ಮುನಿರೆಡ್ಡಿಪಾಳ್ಯದ ಅದ್ಧೂರಿ ದಸರಾ ಮಹೋತ್ಸವಕ್ಕೆ ನಗರಾಭಿವೃದ್ಧಿ ಸಚಿವ, ದಸರಾ ಉತ್ಸವ ಸಮಿತಿಯ ಅಧ್ಯಕ್ಷರೂ ಆಗಿರುವ ಬೈರತಿ ಸುರೇಶ್ ಅವರು ತಮ್ಮ ಪತ್ನಿಯೊಂದಿಗೆ ಮುನಿರೆಡ್ಡಿ ಪಾಳ್ಯದ ಮಹೇಶ್ವರಮ್ಮ ದೇವಿ ದೇಗುಲಕ್ಕೆ ತೆರಳಿ ಪೂಜೆ ಸಲ್ಲಿಸಿ ಚಾಲನೆ
ಮುಡಾ ಗದ್ದಲ, ಲೋಕಾಯುಕ್ತ, ಇ.ಡಿ. ತನಿಖೆಯ ನಡುವೆಯೂ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಗುರುವಾರ ಅದ್ಧೂರಿ ಚಾಲನೆ ಸಿಗಲಿದ್ದು, ಈಗಾಗಲೇ ನಾಡಹಬ್ಬ ಆಚರಣೆಗೆ ಸಂಬಂಧಿಸಿದ ಅಂತಿಮ ಹಂತದ ಸಿದ್ಧತೆಗಳು ಪೂರ್ಣಗೊಂಡಿವೆ.
ಮೈಸೂರು ಮೂಡಾ ಪ್ರಕರಣದಲ್ಲಿ ಕಾನೂನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರವಾಗಿಲ್ಲ ಎಂದು ಸ್ಪಷ್ಟವಾಗಿದ್ದು, ನೈತಿಕ ಹೊಣೆ ಹೊತ್ತು ಅವರು ರಾಜೀನಾಮೆ ನೀಡಬೇಕೆಂದು ಮಾಜಿ ಸಚಿವ ಎಚ್.ವಿಶ್ವನಾಥ್ ಆಗ್ರಹಿಸಿದ್ದಾರೆ.