• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೈಸೂರು ಪಾಲಿಕೆ ಆಯುಕ್ತರ ಮನೆ ಮೇಲೆ ಲೋಕಾಯುಕ್ತ ಪೊಲೀಸ್ ದಾಳಿ

Nov 13 2024, 12:07 AM IST
ನಾಗೇಶ್‌ರವರು ಈ ಹಿಂದೆ ಚನ್ನಪಟ್ಟಣ ನಗರಸಭೆ ಪೌರಾಯುಕ್ತರಾಗಿ ಹಾಗೂ ಶ್ರೀರಂಗಪಟ್ಟಣ ತಾಲೂಕು ತಹಸೀಲ್ದಾರ್ ಆಗಿ ಕರ್ತವ್ಯ ನಿರ್ವಹಿಸಿದ್ದರು. ಪ್ರಸ್ತುತ ಮೈಸೂರು ಮಹಾನಗರ ಪಾಲಿಕೆ ವಲಯ ಕಚೇರಿ-೫ರ ಆಯುಕ್ತರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಮೈಸೂರು ಮೂಲಕ ವಯನಾಡಿಗೆ ತೆರಳಿದ ರಾಹುಲ್ ಗಾಂಧಿ

Nov 11 2024, 11:50 PM IST
ರಾಹುಲ್ ಗಾಂಧಿ ಸೋಮವಾರ ಮಧ್ಯಾಹ್ನ 12.30ಕ್ಕೆ ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಸ್ಥಳೀಯ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಸಮಾಲೋಚನೆ ನಡೆಸಿದ ಬಳಿಕ ಹೆಲಿಕಾಫ್ಟರ್ ಮೂಲಕ ಕೇರಳದ ವಯನಾಡಿಗೆ ತೆರಳಿದರು.

ಮುಡಾ : ಎಲ್ಲ 50:50 ಅನುಪಾತದ ನಿವೇಶನಗಳ ಕುರಿತು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮಹತ್ವದ ನಿರ್ಧಾರ

Nov 07 2024, 11:50 PM IST

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿಗೆ 14 ಸೈಟ್‌ಗಳನ್ನು ಹಂಚಿಕೆ ಮಾಡಲಾಗಿದ್ದ ವಿವಾದಿತ 50:50 ಅನುಪಾತದ ನಿವೇಶನಗಳ ಕುರಿತು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ) ಮಹತ್ವದ ನಿರ್ಧಾರ ತೆಗೆದುಕೊಂಡಿದೆ. 

ಮೈಸೂರು ಸಂಗೀತ ಸುಗಂಧ: ಮ್ಯೂಸಿಕ್ ಫೆಸ್ಟಿವಲ್

Nov 05 2024, 12:33 AM IST
. ಮೈಸೂರಿನ ಸಾಂಸ್ಕೃತಿಕ ತಾಣವಾಗಿ ಗೌರವವನ್ನು ಹೆಚ್ಚಿಸಲು, ಪ್ರವಾಸೋದ್ಯಮ, ಆರ್ಥಿಕ ಲಾಭ ಮತ್ತು ಸಾಂಸ್ಕೃತಿಕ ಪರಂಪರೆಯ ಸಂರಕ್ಷಣೆಯನ್ನು ಉತ್ತೇಜಿಸಲು ಈ ಉತ್ಸವವನ್ನು ರೂಪಿಸಲಾಗಿದೆ

ರಾಜ್ಯಮಟ್ಟದ ಹಾಕಿ: ಮೈಸೂರು ವಿಭಾಗ ರಾಷ್ಟ್ರಮಟ್ಟಕ್ಕೆ

Nov 01 2024, 12:04 AM IST
ರಾಜ್ಯ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲಕ ಬಾಲಕಿಯರ ಹಾಕಿ ಪಂದ್ಯಾವಳಿ ಸಮಾರೋಪ ಸಮಾರಂಭ ನಡೆಯಿತು. ವಿರಾಜಪೇಟೆ ಶಾಸಕ ಎ.ಎಸ್‌. ಪೊನ್ನಣ್ಣ ಮಾತನಾಡಿದರು.

ಮೈಸೂರು ರಾಜಮನೆತನಕ್ಕೆ ರಾಜ್ಯ ಸರ್ಕಾರದಿಂದ ಕಿರುಕುಳ : ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಆರೋಪ

Oct 29 2024, 01:09 AM IST
ಮೈಸೂರು ರಾಜ ಮನೆತನದ ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರ ಹಗೆತನ ಸಾಧಿಸುತ್ತಿದ್ದು, ರಾಜ್ಯದ ಅಭಿವೃದ್ಧಿಗೆ ಮಹೋನ್ನತ ಕೊಡುಗೆ ನೀಡಿರುವ ಆ ಕುಟುಂಬಕ್ಕೆ ಕಿರುಕುಳ ನೀಡುತ್ತಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ : ಲೋಕಾಯುಕ್ತಕ್ಕೆ ಮತ್ತೆರಡು ದೂರು ಸಲ್ಲಿಸಿದ ಸ್ನೇಹಮಯಿ

Oct 29 2024, 12:53 AM IST
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ನಿವೇಶನ ಹಂಚಿಕೆ ಅಕ್ರಮ ಸಂಬಂಧ ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ಲೋಕಾಯುಕ್ತಕ್ಕೆ ಮತ್ತೆರಡು ದೂರು ನೀಡಿದ್ದಾರೆ. ಮುಡಾದ ಹಿಂದಿನ ಆಯುಕ್ತರಿಬ್ಬರು ನೂರಾರು ಕೋಟಿ ವಂಚನೆ ಮಾಡಿದ್ದು, ಅವರ ವಿರುದ್ಧ ತನಿಖೆಗೆ ಆಗ್ರಹಿಸಿದ್ದಾರೆ.

ಹಾಸನಾಂಬೆಗೆ ನಮಿಸಿದ ಮೈಸೂರು ರಾಜಮಾತೆ ಪ್ರಮೋದಾದೇವಿ

Oct 26 2024, 01:02 AM IST
ಮೈಸೂರಿನ ರಾಜಮಾತೆ ಪ್ರಮೋದಾದೇವಿ ಅವರು ಶುಕ್ರವಾರ ಶಕ್ತಿ ದೇವತೆಯಾದ ಹಾಸನಾಂಬೆ ದೇವಾಲಯಕ್ಕೆ ಆಗಮಿಸಿ ದೇವಿ ದರ್ಶನ ಪಡೆದರು. ಬ್ರಹ್ಮಾಂಡ ಗುರೂಜಿ ಭೇಟಿ ನೀಡಿ ದೇವಿಯ ದರ್ಶನ ಪಡೆದರು.

ಅ.೨೪ರಂದು ಮೈಸೂರು ಚಲೋ, ಟಿ.ಮರಿಯಪ್ಪ ನೆನಪು ಕಾರ್ಯಕ್ರಮ

Oct 22 2024, 12:23 AM IST
ಸಂಜೆ ೫ ಗಂಟೆಗೆ ಸಮಾರೋಪ ಸಮಾರಂಭದಲ್ಲಿ ಮಾಜಿ ಸಚಿವ ಎಚ್.ವಿಶ್ವನಾಥ್ ಭಾಷಣ ಮಾಡುವರು. ಅಧ್ಯಕ್ಷತೆಯನ್ನು ವಿಧಾನಪರಿಷತ್ ಮಾಜಿ ಸದಸ್ಯ ಬಿ.ರಾಮಕೃಷ್ಣ ವಹಿಸುವರು. ಆರ್‌ಟಿಒ ನೌಕರರ ಸಂಘದ ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನ ಅವರು ಟಿ.ಮರಿಯಪ್ಪ ಭಾವಚಿತ್ರ ಅನಾವರಣಗೊಳಿಸುವರು.

ರಾಜ್ಯ ರೈತ ಸಂಘ ಮೈಸೂರು ತಾಲೂಕು ಪೂರ್ಣ ಕಾರ್ಯಕರ್ತರ ಸಭೆ

Oct 21 2024, 12:37 AM IST
ರೈತ ಸಂಘಕ್ಕೆ ಹೆಚ್ಚಿನ ರೈತರನ್ನು ಸದಸ್ಯರಾಗಿ ಮಾಡಿಕೊಳ್ಳುವುದರ ಜೊತೆಗೆ ಅವರನ್ನು ಬೌದ್ಧಿಕವಾಗಿ ರೂಪಿಸುವ ನಿಟ್ಟಿನಲ್ಲಿ ತೀರ್ಮಾನ
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • ...
  • 29
  • next >

More Trending News

Top Stories
ಗಾಜಾ ಮಾದರಿ ಟೆಹ್ರಾನ್‌ ಧ್ವಂಸಕ್ಕೆ ಇಸ್ರೇಲ್‌ ಸಿದ್ಧತೆ : ಎಚ್ಚರಿಕೆ
ಕದನ ವಿರಾಮವಲ್ಲ, ಅದಕ್ಕಿಂತ ದೊಡ್ಡದು ಬೇರೆ ಕಾದಿದೆ: ಅಮೆರಿಕ ಅಧ್ಯಕ್ಷ ಟ್ರಂಪ್‌ ಎಚ್ಚರಿಕೆ
ಒಂದೇ ದಿನ 7 ಸ್ಕೇರ್‌ ಇಂಡಿಯಾ ವಿಮಾನ ಹಾರಾಟ ರದ್ದು
ರೋಹಿತ್‌ ನಿವೃತ್ತಿಗೂ ಮೊದಲೇ ನಾಯಕತ್ವ ಬೇಡ ಅಂದಿದ್ದೆ: ಬೂಮ್ರಾ
ಭಾರತ-ಇಂಗ್ಲೆಂಡ್‌ ಟೆಸ್ಟ್‌ ಸರಣಿಯಿಂದ ಇಸಿಬಿಗೆ ₹600-800 ಕೋಟಿ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved