• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

18ರೊಳಗೆ ನಗರಕ್ಕೆ ಹಳದಿ ಮಾರ್ಗದ ಡ್ರೈವರ್‌ಲೆಸ್‌ ಮೆಟ್ರೋ: 4 ತಿಂಗಳ ಪರೀಕ್ಷೆ

Feb 07 2024, 01:47 AM IST
ನಮ್ಮ ಮೆಟ್ರೋ ಆರ್‌.ವಿ.ರಸ್ತೆ-ಬೊಮ್ಮಸಂದ್ರ ನಡುವಿನ ಹಳದಿ ಮಾರ್ಗಕ್ಕಾಗಿ ಚೀನಾದಿಂದ ಹೊರಟಿದ್ದ ಮೊದಲ ಚಾಲಕ ರಹಿತ ರೈಲು ಚೆನ್ನೈ ಬಂದರು ತಲುಪಿದ್ದು, ಫೆ.18ರೊಳಗೆ ಎಲೆಕ್ಟ್ರಾನಿಕ್‌ ಸಿಟಿಯ ಹೆಬ್ಬಗೋಡಿ ಡಿಪೋ ತಲುಪುವ ನಿರೀಕ್ಷೆಯಿದೆ.

ಗುಲಾಬಿ ಮಾರ್ಗ: ಕೆ. ಜಿ. ಹಳ್ಳಿಯಲ್ಲಿ ಮೆಟ್ರೋ ಸುರಂಗ ಕೆಲಸ ಶುರು

Feb 02 2024, 01:00 AM IST
ಗುಲಾಬಿ ಮಾರ್ಗದ ಸುರಂಗ ಕೊರೆವ ಕಾಮಗಾರಿಯಲ್ಲಿ ತೊಡಗಿದ್ದ ಏಳು ಯಂತ್ರಗಳು ಈಗಾಗಲೇ ತಮ್ಮ ಕೆಲಸವನ್ನು ಮುಗಿಸಿವೆ. ಇನ್ನು, ಸುರಂಗ ಮಾರ್ಗದಲ್ಲಿ ಹನ್ನೆರಡು, ಹಾಗೂ ಎತ್ತರಿಸಿದ ಮಾರ್ಗದಲ್ಲಿ ಆರು ನಿಲ್ದಾಣಗಳ ಕಾಮಗಾರಿ ಪ್ರಗತಿಯಲ್ಲಿದೆ.

ಕೈಕೊಟ್ಟ ವಿದ್ಯುತ್‌: ಬೈಯಪ್ಪನಹಳ್ಳಿ,ಎಂಜಿ ರಸ್ತೆ ನಡುವೆ ಮೆಟ್ರೋ ಸ್ಥಗಿತ

Jan 28 2024, 01:19 AM IST
ವಿದ್ಯುತ್‌ ಸಮಸ್ಯೆಯಿಂದಾಗಿ ಎಂಜಿ ರಸ್ತೆ- ಬೈಯಪ್ಪನಹಳ್ಳಿ ನಡುವೆ ನಮ್ಮ ಮೆಟ್ರೋ ಸಂಚಾರದಲ್ಲಿ ವ್ಯತ್ಯಯವಾಗಿದ್ದು, ಪ್ರಯಾಣಿಕರು ಪರದಾಡಿದರು.

ಜಿಗಣಿ, ಆನೇಕಲ್‌, ಸರ್ಜಾಪುರಕ್ಕೆ ಮೆಟ್ರೋ ರೈಲು: ಡಿಕೆಸು ಭರವಸೆ

Jan 25 2024, 02:05 AM IST
ಜಿಗಣಿ, ಆನೇಕಲ್‌, ಸರ್ಜಾಪುರಕ್ಕೆ ಮೆಟ್ರೋ ರೈಲು: ಡಿಕೆಸು ಭರವಸೆ26ರಿಂದ 3 ದಿನ ಪೀಣ್ಯ-ನಾಗಸಂದ್ರ ಮೆಟ್ರೋ ಇರಲ್ಲಗಣರಾಜ್ಯೋತ್ಸವ: ಮೆಟ್ರೋ ರಿಟರ್ನ್‌ ಜರ್ನಿ ಟಿಕೆಟ್ ಲಭ್ಯ

ಮಾರ್ಚ್‌ ಅಂತ್ಯಕ್ಕೆ ಮೆಟ್ರೋ 3ನೇಹಂತಕ್ಕೆ ಕೇಂದ್ರದ ಗ್ರೀನ್‌ ಸಿಗ್ನಲ್‌?

Jan 18 2024, 02:04 AM IST
ನಮ್ಮ ಮೆಟ್ರೋ 3ನೇ ಹಂತಕ್ಕೆ ಕೇಂದ್ರ ಸರ್ಕಾರ ಮಾರ್ಚ್‌ನಲ್ಲಿ ಅನುಮೋದನೆ ಕೊಡುವ ಸಾಧ್ಯತೆ ಇದೆ.

ಪ್ರಯಾಣಿಕರೇ ಗಮನಿಸಿ: ನಾಗಸಂದ್ರ-ಮಾದಾವರ ಮೆಟ್ರೋ ಮತ್ತೆ ವಿಳಂಬ

Jan 15 2024, 01:45 AM IST
ಪ್ರಯಾಣಿಕರೇ ಗಮನಿಸಿ: ನಾಗಸಂದ್ರ-ಮಾದಾವರ ಮೆಟ್ರೋ ಮತ್ತೆ ವಿಳಂಬ; 7 ವರ್ಷದಿಂದ ನಡೆಯುತ್ತಿದೆ 3.7 ಕಿ.ಮೀ. ಉದ್ದದ ಕಾಮಗಾರಿ । ಹಳಿ ಅಳವಡಿಕೆ ಬಾಕಿ

ಮೆಟ್ರೋ ಫ್ಲಾಟ್‌ಫಾರಂ ‘ಸ್ಕ್ರೀನ್‌ ಡೋರ್‌’ಗೆ ಒತ್ತಡ

Jan 07 2024, 01:30 AM IST
ಬೆಂಗಳೂರಿನ ನಮ್ಮ ಮೆಟ್ರೋ ನಿಲ್ದಾಣಗಳಲ್ಲಿ ಸ್ಕ್ರೀನ್‌ ಡೋರ್‌ ಅಳವಡಿಕೆಗೆ ತಜ್ಞರು ಆಗ್ರಹಿಸಿದ್ದಾರೆ.

ಬೆಂಗಳೂರು: ಮೆಟ್ರೋ ಹಳಿಗೆ ಹಾರಿ ಆತ್ಮಹತ್ಯೆಗೆ ಯುವಕ ಯತ್ನ!

Jan 06 2024, 02:00 AM IST
ಬೆಂಗಳೂರಿನ ಜಾಲಹಳ್ಳಿಯ ಮೆಟ್ರೋ ನಿಲ್ದಾಣದಲ್ಲಿ ಹಳಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಕೇರಳದ ಅಲೆಪಿಯ ಯುವಕ

ಮೆಟ್ರೋ ನೇರಳೆ ಮಾರ್ಗ ಪೂರ್ಣವಾದರೂನಿರೀಕ್ಷಿತ ಏರಿಕೆ ಕಾಣದ ಪ್ರಯಾಣಿಕರ ಸಂಖ್ಯೆ

Dec 20 2023, 01:15 AM IST
ಕಳೆದ ಅಕ್ಟೋಬರ್‌ನಲ್ಲಿ ನೇರಳೆ ಮಾರ್ಗ ಪೂರ್ಣಗೊಂಡು 43.49 ಕಿಮೀ ಸಂಚಾರ ಸೇವೆ ಆರಂಭಿಸಿದಾಗ ಹಸಿರು ಮಾರ್ಗವೂ ಸೇರಿ ತಿಂಗಳಿಗೆ ಸರಾಸರಿ 7.50 ಲಕ್ಷ ಪ್ರಯಾಣಿಕರು ಸಂಚರಿಸುವ ನಿರೀಕ್ಷೆಯಿತ್ತು. ಆದರೆ, ಎರಡು ತಿಂಗಳಲ್ಲಿ ಒಂದೆರಡು ದಿನ ಮಾತ್ರ ಇಷ್ಟು ಪ್ರಯಾಣಿಕರು ಸಂಚರಿಸಿದ್ದು ನಿರೀಕ್ಷಿಸಿದಷ್ಟು ಪ್ರಯಾಣಿಕರು ಸಂಚರಿಸಿಲ್ಲ.

ಮತ್ತೆ ಸಂಸದನಾದರೆ ಶಿವಮೊಗ್ಗ- ಭದ್ರಾವತಿಗೆ ಮೆಟ್ರೋ ವ್ಯವಸ್ಥೆ: ರಾಘವೇಂದ್ರ ಭರವಸೆ

Oct 23 2023, 12:15 AM IST
ನಗರಸಭೆ ವತಿಯಿಂದ ದಸರಾ ಅಂಗವಾಗಿ ರಸಮಂಜರಿ ಕಾರ್ಯಕ್ರಮ
  • < previous
  • 1
  • ...
  • 12
  • 13
  • 14
  • 15
  • 16
  • 17
  • 18
  • 19
  • 20
  • next >

More Trending News

Top Stories
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved