• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಂದೇ ಮೆಟ್ರೋ ಇನ್ನು ಮುಂದೆ ‘ನಮೋ ಭಾರತ್‌ ರ್‍ಯಾಪಿಡ್‌ ರೈಲು’ : ಪ್ರಧಾನಿ ನರೇಂದ್ರ ಮೋದಿ ಚಾಲನೆ

Sep 17 2024, 12:48 AM IST
ವಂದೇ ಮೆಟ್ರೋ ರೈಲಿಗೆ ‘ನಮೋ ಭಾರತ್‌ ರ್‍ಯಾಪಿಡ್‌ ರೈಲು’ ಎಂದು ಮರುನಾಮಕರಣ ಮಾಡಲಾಗಿದ್ದು, ಅಹಮದಾಬಾದ್‌ ಮತ್ತು ಭುಜ್‌ ನಡುವೆ ಸಂಚರಿಸಲಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಈ ರೈಲಿಗೆ ಚಾಲನೆ ನೀಡಿದರು.

ದೇಶದ ಮೊದಲ 2 ನಗರಗಳ ನಡುವೆ ಸಂಪರ್ಕದ ವಂದೇ ಮೆಟ್ರೋ ರೈಲು ಸೇವೆಗೆ ಇಂದು ಪ್ರಧಾನಿ ನರೇಂದ್ರ ಮೋದಿ ಚಾಲನೆ

Sep 16 2024, 01:49 AM IST
ಹೆಚ್ಚಿನ ಜನಸಂದಣಿಯ 2 ನಗರಗಳ ನಡುವೆ ಸಂಪರ್ಕದ ಉದ್ದೇಶ ಹೊಂದಿರುವ ವಂದೇ ಮೆಟ್ರೋ ರೈಲು ಸೇವೆಗೆ ಸೋಮವಾರ ಇಲ್ಲಿ ಚಾಲನೆ ಸಿಗಲಿದೆ.

ಮೆಟ್ರೋ ಹಸಿರು ವಿಸ್ತೃತ ಮಾರ್ಗ ಶೀಘ್ರ ಸೇವೆಗೆ : ರೈಲು ಸುರಕ್ಷತಾ ಅಯುಕ್ತರಿಂದ ತಪಾಸಣೆ

Sep 16 2024, 01:48 AM IST

ನಾಗಸಂದ್ರದಿಂದ ಮಾದವಾರದ ಬೆಂಗಳೂರು ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದವರೆಗೆ (ಬಿಐಇಸಿ) ನಮ್ಮ ಮೆಟ್ರೋ ಹಸಿರು ಕಾರಿಡಾರ್‌ ವಿಸ್ತರಿತ ಮಾರ್ಗದಲ್ಲಿ (3.14 ಕಿ.ಮೀ.) ಶೀಘ್ರವೇ ಮೆಟ್ರೋ ರೈಲು ಸುರಕ್ಷತಾ ಅಯುಕ್ತರಿಂದ ತಪಾಸಣೆ

ನೇರಳೆ ಮಾರ್ಗದ ಎಂ.ಜಿ.ರಸ್ತೆ ಮೆಟ್ರೋ ನಿಲ್ದಾಣದಲ್ಲಿ ಕೀಟಲೆಗೆ ತುರ್ತು ಬಟನ್‌ ಒತ್ತಿ ಮೆಟ್ರೋ ನಿಲ್ಲಿಸಿದವಗೆ ದಂಡ!

Sep 13 2024, 01:32 AM IST
ನೇರಳೆ ಮಾರ್ಗದಲ್ಲಿ ಎಂ.ಜಿ.ರಸ್ತೆ ಮೆಟ್ರೋ ನಿಲ್ದಾಣದಲ್ಲಿ ಕೀಟಲೆಗಾಗಿ ತುರ್ತು ಟ್ರಿಪ್ ಸಿಸ್ಟಂ (ಇಟಿಎಸ್) ಬಟನ್ ಒತ್ತಿ ಹತ್ತು ನಿಮಿಷ ಮೆಟ್ರೋ ಸಂಚಾರ ನಿಲ್ಲಿಸಿದ ಯುವಕನಿಗೆ ಬಿಎಂಆರ್‌ಸಿಎಲ್ ₹5000 ದಂಡ ವಿಧಿಸಿದೆ.

ಹೊರವರ್ತುಲ ರಸ್ತೆಯನ್ನು ಸಂಪರ್ಕಿಸಲಿರುವ ಮೆಟ್ರೋ 3ನೇ ಹಂತದ ಕಾಮಗಾರಿ ಆರಂಭ ವಿಳಂಬ ಸಾಧ್ಯತೆ

Sep 12 2024, 01:59 AM IST
ಹೊರವರ್ತುಲ ರಸ್ತೆಯನ್ನು ಸಂಪರ್ಕಿಸಲಿರುವ ‘ನಮ್ಮ ಮೆಟ್ರೋ’ ಮೂರನೇ ಹಂತದ ಯೋಜನೆಯಲ್ಲಿ ರೈಲ್ವೇ ಹಾಗೂ ಮೇಲ್ಸೇತುವೆ ಒಳಗೊಂಡ ಡಬ್ಬಲ್‌ ಡೆಕ್ಕರ್‌ ಮಾದರಿ ಅನುಸರಿಸಲು ಮುಂದಾಗಿರುವ ಹಿನ್ನೆಲೆಯಲ್ಲಿ ಈ ಕಾಮಗಾರಿ ಆರಂಭ ವಿಳಂಬವಾಗುವ ಸಾಧ್ಯತೆಯಿದೆ.

ಬೆಂಗಳೂರು : ನೀಲಿ ಮೆಟ್ರೋ ಮಾರ್ಗದಲ್ಲಿ ಅಧಿಕಾರಿಗಳಿಂದ ದುರಸ್ತಿ ರಸ್ತೆಗಳ ಪರಿಶೀಲನೆ

Sep 11 2024, 01:34 AM IST
ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ರಸ್ತೆಯ ಎಸ್ಟಿಮ್‌ ಮಾಲ್‌ ನಿಂದ ಕೆಆರ್‌ ಪುರದವರೆಗಿನ ನೀಲಿ ಮೆಟ್ರೋ ಮಾರ್ಗದ ಕಾಮಗಾರಿ ನಡೆಯುತ್ತಿರುವ ರಸ್ತೆಗಳ ಪರಿಸ್ಥಿತಿಯನ್ನು ಮಂಗಳವಾರ ರಾತ್ರಿ ಬಿಬಿಎಂಪಿ ಮುಖ್ಯ ಆಯುಕ್ತರು ಮತ್ತು ಬಿಎಂಆರ್‌ಸಿಎಲ್‌ ವ್ಯವಸ್ಥಾಪಕ ನಿರ್ದೇಶಕರು ಜಂಟಿಯಾಗಿ ಪರಿಶೀಲಿಸಿದರು.

ಎರಡನೇ ಹಂತದ ಎಚ್‌ಎಸ್‌ಆರ್‌ ಲೇಔಟ್‌ ಮೆಟ್ರೋ ನಿಲ್ದಾಣಕ್ಕೆ ಮರ ಕತ್ತರಿಸಲು ಒಪ್ಪಿಗೆ

Sep 05 2024, 02:23 AM IST

ಎರಡನೇ ಹಂತದ ಎಚ್‌ಎಸ್‌ಆರ್ ಲೇಔಟ್ ಮೆಟ್ರೋ ರೈಲು ನಿಲ್ದಾಣ ನಿರ್ಮಾಣಕ್ಕೆ 41 ಮರಗಳನ್ನು ಕತ್ತರಿಸಲು ಹಾಗೂ 20 ಮರಗಳನ್ನು ಸ್ಥಳಾಂತರಿಸಲು ಬೆಂಗಳೂರು ಮೆಟ್ರೋ ರೈಲು ನಿಗಮಕ್ಕೆ (ಬಿಎಂಆರ್‌ಸಿಎಲ್) ಹೈಕೋರ್ಟ್ ಅನುಮತಿ ನೀಡಿದೆ.

ಪಟ್ಟಂದೂರು ಅಗ್ರಹಾರ ಮೆಟ್ರೋ, ಐಟಿ ಕ್ಷೇತ್ರದ ಮುಖ್ಯ ಕಚೇರಿಗಳನ್ನು ಹೊಂದಿರುವ ಐಟಿಪಿಎಲ್‌ಗೆ ವಾಕ್‌ವೇ ನಿರ್ಮಾಣ

Sep 05 2024, 02:18 AM IST
ಐಟಿ ಕ್ಷೇತ್ರದ ಮುಖ್ಯ ಕಚೇರಿಗಳನ್ನು ಹೊಂದಿರುವ ಐಟಿಪಿಎಲ್‌ಗೆ ಮೆಟ್ರೋ ನಿಲ್ದಾಣದಿಂದ ವಾಕ್‌ವೇ ನಿರ್ಮಾಣ ಮಾಡಲು ಒಪ್ಪಂದ ಮಾಡಿಕೊಳ್ಳಲಾಗಿದೆ.

ಬೆಂಗಳೂರು : ದಕ್ಷಿಣ ಭಾರತದ ಮೊದಲ ಅಂತಾರಾಜ್ಯ ಮೆಟ್ರೋ ಯೋಜನೆ ಅಧ್ಯಯನ ಅಂತಿಮ ಹಂತಕ್ಕೆ

Aug 29 2024, 02:08 AM IST
ತೀವ್ರ ವಿರೋಧದ ನಡುವೆಯೂ ನಮ್ಮ ಮೆಟ್ರೋವನ್ನು ತಮಿಳುನಾಡಿನ ಹೊಸೂರಿಗೆ ಕೊಂಡೊಯ್ಯವ ಅಧ್ಯಯನ ವರದಿ ಅಂತಿಮ ಹಂತಕ್ಕೆ ತಲುಪಿದೆ.

2 ಹಂತದಲ್ಲಿ ಬನ್ನೇರುಘಟ್ಟ ರಸ್ತೆ ಮೂಲಕವಾಗಿ ನಾಗವಾರ ಕಾಳೇನ ಅಗ್ರಹಾರ ಸಂಪರ್ಕಿಸಲಿರುವ ಮೆಟ್ರೋ ಗುಲಾಬಿ ಮಾರ್ಗ ಮುಕ್ತ?

Aug 26 2024, 01:36 AM IST
ಬನ್ನೇರುಘಟ್ಟ ರಸ್ತೆ ಮೂಲಕವಾಗಿ ನಾಗವಾರ ಕಾಳೇನ ಅಗ್ರಹಾರ ಸಂಪರ್ಕಿಸಲಿರುವ ನಮ್ಮ ಮೆಟ್ರೋದ ಗುಲಾಬಿ ಮಾರ್ಗ (21.25ಕಿಮೀ) ಮುಂದಿನ ವರ್ಷಾಂತ್ಯಕ್ಕೆ ಒಂದೇ ಹಂತದ ಬದಲು ಎರಡು ಹಂತದಲ್ಲಿ ಜನಸಂಚಾರಕ್ಕೆ ಮುಕ್ತಗೊಳ್ಳುವ ಸಾಧ್ಯತೆ ಇದೆ.
  • < previous
  • 1
  • ...
  • 9
  • 10
  • 11
  • 12
  • 13
  • 14
  • 15
  • 16
  • 17
  • ...
  • 21
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved