ಮಕ್ಕಳಲ್ಲಿ ಆತ್ಮವಿಶ್ವಾಸ ಮೂಡಿಸಿಕೊಳ್ಳುವುದು ಅತ್ಯವಶ್ಯಕ. ತನ್ನ ಕಲಿಕೆ ತನ್ನ ಏಳಿಗೆ ಎಂಬ ಅರಿವು ಮೂಡಿದರೆ ಕಲಿಕೆಯ ಶ್ರಮ ಸಾರ್ಥಕವಾಗುತ್ತದೆ ಎಂದು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿ ಶ್ರೀ ಪ್ರಸನ್ನನಾಥ ಸ್ವಾಮೀಜಿ ನುಡಿದರು.