• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಡಲಾಮೆ ಮೊಟ್ಟೆ ಸಂರಕ್ಷಣೆಗೆ ಪುನರ್ವಸತಿ-ಸಂರಕ್ಷಣಾ ಕೇಂದ್ರ : ಅಧ್ಯಯನ- ಜೀವನ ಶೈಲಿ ಪರಿಶೀಲನೆಗೆ ಮೈಕ್ರೋ ಚಿಪ್‌ ಅಳವಡಿಕೆ

Nov 28 2024, 11:38 AM IST

ರಾಜ್ಯದ ಕರಾವಳಿ ಪ್ರದೇಶಕ್ಕೆ ಬರುವ ಕಡಲಾಮೆಗಳ ಜೀವನ ಶೈಲಿ ಅಧ್ಯಯನಕ್ಕೆ ಮುಂದಾಗಿರುವ ರಾಜ್ಯ ಸರ್ಕಾರ ಅದಕ್ಕಾಗಿ ಕೆಲ ಕಡಲಾಮೆಗಳಲ್ಲಿ ಮೈಕ್ರೋ ಚಿಪ್‌ ಅಳವಡಿಕೆ ಹಾಗೂ ಹೊನ್ನಾವರ ಸಮೀಪದ ಹಿರೇಗುತ್ತಿಯಲ್ಲಿ ರಾಜ್ಯಕ್ಕಾಗಮಿಸುವ ಕಡಲಾಮೆಗಳ ಪುನರ್ವಸತಿ ಮತ್ತು ಸಂರಕ್ಷಣಾ ಕೇಂದ್ರ ನಿರ್ಮಿಸಲು ಯೋಜನೆ ರೂಪಿಸಿದೆ.

ಹಾಲಿನ ಪ್ಯಾಕೆಟ್‌ ನಂತೆ ಮೊಟ್ಟೆ ವಿತರಿಸಲು ಮನವಿ

Nov 21 2024, 01:01 AM IST
Request to distribute eggs like milk packets

ಶಾಲೆ ಮಕ್ಕಳಿಗಿಲ್ಲ 6 ದಿನದ ಮೊಟ್ಟೆ ಭಾಗ್ಯ! ಮೌಲ್ಯಮಾಪನ ಅಧ್ಯಯನ ವರದಿಯಲ್ಲಿ ಬೆಳಕಿಗೆ

Nov 07 2024, 11:56 PM IST
ಉದ್ಯಮಿ ಅಜೀಂ ಪ್ರೇಮ್‌ಜೀ ಫೌಂಡೇಷನ್‌ನ 1500 ಕೋಟಿ ರು. ಆರ್ಥಿಕ ಅನುದಾನದಡಿ ಎಲ್ಲಾ ಸರ್ಕಾರಿ ಮತ್ತು ಅನುದಾನಿತ ಶಾಲಾ ವಿದ್ಯಾರ್ಥಿಗಳಿಗೆ ವಾರದಲ್ಲಿ 6 ದಿನ ಮೊಟ್ಟೆ ನೀಡುವ ಯೋಜನೆ ಆರಂಭಿಸಿ ತಿಂಗಳು ಕಳೆದರೂ ಬಹಳಷ್ಟು ಶಾಲೆಗಳಲ್ಲಿ ಯೋಜನೆ ಸಮರ್ಪಕವಾಗಿ ಅನುಷ್ಠಾನವೇ ಆಗಿಲ್ಲ.

ಮಕ್ಕಳಿಗೆ ಮೊಟ್ಟೆ ಬದಲು ಹಾಲು ನೀಡಲು ಒತ್ತಾಯ

Nov 01 2024, 12:14 AM IST
ವೀರಶೈವ ಲಿಂಗಾಯಿತ ಮಹಾಸಭಾ ವತಿಯಿಂದ ಎಸಿ ಕಚೇರಿ ಮೂಲಕ ಸಿಎಂಗೆ ಮನವಿ ಸಲ್ಲಿಸಲಾಯಿತು.

1 ರಿಂದ 10 ನೇ ತರಗತಿ ಮಕ್ಕಳಿಗೆ ಮೊಟ್ಟೆ ವಿತರಣೆಗೆ ಹಣ ಬಿಡುಗಡೆ : ಶಾಲೆಗಳಿಗೀಗ ಹೊಸ ಟೆನ್ಶನ್

Oct 24 2024, 12:55 AM IST

ಸರ್ಕಾರವು   1 ನೇ ತರಗತಿಯಿಂದ 10 ನೇ ತರಗತಿಯ ಮಕ್ಕಳಿಗೆ ಶಾಲೆಯ ಬಿಸಿಯೂಟದ ಜೊತೆ ಪ್ರತಿ ದಿನ ಒಂದೊಂದು ಮೊಟ್ಟೆ ನೀಡುವ ಯೋಜನೆ ಜಾರಿಗೆ ತಂದಿದೆ. ಆದರೆ, ಮೊಟ್ಟೆಗೆ ಸರ್ಕಾರ ನೀಡುತ್ತಿರುವ ಹಣಕ್ಕೂ ಮಾರು ಕಟ್ಟೆಯಲ್ಲಿ ಸಿಗುವ ಮೊಟ್ಟೆಗೆ ವ್ಯತ್ಯಾಸ ಬರುತ್ತಿದ್ದು ಶಾಲೆಗಳಿಗೆ ಸಮಸ್ಯೆ ಎದುರಾಗಿದೆ.

6 ದಿನಗಳ ಮೊಟ್ಟೆ ವಿತರಣೆಗೆ ಚಾಲನೆ

Oct 07 2024, 01:33 AM IST
ಶಾಸಕರು ಶಾಲಾ ಆವರಣದಲ್ಲಿ ನಿಂಬೆ ಗಿಡವನ್ನು ನೆಡುವುದರ ಮೂಲಕ, ಮಕ್ಕಳು ಪರಿಸರ ಪ್ರಜ್ಞೆ ಬೆಳೆಸಿಕೊಳ್ಳಿ.

ಮೊಟ್ಟೆ ಬೆಲೆ ವ್ಯತ್ಯಾಸ ಸರಿಪಡಿಸಲು ಒತ್ತಾಯ

Oct 04 2024, 01:06 AM IST
ನರಸಿಂಹರಾಜಪುರ, ಪಿ.ಎಂ.ಪೋಷಣ್ ಅಭಿಯಾನ ಯೋಜನೆಯಡಿ ಪೂರಕ ಪೌಷ್ಠಿಕ ಆಹಾರವಾಗಿ ಮಕ್ಕಳಿಗೆ ನೀಡುತ್ತಿರುವ ಮೊಟ್ಟೆ ಬೆಲೆಗೂ, ಮಾರುಕಟ್ಟೆ ಯಲ್ಲಿರುವ ಮೊಟ್ಟೆ ಬೆಲೆಗೂ ವ್ಯತ್ಯಾಸವಿದ್ದು ಮಕ್ಕಳಿಗೆ ಮೊಟ್ಟೆ ವಿತರಣೆ ಮಾಡಲು ಶಿಕ್ಷಕರಿಗೆ ಕಷ್ಟವಾಗುತ್ತಿದೆ ಇದನ್ನು ಸರ್ಕಾರ ಸರಿಪಡಿಸಬೇಕು ಎಂದು ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಬಿ.ನಂಜುಂಡಪ್ಪ ಒತ್ತಾಯಿಸಿದರು.

ಮುದಗಲ್: ಶಾಲಾ ಮಕ್ಕಳಿಗೆ ಮೊಟ್ಟೆ ವಿತರಣೆ

Oct 02 2024, 01:08 AM IST
ಮುದಗಲ್ ನ ಸರ್ಕಾರಿ ಮಾದರಿಯ ಹಿರಿಯ ಪ್ರಾಥಮಿಕ ಕೇಂದ್ರ ಶಾಲೆಯಲ್ಲಿ ಮಕ್ಕಳಿಗೆ ಮೊಟ್ಟೆಯಗಳನ್ನು ಪೂರೈಕೆ ಮಾಡಿರುವುದು.

ಮಕ್ಕಳಿಗೆ ಪೌಷ್ಟಿಕಾಂಶ ಕೊರತೆ ನೀಗಿಸಲು ಮೊಟ್ಟೆ ವಿತರಣೆ: ಸಚಿವ ಸತೀಶ ಜಾರಕಿಹೊಳಿ

Oct 02 2024, 01:01 AM IST
ಮಕ್ಕಳಿಗೆ ಪೌಷ್ಟಿಕಾಂಶ ಕೊರತೆ ನೀಗಿಸಲು ಬಿಸಿಯೂಟ ಯೋಜನೆಯಡಿ ಮೊಟ್ಟೆ, ಬಾಳೆಹಣ್ಣು ಹಾಗೂ ಸೇಂಗಾ ಚಕ್ಕಿಗಳನ್ನು ವಿತರಿಸಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಹಾಗೂ ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ಹೇಳಿದರು.

ಶಾಲಾ ಮಕ್ಕಳಿಗೆ ಮೊಟ್ಟೆ ನೀಡುತ್ತಿರುವುದು ಶ್ಲಾಘನೀಯ

Sep 29 2024, 01:34 AM IST
ತುರುವೇಕೆರೆ: ಸರ್ಕಾರ ಮಧ್ಯಾಹ್ನನದ ಉಪಹಾರದಲ್ಲಿ ಶಾಲಾ ಮಕ್ಕಳಿಗೆ ಮೊಟ್ಟೆ, ಹಾಲು, ಚಿಕ್ಕಿ ಮತ್ತು ಬಾಳೆಹಣ್ಣುಗಳಂತಹ ಪೌಷ್ಟಿಕಾಂಶ ಆಹಾರ ನೀಡುತ್ತಿರುವುದು ಶ್ಲಾಘನೀಯ ಎಂದು ಶಾಸಕ ಎಂ.ಟಿ.ಕೃಷ್ಣಪ್ಪ ಹೇಳಿದರು.
  • < previous
  • 1
  • 2
  • 3
  • 4
  • 5
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved