ಅಂಗನವಾಡಿ ಕಾರ್ಯಕರ್ತೆಯರು ಮೊಬೈಲ್ ಸದ್ಬಳಕೆ ಮಾಡಿಕೊಳ್ಳಿ: ತುನ್ನೂರು
Jul 06 2024, 12:54 AM ISTಶಾಸಕರ ಕಚೇರಿ ಆವರಣದಲ್ಲಿ ತಾಲೂಕು ಆಡಳಿತ, ಶಿಶು ಅಭಿವೃದ್ಧಿ ಯೋಜನೆಯ ಪೋಷಣ್ ಅಭಿಯಾನ ಯೋಜನೆಯಡಿ ಹಮ್ಮಿಕೊಂಡ ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ್ಫೋನ್ ವಿತರಣೆ ಕಾರ್ಯಕ್ರಮದಲ್ಲಿ ಶಾಸಕ ಚೆನ್ನಾರೆಡ್ಡಿ ಪಾಟೀಲ ತುನ್ನೂರು ಸಲಹೆ ನೀಡಿದರು.