• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೈಸೂರು-ಚಾಮರಾಜನಗರ ಬ್ಯಾಂಕ್‌ನಿಂದ ಕೆರೆಹಳ್ಳಿ ಕೃಷಿ ಸಂಘಕ್ಕೆ ಬಾಕಿ: ಜಮೆಗೆ ಗಡುವು

Aug 26 2024, 01:33 AM IST
ಮೈಸೂರು - ಚಾಮರಾಜನಗರ ಜಿಲ್ಲಾ ಸಹಕಾರ ಬ್ಯಾಂಕ್‌ನಲ್ಲಿ (ಎಂಡಿಸಿಸಿ) ನಡೆದಿರುವ ಹಗರಣದಲ್ಲಿ ಕೆರೆಹಳ್ಳಿ ಕೃಷಿ ಪತ್ತಿನ ಸಹಕಾರ ಸಂಘದ ರೈತರಿಗೆ ನೀಡಬೇಕಾಗಿರುವ ೩೨ ಲಕ್ಷ ರು. ಬಾಕಿ ನೀಡುವಂತೆ ಚಾಮರಾಜನಗರದಲ್ಲಿ ನಡೆದ ಕೆರೆಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸರ್ವ ಸದಸ್ಯರ ಸಭೆಯಲ್ಲಿ ಒತ್ತಾಯಿಸಲಾಯಿತು.

3ನೇ ಆವೃತ್ತಿ ಮಹಾರಾಜ ಟ್ರೋಫಿ ಟಿ20 ಕ್ರಿಕೆಟ್ ಟೂರ್ನಿ : ಮೈಸೂರು ವಾರಿಯರ್ಸ್‌ ಸವಾಲು ಗೆದ್ದ ಗುಲ್ಬರ್ಗಾ

Aug 25 2024, 02:00 AM IST
ಗುಲ್ಬರ್ಗಾಕ್ಕೆ 5 ವಿಕೆಟ್‌ ಜಯ. ಕೊನೆ 5 ಪಂದ್ಯದಲ್ಲಿ 4ನೇ ಗೆಲುವು ಕಂಡ ಗುಲ್ಬರ್ಗಾ. ಸತತ 6 ಸೋಲಿನ ಬಳಿಕ ಕೊನೆಗೂ ಗೆದ್ದ ಶಿವಮೊಗ್ಗ ಲಯನ್ಸ್‌ ತಂಡ.

ಮೈಸೂರು ಅರಮನೆ ಆವರಣ ಪ್ರವೇಶಿಸಿದ ದಸರಾ ಗಜಪಡೆ : ಅಭಿಮನ್ಯು ನೇತೃತ್ವದ 9 ಆನೆಗಳಿಗೆ ವಿಶೇಷ ಪೂಜೆ

Aug 24 2024, 10:15 AM IST

ನಾಡಹಬ್ಬ ದಸರಾ ಮಹೋತ್ಸವದಲ್ಲಿ ಭಾಗವಹಿಸಲು ಕಾಡಿನಿಂದ ನಾಡಿಗೆ ಆಗಮಿಸಿರುವ ಗಜಪಡೆಗೆ ಮೈಸೂರು ಅರಮನೆಯಲ್ಲಿ ಶುಕ್ರವಾರ ಬೆಳಗ್ಗೆ 10.10ರ ತುಲಾ ಲಗ್ನದಲ್ಲಿ ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸುವ ಮೂಲಕ ಸ್ವಾಗತ ಕೋರಲಾಯಿತು.

ಬಿಜೆಪಿಗೆ ನಾನು ರೆಬಲ್ ಅಲ್ಲ, ಲಾಯಲ್ : ಮೈಸೂರು ಕೊಡಗು ಕ್ಷೇತ್ರದ ಮಾಜಿ ಸಂಸದ ಪ್ರತಾಪ್

Aug 22 2024, 01:38 AM IST

ಮೈಸೂರು ಕೊಡಗು ಕ್ಷೇತ್ರದ ಮಾಜಿ ಸಂಸದರಾದ ಪ್ರತಾಪ್‌ ಸಿಂಹ ಅವರು ಕನ್ನಡಪ್ರಭದೊಂದಿಗೆ ಮುಖಾಮುಖಿ 

ಮೈಸೂರು ಮಾದರಿಯಲ್ಲಿ ಕಲ್ಯಾಣ ದಸರಾ ಮಹೋತ್ಸವ

Aug 19 2024, 12:48 AM IST
ಹಂಪನಗೌಡ ಬಾದರ್ಲಿಯವರ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ನಿರ್ಧಾರ

ಮೈಸೂರು ನಗರದ ವಿವಿಧೆಡೆ ಸ್ವಾತಂತ್ರ್ಯೋತ್ಸವ

Aug 17 2024, 12:48 AM IST
ಮೈಸೂರು ನಗರದಲ್ಲಿ ಸ್ವಾತಂತ್ರ್ಯ ದಿನಾಚರಣೆಯಲ್ಲಿ ನಿಮಿತ್ತ ಹಲವು ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ದೇಶಭಕ್ತಿ ಗೀತೆ, ರಾಷ್ಟ್ರಧ್ವಜಾರೋಹರಣ, ವಿವಿಧ ಸಾಂಸ್ಕೃತಿ ಕಾರ್ಯಕ್ರಮಗಳು ಜರುಗಿದವು. ಅಲ್ಲದೇ, ವಿವಿಧೆಡೆ ಹಲವು ಸೇವಾ ಕಾರ್ಯಕ್ರಮಗಳು ಜರುಗಿದವು.

ಸ್ವಾತಂತ್ರ್ಯ ಪೂರ್ವ ಭಾರತದ ಏಳಿಗೆಗೆ ಮೈಸೂರು ಮಹಾರಾಜರ ಕೊಡುಗೆ ಅನನ್ಯ

Aug 16 2024, 01:02 AM IST
ಭಾರತದ ಸ್ವಾತಂತ್ರ್ಯದ ಸಮಯದಲ್ಲಿ 545 ಪ್ರಾಂತ್ಯಗಳ ವಿಲೀನಕ್ಕೆ ಸಹಿ ಹಾಕಿದ ಮೊದಲ ರಾಜ ಜಯ ಚಾಮರಾಜ ಒಡೆಯರ್

ಮೈಸೂರು ಚಲೋ ಪಾದಯಾತ್ರೆಗೆ ಅಡ್ಡಿ: ಬಿಜೆಪಿ-ಜೆಡಿಎಸ್ ಕಾರ್ಯಕರ್ತರು ಮತ್ತು ಪೊಲೀಸರ ನಡುವೆ ಸಂಘರ್ಷ

Aug 10 2024, 08:40 AM IST
ಬಿಜೆಪಿ-ಜೆಡಿಎಸ್‌ ಹಮ್ಮಿಕೊಂಡಿದ್ದ ಮೈಸೂರು ಚಲೋ ಪಾದಯಾತ್ರೆ ಮೈಸೂರು ಪ್ರವೇಶದ ವೇಳೆ ಪೊಲೀಸರು ತಡೆ ಹಿಡಿದಾಗ ಕೆಲಕಾಲ ಸಂಘರ್ಷದ ವಾತಾವರಣ ನಿರ್ಮಾಣವಾಯಿತು. ಕಾಂಗ್ರೆಸ್‌ ಸಮಾವೇಶದ ಹಿನ್ನೆಲೆಯಲ್ಲಿ ಪೊಲೀಸರು ಈ ಕ್ರಮ ಕೈಗೊಂಡರು.

ವಾಲ್ಮೀಕಿ ಹಾಗೂ ಮೈಸೂರು ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ನೇರವಾಗಿ ಭಾಗಿ : ಜಗದೀಶ್‌ ಶೆಟ್ಟರ್

Aug 10 2024, 01:39 AM IST

ವಾಲ್ಮೀಕಿ ಹಾಗೂ ಮೈಸೂರು ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ನೇರವಾಗಿ ಭಾಗಿಯಾಗಿದ್ದಾರೆ. ಆದ್ದರಿಂದ ನೈತಕ ಹೊಣೆ ಹೊತ್ತು ಅವರು ರಾಜೀನಾಮೆ ಕೊಡಬೇಕು ಎಂದು ಮಾಜಿ ಸಿಎಂ, ಸಂಸದ ಜಗದೀಶ್ ಶೆಟ್ಟರ್ ಆಗ್ರಹಿಸಿದರು.

ಮೈಸೂರು ಜನಾಂದೋಲನ ಸಮಾವೇಶದಲ್ಲಿ ವಿರಾಟ ಶಕ್ತಿ ಪ್ರದರ್ಶನ : ಜನಾಭಿಪ್ರಾಯ ಮುಖ್ಯಮಂತ್ರಿ ಪರವಿದೆ ಎಂಬ ಸಂದೇಶ

Aug 10 2024, 01:36 AM IST

ಮೈಸೂರು ಜನಾಂದೋಲನ ಸಮಾವೇಶದಲ್ಲಿ ವಿರಾಟ ಶಕ್ತಿ ಪ್ರದರ್ಶನದ ಮೂಲಕ ಭರ್ಜರಿ ತಿರುಗೇಟು ನೀಡಿದ ಕಾಂಗ್ರೆಸ್‌ ನಾಯಕತ್ವ, ಸಿದ್ದರಾಮಯ್ಯ ಬೆನ್ನ ಹಿಂದೆ ಇಡೀ ಪಕ್ಷ ಒಗ್ಗಟ್ಟಾಗಿ ನಿಂತಿದೆ ಹಾಗೂ ಜನಾಭಿಪ್ರಾಯವೂ ಮುಖ್ಯಮಂತ್ರಿ ಪರವಿದೆ ಎಂಬ ಸಂದೇಶ ರವಾನಿಸಲು ಯತ್ನಿಸಿತು.

  • < previous
  • 1
  • ...
  • 13
  • 14
  • 15
  • 16
  • 17
  • 18
  • 19
  • 20
  • 21
  • ...
  • 29
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved