇದ್ದು ಚಂದಾಪುರದಿಂದ ಅತ್ತಿಬೆಲೆ ಗಡಿಗೆ ವಿಸ್ತರಣೆಗಾಗಿ ಸದನದಲ್ಲಿ ಮಾಡಿದ ಪ್ರಸ್ತಾಪಕ್ಕೆ ಡಿಸಿಎಂ ಶಿವಕುಮಾರ್ ಅವರು ಪೂರ್ಣ ಪ್ರಮಾಣದಲ್ಲಿ ಹಸಿರು ನಿಶಾನೆ  

ಹಳದಿ ಮಾರ್ಗ ಮೆಟ್ರೋ ಆರಂಭ ಬಳಿಕ ಸಂಚಾರ ದಟ್ಟಣೆ ಶೇ.38 ಇಳಿಕೆ

Sep 19 2025, 07:05 AM IST

ನಮ್ಮ ಮೆಟ್ರೋದ ಹಳದಿ ಮಾರ್ಗ ಆರಂಭವಾದ ಬಳಿಕ ಈ ಮಾರ್ಗದ ರಸ್ತೆಗಳಲ್ಲಿ ವಾರದ ದಿನಗಳ ಬೆಳಗಿನ ಸಂಚಾರ ದಟ್ಟಣೆ ವೇಳೆಯಲ್ಲಿ ಸರಾಸರಿ ಶೇ.38ರಷ್ಟು ಹಾಗೂ ಸಂಜೆ ವೇಳೆ ಶೇ. 37ರಷ್ಟು ರಸ್ತೆ ಸಂಚಾರ ದಟ್ಟಣೆ ಕಡಿಮೆ

ಕೋರ್ಟ್‌ ವಿಚಾರಣೆ ಮುನ್ನ ಮೆಟ್ರೋ ದರ ಸಮಿತಿ ವರದಿ ಬಹಿರಂಗ

Sep 13 2025, 08:56 AM IST

ಮೆಟ್ರೋ ರೈಲು ಟಿಕೆಟ್ ದರವನ್ನು ಪ್ರತಿ ವರ್ಷ ಗರಿಷ್ಠ ಶೇ.5ರಷ್ಟು ಹೆಚ್ಚಳ ಮಾಡಲು ಮೆಟ್ರೋ ರೈಲು ಟಿಕೆಟ್ ದರ ನಿಗದಿ ಸಮಿತಿ (ಎಫ್‌ಎಫ್‌ಸಿ) ಬಿಎಂಆರ್‌ಸಿಎಲ್‌ಗೆ ಶಿಫಾರಸು ಮಾಡಿದೆ.

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 22
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved