• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಿದ್ದರಾಮಯ್ಯ ತಲೆದಂಡಕ್ಕೆ ‘ಮೈಸೂರು ಚಲೋ’ ಪಾದಯಾತ್ರೆ ಆರಂಭಿಸುವ ಮೂಲಕ ಬಿಜೆಪಿ-ಜೆಡಿಎಸ್‌ ದೋಸ್ತಿ ಕಹಳೆ

Aug 04 2024, 01:19 AM IST

  ‘ಮೈಸೂರು ಚಲೋ’ ಪಾದಯಾತ್ರೆ ಆರಂಭಿಸುವ ಮೂಲಕ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್‌ ತೊಡೆ ತಟ್ಟಿವೆ.

ವಿಘ್ನಗಳಿಂದಲೇ ಮೈಸೂರು ಪಾದಯಾತ್ರೆ ಆರಂಭ: ಶಾಸಕ ಶರತ್ ಬಚ್ಚೇಗೌಡ

Aug 04 2024, 01:19 AM IST
ಬಿಜೆಪಿ, ಜೆಡಿಎಸ್ ಕೈಗೊಂಡಿರುವ ಮೈಸೂರು ಪಾದಯಾತ್ರೆ ವಿಘ್ನಗಳಿಂದಲೇ ಆರಂಭಿಸಿದ್ದು ದೋಸ್ತಿಗಳಲ್ಲಿ ಬಿರುಕು ಉಂಟಾಗಿದೆ ಶಾಸಕ ಶರತ್ ಬಚ್ಚೇಗೌಡ ಹೇಳಿದರು. ಹೊಸಕೋಟೆಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದರು.

ಮಳೆ ನಡುವೆ ಮೈತ್ರಿ ಮೈಸೂರು ಚಲೋ ಉತ್ಸಾಹ

Aug 04 2024, 01:15 AM IST
ಕಾಂಗ್ರೆಸ್‌ ಸರ್ಕಾರದ ಭ್ರಷ್ಟಾಚಾರ ಖಂಡಿಸಿ ಹಮ್ಮಿಕೊಂಡಿರುವ ಎಂಟು ದಿನಗಳ ‘ಮೈಸೂರು ಚಲೋ’ ಪಾದಯಾತ್ರೆಯ ಮೊದಲ ದಿನವಾದ ಶನಿವಾರ ವರುಣನ ಸಿಂಚನದ ನಡುವೆಯೂ ಮಿತ್ರ ಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್‌ನ ಮುಖಂಡರು ಹಾಗೂ ಕಾರ್ಯಕರ್ತರು ಉತ್ಸಾಹದಿಂದ ಹೆಜ್ಜೆ ಹಾಕಿದರು.

ಸಿಎಂ ಪದತ್ಯಾಗಕ್ಕೆ ಮೈಸೂರು ಚಲೋ । ಸಿದ್ದರಾಮಯ್ಯ ವಿರುದ್ಧ ಬಿಜೆಪಿ, ದಳ ಇಂದಿನಿಂದ ಪಾದಯಾತ್ರೆ

Aug 03 2024, 01:38 AM IST
ರಾಜ್ಯದ ಕಾಂಗ್ರೆಸ್ ಸರ್ಕಾರ ನಡೆಸಿದೆ ಎನ್ನಲಾದ ವಿವಿಧ ಹಗರಣಗಳ ವಿರುದ್ಧ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ಜಂಟಿಯಾಗಿ ಬೆಂಗಳೂರಿನಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಜಿಲ್ಲೆ ಮೈಸೂರಿಗೆ ಹಮ್ಮಿಕೊಂಡಿರುವ ‘ಮೈಸೂರು ಚಲೋ’ ಪಾದಯಾತ್ರೆ ಶನಿವಾರದಿಂದ ಆರಂಭವಾಗಲಿದೆ.

ಮಾಣಿ- ಮೈಸೂರು ಹೆದ್ದಾರಿ ಪುತ್ತೂರು ಬೈಪಾಸ್‌ ಗುಡ್ಡ ಕುಸಿತ

Aug 03 2024, 12:42 AM IST
ಘಟನಾ ಸ್ಥಳಕ್ಕೆ ಸಹಾಯಕ ಆಯುಕ್ತ ಜುಬಿನ್ ಮೊಹಾಪಾತ್ರ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು

ಸಿದ್ದರಾಮಯ್ಯ ವಿರುದ್ಧ ಮೈಸೂರು ಪಾದಯಾತ್ರೆ ಬಿಜೆಪಿಯ ಷಡ್ಯಂತ್ರ : ಹಿಂದುಳಿದ ವರ್ಗಗಳ ಒಕ್ಕೂಟ- ಅಹಿಂದ ಒಕ್ಕೂಟ

Aug 03 2024, 12:38 AM IST
ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಎದುರು ಹಿಂದುಳಿದ ವರ್ಗಗಳ ಒಕ್ಕೂಟ- ಅಹಿಂದ ಒಕ್ಕೂಟ- ಜನಪರ ಸಂಘಟನೆಗಳ ಒಕ್ಕೂಟ- ಶೋಷಿತ ಸಮುದಾಯಗಳ ಒಕ್ಕೂಟದ ವತಿಯಿಂದ ಬಿಜೆಪಿ ಮೈಸೂರು ಪಾದಯಾತ್ರೆ ಖಂಡಿಸಿ ಧರಣಿ ನಡೆಯಿತು.

ಮೈಸೂರು ಮುಡಾ ಹಗರಣ ಪಾದಯಾತ್ರೆಗೆ ಜೆಡಿಎಸ್‌ ಬೆಂಬಲವಿಲ್ಲ: ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ

Aug 01 2024, 01:46 AM IST

ಮುಡಾ ಹಗರಣ ಮುಂದಿಟ್ಟುಕೊಂಡು ಬೆಂಗಳೂರಿನಿಂದ ಮೈಸೂರುವರೆಗೆ ಆ.3ರಿಂದ ಬಿಜೆಪಿ ನಡೆಸಲುದ್ದೇಶಿಸಿರುವ ಪಾದಯಾತ್ರೆಯಿಂದ ಮಿತ್ರಪಕ್ಷವಾದ ಜೆಡಿಎಸ್‌ ದೂರವುಳಿಯುವುದಷ್ಟೇ ಅಲ್ಲ, ನೈತಿಕ ಬೆಂಬಲವನ್ನೂ ನೀಡುವುದಿಲ್ಲ - ಎಚ್‌.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.

ಮೈಸೂರು ಪಾದಯಾತ್ರೆ ಯಶಸ್ವಿಗೊಳಿಸಿ: ರೂಪಾಲಿ ನಾಯ್ಕ

Jul 31 2024, 01:13 AM IST
ಆ. 3ರಂದು ಮೈಸೂರು ಚಲೋ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ. ಬೆಂಗಳೂರಿನಿಂದ ಪಾದಯಾತ್ರೆ ಪ್ರಾರಂಭವಾಗಲಿದೆ. ಈ ಪಾದಯಾತ್ರೆ ಅತಿ ಮಹತ್ವದ್ದಾಗಿದೆ ಹಾಗೂ ದಲಿತರಿಗೆ ಸಿಗಬೇಕಾದ ಸೌಲಭ್ಯ, ಅನುದಾನವನ್ನು ದೋಚಿದ ಕಾಂಗ್ರೆಸ್ ವಿರುದ್ಧ ಜನಜಾಗೃತಿ ಮೂಡಿಸಬೇಕಾಗಿದೆ ಎಂದು ಮಾಜಿ ಶಾಸಕಿ ರೂಪಾಲಿ ನಾಯ್ಕ ತಿಳಿಸಿದರು.

ಚನ್ನರಾಯಪಟ್ಟಣ-ಮೈಸೂರು ರಾಜ್ಯ ಹೆದ್ದಾರಿಯಲ್ಲಿನ ಗುಂಡಿ ಮುಚ್ಚಿಸುವಂತೆ ಒತ್ತಾಯ

Jul 31 2024, 01:09 AM IST
ಟೌನ್‌ ಕ್ಲಬ್ ನಿಂದ ರಸ್ತೆಯಲ್ಲಿ ಬರುವ ನೀರು ರಸ್ತೆಯ ಬದಿಯಲ್ಲಿನ ಮಣ್ಣನ್ನು ಕೊರೆದುಕೊಂಡು ಹೋಗಿದ್ದು 2-3 ಅಡಿಯಷ್ಟು ಆಳವಾದ ಕಂದಕಗಳ ನಿರ್ಮಾಣವಾಗಿದೆ. ಇಲ್ಲಿ ಕಳೆದ ವರ್ಷಗಳಿಂದ 5-6 ಅಪಘಾತಗಳು ಸಂಭವಿಸಿದ್ದು ಇಬ್ಬರು ಪ್ರಾಣ ಕಳೆದುಕೊಂಡಿದ್ದಾರೆ. ಇನ್ನು ಕೆಲವರು ಅಪಘಾತದ ತೀವ್ರತೆಗೆ ಅಂಗವಿಕಲರಾಗಿದ್ದಾರೆ.

ಮೈಸೂರು ಪಾದಯಾತ್ರೆ ಹಿಂದೆ ಒಳ ಒಪ್ಪಂದ ರಾಜಕಾರಣ: ಶಾಸಕ ಯತ್ನಾಳ

Jul 30 2024, 12:31 AM IST
ಬಿಜೆಪಿ ಮುಖಂಡರು ಬೆಂಗಳೂರಿನಿಂದ ಮೈಸೂರಿಗೆ ಹೊರಟ ಪಾದಯಾತ್ರೆ ಸಿಎಂ ಸಿದ್ದರಾಮಯ್ಯ ವಿರುದ್ಧವಲ್ಲ, ಬದಲಾಗಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ಮುಖ್ಯಮಂತ್ರಿಯನ್ನಾಗಿಸಲು ಒಳಒಪ್ಪಂದ ಭಾಗವಾಗಿದೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಸ್ವಪಕ್ಷದ ನಾಯಕರ ವಿರುದ್ಧವೇ ಹೊಸ ಬಾಂಬ್‌ ಸಿಡಿಸಿದ್ದಾರೆ.
  • < previous
  • 1
  • ...
  • 17
  • 18
  • 19
  • 20
  • 21
  • 22
  • 23
  • 24
  • 25
  • ...
  • 31
  • next >

More Trending News

Top Stories
ತಾತ ನೆಟ್ಟ ಕರದಂಟಿನ ಗಿಡವನು ಆಲದ ಮರವಾಗಿ ಬೆಳೆಸಿದ ಮೊಮ್ಮಗ
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved