• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹೊಳೆಹರಳಹಳ್ಳಿ ಬಳಿ ಮೊಬೈಲ್‌, ನಗದು ವಶ

Mar 21 2024, 01:00 AM IST
ಬುಧವಾರ ಮಧ್ಯಾಹ್ನ 3 ಗಂಟೆ ಸಮಯದಲ್ಲಿ ಎಸ್.ಎಸ್.ಟಿ. ತಂಡದವರು ಖಾಸಗಿ ಬಸ್ ತಪಾಸಣೆ ಮಾಡಿದ ಸಮಯದಲ್ಲಿ ಯಾವುದೇ ದಾಖಲೆಗಳಿಲ್ಲದ 3,98,000 ರು. ನಗದು ವಶಕ್ಕೆ ಪಡೆಯಲಾಯಿತು.

‘ಮೊಬೈಲ್‌, ಜೈಶ್ರೀರಾಂ ಚಟ ಹತ್ತಿಸಿ ಹಸಿವಿನಿಂದ ಯುವಕರ ಸಾವು ಮೋದಿ ಬಯಕೆ: ರಾಹುಲ್‌

Mar 06 2024, 02:15 AM IST
ಪ್ರಧಾನಿ ವಿರುದ್ಧ ರಾಹುಲ್‌ ವಾಗ್ದಾಳಿ ನಡೆಸಿದ್ದು, ದೇಶದ ಯುವಕರಿಗೆ ಮೊಬೈಲ್‌ ಮತ್ತು ಶ್ರೀರಾಮ ಭಜನೆಯ ಗೀಳು ಹತ್ತಿಸಿ ಅವರನ್ನು ಹಸಿವಿನಿಂದ ಸಾಯಲು ಬಯಸಿದ್ದಾರೆ ಎಂದಿದ್ದಾರೆ.

ಮೊಬೈಲ್‌ ವ್ಯಾಮೋಹದಿಂದ ಪುಸ್ತಕ ಓದುವ ಹವ್ಯಾಸ ಕಣ್ಮರೆ

Mar 04 2024, 01:17 AM IST
ನಾವು ಓದುವ ಹವ್ಯಾಸದಿಂದ ದೂರವಾಗುತ್ತಿದೆ.ಭಗವದ್ಗೀತೆ ಪಠಣ ಮಾಡುವುದರಿಂದ ಉದ್ದೇಶ ಬೆಳೆಸಿಕೊಳ್ಳುವುದರ ಜತೆ ಬದುಕು ಬದಲಾಗುತ್ತದೆ

ಮೊಬೈಲ್‌ ಬಳಕೆ ಮಿತಿಯಲ್ಲಿದ್ದರೆ ವಿದ್ಯಾರ್ಥಿಗಳ ಭವಿಷ್ಯ ಹಿತ

Mar 04 2024, 01:17 AM IST

ಮಕ್ಕಳಲ್ಲಿ ಆತ್ಮವಿಶ್ವಾಸ ಮೂಡಿಸಿಕೊಳ್ಳುವುದು ಅತ್ಯವಶ್ಯಕ. ತನ್ನ ಕಲಿಕೆ ತನ್ನ ಏಳಿಗೆ ಎಂಬ ಅರಿವು ಮೂಡಿದರೆ ಕಲಿಕೆಯ ಶ್ರಮ ಸಾರ್ಥಕವಾಗುತ್ತದೆ ಎಂದು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿ ಶ್ರೀ ಪ್ರಸನ್ನನಾಥ ಸ್ವಾಮೀಜಿ ನುಡಿದರು.

ಬೆಂಗಳೂರಲ್ಲಿ ಮೊಬೈಲ್‌ ಕದ್ದು ಹಳ್ಳೀಲಿ ಮಾರುತ್ತಿದ್ದ ಎಂಜನಿಯರಿಂಗ್ ಪದವೀಧರ!

Feb 28 2024, 02:35 AM IST
ರಾಜಧಾನಿಯ ರಸ್ತೆಗಳಲ್ಲಿ ಒಂಟಿಯಾಗಿ ಸಂಚರಿಸುವ ಜನರಿಂದ ಮೊಬೈಲ್ ಕದ್ದು ಹಳ್ಳಿಗಳಲ್ಲಿ ಮಾರಾಟ ಮಾಡುತ್ತಿದ್ದ ಎಂಜನಿಯರಿಂಗ್ ಪದವೀಧರ ಹಾಗೂ ಆತನ ಸಂಬಂಧಿಯನ್ನು ಮಹದೇವಪುರ ಠಾಣೆ ಪೊಲೀಸರು ಸೆರೆ ಹಿಡಿದಿದ್ದಾರೆ.

ಬಸ್‌ನಲ್ಲಿ ಮೊಬೈಲ್‌ ಎಗರಿಸುತ್ತಿದ್ದ ಆಂಧ್ರ ಕಳ್ಳಿಯರ ಗ್ಯಾಂಗ್‌ ಬಂಧನ

Feb 18 2024, 01:31 AM IST
ಬಿಎಂಟಿಸಿ ಬಸ್‌ಗಳನ್ನು ಪ್ರಯಾಣಿಕರ ಸೋಗಿನಲ್ಲಿ ಹತ್ತಿಕೊಂಡು ಪಿಕ್‌ ಪ್ಯಾಕೆಟ್ ಮಾಡುತ್ತಿದ್ದ ಐವರು ಚಾಲಾಕಿ ಕಳ್ಳಿಯರ ಗ್ಯಾಂಗ್‌ವೊಂದು ಮಹದೇವಪುರ ಠಾಣೆ ಪೊಲೀಸರ ಬಲೆಗೆ ಬಿದ್ದಿದೆ.

ಬೈಕ್‌ ಕದ್ದು ಮೊಬೈಲ್‌ ಸುಲಿಗೆ ಮಾಡುತ್ತಿದ್ದ ರೌಡಿಶೀಟರ್‌ ಸೆರೆ

Feb 17 2024, 01:22 AM IST
ಕದ್ದ ದ್ವಿಚಕ್ರ ವಾಹನಗಳಲ್ಲಿ ಸುತ್ತಾಡಿ ರಸ್ತೆಯಲ್ಲಿ ಒಂಟಿಯಾಗಿ ಓಡಾಡುವ ಸಾರ್ವಜನಿಕರನ್ನು ಅಡ್ಡಗಟ್ಟಿ ಮೊಬೈಲ್‌ ಸುಲಿಗೆ ಮಾಡುತ್ತಿದ್ದ ರೌಡಿ ಶೀಟರ್‌ನನ್ನು ಅಶೋಕನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಸಿರಿಮನೆ ಜಲಪಾತ ತಾಣದಲ್ಲಿ ಮೊಬೈಲ್‌ ಟವರ್‌ ನಿರ್ಮಾಣಕ್ಕೆ ಗ್ರಾಮಸ್ಥರ ಒತ್ತಾಯ

Feb 11 2024, 01:46 AM IST
ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣಗಳಲ್ಲಿ ಒಂದಾಗಿರುವ ಶೃಂಗೇರಿ ತಾಲೂಕಿನ ಕಿಗ್ಗಾ ಸಮೀಪದ ಸಿರಿಮನೆ ಜಲಪಾತ ತಾಣದಲ್ಲಿ ಮೊಬೈಲ್ ಟವರ್ ಇಲ್ಲದ ಕಾರಣ ಸುತ್ತಮುತ್ತಲ ಗ್ರಾಮಸ್ಥರಿಗೆ, ಇಲ್ಲಿಗೆ ಬರುವ ಪ್ರವಾಸಿಗರಿಗೆ ಸಾಕಷ್ಟು ತೊಂದರೆ ಯಾಗುತ್ತಿದೆ.

ಮಕ್ಕಳ ಕೈಗೆ ಮೊಬೈಲ್‌ ಬದಲು ಪುಸ್ತಕ ಕೊಡಿ: ಶಾಸಕ ದೊಡ್ಡನಗೌಡ ಪಾಟೀಲ

Feb 10 2024, 01:46 AM IST
ಸಾಧನೆಗೆ ಶಿಕ್ಷಣವೇ ಆಸರೆ. ಹೀಗಾಗಿ ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡುವುದರ ಜೊತೆಗೆ ನರೇಗಾದಲ್ಲಿ ಶಾಲೆಯ ಹಾಗೂ ಗ್ರಾಮದ ಅಭಿವೃದ್ಧಿಗೆ ಸಂಬಂಧಪಟ್ಟಂತೆ ಅಧಿಕಾರಿಗಳಿಗೆ ಕ್ರಿಯಾಯೋಜನೆ ರೂಪಿಸಲು ಸೂಚಿಸುತ್ತೇನೆ

ಮಕ್ಕಳ ಕೈಗೆ ಮೊಬೈಲ್‌ ಕೊಡದೆ ಪೋಷಕರು ಎಚ್ಚರವಹಿಸಬೇಕು: ಸುಬ್ರಹ್ಮಣ್ಯ

Feb 09 2024, 01:50 AM IST
ಮಕ್ಕಳ ಪೋಷಕರು ಮಕ್ಕಳ ಕೈಗೆ ಮೊಬೈಲ್ ಕೊಡದಂತೆ ಎಚ್ಚರಿಕೆ ವಹಿಸಬೇಕೆಂದು ಸಿನಿಯರ್‌ ಕೌನ್ಸಿಲ್ ಸುಪ್ರೀಂ ಕೋರ್ಟ್ ಎಚ್ . ಸುಬ್ರಹ್ಮಣ್ಯ ಜೋಯಿಶ್ ತಿಳಿಸಿದರು.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved