• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಂಸತ್‌ ದಾಳಿ: ಮೈಸೂರು ವ್ಯಕ್ತಿ ಸೇರಿ ಐವರ ಮಂಪರು ಪರೀಕ್ಷೆ

Jan 13 2024, 01:33 AM IST
ಡಿ.13ರಂದು ಸಂಸತ್ತಿನ ಒಳಗೆ ಹೊಗೆ ಬಾಂಬ್‌ ಸಿಡಿಸಿ ದಾಳಿ ನಡೆಸಿದ ಪ್ರಕರಣದ 6 ಆರೋಪಿಗಳ ಪೈಕಿ ಐವರಿಗೆ ಶುಕ್ರವಾರ ಸುಳ್ಳುಪತ್ತೆ ಪರೀಕ್ಷೆ ಮತ್ತು ಮಂಪರು ಪರೀಕ್ಷೆ ನಡೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಾಯಲ್ ಚಾಲೆಂಜರ್ಸ್ ಮೈಸೂರು ತಂಡಕ್ಕೆ ಬಹುಮಾನ

Jan 13 2024, 01:31 AM IST
ರಾಜ್ಯ ಮಟ್ಟದ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿ

ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಜಿಪಿಎಸ್‌ ಟೋಲ್‌ ಶೀಘ್ರ ನಿರ್ಮಾಣ

Jan 07 2024, 01:30 AM IST
ಜಿಪಿಎಸ್‌ ಆಧರಿಸಿ ವಾಹನಗಳಿಗೆ ಸುಂಕ ವಿಧಿಸುವ ವಿಭಿನ್ನ ಪ್ರಯತ್ನಕ್ಕೆ ಕೇಂದ್ರ ಸರ್ಕಾರ ಮುಂದಾಗಿದೆ. ಇದರ ಭಾಗವಾಗಿ ಮೊದಲಿಗೆ ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಇದನ್ನು ಅಳವಡಿಸಲಾಗುತ್ತದೆ. ಇದರಲ್ಲಿ ವಾಹನ ಎಷ್ಟು ದೂರಕ್ಕೆ ಪ್ರಯಾಣಿಸುತ್ತದೋ ಅಷ್ಟೇ ದೂರಕ್ಕೆ ಸುಂಕ ಕಡಿತವಾಗುತ್ತದೆ.

ಮೈಸೂರು-ಕೊಡಗು ಕ್ಷೇತ್ರದಲ್ಲಿ ಮೋದಿ ನಿಂತರೂ ಬಿಜೆಪಿ ಗೆಲ್ಲುವುದಿಲ್ಲ: ಎಂ.ಲಕ್ಷ್ಮಣ್ ಭವಿಷ್ಯ

Jan 01 2024, 01:15 AM IST
ಈ ಬಾರಿ ಪ್ರತಾಪ್‌ಸಿಂಗ ಅವರಿಗೆ ಮೈಸೂರು-ಕೊಡಗು ಕ್ಷೇತ್ರದ ಟಿಕೆಟ್‌ ಸಿಗುವುದು ಸಂಶಯ. ಈ ಸಲ ಇಲ್ಲಿ ಮೋದಿ ನಿಂತರೂ ಬಿಜೆಪಿ ಗೆಲ್ಲಲ್ಲ ಎಂದು ಕೆಪಿಸಿಸಿ ವಕ್ತಾರ ಭವಿಷ್ಯ ನುಡಿಸಿದ್ದಾರೆ.

ಮೈಸೂರು ಹನುಮ ಹಬ್ಬದ ಪ್ರಚಾರ ರಥ ಉದ್ಘಾಟನೆ

Dec 21 2023, 01:16 AM IST
ಮೈಸೂರು ಹನುಮ ಹಬ್ಬದ ಪ್ರಚಾರ ರಥ ಉದ್ಘಾಟನೆ, ನಗರದಲ್ಲಿ ಡಿ.30 ರಂದು ನಡೆಯಲಿರುವ ಮೈಸೂರು ಹನುಮ ಹಬ್ಬ ಕಾರ್ಯಕ್ರಮದ ಪ್ರಚಾರ ರಥವನ್ನು ಅರಮನೆ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಮುಂಭಾಗ ಸಮಾಜ ಸೇವಕ ಡಿ.ಟಿ. ಪ್ರಕಾಶ್ ಉದ್ಘಾಟಿಸಿದರು.

ರಣಜಿ ಟ್ರೋಫಿಗೆ ರೆಡಿಯಾಗ್ತಿದೆ ಕರ್ನಾಟಕ ಟೀಂ: ಈ ಸಲ ಮೈಸೂರು, ಹುಬ್ಬಳ್ಳಿಯಲ್ಲೂ ಪಂದ್ಯ

Dec 18 2023, 02:00 AM IST
2023-24ರ ರಣಜಿ ಟ್ರೋಫಿ ಕ್ರಿಕೆಟ್‌ ಟೂರ್ನಿಗೆ ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆ (ಕೆಎಸ್‌ಸಿಎ)ಯಿಂದ 32 ಆಟಗಾರರ ಸಂಭವನೀಯ ಆಟಗಾರರ ಪಟ್ಟಿ ಪ್ರಕಟ. ಕೆಲ ಹೊಸ ಮುಖಗಳಿಗೆ ಮಣೆ. ಮುಂದಿನ ವಾರ 15 ಸದಸ್ಯರ ಅಂತಿಮ ತಂಡ ಪ್ರಕಟಗೊಳ್ಳುವ ನಿರೀಕ್ಷೆ.

ರೈಲ್ವೆ ಘಾಟ್‌ ಪ್ರದೇಶ ಹಳಿ ವಿದ್ಯುದೀಕರಣ ಜೂನ್‌ಗೆ ಪೂರ್ಣ: ಮೈಸೂರು ಎಡಿಆರ್‌ಎಂ

Dec 03 2023, 01:00 AM IST
ರೈಲ್ವೆ ಘಾಟ್ಟ್‌ ಹಳಿ ವಿದ್ಯುದೀಕರಣ ಕಾಮಗಾರಿ ಜೂನ್ನ್‌ಗೆ ಪೂರ್ಣಗೊಳ್ಳಲಿದೆ

ಮೈಸೂರು-ಕುಶಾಲನಗರ ಹೆದ್ದಾರಿ ಕಾಮಗಾರಿ ವರ್ಷದಲ್ಲಿ ಪೂರ್ಣ: ಪ್ರತಾಪ್‌ಸಿಂಹ

Nov 25 2023, 01:15 AM IST
ಮೈಸೂರಿನಿಂದ ಕುಶಾಲನಗರ ತನಕ ನಡೆಯಲಿರುವ ರಸ್ತೆ ಕಾಮಗಾರಿ ಹಿನ್ನೆಲೆಯಲ್ಲಿ ಈಗಾಗಲೇ ಕೆಲವು ಕೇಂದ್ರಗಳಲ್ಲಿ ಕಾಮಗಾರಿಗೆ ಅವಶ್ಯಕತೆ ಇರುವ ಯಂತ್ರೋಪಕರಣಗಳು ಬೀಡು ಬಿಟ್ಟಿದ್ದು, ಪ್ರಾಥಮಿಕ ಕಾಮಗಾರಿಗಳು ನಡೆಯುತ್ತಿವೆ. ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಅನುಮತಿ ಬಾಕಿ ಇದ್ದು, ಸದ್ಯದಲ್ಲಿಯೇ ಹುಣಸೂರಿನಲ್ಲಿ ಈ ಸಂಬಂಧ ಸಭೆ ನಡೆಯಲಿದೆ. ಹೆದ್ದಾರಿ ನಿರ್ಮಾಣ ನಂತರ ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಹಲವು ಪ್ರದೇಶಗಳು ಅಭಿವೃದ್ಧಿಗೊಳ್ಳಲಿವೆ

ಮೈಸೂರು ಮಹಾ ಸಂಸ್ಥಾನದಿಂದ ದೇವಿರಮ್ಮ ದೇವಿಗೆ ಮಡಿಲಕ್ಕಿ ಸಮರ್ಪಣೆ

Nov 14 2023, 01:18 AM IST
ಮೈಸೂರು ಮಹಾ ಸಂಸ್ಥಾನದಿಂದ ದೇವಿರಮ್ಮ ದೇವಿಗೆ ಮಡಿಲಕ್ಕಿ ಸಮರ್ಪಣೆ

9ರಂದು ಸಿಎಂ ಮೈಸೂರು ಮನೆ ಮುಂದೆ ಪ್ರತಿಭಟನೆ

Nov 06 2023, 12:46 AM IST
ದಾಬಸ್‌ಪೇಟೆ: ಕೃಷಿ ಪಂಪ್‌ಸೆಟ್‌ಗಳಿಗೆ ನಿರಂತರ 10 ಗಂಟೆ ಸಮರ್ಪಕ ವಿದ್ಯುತ್ ಪೂರೈಸಬೇಕು, ರೈತರಿಂದ ಸಾಲ ವಸೂಲಿ ಮಾಡುವುದನ್ನು ನಿಲ್ಲಿಸಬೇಕು, ರಾಜ್ಯ ಕಬ್ಬು ಬೆಳೆಗಾರರ ಸಂಘದ ವತಿಯಿಂದ ಮೈಸೂರಿನ ಸಿಎಂ ಮನೆ ಮುಂದೆ ನ.9ರಂದು ನಡೆಸುವ ಬೃಹತ್ ಧರಣಿ ಬೆಂಬಲಿಸಿ ಜಿಲ್ಲೆಯಿಂದ ನೂರಾರು ರೈತರು ಭಾಗವಹಿಸುತ್ತೇವೆ ಎಂದು ನೆಲಮಂಗಲ ತಾಲೂಕು ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ರಾಜೇಶ್ ತಿಳಿಸಿದರು.
  • < previous
  • 1
  • ...
  • 19
  • 20
  • 21
  • 22
  • 23
  • 24
  • 25
  • 26
  • 27
  • next >

More Trending News

Top Stories
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
ರಾಜ್ಯದ 14 ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಮಳೆಯಾಗುವ ಸಾಧ್ಯತೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved