• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಆರ್‌ವಿ ರಸ್ತೆ-ಬೊಮ್ಮಸಂದ್ರ ನಡುವೆ ಆಗಸ್ಟ್‌ನಲ್ಲಿ ಮೆಟ್ರೋ ಸಂಚಾರ ಶುರು

Jul 23 2025, 10:13 AM IST

ಐಟಿ ಹಬ್‌ ಎಲೆಕ್ಟ್ರಾನಿಕ್‌ ಸಿಟಿ ಸಂಪರ್ಕಿಸುವ ನಮ್ಮ ಮೆಟ್ರೋದ ಹಳದಿ ಮಾರ್ಗದಲ್ಲಿ ಮಂಗಳವಾರದಿಂದ ಮೆಟ್ರೋ ಸುರಕ್ಷತಾ ಆಯುಕ್ತರ ತಂಡ (ಸಿಎಂಆರ್‌ಎಸ್‌) ತಪಾಸಣೆ ಆರಂಭಿಸಿದೆ. ಆಗಸ್ಟ್‌ನಲ್ಲಿ ಸಂಚಾರ ಆರಂಭಿಸುವುದು ಬಹುತೇಕ ನಿಶ್ಚಿತವಾಗಿದೆ

9 ಆ್ಯಪ್‌ಗಳಲ್ಲಿ ನಮ್ಮ ಮೆಟ್ರೋ ಟಿಕೆಟ್ ಲಭ್ಯ

Jul 09 2025, 08:21 AM IST

ನಮ್ಮ ಮೆಟ್ರೋ ಓಪನ್ ನೆಟ್ವರ್ಕ್ ಫಾರ್ ಡಿಜಿಟಲ್ ಕಾಮರ್ಸ್ (ಒಎನ್‌ಡಿಸಿ) ನೆಟ್‌ವರ್ಕ್ ಮೂಲಕ ಕ್ಯೂಆರ್ ಟಿಕೆಟ್ ಸೇವೆ ನೀಡಲು ಚಾಲನೆ ನೀಡಿದೆ.

ಮೆಟ್ರೋ ಹಳದಿ ಮಾರ್ಗ ಪೂರ್ಣ ಸಂಚಾರ ಈ ವರ್ಷವೂ ಇಲ್ಲ!

Jul 08 2025, 01:48 AM IST
ನಮ್ಮ ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ಗೆ ಪ್ರಾರಂಭವಾದರೂ ಇಲ್ಲಿ ರೈಲುಗಳ ತ್ವರಿತ ಸಂಚಾರವಾಗಲು, ಪ್ರಯಾಣಿಕರಿಗೆ ಈ ಮಾರ್ಗದ ಪೂರ್ಣ ಪ್ರಯೋಜನ ಸಿಗಬೇಕಾದರೆ 2026ರ ಮಾರ್ಚ್‌ವರೆಗೆ ಕಾಯುವುದು ಅನಿವಾರ್ಯವಾಗಿದೆ.

ಹಳದಿ ಮೆಟ್ರೋ ಸಂಚಾರ ಆರಂಭಕ್ಕೆಆಗ್ರಹಿಸಿ ಬಿಜೆಪಿ,ಕಾಂಗ್ರೆಸ್‌ ಪ್ರತಿಭಟನೆ

Jul 06 2025, 01:48 AM IST
ಮೆಟ್ರೋದ ಹಳದಿ ಮಾರ್ಗ ಆರಂಭಿಸುವಂತೆ ಒತ್ತಾಯಿಸಿ ಲಾಲ್‌ಬಾಗ್ ಎದುರು ಬಿಜೆಪಿಯವರು ಪ್ರತಿಭಟಿಸಿದರು.

ಇಂದಿರಾನಗರ-ಬೈಯಪ್ಪನಹಳ್ಳಿ ನಡುವೆ ನಾಳೆ ಬೆಳಿಗ್ಗೆ 7ರಿಂದ 8 ರವರೆಗೆ ಮೆಟ್ರೋ ಇರಲ್ಲ

Jul 05 2025, 10:34 AM IST

 ಭಾನುವಾರ ಬೆಳಗ್ಗೆ 7ರಿಂದ 8 ಗಂಟೆವರೆಗೆ ಒಂದು ಗಂಟೆ ಕಾಲ ಇಂದಿರಾನಗರ ಮತ್ತು ಬೈಯಪ್ಪನಹಳ್ಳಿ ನಿಲ್ದಾಣಗಳ ನಡುವೆ ಮೆಟ್ರೋ ರೈಲು ಸೇವೆಗಳನ್ನು ತಾತ್ಕಾಲಿಕವಾಗಿ ಸ್ಥಗಿತ

ಬೆಟ್ಟಹಲಸೂರು ಕ್ರಾಸ್ ಬಳಿ ಮೆಟ್ರೋ ನಿಲ್ದಾಣಕ್ಕೆ ಆಗ್ರಹ

Jul 04 2025, 01:02 AM IST
ಬೆಟ್ಟಹಲಸೂರು ಕ್ರಾಸ್ ಬಳಿ ಮೆಟ್ರೋ ನಿಲ್ದಾಣ ಸ್ಥಾಪಿಸಬೇಸುವಂತೆ ಕೋರಿ ರಾಜ್ಯ ರೈತಸಂಘದ ವತಿಯಿಂದ ಸಲ್ಲಿಸಲಾದ ಪಿಐಎಲ್ ಪ್ರತಿ ಪ್ರದರ್ಶಿಸಿದ ರೈತ ಮುಖಂಡರು.

ಇನ್ನು ಐದು ಆ್ಯಪ್‌ಗಳಲ್ಲಿ ಮೆಟ್ರೋ ಟಿಕೆಟ್‌ ಲಭ್ಯ!

Jun 29 2025, 09:47 AM IST

ಪ್ರಯಾಣಿಕರ ಅನುಕೂಲಕ್ಕಾಗಿ ಬೆಂಗಳೂರು ಮೆಟ್ರೋ ರೈಲು ನಿಗಮವು ಒಎನ್​​ಡಿಸಿ (ಓಪನ್‌ ನೆಟ್‌ವರ್ಕ್‌ ಫಾರ್‌ ಡಿಜಿಟಲ್‌ ಕಾಮರ್ಸ್‌) ಮೂಲಕ ಐದು ಆ್ಯಪ್‌ಗಳಲ್ಲಿ ನಮ್ಮ ಮೆಟ್ರೋದ ಟಿಕೆಟ್‌ ಸೌಕರ್ಯ ಕಲ್ಪಿಸಲಿದೆ.

ಗುಲಾಬಿ ಮಾರ್ಗಕ್ಕೆ ಮಾರ್ಚ್‌ಗೆ 20 ಮೆಟ್ರೋ ರೈಲು: ಬಿಇಎಂಎಲ್‌ನಿಂದ ಭರವಸೆ

Jun 25 2025, 01:18 AM IST
ಕಾಳೇನ ಅಗ್ರಹಾರ - ನಾಗವಾರ (21.26ಕಿಮೀ) ನಡುವಿನ ನಮ್ಮ ಮೆಟ್ರೋ ಗುಲಾಬಿ ಮಾರ್ಗಕ್ಕಾಗಿ ಮುಂದಿನ ಮಾರ್ಚ್‌ ಅಂತ್ಯದೊಳಗೆ 20 ರೈಲುಗಳನ್ನು ಒದಗಿಸುವ ಭರವಸೆಯನ್ನು ಬಿಇಎಂಎಲ್‌ ನೀಡಿದೆ.

ಮೆಟ್ರೋ ನಿಲ್ದಾಣಗಳ 8 ಕಡೆ ಕೆಎಂಎಫ್‌ ಮಳಿಗೆಗೆ ಅವಕಾಶ: ಡಿಸಿಎಂ ಸೂಚನೆ

Jun 19 2025, 01:19 AM IST
ಮೆಟ್ರೋ ನಿಲ್ದಾಣಗಳಲ್ಲಿ ಮಳಿಗೆಗಳನ್ನು ತೆರೆಯಲು ಬಿಎಂಆರ್‌ಸಿಎಲ್‌ಗೆ ಅರ್ಜಿ ಹಾಕಲು ಕೆಎಂಎಫ್‌ಗೆ ಸೂಚನೆ ನೀಡಿದ್ದು, 10 ಸ್ಥಳಗಳಲ್ಲಿ 8 ಕಡೆ ನಂದಿನಿ ಮಳಿಗೆಗಳನ್ನು ತೆರೆಯಲು ಅವಕಾಶ ನೀಡುವಂತೆ ಬಿಎಂಆರ್‌ಸಿಎಲ್‌ಗೆ ನಿರ್ದೇಶನ ನೀಡಿದ್ದೇನೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ತಿಳಿಸಿದರು.

ನಮ್ಮ ಮೆಟ್ರೋ 3ನೇ ಹಂತದ ಯೋಜನೆ : 45 ಎಕ್ರೆ ಬದಲು 9 ಎಕ್ರೆ ಸಾಕೆಂದಿದೆ

Jun 18 2025, 09:06 AM IST

ನಮ್ಮ ಮೆಟ್ರೋದ 3ನೇ ಹಂತದ ಯೋಜನೆಗೆ ಹೆಬ್ಬಾಳದಲ್ಲಿ ಈ ಮೊದಲು 45 ಎಕರೆ ಕೇಳಿದ್ದ ಬೆಂಗಳೂರು ಮೆಟ್ರೋ ರೈಲು ನಿಗಮವು ಇದೀಗ ಯೋಜನೆ ಸ್ವರೂಪ ಬದಲಿಸಿಕೊಳ್ಳುತ್ತಿದ್ದು ಕೇವಲ 9 ಎಕರೆ ನೀಡುವಂತೆ ಬೇಡಿಕೆ ಇಟ್ಟಿದೆ

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 21
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved