ಕಾರೊಂದಕ್ಕೆ ಹಿಂದಿನಿಂದ ವೇಗವಾಗಿ ಬಂದ ಐರಾವತ ಬಸ್ ಅಪ್ಪಳಿಸಿದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಧಾರುಣವಾಗಿ ಮೃತಪಟ್ಟಿರುವ ಘಟನೆ ಬೆಂಗಳೂರು-ಮೈಸೂರು ಹೆದ್ದಾರಿಯ ತೂಬಿನಕೆರೆ ಬಳಿ ಗುರುವಾರ ನಡೆದಿದೆ.
ನಮ್ಮ ಜಿಲ್ಲೆ ಕೃಷಿ ಕ್ಷೇತ್ರಕ್ಕೆ ಸ್ವಾತಂತ್ರ್ಯ ಪೂರ್ವದಿಂದಲೂ ಹೆಚ್ಚಿನ ಆದ್ಯತೆ ನೀಡುತ್ತಾ ಬಂದಿದೆ. ಆದರೆ, ಈವರೆಗೂ ಜಿಲ್ಲೆಯಿಂದ ಯಾರೂ ಕೃಷಿ ಸಚಿವರಾಗಿರಲಿಲ್ಲ. ನನಗೆ ಲಭಿಸಿರುವ ಅವಕಾಶವನ್ನು ಸದ್ಬಳಕೆ ಮಾಡಿಕೊಂಡು, ಜಿಲ್ಲೆಯ ರೈತ ಸಮುದಾಯವನ್ನು ಸಬಲೀಕರಣಗೊಳಿಸಬೇಕು - ಚಲುವರಾಯಸ್ವಾಮಿ,