• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜನಪದ ಸಾಹಿತ್ಯದಲ್ಲಿ ರೈತನ ಬದುಕು: ಮೈಸೂರು ಕೃಷ್ಣಮೂರ್ತಿ

Mar 25 2024, 12:48 AM IST
ಸಕಲೇಶಪುರದಲ್ಲಿ ನಡೆಯುತ್ತಿರುವ 22ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಜನಪದ ಸಾಹಿತ್ಯದಲ್ಲಿ ರೈತಪರ ಚಿಂತನೆಗಳು ಎಂಬ ವಿಚಾರವಾಗಿ ಸಾಹಿತಿ ಮೈಸೂರು ಕೃಷ್ಣಮೂರ್ತಿ ಮಾತನಾಡಿದರು.

ಕೊಡಗು-ಮೈಸೂರು ಚೆಕ್‌ಪೋಸ್ಟ್‌: ಬಸ್‌ಗಳ ತಪಾಸಣೆ

Mar 25 2024, 12:48 AM IST
ಮೈಸೂರು ಕಡೆಯಿಂದ ತಪಾಸಣಾ ಕೇಂದ್ರ ಮೂಲಕ ಮಡಿಕೇರಿ ಕಡೆಗೆ ತೆರಳುತ್ತಿದ್ದ ಬಸ್‌ಗಳಲ್ಲಿ ಪ್ರಯಾಣಿಕರ ಲಗೇಜ್‌ಗಳನ್ನು ತಪಾಸಣೆಗೆ ಒಳಪಡಿಸಿ ಅಕ್ರಮ ಹಣ ಸಾಗಾಟದ ಬಗ್ಗೆ ಪರಿಶೀಲನೆ ನಡೆಸಿದರು.

ಮೈಸೂರು ಲೋಕಸಭಾ ಕ್ಷೇತ್ರದಲ್ಲಿ 13 ಬಾರಿ ‘ಕೈ’, 4 ಬಾರಿ ‘ಕಮಲ’ಕ್ಕೆ ಜೈ...!

Mar 22 2024, 01:08 AM IST

ಮೈಸೂರು ಲೋಕಸಭಾ ಕ್ಷೇತ್ರ ಮೊದಲ ಸಾರ್ವತ್ರಿಕ ಚುನಾವಣೆಯಿಂದಲೂ ಅಸ್ತಿತ್ವದಲ್ಲಿದೆ. ಈವರೆಗೆ ನಡೆದಿರುವ 17 ಚುನಾವಣೆಗಳ ಪೈಕಿ 13 ರಲ್ಲಿ ಕಾಂಗ್ರೆಸ್ ಹಾಗೂ 4 ಬಾರಿ ಬಿಜೆಪಿ ಜಯಭೇರಿ ಬಾರಿಸಿವೆ.

ಆದಿಚುಂಚನಗಿರಿಗೆ ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್‌ ಕೃಷ್ಣದತ್ತ ಒಡೆಯರ್ ಭೇಟಿ

Mar 18 2024, 01:52 AM IST
ಬಿಜೆಪಿಯಿಂದ ಮೈಸೂರು-ಕೊಡಗು ಕ್ಷೇತ್ರದ ಅಭ್ಯರ್ಥಿ ಎಂದು ತಮ್ಮನ್ನು ಘೋಷಣೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಕೊಡಗು ಮತ್ತು ಮೈಸೂರಿನಲ್ಲಿ ಆಯೋಜಿಸಿದ್ದ ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗಿ ಇಂದು ಶ್ರೀಕಾಲಭೈರವೇಶ್ವರ ಸ್ವಾಮಿ ಮತ್ತು ನಿರ್ಮಲಾನಂದನಾಥ ಸ್ವಾಮೀಜಿ ಅವರ ದರ್ಶನ ಪಡೆದು ಎಲ್ಲವೂ ಯಶಸ್ವಿಯಾಗಲಿ ಎಂದು ಪ್ರಾರ್ಥನೆ ಸಲ್ಲಿಸಿದ್ದೇನೆ.

ಡಾ. ಗಂಗೂಬಾಯಿ ಹಾನಗಲ್‌ ಗುರುಕುಲ ಟ್ರಸ್ಟ್‌ ಮೈಸೂರು ಸಂಗೀತ ವಿವಿ ತೆಕ್ಕೆಗೆ

Mar 15 2024, 01:19 AM IST
ಗುರುಶಿಷ್ಯ ಪರಂಪರೆಯ ದೇಶದ ಏಕೈಕ ಗುರುಕುಲ ಎನಿಸಿದ ಇಲ್ಲಿನ ಡಾ. ಗಂಗೂಬಾಯಿ ಹಾನಗಲ್‌ ಗುರುಕುಲ ಟ್ರಸ್ಟ್‌ನ್ನು ಸರ್ಕಾರ ಮೈಸೂರಿನ ಗಂಗೂಬಾಯಿ ಹಾನಗಲ್‌ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವ ವಿದ್ಯಾಲಯದ ವ್ಯಾಪ್ತಿಗೆ ಸೇರಿಸಿ ಆದೇಶಿಸಿದೆ.

ಶೃಂಗೇರಿ ಶ್ರೀ ಶಾರದಾ ಪೀಠಕ್ಕೆ ಮೈಸೂರು ಮಹಾರಾಜ ಯದುವೀರ್‌ ಭೇಟಿ

Mar 11 2024, 01:20 AM IST
ಮೈಸೂರು ಕೊಡಗು ಲೋಕಸಭಾ ಕ್ಷೇತ್ರಕ್ಕೆ ಹಾಲಿ ಸಂಸದ ಪ್ರತಾಪ್‌ ಸಿಂಹ ಹೆಸರು ಕೈಬಿಟ್ಟು ಮೈಸೂರು ಮಹಾರಾಜ ಯದುವೀರ್‌ ಕೃಷ್ಣ ದತ್ತ ಹೆಸರು ಚರ್ಚೆಗೆ ಬರುತ್ತಿರುವ ನಡುವೆಯೇ ಭಾನುವಾರ ಮಹಾರಾಜ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಶೃಂಗೇರಿ ಶಾರದಾ ಪೀಠಕ್ಕೆ ಭೇಟಿ ನೀಡಿ ಶ್ರೀ ಶಾರದಾಂಬೆ ದರ್ಶನ ಪಡೆದು, ಜಗದ್ಗುರುಗಳ ಆಶೀರ್ವಾದ ಪಡೆದಿರುವುದು ಮತ್ತಷ್ಟು ಕುತೂಹಲ ಕೆರಳಿಸಿದೆ.

ಇಂದಿನಿಂದ 12ರವರೆಗೆ ಬೆಂಗಳೂರು-ಮೈಸೂರು ನಡುವಿನ ಹಲವು ರೈಲುಗಳು ರದ್ದು

Mar 05 2024, 01:32 AM IST
ಕೆಂಗೇರಿ-ಹೆಜ್ಜಾಲ ನಡುವಿನ ಲೆವೆಲ್ ಕ್ರಾಸಿಂಗ್ ಗೇಟ್ ನಂ.15ರ ಬಳಿಯ ಕಾಮಗಾರಿ ಹಿನ್ನೆಲೆಯಲ್ಲಿ, ಬೆಂಗಳೂರು-ಮೈಸೂರು ನಡುವೆ ಪ್ರಯಾಣಿಸುವ ಕೆಲವು ರೈಲುಗಳ ಸಂಚಾರವನ್ನು ಮಾರ್ಚ್ 6, 7, 8, 12 ಮತ್ತು 13ರ ತನಕ ರದ್ದುಗೊಳಿಸಲಾಗಿದೆ. ಕೆಲವು ರೈಲುಗಳ ಸಂಚಾರವನ್ನು ಭಾಗಶಃ ರದ್ದುಗೊಳಿಸಲಾಗಿದೆ.

ಲೀಡ್‌ ಜೊತೆ.. ಎಸ್.ಎಂ. ಕೃಷ್ಣ, ಜಾವಗಲ್ ಶ್ರೀನಾಥ್ ಸೇರಿದಂತೆ ನಾಲ್ವರಿಗೆ ಮೈಸೂರು ವಿವಿ ಗೌರವ ಡಾಕ್ಟರೇಟ್ ಪ್ರದಾನ

Mar 04 2024, 01:16 AM IST
ಮೈಸೂರು ವಿವಿ ಕ್ರಾಫರ್ಡ್ ಭವನದಲ್ಲಿ ಭಾನುವಾರ ನಡೆದ 104ನೇ ಘಟಿಕೋತ್ಸವದಲ್ಲಿ ನಾಲ್ವರಿಗೂ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋತ್ ಅವರು ಗೌರವ ಡಾಕ್ಟರೇಟ್ ಪ್ರದಾನ ಮಾಡಿದರು. ಜಯದೇವ ಹೃದ್ರೋಗ ಸಂಸ್ಥೆಯ ನಿವೃತ್ತ ನಿರ್ದೇಶಕ ಡಾ.ಸಿ.ಎನ್. ಮಂಜುನಾಥ್‌ ಘಟಿಕೋತ್ಸವ ಭಾಷಣ ಮಾಡಿದರು. ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್, ಕುಲಪತಿ ಪ್ರೊ.ಎನ್.ಕೆ. ಲೋಕನಾಥ್, ಕುಲಸಚಿವರಾದ ವಿ.ಆರ್. ಶೈಲಜಾ, ಪ್ರೊ.ಕೆ.ಎಂ. ಮಹದೇವನ್‌ ಇದ್ದರು.

ಕನಕಗಿರಿ ಉತ್ಸವದಲ್ಲಿ ವಿಶ್ವವಿಖ್ಯಾತ ಮೈಸೂರು ಮಾದರಿ ಜಂಬು ಸವಾರಿ

Mar 03 2024, 01:30 AM IST
ವಿಜಯನಗರ ಸಾಮ್ರಾಜ್ಯದ ಸಾಮಂತರ ನೆಲದಲ್ಲಿ ವಿಶ್ವ ಪರಂಪರೆ ತಾಣವಾದ ಹಂಪಿಯ ವಿರೂಪಾಕ್ಷ ದೇವಸ್ಥಾನದ ಆನೆ ಮೇಲೆ ಕನಕಾಚಲಪತಿಯನ್ನು ಮೆರವಣಿಗೆ ಮಾಡಿರುವುದು ಹೊಸ ಇತಿಹಾಸಕ್ಕೆ ಸಾಕ್ಷಿಯಾಯಿತು.

ನಾಳೆ ಮೈಸೂರು ವಿವಿ 104ನೇ ಘಟಿಕೋತ್ಸವ: 32249 ಮಂದಿಗೆ ಪದವಿ ಪ್ರದಾನ

Mar 02 2024, 01:48 AM IST
ಘಟಿಕೋತ್ಸವದಲ್ಲಿ 19992 ಮಹಿಳೆಯರು (ಶೇ.61.99), 12257 ಪುರುಷರು (ಶೇ.38) ಸೇರಿದಂತೆ ಒಟ್ಟು 32249 ವಿದ್ಯಾರ್ಥಿಗಳು ವಿವಿಧ ಪದವಿ ಪಡೆದುಕೊಳ್ಳಲಿದ್ದಾರೆ. 45 ಮಹಿಳೆಯರು ಮತ್ತು 55 ಪುರುಷರು ಸೇರಿದಂತೆ ಒಟ್ಟು 100 ಮಂದಿಗೆ ವಿವಿಧ ವಿಷಯಗಳಲ್ಲಿ ಪಿಎಚ್‌.ಡಿ ಪದವಿ ಪ್ರದಾನ ಮಾಡಲಾಗುವುದು. ಒಟ್ಟು 436 ಪದಕಗಳು ಮತ್ತು 266 ನಗದು ಬಹುಮಾನಗಳನ್ನು 252 ಅಭ್ಯರ್ಥಿಗಳು ಪಡೆದುಕೊಂಡಿದ್ದು, ಅವರಲ್ಲಿ 174 ಮಹಿಳೆಯರೇ ಇದ್ದಾರೆ.
  • < previous
  • 1
  • ...
  • 19
  • 20
  • 21
  • 22
  • 23
  • 24
  • 25
  • 26
  • 27
  • next >

More Trending News

Top Stories
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
ರಾಜ್ಯದ 14 ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಮಳೆಯಾಗುವ ಸಾಧ್ಯತೆ
ಬಾಂಗ್ಲಾ: ಯೂನಸ್‌ ಸರ್ಕಾರದಿಂದ ಹಸೀನಾರ ಅವಾಮಿ ಪಕ್ಷ ಬ್ಯಾನ್‌
ಕಾಶ್ಮೀರ ವಿವಾದ ಮಧ್ಯಸ್ಥಿಕೆಗೆ ಟ್ರಂಪ್ ಇಂಗಿತ : ಪಾಕ್ ಸ್ವಾಗತ
ಭಾರತದ ಸೇನಾ ದಾಳಿಗೆ ಪಾಕ್‌ ಬಳಿ ಕ್ಷಮೆ ಕೇಳಿದ ಯೂಟ್ಯೂಬರ್‌ ರಣವೀರ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved