• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಟೀಂ ಮೈಸೂರು ತಂಡದಿಂದ ಎಸ್ಸೆಸ್ಸೆಲ್ಸಿ, ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

May 29 2024, 12:47 AM IST
ಪ್ರತಿಭೆಗೆ ಮನ್ನಣೆ ನೀಡುವ ಇಂತಹ ವಿಶಿಷ್ಟ ಸೇವಾ ಕಾರ್ಯವನ್ನು ಮತ್ತು ನಿಸ್ವಾರ್ಥ ಸಾಮಾಜಿಕ ಸೇವೆಯನ್ನು ಸಲ್ಲಿಸುತ್ತಿರುವ ಟೀಂ ಮೈಸೂರಿನ ಕಾರ್ಯ ವೈಖರಿಗಳ ಬಗ್ಗೆ ಸಂತಸ ಹಾಗೂ ಮೆಚ್ಚುಗೆ ವ್ಯಕ್ತಪಡಿಸಿದರು.

ಮೈಸೂರು-ಕೊಡಗು ಚತುಷ್ಪಥ ಟೆಂಡರ್‌ ಪ್ರಕ್ರಿಯೆ ಮುಕ್ತಾಯ

May 27 2024, 01:01 AM IST
ಮೈಸೂರು ಕೊಡಗು ಚತುಷ್ಪಥ ರಸ್ತೆಗೆ ಟೆಂಡರ್‌ ಪ್ರಕ್ರಿಯೆ ಮುಕ್ತಾಯವಾಗಿದೆ. ಒಟ್ಟು 5 ಹಂತಗಳ ಕಾಮಗಾರಿ ಗುರುತಿಸಲಾಗಿದೆ.

ಮೋದಿ ಮೈಸೂರು ಭೇಟಿ ಬಿಲ್‌ ₹3.3 ಕೋಟಿ ಬಾಕಿ!

May 26 2024, 01:36 AM IST
ಕಳೆದ ವರ್ಷ ಏಪ್ರಿಲ್‌ನಲ್ಲಿ ಮೈಸೂರಿನಲ್ಲಿ ಆಯೋಜಿಸಿದ್ದ ಹುಲಿ ಯೋಜನೆ 50ರ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ಪ್ರಧಾನಿ ಮೋದಿ ಅವರ ಆತಿಥ್ಯದ ಬಿಲ್‌ ಬಾಕಿ ಪಾವತಿಸಲು ಕೇಂದ್ರದ ಅಧಿಕಾರಿಗಳೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಹೇಳಿದರು.

ಮೈಸೂರು: ಎಲ್‌ಪಿಜಿ ಸೋರಿಕೆ - ನಾಲ್ವರ ದುರ್ಮರಣ

May 23 2024, 09:52 AM IST

ಅನಿಲ ಸೋರಿಕೆಯಿಂದಾಗಿ ಒಂದೇ ಕುಟುಂಬದ ನಾಲ್ವರು ಉಸಿರುಗಟ್ಟಿ ಮೃತಪಟ್ಟಿರುವ ದಾರುಣ ಘಟನೆ ನಗರದ ಯರಗನಹಳ್ಳಿಯಲ್ಲಿ ಮಂಗಳವಾರ ರಾತ್ರಿ ನಡೆದಿದೆ.

ಮೈಸೂರು ಮೆಡಿಕಲ್‌ ಕಾಲೇಜು ಶತಮಾನೋತ್ಸವ ಸಮಾರಂಭ, ಹಿರಿಯ ವಿದ್ಯಾರ್ಥಿಗಳಿಗೆ ಸನ್ಮಾನ

May 21 2024, 12:43 AM IST
ಮೈಸೂರು ಮೆಡಿಕಲ್‌ ಕಾಲೇಜಿನ ಶತಮಾನೋತ್ಸವ ಸಮಾರಂಭ ನಡೆಯಿತು. ಕಾಲೇಜಿನ ಹಿರಿಯ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ಇಡೀ ರಾತ್ರಿ ಧಾರಾಕಾರ ಮಳೆ: ಬೆಂಗಳೂರು- ಮೈಸೂರು ಹೆದ್ದಾರಿ ಜಲಾವೃತ

May 15 2024, 01:33 AM IST
ಸೋಮವಾರ ರಾತ್ರಿ ಆರಂಭವಾದ ಮಳೆ ಮುಂಜಾನೆ ವರೆವಿಗೂ ಧಾರಾಕಾರವಾಗಿ ಸುರಿದ ಪರಿಣಾಮ ರಸ್ತೆ ಮಧ್ಯೆ ಸುಮಾರು 3 ಅಡಿ ಯಷ್ಟು ನೀರು ನಿಂತಿದೆ. ಹೆದ್ದಾರಿ ಪಕ್ಕದಲ್ಲಿನ ಖಾಸಗಿ ಲಾಡ್ಜ್, ಅಂಡಗಿ ಮಳಿಗೆಗಳಿಗೂ ಸಹ ನೀರು ನುಗ್ಗಿದೆ. ಇದರಿಂದ ನೀರು ಹೊರ ಹಾಕಲು ಸಿಬ್ಬಂದಿ ಹೈರಾಣಾಗಿದ್ದಾರೆ. ರಸ್ತೆ ಬದಿಯಲ್ಲಿ ಚರಂಡಿ ವ್ಯವಸ್ಥೆ ಇಲ್ಲದೆ ಮಳೆ ನೀರು ಹರಿದು ಹೋಗಲು ಸಾಧ್ಯವಾಗದ ಕಾರಣ ಈ ಪರಿಸ್ಥಿತಿ ನಿರ್ಮಾಣವಾಗಿದೆ.

ಬೆಂ- ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಸಂಚಾರ ನಿಯಮ ಉಲ್ಲಂಘನೆ

May 14 2024, 01:00 AM IST
ಎಕ್ಸ್ ಪ್ರೆಸ್ ವೇನಲ್ಲಿ 100 ಕಿಮೀ ಗಿಂತಲೂ ವೇಗ ಮೀರಿ ಚಾಲಕರು ವಾಹನಗಳ ಚಲಾಯಿಸುತ್ತಿರುವುದರಿಂದ ಅಪಘಾತಗಳು ಸಂಭವಿಸಿ ಸಾವು- ನೋವು ಉಂಟಾಗುತ್ತಿವೆ. ಇದನ್ನು ತಡೆಗಟ್ಟುವ ಉದ್ದೇಶದಿಂದ ಹಾಗೂ ಸಂಚಾರಿ ನಿಯಮ ಉಲ್ಲಂಘನೆ ಪ್ರಕರಣಗಳನ್ನು ಪತ್ತೆಹಚ್ಚಲು ಹೆದ್ದಾರಿಯಲ್ಲಿ ಸಿಸಿ ಕ್ಯಾಮೆರಾ ಗಳನ್ನು ಅಳವಡಿಸಲಾಗಿದೆ.

ಪತ್ರಕರ್ತನಿಗೆ ಓದುವ ಹವ್ಯಾಸ ಬಹಳ ಮುಖ್ಯ: ಮೈಸೂರು ಮಾನಸ ಗಂಗೋತ್ರಿಯ ಪ್ರೊ.ಎಂ.ಎಸ್. ಸ್ವಪ್ನ

May 10 2024, 01:32 AM IST
ಪತ್ರಿಕೋದ್ಯಮವನ್ನು ವೃತ್ತಿಯಾಗಿಸಿಕೊಳ್ಳುವವರಿಗೆ ಬರವಣಿಗೆ ಬಹಳ ಮುಖ್ಯ. ಅದಕ್ಕಾಗಿ ಹೆಚ್ಚು ಓದಬೇಕು ಎಂದು ಮೈಸೂರು ವಿಶ್ವವಿದ್ಯಾನಿಲಯದ ಮಾನಸ ಗಂಗೋತ್ರಿಯ ಪ್ರೊ.ಎಂ.ಎಸ್. ಸ್ವಪ್ನ ಅಭಿಪ್ರಾಯಪಟ್ಟರು. ಹಾಸನದಲ್ಲಿ ಆಯೋಜಿಸಿದ್ದ ಶೈಕ್ಷಣಿಕ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

ಗಲ್ಲಿ ಗಲ್ಲಿ ಸುತ್ತಿದ ಮೈಸೂರು ಮಹಾರಾಜ : ದಲಿತರ ಮನೆಯಲ್ಲಿ ಉಪಹಾರ

May 06 2024, 12:36 AM IST
ಮೈಸೂರು ಮಹಾರಾಜ ಯದುವೀರ ಶ್ರೀಕಂಠದತ್ತ ಒಡೆಯರು ಗಲ್ಲಿ ಗಲ್ಲಿ, ಹಳ್ಳಿ ಹಳ್ಳಿ ಸುತ್ತಿ ಮತಯಾಚನೆ ಮಾಡಿದರು.

ಮೈಸೂರು ಎಂಐಟಿ ಎಂಜಿನಿಯರ್ ವಿದ್ಯಾರ್ಥಿಗಳಿಂದ ಕುಂತಿಬೆಟ್ಟದಲ್ಲಿ ಶ್ರಮದಾನ

May 06 2024, 12:30 AM IST
ಮೈಸೂರು ಎಂಐಟಿ ಕಾಲೇಜಿನ ಶ್ರಮದಾನದಲ್ಲಿ ಎಂಐಟಿ ಸಂಸ್ಥೆ ಅಧ್ಯಕ್ಷ ನ್ಯಾಮನಹಳ್ಳಿ ಮುರಳಿ, ಪ್ರಾಂಶುಪಾಲ ನರೇಶ್ ಕುಮಾರ್, ಸಿಎಸ್ ವಿಭಾಗದ ಮುಖ್ಯಸ್ಥ ಡಾ.ಶಿವಮೂರ್ತಿ ನೇತೃತ್ವದಲ್ಲಿ ವಿದ್ಯಾರ್ಥಿಗಳಾದ ಎಸ್.ಮನೋಜ್, ಜಿ.ಮಿಲಿಂದ್ ಶರ್ಮಾ, ಕೆ.ನಿಸರ್ಗ, ಬಿ.ಎಸ್.ನಿಶಾಂತ್ ಕುಮಾರ್, ಪಿ.ಆರ್.ನಿಶಾಂತ್, ಎನ್.ಆರ್.ಪ್ರವೀಣ್, ಆರ್.ನಿತಿನ್, ಎಸ್.ರಕ್ಷಿತ್, ರವೀಂದ್ರ ಗೌಡ ಎಸ್ ಪಾಟೀಲ್, ಎಸ್.ಸಮರ್ಥ ಚೌದರಿ, ಆರ್.ಶ್ರೇಯಸ್, ಜಿ.ಎನ್.ಸುಮಂತ್ ಸೇರಿದಂತೆ ಅನೇಕ ವಿದ್ಯಾರ್ಥಿಗಳಿದ್ದರು.
  • < previous
  • 1
  • ...
  • 16
  • 17
  • 18
  • 19
  • 20
  • 21
  • 22
  • 23
  • 24
  • ...
  • 27
  • next >

More Trending News

Top Stories
ಕದನ ವಿರಾಮಕ್ಕೆ ಭಾರತ ಒಪ್ಪಿದ್ದು ಏಕೆ?
ಕದನ ವಿರಾಮವೇ ಆಗಬಾರದಿತ್ತು - ಪಾಕಿಸ್ತಾನವನ್ನು 4 ರಾಷ್ಟ್ರವಾಗಿ ಚಿಂದಿ ಚಿಂದಿ ಮಾಡಬೇಕಿತ್ತು
ಹನಿಮೂನ್ ಮೊಟಕುಗೊಳಿಸಿ ಯುದ್ಧಕ್ಕೆ ತೆರಳಿದ ಉ.ಕ.ಯೋಧ
ಪಾಕ್ ಶೆಲ್‌ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved