• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಇನ್ನು ಶಾಲೆ ವಿದ್ಯಾರ್ಥಿಗಳಿಗೆ ಪ್ರತಿದಿನ ಮೊಟ್ಟೆ: 4 ದಿನ ಅಜೀಂ ಪ್ರೇಮ್‌ಜೀ ಪ್ರತಿಷ್ಠಾನದಿಂದ ವಿತರಣೆ

Jul 21 2024, 12:49 PM IST

ಶಾಲಾ ಮಕ್ಕಳಿಗೆ ಸಮಾನ ಮತ್ತು ಗುಣಮಟ್ಟದ ಶಿಕ್ಷಣ ನೀಡುವ ಜೊತೆಗೆ ಉತ್ತಮ ಆರೋಗ್ಯವನ್ನು ನೀಡು ವುದು ಸರ್ಕಾರದ ಬದ್ಧತೆಯಾಗಿದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಮಕ್ಕಳಿಗೆ 6 ದಿನ ಮೊಟ್ಟೆ: ವಿಪ್ರೋ ಪ್ರೇಮ್‌ಜಿ ಫೌಂಡೇಷನ್‌ನಿಂದ 1500 ಕೋಟಿ ನೆರವು?

Jul 19 2024, 10:39 AM IST

 ಸರ್ಕಾರಿ ಮತ್ತು ಅನುದಾನಿತ ಶಾಲೆಗಳ 1ರಿಂದ 10ನೇ ತರಗತಿವರೆಗಿನ ಸುಮಾರು 60 ಲಕ್ಷ ಮಕ್ಕಳಿಗೆ ಇನ್ಮುಂದೆ ಭಾನುವಾರ ರಜಾದಿನ ಹೊರತುಪಡಿಸಿ ವಾರದ ಉಳಿದ ಆರೂ ದಿನ ಬೇಯಿಸಿದ ಮೊಟ್ಟೆ ನೀಡಲು ಅಜೀಂ ಪ್ರೇಮ್‌ಜಿ ಫೌಂಡೇಷನ್‌ನೊಂದಿಗೆ ಜು.21ರಂದು ಶಿಕ್ಷಣ ಇಲಾಖೆಯು ಒಪ್ಪಂದ ಮಾಡಿಕೊಳ್ಳುವ ಸಾಧ್ಯತೆ ಇದೆ.

ಸರ್ಕಾರಿ ಶಾಲಾ ಮಕ್ಕಳಿಗೆ ವಾರಕ್ಕೆ 6 ದಿನ ಮೊಟ್ಟೆ: ಶಿಕ್ಷಣ ಸಚಿವ ಮಧು ಬಂಗಾರಪ್ಪ

Jul 15 2024, 01:47 AM IST
ಪೋಲಿಸ್ ಇಲಾಖೆಯ ವತಿಯಿಂದ ಪಟ್ಟಣದ ರಥಬೀದಿಯಲ್ಲಿ ನಿರ್ಮಾಣಗೊಂಡಿರುವ ಪೋಲಿಸ್ ಠಾಣೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಉದ್ಘಾಟಿಸಿದರು.

ಒಂದು ಮಗುವಿಗೆ ಮೊಟ್ಟೆ, ಮತ್ತೊಂದು ಮಗುವಿಗೆ ಖಾಲಿ ತಟ್ಟೆ...

May 31 2024, 02:15 AM IST
ಸರ್ಕಾರಿ ಶಾಲೆಗಳಲ್ಲಿ ಅನುಮತಿ ಪಡೆದ ಪೂರ್ವ ಪ್ರಾಥಮಿಕ ತರಗತಿಗಳಿಗೆ ಯಾವುದೇ ಸೌಲಭ್ಯ ನೀಡದೆ ಇಂತಹ ಸನ್ನಿವೇಶ ಸೃಷ್ಟಿಸಿರುವ ಶಿಕ್ಷಣ ಇಲಾಖೆಯು ಮಕ್ಕಳಲ್ಲೇ ತಾರತಮ್ಯ ನೀತಿ ಅನುಸರಿಸುತ್ತಿದೆ.

ಎಚ್ಕೆಇ ಸಂಸ್ಥೆ ಕೆಲವರಿಗಷ್ಟೆ ಚಿನ್ನದ ಮೊಟ್ಟೆ ಇಡುವ ಕೋಳಿ?

Mar 11 2024, 01:19 AM IST
ಮೂರು ವರ್ಷಕ್ಕೊಮ್ಮೆ ನಡೆಯುವ ಕಲ್ಯಾಣ ನಾಡಿನ ಪ್ರತಿಷ್ಠಿತ ಹೈದ್ರಾಬಾದ್‌ ಕರ್ನಾಟಕ ಶಿಕ್ಷಣ ಸಂಸ್ಥೆ (ಎಚ್‌ಕೆಇ)ಯ ಆಡಳಿತ ಮಂಡಳಿಗೆ ಮಾ.16ರಂದು ಚುನಾವಣೆ ನಿಗದಿಯಾಗಿದ್ದರಿಂದ ಚಟುವಟಿಕೆಗಳು ಬಿರುಸುಗೊಂಡಿವೆ.

ಹೆಚ್ಚಿದ ತಾಪಮಾನ: ಗಗನಕ್ಕೇರಿದ ಕೋಳಿ ಮಾಂಸ, ಮೊಟ್ಟೆ ಬೆಲೆ

Mar 06 2024, 02:28 AM IST
ಕೋಳಿ ಮರಿಗಳನ್ನು ತಂದು ಶೆಡ್‌ನಲ್ಲಿ ಇಡಲು ತಂಪಾದ ವಾತಾವರಣವೇ ಬೇಕು. ಆದರೆ ಬಿಸಿ ತಾಪದಿಂದ ಕೋಳಿ ಮರಿಗಳು ಸಾಯುತ್ತಿವೆ. ಟೈಸನ್‌‌ ಕೋಳಿಗಳನ್ನು ಆದ್ರತೆ ರಹಿತವಾದ ವಾತಾವರಣದಲ್ಲಿ ಸಾಕಲಾಗುತ್ತದೆ. ಕೋಳಿ ಬೆಲೆ ಹೆಚ್ಚಳಕ್ಕೆ ಪ್ರಮುಖ ಕಾರಣವೇ ಅಧಿಕ ಉಷ್ಣತೆ. ಕೋಳಿ ಶೆಡ್‌ಗಳಲ್ಲಿ ನೀರಿನ ಕೊರತೆ ಎದುರಾಗಿದೆ.

ಅಪರೂಪದ ಕಡಲಾಮೆ ಮೊಟ್ಟೆ ರಕ್ಷಣಾ ಸ್ಥಳಕ್ಕೆ ಸಚಿವ ಖಂಡ್ರೆ ಭೇಟಿ

Feb 07 2024, 01:49 AM IST
ತಣ್ಣೀರುಬಾವಿ ಬೀಚ್‌ನಲ್ಲಿ ಅಪರೂಪದ ಆಲೀವ್ ರೆಡ್ ಲೇ ಆಮೆ 1985ರ ಬಳಿಕ ಇದೇ ಮೊದಲ ಬಾರಿಗೆ ಸಾವಿರಾರು ಮೊಟ್ಟೆ ಇಟ್ಟಿದ್ದು, ಇದನ್ನು ಅಧಿಕಾರಿಗಳು ಸಚಿವರ ಗಮನಕ್ಕೆ ತಂದಿದ್ದರು. ಕೂಡಲೇ ಸಚಿವರು ಸ್ಥಳಕ್ಕೆ ಭೇಟಿ ನೀಡಿದರು.

ಮೊಟ್ಟೆ ಎಸೆತ: ಒಂದೂವರೆ ವರ್ಷದ ಹಿಂದಿನ ಪ್ರಕರಣಕ್ಕೆ ಈಗ ನೋಟಿಸ್‌

Feb 02 2024, 01:00 AM IST
2022ರಲ್ಲಿ ವಿರೋಧ ಪಕ್ಷದ ನಾಯಕರಾಗಿದ್ದ ಸಿದ್ದರಾಮಯ್ಯ, ಮಳೆಹಾನಿ ಪ್ರದೇಶಗಳ ವೀಕ್ಷಣೆಗೆ ಕೊಡಗಿಗೆ ಆಗಮಿಸಿದ್ದ ಸಂದರ್ಭ ಅವರ ಕಾರಿಗೆ ಮೊಟ್ಟೆ ಎಸೆಯಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲೆಯ ಬಿಜೆಪಿ, ಹಿಂದೂಪರ ಸಂಘಟನೆಗಳ ಮುಖಂಡರಾಗಿರುವ 10 ಮಂದಿಗೆ ನೋಟಿಸ್ ಜಾರಿ ಮಾಡಲಾಗಿದೆ.

ಹಾಸ್ಟೆಲ್‌ನಲ್ಲಿ ಮೊಟ್ಟೆ ತಿಂದು 8 ವಿದ್ಯಾರ್ಥಿಗಳು ಅಸ್ವಸ್ಥ

Jan 13 2024, 01:32 AM IST
ಹೊಸಕೋಟೆ: ತಾಲೂಕಿನ ನಂದಗುಡಿ ಹೋಬಳಿಯ ನೆಲವಾಗಿಲು ಗ್ರಾಮದಲ್ಲಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯದಲ್ಲಿ ಗುರುವಾರ ರಾತ್ರಿ ನಡೆದಿದೆ.

ಕಲಬುರಗಿ ಅಂಗನವಾಡಿ ಮಕ್ಕಳಿಗೆ 2 ತಿಂಗಳಿಂದ ಮೊಟ್ಟೆ ಇಲ್ಲ!

Dec 20 2023, 01:15 AM IST
ಕಲಬುರಗಿ ಜಿಲ್ಲೆಯ 3500 ಅಂಗನವಾಡಿ ಕೇಂದ್ರದ ಮಕ್ಕಳಿಗೆ ಅಪೌಷ್ಟಿಕತೆ ಹೋಗಲಾಡಿಸಲು ಸರ್ಕಾರ ಮಹತ್ವಾಕಾಂಕ್ಷೆ ಯೋಜನೆಯ ಭಾಗವಾಗಿ ವಿತರಿಸುತ್ತಿದ್ದ ಮೊಟ್ಟೆ ಕಳೆದ ಎರಡು ತಿಂಗಳಿಂದ ಮೊಟ್ಟೆ ಪೂರೈಕೆಯಾಗುತ್ತಿಲ್ಲ. ಅಚ್ಚರಿಯ ಸಂಗತಿ ಅಂದರೆ ಮೊಟ್ಟೆ ವಿತರಣೆ ಸ್ಥಗಿತಗೊಂಡು 2 ತಿಂಗಳಾಯ್ತು ಎಂಬಂಶ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಜಿಲ್ಲಾ ಉಪ ನಿರ್ದೇಶಕ ನವೀನ್‌ ಅವರಿಗೂ ಗೊತ್ತಿಲ್ಲ!
  • < previous
  • 1
  • 2
  • 3
  • 4
  • 5
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved