• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೈಸೂರು ಬಾಗ್ಮತಿ ಎಕ್ಸ್‌ಪ್ರೆಸ್‌ ರೈಲು ಹಳಿತಪ್ಪಿ ಬಿದ್ದ ದುರಂತ ಉದ್ದೇಶಪೂರ್ವಕ ಕೃತ್ಯ!

Oct 20 2024, 01:50 AM IST

ಮೈಸೂರಿನಿಂದ ಬಿಹಾರದ ದರ್ಭಂಗಾಕ್ಕೆ ಅ.11ರಂದು ತೆರಳುತ್ತಿದ್ದ ಬಾಗ್ಮತಿ ಎಕ್ಸ್‌ಪ್ರೆಸ್‌ ರೈಲು, ಮುಖ್ಯ ಮಾರ್ಗ ಬದಲಿಸಿ ಪಕ್ಕದ ಮಾರ್ಗದಲ್ಲಿ ನಿಂತಿದ್ದ ನಿಂತಿದ್ದ ಗೂಡ್ಸ್‌ ರೈಲಿಗೆ ಡಿಕ್ಕಿ ಹೊಡೆದಿದ್ದರ ಹಿಂದೆ ವಿಧ್ವಂಸಕ ಕೃತ್ಯ ಅಡಗಿದೆ ಎಂಬ ಆತಂಕಕಾರಿ ಸಂಗತಿ ಪತ್ತೆಯಾಗಿದೆ.

ಮೈಸೂರು ಮಾದರಿಯಲ್ಲಿ ಜರುಗಿದ ಮಸ್ಕಿ ಜಂಭೂ ಸವಾರಿ

Oct 18 2024, 12:21 AM IST
ಮಸ್ಕಿ ಪಟ್ಟಣದಲ್ಲಿ ಅಶೋಕ ವೃತ್ತದದ ಬಳಿ ಜಂಭೂ ಸವಾರಿ ಆಗಮಿಸಿದ ದೃಶ್ಯ.

ಇಳಯರಾಜಗೆ 5 ಅಡಿ ಉದ್ದದ ಅಪರೂಪದ ಮೈಸೂರು ಇನ್ಲೇ ಭಾವಚಿತ್ರ ಉಡುಗೊರೆ

Oct 17 2024, 12:56 AM IST
ಮೈಸೂರು ಇನ್ಲೇ ಆರ್ಟ್ಗೆ ಜಿಐ ಟ್ಯಾಗ್ ಸಹ ಲಭ್ಯ

ಭಾರೀ ಮಳೆ ಹಿನ್ನೆಲೆ : ಇಂದು ಚೆನ್ನೈ - ಬೆಂಗಳೂರು, ಮೈಸೂರು ನಡುವಿನ ರೈಲುಗಳ ಸಂಚಾರ ಬಂದ್‌

Oct 16 2024, 09:43 AM IST

ತಮಿಳುನಾಡಿನಲ್ಲಿ ಭಾರಿ ಮಳೆ ಸುರಿಯುತ್ತಿರುವ ಕಾರಣ ಚೆನ್ನೈನಿಂದ ಬೆಂಗಳೂರು ಹಾಗೂ ಮೈಸೂರಿಗೆ ಸಂಚರಿಸುವ ಕೆಲವು ರೈಲುಗಳನ್ನು ಬುಧವಾರ ರದ್ದುಗೊಳಿಸಲಾಗಿದೆ

ವಿಜಯ ದಶಮಿ ಅಂಗವಾಗಿ ಮೈಸೂರು ಅರಮನೆ ಆವರಣದಲ್ಲಿ ನಡೆದ ಸಾಂಪ್ರದಾಯಿಕ ಕ್ರೀಡೆ ವಜ್ರಮುಷ್ಟಿ ಕಾಳಗ

Oct 13 2024, 01:15 AM IST
ವಿಜಯದಶಮಿ ಮೆರವಣಿಗೆಗೂ ಮುನ್ನ ಅರಮನೆಯಲ್ಲಿ ಅನೇಕ ಸಂಪ್ರದಾಯ ಬದ್ಧ ಪೂಜಾ ವಿಧಾನಗಳನ್ನು ಅನುಸರಿಸಲಾಯಿತು. ವಿಜಯದಶಮಿ ದಿನದಂದು ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ಅವರು ರಾಜ ಪೋಷಕು ಧರಿಸಿ ಕಲ್ಯಾಣ ಮಂಟಪಕ್ಕೆ ಬಂದರು. ಬಳಿಕ ಆಯುದ್ಧಗಳಿಗೆ ಉತ್ತರ ಪೂಜೆ ಸಲ್ಲಿಸಿ ಕೂಷ್ಮಾಂಡ ಛೇದಿಸಿದರು.

ಮತ್ತೆ ರೈಲು ದುರಂತ: ತಮಿಳುನಾಡಿನಲ್ಲಿ ಮೈಸೂರು ರೈಲು ಭೀಕರ ಅಪಘಾತ - 12 ಬೋಗಿಗಳು ಹಳಿತಪ್ಪಿ 1 ಬೋಗಿಗೆ ಬೆಂಕಿ

Oct 13 2024, 01:10 AM IST
ಈ ಹಿಂದೆ 300ಕ್ಕೂ ಹೆಚ್ಚು ಜನರ ಬಲಿಪಡೆದ ಒಡಿಶಾದ ಬಾಹಾನಗಾ ರೈಲು ದುರಂತವನ್ನು ನೆನಪಿಸುವಂಥ ರೈಲ್ವೆ ಅಪಘಾತ ತಮಿಳುನಾಡಿನಲ್ಲಿ ಶುಕ್ರವಾರ ರಾತ್ರಿ 8:30ರ ಸುಮಾರಿಗೆ ಸಂಭವಿಸಿದೆ.

ಮೈಸೂರು ಅರಮನೆಯಲ್ಲಿ ಆಯುಧಪೂಜೆ ನೆರವೇರಿಸಿದ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್

Oct 13 2024, 01:08 AM IST
ಶುಕ್ರವಾರ ಬೆಳಗ್ಗೆ ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು, ನಿಶಾನೆ ಆನೆ, ಪಟ್ಟದ ಆನೆ, ಪಟ್ಟದ ಕುದುರೆ ಸಮೇತ ಪಟ್ಟದ ಕತ್ತಿ ಮತ್ತು ಇತರೆ ಆಯುಧಗಳೊಂದಿಗೆ ಅರಮನೆ ಆವರಣದ ಕೋಟೆ ಶ್ರೀ ಸೋಮೇಶ್ವರ ದೇವಸ್ಥಾನಕ್ಕೆ ತೆರಳಿದರು.

ಮೈಸೂರು ದಸರಾ ನೆನಪಿಸಿದ ಧಾರವಾಡ ಜಂಬೂ ಸವಾರಿ

Oct 13 2024, 01:07 AM IST
ಧಾರವಾಡ ದಸರಾ ಜಂಬೂ ಸವಾರಿ ಉತ್ಸವ ಸಮಿತಿ ಹಮ್ಮಿಕೊಂಡ ಜಂಬೂ ಸವಾರಿ ಮೆರವಣಿಗೆ ದೃಶ್ಯಗಳಿವು. ಮೈಸೂರಲ್ಲಿ ನಡೆಯುವ ದಸರಾ ಮೆರವಣಿಗೆಯನ್ನು ಧಾರವಾಡ ಸಾರ್ವಜನಿಕರಿಗೆ ತೋರಿಸುವ ಉತ್ಸವ ಸಮಿತಿ ಪ್ರಯತ್ನ ಸಾಫಲ್ಯ ಕಂಡಿದೆ.

ಹೇಮಗುಡ್ಡದಲ್ಲಿ ಮೈಸೂರು ಮಾದರಿಯ ದಸರಾ ಮಹೋತ್ಸವ

Oct 13 2024, 01:05 AM IST
ಸಮೀಪದ ಹೇಮಗುಡ್ಡದ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಮೈಸೂರು ಮಾದರಿಯ ದಸರಾ ಉತ್ಸವ ಅದ್ಧೂರಿಯಾಗಿ ಜರುಗಿತು.

ಮೈಸೂರು ದಸರಾಗೆ ಶಿವಗಂಗೆ, ಮಣ್ಣೆ, ಮುಕ್ತಿನಾಥೇಶ್ವರ

Oct 10 2024, 02:27 AM IST
ದಾಬಸ್‌ಪೇಟೆ: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಸ್ತಬ್ಧಚಿತ್ರಗಳ ಮೆರವಣಿಗೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಿಂದ ನೆಲಮಂಗಲ ತಾಲೂಕಿನ ಶಿವಗಂಗೆ, ಮಣ್ಣೆ, ಮುಕ್ತಿನಾಥೇಶ್ವರ, ಕಪಿಲೇಶ್ವರ ದೇಗುಲ, ದೇವನಹಳ್ಳಿ ಕೋಟೆ ಆಯ್ಕೆಯಾಗಿವೆ.
  • < previous
  • 1
  • ...
  • 8
  • 9
  • 10
  • 11
  • 12
  • 13
  • 14
  • 15
  • 16
  • ...
  • 29
  • next >

More Trending News

Top Stories
ಗಾಜಾ ಮಾದರಿ ಟೆಹ್ರಾನ್‌ ಧ್ವಂಸಕ್ಕೆ ಇಸ್ರೇಲ್‌ ಸಿದ್ಧತೆ : ಎಚ್ಚರಿಕೆ
ಕದನ ವಿರಾಮವಲ್ಲ, ಅದಕ್ಕಿಂತ ದೊಡ್ಡದು ಬೇರೆ ಕಾದಿದೆ: ಅಮೆರಿಕ ಅಧ್ಯಕ್ಷ ಟ್ರಂಪ್‌ ಎಚ್ಚರಿಕೆ
ಒಂದೇ ದಿನ 7 ಸ್ಕೇರ್‌ ಇಂಡಿಯಾ ವಿಮಾನ ಹಾರಾಟ ರದ್ದು
ರೋಹಿತ್‌ ನಿವೃತ್ತಿಗೂ ಮೊದಲೇ ನಾಯಕತ್ವ ಬೇಡ ಅಂದಿದ್ದೆ: ಬೂಮ್ರಾ
ಭಾರತ-ಇಂಗ್ಲೆಂಡ್‌ ಟೆಸ್ಟ್‌ ಸರಣಿಯಿಂದ ಇಸಿಬಿಗೆ ₹600-800 ಕೋಟಿ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved