• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಡಾ ಶ್ರೀಕಂಠಶಾಸ್ತ್ರಿ ವಿದ್ವತ್ತಿಂದ ಮೈಸೂರು ವಿವಿಗೆ ಕೀರ್ತಿ: ಪ್ರೊ.ಲೋಕನಾಥ್

Mar 15 2025, 01:04 AM IST
ಭಾರತದ ಪ್ರಾಚೀನ ವಿವಿಗಳಲ್ಲಿ ಒಂದಾದ ನಮ್ಮ ಮೈಸೂರು ವಿವಿ ಅನೇಕ ವಿದ್ವಾಂಸರು ಪ್ರಾಧ್ಯಾಪಕರಾಗಿ ಕಾರ್ಯ ನಿರ್ವಹಿಸಿ ವಿವಿಗೆ ಖ್ಯಾತಿ ತಂದು ಕೊಟ್ಟಿದ್ದಾರೆ. ಅಂತಹ ಹಿರಿಯ ತಲೆಮಾರಿನ ಮಹನೀಯರಲ್ಲಿ ಪ್ರೊ. ಶ್ರೀಕಂಠಶಾಸ್ತ್ರಿ ಅವರೂ ಒಬ್ಬರು. ಅವರು ಇಂಡಾಲಜಿ ಹಾಗೂ ಇತಿಹಾಸ ವಿಭಾಗದಲ್ಲಿ ಪ್ರಾಧ್ಯಾಪಕರಾಗಿ ಕೆಲಸ ಮಾಡಿ, ಈ ಕ್ಷೇತ್ರಕ್ಕೆ ಉನ್ನತ ಮತ್ತು ಮಹತ್ವದ ಕೊಡುಗೆ ನೀಡಿದ್ದಾರೆ.

ಮೈಸೂರು ಮೃಗಾಲಯ ಈಗ ತಂಪು ತಂಪು...!

Mar 12 2025, 12:51 AM IST
ಬೇಸಿಗೆಯ ವೇಳೆ ಪ್ರಾಣಿಗಳ ದೇಹ ತಂಪಾಗಿಸಲು ಗೊರಿಲ್ಲಾ, ಚಿಂಪಾಜಿ, ಕೋತಿಗಳು ಸೇರಿದಂತೆ ವಿವಿಧ ಪ್ರಾಣಿಗಳಿಗೆ ಕಲ್ಲಂಗಡಿ, ಐಸ್ ಬ್ಲಾಗ್, ಎಳನೀರು, ಹಣ್ಣುಗಳನ್ನು ನೀಡಲಾಗುತ್ತಿದೆ.

ಮೈಸೂರು, ಧಾರವಾಡ ವಿವಿಗೆ ನೆರವು: ಎಚ್ಡಿಡಿ ಮನವಿ

Mar 12 2025, 12:48 AM IST
ಇತ್ತ ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ಕರ್ನಾಟಕದ 9 ನೂತನ ವಿಶ್ವವಿದ್ಯಾಲಯಗಳನ್ನು ಮುಚ್ಚುವ ಬಗ್ಗೆ ರಾಜ್ಯ ಸರ್ಕಾರ ಚಿಂತನೆ ನಡೆಸಿರುವ ನಡುವೆಯೇ ರಾಜ್ಯದ ಪ್ರತಿಷ್ಠಿತ ಮೈಸೂರು ಮತ್ತು ಧಾರವಾಡ ವಿಶ್ವವಿದ್ಯಾಲಯಗಳ ಆರ್ಥಿಕ ಬಿಕ್ಕಟ್ಟಿಗೆ ಸ್ಬಂದಿಸುವಂತೆ ಕೇಂದ್ರ ಸರ್ಕಾರಕ್ಕೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಮನವಿ ಮಾಡಿದ್ದಾರೆ.

ಮೈಸೂರು ಬೃಹತ್ ನಗರ ಪಾಲಿಕೆಯಾಗಿ ಮೇಲ್ದರ್ಜೆಗೇರಿಸುವುದು ಹೆಮ್ಮೆಯ ಸಂಗತಿ

Mar 12 2025, 12:46 AM IST
ರಾಜ್ಯಾಡಳಿತ ವ್ಯವಸ್ಥೆಯ ಸಂದರ್ಭದಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಮುಂದಾಲೋಚನೆಯಂತೆಯೇ, ಪ್ರಸ್ತುತ ನಾಡಿನ ಹೆಮ್ಮೆಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ದೂರದೃಷ್ಟಿತ್ವ

ಮೈಸೂರು ಕಿರ್ಲೋಸ್ಕರ್ ಸೊಸೈಟಿ ಅಧ್ಯಕರಾಗಿ ಎಸ್.ಆರ್. ಬಿರಾದಾರ್

Mar 11 2025, 12:51 AM IST
ದಿ ಮೈಸೂರು ಕಿರ್ಲೋಸ್ಕರ್ ಎಂಪ್ಲಾಯೀಸ್ ಕೋ,ಆಪ್ ಸೊಸೈಟಿಯ ಪ್ರಗತಿಯ ಸಾಧನೆಯೇ ನಮ್ಮ ಗೆಲುವಿಗೆ ಸಹಕಾರಿಯಾಗಿದೆ ಎಂದು ಎಸ್.ಆರ್. ಬಿರಾದಾರ್ ಹೇಳಿದ್ದಾರೆ.

ಬೃಹತ್ ಮೈಸೂರು ಮಹಾನಗರ ಪಾಲಿಕೆಯನ್ನಾಗಿಸಲು ಚಿಂತನೆ

Mar 11 2025, 12:48 AM IST
ಹಾಲಿ ಮೈಸೂರು ನಗರ ಪಾಲಿಕೆ ಸರಹದ್ದಿಗೆ ಹೊಂದಿಕೊಂಡಂತೆ ಇರುವ ನಗರಸಭೆ, ಪಪಂ ಹಾಗೂ ಗ್ರಾಪಂಗಳನ್ನು ವಿಲೀನ ಪಡಿಸಿಕೊಂಡು ಯೋಜನಾ ಬದ್ದ ಬೆಳವಣಿಗೆಗೆ ಉದ್ದೇಶ

ಮೈಸೂರು ವಿವಿ ಜೊತೆಗೆ ಮಂಡ್ಯ ವಿವಿ ವಿಲೀನ ಒಳ್ಳೆಯದು: ಮರಿತಿಬ್ಬೇಗೌಡ

Mar 11 2025, 12:46 AM IST
ವಿದ್ಯಾರ್ಥಿಗಳಿಗೆ ಗುಣಾತ್ಮಕ ಶಿಕ್ಷಣ ನೀಡುವುದು ಪ್ರತಿಯೊಬ್ಬರ ಕರ್ತವ್ಯ. ಗುಣಾತ್ಮಕ ಶಿಕ್ಷಣದ ದೃಷ್ಟಿಯಿಂದ ಅಧ್ಯಯನ, ಉತ್ತಮ ಬೋಧನೆ, ಗುಣಮಟ್ಟದ ಸಂಶೋಧನೆ ವಿಶ್ವವಿದ್ಯಾಲಯಗಳಲ್ಲಿ ಬಹಳ ಮುಖ್ಯ. ಮೈಸೂರು ವಿಶ್ವವಿದ್ಯಾಲಯ ಗುಣಾತ್ಮಕ ಶಿಕ್ಷಣಕ್ಕೆ ಬೇಕಾದ ಎಲ್ಲಾ ಅಂಶಗಳನ್ನು ಒಳಗೊಂಡಿದ್ದು ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಅವಕಾಶಗಳ ಮಹಾಪೂರವೇ ಇಲ್ಲಿದೆ.

ಮೈಸೂರು ಆಕಾಶವಾಣಿ 90ರ ಹುಟ್ಟುಹಬ್ಬ ಆಚರಣೆ

Mar 09 2025, 01:51 AM IST
ಬೆಳಗ್ಗೆ ಕೋಟೆ ಆಂಜನೇಯ ದೇವಸ್ಥಾನ ಆವರಣದಲ್ಲಿ ಸೈಕಲ್‌ಜಾಥಾದಿಂದ ಪ್ರಾರಂಭ

ಮೈಸೂರು ರಾಜರಿಗೆ ಟಿಡಿಆರ್‌ ತಪ್ಪಿಸುವ ಮಸೂದೆ ಪಾಸ್‌ - ಕೊಟ್ಟರೂ ಬಳಸದಂತೆ ವಿಧೇಯಕದಲ್ಲಿ ಷರತ್ತು

Mar 07 2025, 07:37 AM IST

ಬೆಂಗಳೂರು ಅರಮನೆ ಮೈದಾನದ ಭೂಮಿಯಲ್ಲಿ ಯಾವುದೇ ಕಾಮಗಾರಿ ನಡೆಸುವುದು ಅಥವಾ ಕೈ ಬಿಡುವ ಹಕ್ಕನ್ನು ರಾಜ್ಯ ಸರ್ಕಾರದ ವಿವೇಚನೆಗೆ ನೀಡುವಂತಹ ಬೆಂಗಳೂರು ಅರಮನೆ (ಭೂ ಬಳಕೆ ಮತ್ತು ನಿಯಂತ್ರಣ) ವಿಧೇಯಕ 2025ಕ್ಕೆ ಬಿಜೆಪಿ ಸಭಾ ತ್ಯಾಗದ ನಡುವೆ ಅನುಮೋದನೆ ಪಡೆಯಲಾಯಿತು.

ಮೈಸೂರು ವಿವಿಯೊಂದಿಗೆ ಮಂಡ್ಯ ವಿವಿ ವಿಲೀನ ಜಿಲ್ಲೆಯ ವಿದ್ಯಾರ್ಥಿಗಳಿಗೆ ಅನುಕೂಲ: ರಮೇಶ್ ಬಂಡಿಸಿದ್ದೇಗೌಡ

Mar 06 2025, 12:32 AM IST
ಮಂಡ್ಯ ವಿಶ್ವ ವಿದ್ಯಾಲಯವನ್ನು ಮೈಸೂರು ವಿಶ್ವವಿದ್ಯಾಲಯಕ್ಕೆ ವಿಲೀನ ಮಾಡಿದರೆ ಜಿಲ್ಲೆಯ ವಿದ್ಯಾರ್ಥಿಗಳಿಗೆ ಅನುಕೂಲವೇ ಜಾಸ್ತಿ ಎಂದು ಶಾಸಕ ರಮೇಶ್ ಬಂಡಿಸಿದ್ದೇಗೌಡ ತಿಳಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 29
  • next >

More Trending News

Top Stories
ಆಸ್ಪತ್ರೆಗಳಿಗೆ ಏಕರೂಪದ ಪ್ಯಾಕೇಜ್‌ ದರ ಶಿಫಾರಸಿಗೆ ತಜ್ಞರ ಸಮಿತಿ ರಚನೆ
ಪ್ರಜ್ವಲ್‌ ರೇ‍ವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್‌
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved