• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೈಸೂರು ವಿವಿಯೊಂದಿಗೆ ಮಂಡ್ಯ ವಿವಿ ವಿಲೀನ ನಿರ್ಧಾರ ಕೈಬಿಡಿ: ಪ್ರತಿಭಟನೆ

Mar 06 2025, 12:31 AM IST
ಬಜೆಟ್‌ನಲ್ಲಿ ವಿವಿಗೆ ಹೆಚ್ಚಿನ ಹಣ ಮೀಸಲಿಡಬೇಕು. ಇದರೊಂದಿಗೆ ೯ ವಿವಿ ವಿಲೀನ ಪ್ರಕ್ರಿಯೆಯನ್ನು ತಕ್ಷಣ ನಿಲ್ಲಿಸಬೇಕು. ಇಲ್ಲದಿದ್ದರೆ ಪ್ರತಿಭಟನೆ ನಿರಂತರವಾಗಿ ನಡೆಯಲಿದೆ ಎಂದು ಎಚ್ಚರಿಕೆ ನೀಡಿದರು.

ಮಂಡ್ಯ ವಿವಿ - ಮೈಸೂರು ವಿಶ್ವವಿದ್ಯಾಲಯದೊಂದಿಗೆ ವಿಲೀನ : ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಮೈತ್ರಿ ಪಡೆ ಸಮರ

Mar 02 2025, 01:21 AM IST

ಮಂಡ್ಯ ವಿಶ್ವವಿದ್ಯಾಲಯವನ್ನು ಮೈಸೂರು ವಿಶ್ವವಿದ್ಯಾಲಯದೊಂದಿಗೆ ವಿಲೀನಗೊಳಿಸುತ್ತಿರುವುದನ್ನು ವಿರೋಧಿಸಿ ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷಗಳ ನೇತೃತ್ವದಲ್ಲಿ ಶನಿವಾರ ಪ್ರತಿಭಟನೆ ನಡೆಸಲಾಯಿತು.

ಮೈಸೂರು ಬಳಿ 150 ಎಕ್ರೆಯಲ್ಲಿ ಆಧುನಿಕ ತಂತ್ರಜ್ಞಾನದ ಫಿಲ್ಮ್ ಸಿಟಿ : ಮುಖ್ಯಮಂತ್ರಿ ಸಿದ್ದರಾಮಯ್ಯ

Mar 02 2025, 01:15 AM IST
ಶನಿವಾರ ಬೆಂಗಳೂರಿನ ವಿಧಾನಸೌಧ ಮೆಟ್ಟಿಲುಗಳ ಮೇಲೆ ‘16ನೇ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವ’ ಉದ್ಘಾಟನಾ ಸಮಾರಂಭ ನಡೆಯಿತು.

ಮೈಸೂರು ವಿವಿ ಜೊತೆಗೆ ಮಂಡ್ಯ ವಿವಿ ವಿಲೀನ ಬೇಡ: ಎಚ್.ಸಿ.ಮಂಜುನಾಥ ಒತ್ತಾಯ

Feb 28 2025, 12:51 AM IST
ಮಂಡ್ಯ ವಿಶ್ವವಿದ್ಯಾಲಯವನ್ನು ವಿಲೀನಗೊಳಿಸದೇ ಪ್ರತ್ಯೇಕವಾಗಿಯೇ ಮುಂದುವರಿಸುವ ಸಲುವಾಗಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹಾಗೂ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅವರ ನೇತೃತ್ವದಲ್ಲಿ ಶಿಕ್ಷಣ ತಜ್ಞರ ಸಭೆ ಕರೆದು ಜಿಲ್ಲೆಯ ಅಸ್ಮಿತೆಯನ್ನು ಉಳಿಸಬೇಕು.

ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಚಿಂತನೆ: ಕೊಡಗು ಮೈಸೂರು ಲೋಕಸಭಾ ಸದಸ್ಯ ಯದುವೀರ್‌ ಒಡೆಯರ್‌

Feb 27 2025, 12:36 AM IST
ಕುಶಾಲನಗರ ಪಿಎಂಶ್ರೀ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ಸ್ವೇಟರ್‌ ವಿತರಣಾ ಕಾರ್ಯಕ್ರಮ ನಡೆಯಿತು. ಲೋಕಸಭಾ ಸದಸ್ಯ ಯದುವೀರ್‌ ಒಡೆಯರ್‌ ಭಾಗವಹಿಸಿದ್ದರು.

ಮಾ.1 ರಂದು ಸೇವಾ ಸಂಕ್ರಮಣ- ಮೈಸೂರು ಅಭಿವೃದ್ಧಿಗಾಗಿ ಸಹಯೋಗ ಮತ್ತು ಸಹಕಾರ ಅಭಿಯಾನ

Feb 27 2025, 12:33 AM IST
ಸೇವಾ ಸಂಕ್ರಮಣ- ಇದು ಸಂಪೂರ್ಣ ಉಚಿತ ಕಾರ್ಯಕ್ರಮವಾಗಿದೆ. ಇದರಲ್ಲಿ ಕಾರ್ಪೊರೇಟ್ ವೃತ್ತಿಪರರು, ಸಿಎಸ್‌ಆರ್ ನಾಯಕರು, ಎನ್‌ ಜಿಒಗಳು, ಸರ್ಕಾರಿ ಅಧಿಕಾರಿಗಳು, ಶಿಕ್ಷಣ ತಜ್ಞರು ಮತ್ತು ನಗರದ ಭವಿಷ್ಯಕ್ಕಾಗಿ ಇರುವ ಸವಾಲುಗಳಿಗೆ ಪರಿಹಾರ ರಚಿಸಲು ಬದ್ಧರಾಗಿರುವ ನಾಗರೀಕರು ಪಾಲ್ಗೊಳ್ಳುತ್ತಿದ್ದಾರೆ

ಮೈಸೂರು ಚಾಮುಂಡಿಬೆಟ್ಟದಲ್ಲಿ ಬೆಂಕಿ : 200 ಎಕರೆ ಅರಣ್ಯ ನಾಶ - ಬೆಂಕಿ ನಂದಿಸಲು ಹರಸಾಹಸ

Feb 22 2025, 11:18 AM IST

ಸಾಂಸ್ಕೃತಿಕ ನಗರಿ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಶುಕ್ರವಾರ ಮಧ್ಯಾಹ್ನ 12.30ರ ವೇಳೆಗೆ ಬೆಂಕಿ ಕಾಣಿಸಿಕೊಂಡಿದ್ದು, ಸುಮಾರು 200 ಎಕರೆ ಅರಣ್ಯ ಭಸ್ಮವಾಗಿದೆ. ಚಾಮುಂಡಿಬೆಟ್ಟದ ತಪ್ಪಲಿನ ಉತ್ತನಹಳ್ಳಿ ಭಾಗದಲ್ಲಿ ಬೆಂಕಿ ಹೊತ್ತಿ ಲಲಿತಾದ್ರಿಪುರ ಭಾಗದವರೆಗೂ ಹರಡಿತ್ತು

ಯಾವುದೇ ಸ್ಪಷ್ಟ ಕಾರಣವಿಲ್ಲದೆ ಮೈಸೂರು ವಿವಿ ಜೊತೆಗೆ ಮಂಡ್ಯ ವಿಶ್ವವಿದ್ಯಾಲಯ ವಿಲೀನಕ್ಕೆ ವಿರೋಧ

Feb 21 2025, 11:49 PM IST
ಯಾವುದೇ ಸ್ಪಷ್ಟ ಕಾರಣವಿಲ್ಲದೆ ಮಂಡ್ಯ ವಿವಿಯನ್ನು ಮೈಸೂರು ವಿವಿ ಜೊತೆ ವಿಲೀನಗೊಳಿಸಲಾಗುತ್ತಿದೆ. ಸಮಿತಿ ವರದಿ, ಆರ್ಥಿಕ ಹೊರೆಯನ್ನು ನೆಪವಾಗಿಟ್ಟುಕೊಂಡು ಮೈಸೂರು ವಿವಿಗೆ ಹಸ್ತಾಂತರ ಮಾಡಲು ಹೊರಟಿರುವುದು ಸರ್ಕಾರದ ವೈಫಲ್ಯಕ್ಕೆ ಸಾಕ್ಷಿಯಾಗಿದೆ.

ಮೈಸೂರು ವಧು, ನೆದರ್‌ ಲ್ಯಾಂಡ್‌ ವರ- ವಚನ ಮಾಂಗಲ್ಯದ ಮೂಲಕ ದಾಂಪತ್ಯ ಜೀವನಕ್ಕೆ...

Feb 18 2025, 12:32 AM IST
ಮೈಸೂರಿನ ಹೂಟಗಳ್ಳಿಯ ಸೋಮಶೇಖರಪ್ಪ ಮತ್ತು ಪ್ರೇಮಾ ಅವರ ಪುತ್ರಿ ಟಿ.ಎಸ್ ವಿದ್ಯಾ

ಮೈಸೂರು ಗಲಭೆ ಪ್ರಕರಣದ ಬಗ್ಗೆ ದೊಡ್ಡಮಟ್ಟದಲ್ಲಿ ಪ್ರಚಾರ ನೀಡುವುದು ಸೂಕ್ತವಲ್ಲ : ಕೇಂದ್ರ ಸಚಿವ ಎಚ್‌ಡಿಕೆ

Feb 16 2025, 01:46 AM IST

 ರಾಜಕೀಯ ನಾಯಕರು ಕ್ಷುಲ್ಲಕ ವಿಚಾರಗಳಿಗಿಂತ ಮುಖ್ಯ ಸಮಸ್ಯೆಗಳತ್ತ ಗಮನಹರಿಸಬೇಕು ಎಂದು ಕೇಂದ್ರ ಮಂತ್ರಿ ಕುಮಾರಸ್ವಾಮಿ ಹೇಳಿದರು.

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 29
  • next >

More Trending News

Top Stories
ಆಸ್ಪತ್ರೆಗಳಿಗೆ ಏಕರೂಪದ ಪ್ಯಾಕೇಜ್‌ ದರ ಶಿಫಾರಸಿಗೆ ತಜ್ಞರ ಸಮಿತಿ ರಚನೆ
ಪ್ರಜ್ವಲ್‌ ರೇ‍ವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್‌
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved