• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜೈಪುರ: ಮುಸಲ್ಮಾನ ಯುವಕರು ಅಪ್ರಾಪ್ತೆಯರಿಗೆ ಮೊಬೈಲ್‌ ನೀಡಿ ಶೋಷಣೆ, ಮತಾಂತರಕ್ಕೆ ಯತ್ನ

Feb 18 2025, 12:31 AM IST

ಕೆಲ ಮುಸಲ್ಮಾನ ಯುವಕರು ಅಪ್ರಾಪ್ತ ಹೆಣ್ಣುಮಕ್ಕಳ ಮೇಲೆ ಲೈಂಗಿಕ ಶೋಷಣೆ ನಡೆಸಿ ಅವರ ಮತಾಂತರಕ್ಕೆ ಯತ್ನಿಸಿದ ಘಟನೆ ರಾಜಸ್ಥಾನದ ಬ್ಯಾವರ್‌ ಜಿಲ್ಲೆಯಲ್ಲಿ ನಡೆದಿದೆ.

ತನಗೆ ಹಣ ಕೊಟ್ಟವರ ‘ಮೊಬೈಲ್‌’ ಮೇಲೆ ಐಶ್ವರ್ಯಾ ಕಣ್ಣು! ಅಕ್ರಮವಾಗಿ ಸಿಡಿಆರ್‌ ಪಡೆದಿರುವುದು ಬೆಳಕಿಗೆ

Feb 09 2025, 01:15 AM IST
ತನಗೆ ಹಣ ಕೊಟ್ಟವರ ಮೇಲೆ ಐಶ್ವರ್ಯಾ ಗೌಡ ನಿಗಾ ಇಟ್ಟಿದ್ದಾಳೆ. ಇದಕ್ಕಾಗಿ ಅಕ್ರಮವಾಗಿ ಪೊಲೀಸರ ಸಹಾಯದಿಂದ ಮೊಬೈಲ್‌ಗಳ ಸಿಡಿಆರ್‌ ಪಡೆದಿರುವುದು ತನಿಖೆ ವೇಳೆ ಬೆಳಕಿಗೆ ಬಂದಿದೆ.

ಮೊಬೈಲ್‌ ದೋಚುತ್ತಿದ್ದ ಅಪ್ಪ- ಮಗ ಸೇರಿ ಮೂವರ ಬಂಧನ

Feb 05 2025, 01:18 AM IST
ನಗರದಲ್ಲಿ ಮೊಬೈಲ್ ಕಳ್ಳತನದಲ್ಲಿ ತೊಡಗಿದ್ದ ಅಪ್ಪ-ಮಗ ಸೇರಿ ಮೂವರನ್ನು ಮಹದೇವಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಮೊಬೈಲ್‌ ಬಿಟ್ಟು ಅಧ್ಯಯನ ಮಾಡಿ

Feb 02 2025, 11:48 PM IST
ವಿದ್ಯಾರ್ಥಿಗಳಿಗೆ ಕಲಿಸುತ್ತಿರುವ ಶಿಕ್ಷಕರು ಮೊದಲು ಜ್ಞಾನ ದಾಸೋಹಿಗಳಾಗಬೇಕು, ಕಲಿಕೆ ವಿದ್ಯಾರ್ಥಿಗಳಲ್ಲಿ ದೃಢಪಡಿಸಲು ಸತತ ಪರಿಶ್ರಮ ಮತ್ತು ಪ್ರಯತ್ನದಿಂದ ಮಾತ್ರ ಉತ್ತಮ ಶಿಕ್ಷಕರಾಗಲು ಸಾಧ್ಯ. ಓದುವ ಹವ್ಯಾಸದಿಂದ ಜ್ಞಾನ ವೃದ್ಧಿಯಾಗುತ್ತದೆ, ಕಲಿಕೆ ದೃಢವಾಗುತ್ತದೆ ಜೀವನದ ಮುಂದಿನ ಕನಸು ನನಸಾಗಲು ಸಾಧ್ಯ.

ಮಕ್ಕಳ ಕೈಗೆ ಮೊಬೈಲ್‌ ಕೊಡದಿರಿ

Feb 02 2025, 01:02 AM IST
ತಂತ್ರಜ್ಞಾನ ಪ್ರಾಬಲ್ಯವಿರುವ ಯುಗದಲ್ಲಿ ಸರ್ವವ್ಯಾಪಿಯಾಗಿರುವ ಮೊಬೈಲ್ ಅತಿಯಾದ ಬಳಕೆಯಿಂದ ವಿದ್ಯಾರ್ಥಿಗಳ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಎಂ.ಎನ್. ಚೇತನಕುಮಾರ್ ಹೇಳಿದರು.

ಮೊಬೈಲ್‌ ಟವರ್‌ಗಳಿಂದ ಉಡುಪಿ ನಗರಸಭೆಗೆ 2 ಕೋಟಿ ರು. ತೆರಿಗೆ ಬಾಕಿ

Jan 26 2025, 01:34 AM IST
ಒಂದೆಡೆ ಮೊಬೈಲ್‌ ನೆಟ್‌ವರ್ಕ್‌ ಸೇವಾದಾರರ ಮೇಲಾಟದಿಂದಾಗಿ ಜಿಲ್ಲೆಯ ಹೃದಯ ಭಾಗವಾಗಿರುವ ಉಡುಪಿ ನಗರದಲ್ಲಿಯೇ ಸಿಗ್ನಲ್ ತೀರಾ ದುರ್ಬಲವಾಗಿದ್ದು, ಜನರು ತೊಂದರೆ ಅನುಭವಿಸುವಂತಾಗಿದೆ. ಇನ್ನೊಂದೆಡೆ ಮೊಬೈಲ್‌ ಟವರ್‌ ಕಂಪನಿಗಳು ಕಳೆದ 8 ವರ್ಷಗಳಿಂದ ತೆರಿಗೆ ಶುಲ್ಕವನ್ನು ಪಾವತಿಸದೇ ನಗರಸಭೆಯನ್ನೇ ಯಾಮಾರಿಸುತಿವೆ.

ಡ್ರಗ್ಸ್‌, ಮೊಬೈಲ್‌, ಜಾಲತಾಣದಿಂದ ದೂರವಿರಿ: ಜಿಲ್ಲಾಧಿಕಾರಿ ಗಂಗಾಧರಸ್ವಾಮಿ

Jan 26 2025, 01:32 AM IST
ಮಾದಕ ವಸ್ತುಗಳ ಸೇವನೆ ವಿರುದ್ಧ ಜನರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಡ್ರಗ್ಸ್ ಮುಕ್ತ ದಾವಣಗೆರೆ ಬೈಸಿಕಲ್ ರ್‍ಯಾಲಿ ಹಮ್ಮಿಕೊಳ್ಳುವ ಮೂಲಕ ಶ್ರೀಮತಿ ಪುಷ್ಪಾ ಶಾಮನೂರು ಮಹಲಿಂಗಪ್ಪ ಶಾಲೆ ಮಾದರಿ ಕಾರ್ಯ ಕೈಗೊಂಡಿದೆ ಎಂದು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ತಿಳಿಸಿದರು.

ಫ್ರೀ ಮೊಬೈಲ್‌ ಗಿಫ್ಟ್‌ ಆಸೆ ತೋರಿಸಿ ಎಂಜಿನಿಯರ್‌ಗೆ ₹2 ಕೋಟಿ ವಂಚನೆ - ಹಣ ದೋಚಲು ಸೈಬರ್‌ ವಂಚಕರ ಹೊಸತಂತ್ರ

Jan 20 2025, 08:05 AM IST

ಸೈಬರ್‌ ವಂಚಕರು ಖಾಸಗಿ ಬ್ಯಾಂಕ್‌ ಪ್ರತಿನಿಧಿಗಳ ಸೋಗಿನಲ್ಲಿ ನಗರದ ಸಾಫ್ಟ್‌ವೇರ್‌ ಎಂಜಿನಿಯರೊಬ್ಬರಿಗೆ ಕರೆ ಮಾಡಿ ಹೊಸ ಮೊಬೈಲ್‌ ಗಿಫ್ಟ್‌ ಕಳುಹಿಸಿ ಬಳಿಕ ಅವರ ಬ್ಯಾಂಕ್‌ ಖಾತೆಯಲ್ಲಿದ್ದ ಬರೋಬ್ಬರಿ ₹2.80 ಕೋಟಿ ದೋಚಿದ್ದಾರೆ.

ಮೊಬೈಲ್‌ ಅವಶ್ಯಕವೇ ಹೊರತು ಅನಿವಾರ್ಯವಲ್ಲ

Jan 19 2025, 02:16 AM IST
ಸಾಮಾನ್ಯವಾಗಿ ಮಕ್ಕಳು ಮೆಡಿಕಲ್ ಹಾಗೂ ಎಂಜಿನಿಯರಿಂಗ್ ವ್ಯಾಸಂಗ ಮಾಡುವಂತ ಕನಸು ಹೊತ್ತಿದ್ದ ಕನ್ನಡದ ಸಾಹಿತಿಗಳು, ಕವಿಗಳಾಗ ಬೇಕೆಂಬ ಆಶಯವನ್ನು ಹೊತ್ತವರು ವಿರಳ. ಓದಿವ ಬರೆಯುವಂತ ಪುಸ್ತಕಗಳ ನಡುವೆ ಅಭಿರುಚಿ ಬೆಳೆಸಿ ಕೊಂಡು ಭಾವನಾತ್ಮಕ ಬೆಸುಗೆ ಹೊಂದಬೇಕು

ಮಕ್ಕಳು ಮೊಬೈಲ್‌, ಪ್ರೀತಿ, ಪ್ರೇಮದ ವ್ಯಾಮೋಹಕ್ಕೆ ಬೀಳದಿರಿ

Jan 12 2025, 01:16 AM IST
ವಿದ್ಯಾರ್ಥಿಗಳು ಓದುವ ವಯಸ್ಸಿನಲ್ಲಿ ಮೊಬೈಲ್‌ ವ್ಯಾಮೋಹಕ್ಕೆ ಗುಡ್‌ ಬೈ ಹೇಳಬೇಕು. ಆಗ ಸುಂದರ ಜೀವನ ರೂಪಿಸಿಕೊಳ್ಳಲು ಸಾಧ್ಯ. ಮಧುಗಿರಿ ತಾಲೂಕಿನಲ್ಲಿ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳು ಹೆಚ್ಚು ನಡೆಯುತ್ತಿರುವುದು ಆತಂಕಕಾರಿ ವಿಚಾರ ಎಂದು ಕಳವಳ ವ್ಯಕ್ತಪಡಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • 12
  • next >

More Trending News

Top Stories
ಗಾಜಾ ಮಾದರಿ ಟೆಹ್ರಾನ್‌ ಧ್ವಂಸಕ್ಕೆ ಇಸ್ರೇಲ್‌ ಸಿದ್ಧತೆ : ಎಚ್ಚರಿಕೆ
ಕದನ ವಿರಾಮವಲ್ಲ, ಅದಕ್ಕಿಂತ ದೊಡ್ಡದು ಬೇರೆ ಕಾದಿದೆ: ಅಮೆರಿಕ ಅಧ್ಯಕ್ಷ ಟ್ರಂಪ್‌ ಎಚ್ಚರಿಕೆ
ಒಂದೇ ದಿನ 7 ಸ್ಕೇರ್‌ ಇಂಡಿಯಾ ವಿಮಾನ ಹಾರಾಟ ರದ್ದು
ರೋಹಿತ್‌ ನಿವೃತ್ತಿಗೂ ಮೊದಲೇ ನಾಯಕತ್ವ ಬೇಡ ಅಂದಿದ್ದೆ: ಬೂಮ್ರಾ
ಭಾರತ-ಇಂಗ್ಲೆಂಡ್‌ ಟೆಸ್ಟ್‌ ಸರಣಿಯಿಂದ ಇಸಿಬಿಗೆ ₹600-800 ಕೋಟಿ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved