• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸತತ 8ನೇ ವರ್ಷ ಇಂದೋರ್ ನಂ.1 ಮೈಸೂರು ದೇಶದ ನಂ.3 ಸ್ವಚ್ಛ ನಗರ

Jul 18 2025, 12:45 AM IST
10 ಲಕ್ಷಕ್ಕೂ ಹೆಚ್ಚಿನ ಜನಸಂಖ್ಯೆಯ ನಗರಗಳ ವಿಭಾಗದಲ್ಲಿ ಮಧ್ಯಪ್ರದೇಶದ ಇಂದೋರ್‌ ನಗರವು ದೇಶದಲ್ಲೇ ಅತ್ಯಂತ ಸ್ವಚ್ಛ ನಗರ(ಸೂಪರ್‌ ಸ್ವಚ್ಛ್‌ ಲೀಗ್‌) ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

ಕೆ.ಬಿ.ಗಣಪತಿ ಅವರಿಗೆ ಮೈಸೂರು ಜಿಲ್ಲಾ ಪತ್ರಕರ್ತರ ಸಂಘದಿಂದ ಶ್ರದ್ಧಾಂಜಲಿ

Jul 15 2025, 01:00 AM IST
ದೇವರಾಜ ಮಾರುಕಟ್ಟೆಯಲ್ಲಿ ರೈತರ ಸಮಸ್ಯೆ ತಿಳಿಸಿ, ಅಂದಿನ ಮಂತ್ರಿಗಳ ಕೈಲೂ ಸೈ ಎನಿಸಿಕೊಂಡವರು ಗಣಪತಿ. ಶಂಕರಲಿಂಗೇಗೌಡರನ್ನ ಎತ್ತರಕ್ಕೆ ಬೆಳೆಯಲು ಕಾರಣರಾಗಿದ್ದೇ ಮೈಸೂರು ಮಿತ್ರ ಪತ್ರಿಕೆ ಗಣಪತಿಯವರು. ಒಳ್ಳೆ ಕೆಲಸ ಮಾಡಿದ್ರೆ ಪ್ರಶಂಸೆ ಮಾಡಿದ್ದಾರೆ. ಆ ಹೊಗಳಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಹೊರತಲ್ಲ. ಗಣಪತಿಯವರ ಮಾತಿಗೆ ಎಲ್ಲರೂ ಗೌರವಿಸುತ್ತಿದ್ದರು.

ಮೈಸೂರು ವಿವಿಗೆ ಪ್ರೊ. ಮಾದಯ್ಯ ಕೊಡುಗೆ ಅಪಾರ

Jul 12 2025, 12:32 AM IST
ಪರಿಸರ ವಿಜ್ಞಾನದಲ್ಲಿ ಭೌತ, ರಸಾಯನ, ಜೀವ ವಿಜ್ಞಾನ, ಗಣಿತ- ಹೀಗೆ ಎಲ್ಲವೂ ಸೇರಿದೆ.

ಮೈಸೂರು, ಬನ್ನೇರುಘಟ್ಟ ಝೂ ಪ್ರವೇಶ ಶುಲ್ಕ ಶೇ.20ರಷ್ಟು ಹೆಚ್ಚಳ

Jul 11 2025, 11:44 AM IST

ಮೈಸೂರು ಮತ್ತು ಬನ್ನೇರುಘಟ್ಟ ಮೃಗಾಲಯಗಳ ಪ್ರವೇಶ ಶುಲ್ಕ ಶೇ.20ರಷ್ಟು ಹೆಚ್ಚಳಕ್ಕೆ ಕರ್ನಾಟಕ ಮೃಗಾಲಯ ಪ್ರಾಧಿಕಾರದ 159ನೇ ಆಡಳಿತ ಮಂಡಳಿ ಸಭೆ ನಿರ್ಧರಿಸಿದೆ.

ಮೈಸೂರು ವಿವಿ: ಮೌಲ್ಯಭವನದಲ್ಲೇ ಇನ್ನುಂದೆ ಸ್ನಾತಕೋತ್ತರ ಪರೀಕ್ಷೆ..!

Jul 11 2025, 12:31 AM IST
ಮೈಸೂರು ವಿಶ್ವವಿದ್ಯಾನಿಲಯದ 54 ವಿಭಾಗಗಳ ವಿದ್ಯಾರ್ಥಿಗಳು ಒಂದೇ ಸೂರಿನಡಿ ಪರೀಕ್ಷೆ ಬರೆದಾಗ ಸಾರ್ಥಕ ಭಾವನೆ ಬರುತ್ತದೆ. ಇದರಿಂದ ವಿದ್ಯಾರ್ಥಿಗಳಿಗೂ ಪರೀಕ್ಷೆಯ ಬಗ್ಗೆ ಶಿಸ್ತು ಬರಲಿದೆ. ಈವರೆಗೆ ಆಯಾ ವಿಭಾಗಗಳಲ್ಲೇ ಪರೀಕ್ಷೆಗಳು ನಡೆಯುತ್ತಿದ್ದಾಗ ಅದೇ ವಿಭಾಗಗಳ ಅಧ್ಯಾಪಕರು, ಪರಿವೀಕ್ಷಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು.

5- 6 ರಂದು ಮೈಸೂರು ಸಾಹಿತ್ಯ ಸಂಭ್ರಮ

Jul 02 2025, 11:49 PM IST
ಕನ್ನಡ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಪ್ರತ್ಯೇಕವಾಗಿ ಸಾಹಿತ್ಯಕ ಕಾರ್ಯಕ್ರಮ

ಈ ಬಾರಿ ವಿಜೃಂಭಣೆಯ ಮೈಸೂರು ದಸರಾ : ಮುಖ್ಯಮಂತ್ರಿ ಸಿದ್ದರಾಮಯ್ಯ

Jun 29 2025, 01:32 AM IST
‘ರಾಜ್ಯದಲ್ಲಿ ಉತ್ತಮ ಮಳೆಯಿಂದಾಗಿ ರೈತರು ಸಂತಸದಿಂದ ಇದ್ದಾರೆ. ಹೀಗಾಗಿ ಮೈಸೂರು ದಸರಾವನ್ನು ವಿಜೃಂಭಣೆಯಿಂದ ಆಚರಿಸಲು ತೀರ್ಮಾನಿಸಿದ್ದು, ಅಧಿಕ ಪಂಚಮಿ ಹಿನ್ನೆಲೆಯಲ್ಲಿ ದಸರಾ ಮಹೋತ್ಸವವನ್ನು ಹತ್ತು ದಿನಗಳ ಬದಲಿಗೆ ಹನ್ನೊಂದು ದಿನ ಆಚರಿಸಲಾಗುವುದು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮೈಸೂರು : ಆಷಾಢ ಶುಕ್ರವಾರ ಭದ್ರತೆಗೆ 1470 ಪೊಲೀಸರ ನಿಯೋಜನೆ

Jun 25 2025, 11:48 PM IST

ಆಷಾಢ ಶುಕ್ರವಾರಗಳಂದು ಚಾಮುಂಡಿಬೆಟ್ಟದಲ್ಲಿ ಹೆಚ್ಚಿನ ಪೊಲೀಸ್ ಭದ್ರತೆ ಮಾಡಲಾಗಿದೆ ಸ್ಥಳೀಯವಾಗಿರುವ 1 ಸಾವಿರ ಪೊಲೀಸರು, 4 ಕೆಎಸ್ಆರ್ ಪಿ ತುಕಡಿ, 1 ಮಹಿಳಾ ಕೆಎಸ್ಆರ್ ಪಿ ತುಕಡಿ, ಗೃಹ ರಕ್ಷಕ ದಳವನ್ನು ಸಹ ಭದ್ರತೆಗೆ

ಮೈಸೂರು ತಾಲೂಕಿನ ಅಭಿವೃದ್ಧಿಗೆ ಉತ್ತಮ ಪ್ರಗತಿ ಸಾಧಿಸಿ

Jun 19 2025, 11:50 PM IST
ಮೈಸೂರು: ತಾಲೂಕಿನ ಸರ್ವಾಂಗೀಣ ಅಭಿವೃದ್ಧಿಗೆ ಸರ್ಕಾರದಿಂದ ಬಿಡುಗಡೆಯಾಗುವ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಂಡು ಉತ್ತಮ ಪ್ರಗತಿಯನ್ನು ಸಾಧಿಸಬೇಕು ಎಂದು ಮೈಸೂರು ತಾಪಂ ಆಡಳಿತಾಧಿಕಾರಿಯಾದ ಬಿ.ಎಂ. ಸವಿತಾ ತಿಳಿಸಿದರು.

ನವ ಮೈಸೂರು ಜಾರಿಗೆ ರಾಜ್ಯ ಸರ್ಕಾರ ಸಿದ್ಧತೆ: ಉನ್ನತಮಟ್ಟದ ಸಭೆ ನಡೆಸಿದ ಸಚಿವ ಬೈರತಿ

Jun 13 2025, 06:54 AM IST
ಬಂಡವಾಳ ಹೂಡಿಕೆಯಲ್ಲಿ ಬೆಂಗಳೂರಿನ ನಂತರದ ಸ್ಥಾನದಲ್ಲಿ ಮೈಸೂರು ನಗರವಿದ್ದು, ಇಲ್ಲಿ ಹೂಡಿಕೆಯಾಗುತ್ತಿರುವ ಬಂಡವಾಳದ ಮೊತ್ತ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮೈಸೂರು ಬಂಡವಾಳ ಹೂಡಿಕೆಗೆ ನೆಚ್ಚಿನ ತಾಣವಾಗಿದ್ದು, ಉದ್ಯಮಿಗಳನ್ನು ಆಕರ್ಷಿಸುವ ದಿಸೆಯಲ್ಲಿ ಯೋಜನೆಯನ್ನು ರೂಪಿಸಲಾಗುತ್ತಿದೆ ಎಂದು ಸಚಿವರು ಹೇಳಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 33
  • next >

More Trending News

Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved