ಹೆಬ್ಬಾಳ-ಜೆಪಿನಗರ, ಹೊಸಹಳ್ಳಿ - ಕಡಬಗೆರೆಗೆ ಮೆಟ್ರೋ
Mar 15 2024, 01:20 AM ISTಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆ ಬಳಿಕ ಸಚಿವ ಕೃಷ್ಣ ಬೈರೇಗೌಡ ಮಾತನಾಡಿ, ಬೆಂಗಳೂರಿನ ಸಂಚಾರ ಸಮಸ್ಯೆ ಪರಿಹಾರಕ್ಕಾಗಿ ಮೆಟ್ರೋ ಸೂಕ್ತ ಪರಿಹಾರ. ಭವಿಷ್ಯದ ಅವಶ್ಯಕತೆಗೆ ಅನುಗುಣವಾಗಿ ಮೆಟ್ರೋ ಮೂರನೇ ಹಂತಕ್ಕೆ ಒಪ್ಪಿಗೆ ನೀಡಲಾಗಿದೆ ಎಂದು ಮಾಹಿತಿ ನೀಡಿದರು.