• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೈಸೂರು ಫಾರ್ಮ್‌ ಹೌಸ್‌ನಲ್ಲಿ ದರ್ಶನ್‌ ಸಂಕ್ರಾಂತಿ ಆಚರಣೆ

Jan 15 2025, 12:46 AM IST
ಮೈಸೂರು ಫಾರ್ಮ್‌ಹೌಸ್‌ನಲ್ಲಿ ದರ್ಶನ್‌ ಸಂಕ್ರಾಂತಿ ಆಚರಣೆ

ಮೈಸೂರು ವಿವಿ ಒಂದು ಸೆಮಿಸ್ಟರ್ ಪರೀಕ್ಷಾ ಶುಲ್ಕ 3300 ರು. ಹೆಚ್ಚಳ ಖಂಡಿಸಿ ವಿದ್ಯಾರ್ಥಿಗಳ ಪ್ರತಿಭಟನೆ

Jan 14 2025, 01:04 AM IST
ಮೈಸೂರು ವಿವಿಗೆ ವಿವಿಧ ಜಿಲ್ಲೆ, ರಾಜ್ಯಗಳಿಂದ ಎಷ್ಟೋ ಬಡ, ಮಧ್ಯಮ ವರ್ಗದ ಪ್ರತಿಭಾವಂತ ವಿದ್ಯಾರ್ಥಿಗಳು ತಮ್ಮ ಹಲವು ಕನಸುಗಳನ್ನು ಹೊತ್ತು ಉನ್ನತ ಶಿಕ್ಷಣ ವ್ಯಾಸಂಗಕ್ಕಾಗಿ ಬರುತ್ತಾರೆ. ಆದರೆ, ವಿವಿ ತನ್ನ ವ್ಯಾಪಾರಿ ಧೋರಣೆಯಿಂದಾಗಿ ಪ್ರತಿ ವರ್ಷ ಶೇ.10 ಪರೀಕ್ಷಾ ಶುಲ್ಕ ಹೆಚ್ಚುಸುತ್ತಿರುವುದರಿಂದ ಪ್ರಸ್ತುತ ಮತ್ತು ಭವಿಷ್ಯದಲ್ಲಿ ಉನ್ನತ ಶಿಕ್ಷಣದಿಂದ ಬಡ ವಿದ್ಯಾರ್ಥಿಗಳು ದೂರ ಉಳಿಯುವುದರಲ್ಲಿ ಯಾವುದೇ ಸಂದೇಹವಿಲ್ಲ.

ವಿಜಯಪುರದಲ್ಲಿ ಶೀಘ್ರ ಮೈಸೂರು ಸೋಪ್‌ ಫ್ಯಾಕ್ಟರಿ

Jan 12 2025, 01:15 AM IST
ಕನ್ನಡಪ್ರಭ ವಾರ್ತೆ ವಿಜಯಪುರ ನಗರ ಹೊರವಲಯದ ಇಟ್ಟಂಗಿಹಾಳ ಬಳಿಯ ಮೈಸೂರು ಸ್ಯಾಂಡಲ್ ಸೋಪ್ ಉತ್ಪಾದನೆ ಘಟಕ ಸ್ಥಾಪಿಸಲು 10 ಎಕರೆ ಜಮೀನು ನೀಡುವುದಾಗಿ ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಘೋಷಿಸಿದ್ದಾರೆ. ನಗರದ ಶಿವಾನುಭವ ಮಂಟಪದಲ್ಲಿ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮ ಆಯೋಜಿಸಿರುವ ಮೈಸೂರ್ ಸ್ಯಾಂಡಲ್ ಸಾಬೂನು ಮೇಳವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಬೆಂಗಳೂರು- ಮೈಸೂರು ದಶಪಥ ಹೆದ್ದಾರಿ ನಿರ್ಮಾಣದ ಉಳಿದ ಕಾಮಗಾರಿಗೆ ನಿತಿನ್ ಗಡ್ಕರಿ ಅನುಮೋದನೆ

Jan 09 2025, 12:46 AM IST

ಬೆಂಗಳೂರು- ಮೈಸೂರು ದಶಪಥ ಹೆದ್ದಾರಿಯಲ್ಲಿ ಪಂಚಮುಖಿ ಗಣೇಶ ದೇವಾಲಯ ಬಳಿ ರಸ್ತೆ ವಿಸ್ತೃತೀಕರಣ ಮತ್ತು ರೆಸ್ಟ್ ಏರಿಯಾ ನಿರ್ಮಾಣದ 223 ಕೋಟಿ ರೂ. ಮೊತ್ತದ ಕಾಮಗಾರಿಗೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಂದ ಮಾಜಿ ಸಂಸದ ಪ್ರತಾಪ ಸಿಂಹ ಅನುಮೋದನೆ ಪಡೆದಿದ್ದಾರೆ.

ಅಮಿತ್ ಶಾ ರಾಜೀನಾಮೆಗೆ ಆಗ್ರಹಿಸಿ ಇಂದು ಮೈಸೂರು ಬಂದ್ ಗೆ ಕರೆ

Jan 07 2025, 12:15 AM IST
ಕೇಂದ್ರ ಸಚಿವ ಅಮಿತ್ ಶಾ ಅವರು ಸಂವಿಧಾನಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರನ್ನು ಸದನದಲ್ಲಿ ಅಪಮಾನಿಸಿ ನೀಡಿರುವ ಹೇಳಿಕೆ ಖಂಡಿಸಿ ಡಾ.ಬಿ.ಆರ್. ಅಂಬೇಡ್ಕರ್ ಅಭಿಮಾನಿಗಳ ಹೋರಾಟ ಸಮಿತಿಯು ಜ.7ರ ಬೆಳಗ್ಗೆ 6 ರಿಂದ ಸಂಜೆ 4 ರವರೆಗೆ ಮೈಸೂರು ಬಂದ್ ಕರೆ ನೀಡಿದೆ. ಅಲ್ಲದೆ, ಪುರಭವನ ಆವರಣದಲ್ಲಿ ಮಧ್ಯಾಹ್ನ 2 ರಿಂದ ಸಂಜೆ 4 ರವರೆಗೆ ವೇದಿಕೆ ಕಾರ್ಯಕ್ರಮ ಆಯೋಜಿಸಿದೆ.

ಮೈಸೂರು-ಕುಶಾಲನಗರ ಹೆದ್ದಾರಿ ಅಭಿವೃದ್ಧಿ ಶೀಘ್ರ ಆರಂಭ: ಪ್ರತಾಪ್ ಸಿಂಹ

Dec 27 2024, 12:47 AM IST
ಮೈಸೂರು- ಕುಶಾಲನಗರ ನಡುವಿನ ರಸ್ತೆಯನ್ನು ನಾಲ್ಕು ಪಥದ ರಸ್ತೆಯಾಗಿ ಅಭಿವೃದ್ಧಿಗೊಳಿಸಲಾಗುತ್ತದೆ. ಸುಮಾರು 4130 ಕೋಟಿ ರು. ಗಳ ಯೋಜನೆ ಇದಾಗಿದೆ.

ಕೊಡಗಿನೊಂದಿಗೆ ಮೈಸೂರು ಸಂಸ್ಥಾನ ಐತಿಹಾಸಿಕ ಸಂಬಂಧ: ಯದುವೀರ್‌

Dec 26 2024, 01:04 AM IST
ಮೈಸೂರು ಸಂಸ್ಥಾನ ಹಿಂದಿನಿಂದಲೂ ಕೊಡವ ಜನಾಂಗದೊಂದಿಗೆ ಐತಿಹಾಸಿಕ ಸಂಬಂಧ ಹೊಂದಿತ್ತು ಎಂದು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಹೇಳಿದರು.

ಕ್ರಿಸ್ ಮಸ್ ಹಬ್ಬಕ್ಕೆ ಮೈಸೂರು ಸಜ್ಜು

Dec 25 2024, 12:46 AM IST
ಚರ್ಚ್ ಆವರಣದಲ್ಲಿ ಏಸುಕ್ರಿಸ್ತನ ಮೂರ್ತಿಗಳನ್ನು ವಿಶೇಷವಾಗಿ ಸಿಂಗರಿಸಿ,ಏಸು ಜನಿಸಿದ ಚಿತ್ರಣವನ್ನು ಕಟ್ಟಿಕೊಡಲಾಗಿದೆ.

ವೈದ್ಯಕೀಯ ಸಚಿವರಿಗೊಂದು ಮುಖ್ಯಮಂತ್ರಿ ಬಿನ್ನಹ - ಕಲಬುರಗಿಗೆ ಏನೇ ಸ್ಕೀಂ ತಗೊಂಡು ಹೋದ್ರೂ ಮೈಸೂರು ಮಾತ್ರ ಮರಿಬ್ಯಾಡ್ರಿ

Dec 23 2024, 10:29 AM IST

-ಕಲಬುರಗಿಗೆ ಏನೇ ಸ್ಕೀಂ ತಗೊಂಡು ಹೋದ್ರೂ ಮೈಸೂರು ಮಾತ್ರ ಮರಿಬ್ಯಾಡ್ರಿ! । ಖರ್ಗೆ ಮುಂದೆ ಸಿಎಂ ಮನವಿ ಮಾಡಿದ್ದೇಕೆ?

ಮೈಸೂರು-ಗುಂಡ್ಲುಪೇಟೆ ತಡೆರಹಿತ ಬಸ್‌ ಓಡಾಟಕ್ಕೆ ಮೆಚ್ಚುಗೆ

Dec 23 2024, 01:00 AM IST
ಪಟ್ಟಣದಿಂದ ಮೈಸೂರಿಗೆ ಕೆಎಸ್‌ಆರ್‌ಟಿಸಿ ನಾನ್‌ ಸ್ಟಾಪ್‌ ಬಸ್‌ ಸೇವೆ ಆರಂಭವಾಗಿದ್ದು, ಪ್ರಯಾಣಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • ...
  • 31
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved