• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಂಚಾರ ಮೊಬೈಲ್‌ ಕ್ಲಿನಿಲ್‌ ಸದ್ಬಳಸಿಕೊಳ್ಳಿ

Jun 19 2024, 01:03 AM IST
ದೇವನಹಳ್ಳಿ: ಗ್ರಾಮೀಣ ಭಾಗದ ಜನಸಾಮಾನ್ಯರು ಯಾವುದೇ ರೋಗಗಳನ್ನು ನಿರ್ಲಕ್ಷ್ಯ ಮಾಡದೆ ಉಲ್ಭಣಗೊಳ್ಳುವ ಮುನ್ನವೇ ಸೂಕ್ತ ಚಿಕಿತ್ಸೆ ಪಡಿಸಿಕೊಂಡರೆ ಗುಣಮುಖರಾಗಬಹುದು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್‌.ಮುನಿಯಪ್ಪ ಹೇಳಿದರು.

ರೇಣುಕಾಸ್ವಾಮಿ ರಕ್ತಸಿಕ್ತ ಬಟ್ಟೆ ಪತ್ತೆ, ಮೊಬೈಲ್‌ ಮಾತ್ರ ಇನ್ನೂ ನಾಪತ್ತೆ!

Jun 17 2024, 01:31 AM IST
ರಾಜಾಕಾಲುವೆ ಜಾಲಾಡುತ್ತಿರುವ ಪೊಲೀಸ್‌, ಅಗ್ನಿಶಾಮಕ ಸಿಬ್ಬಂದಿ ರೇಣುಕಾಸ್ವಾಮಿಯ ಮೊಬೈಲ್‌ಗಾಗಿ ಶೋಧ ಮುಂದುವರೆಸಿದ್ದಾರೆ. ಈ ನಡುವೆ ಶೆಡ್‌ನಲ್ಲೇ ಸಂತ್ರಸ್ತನ ಬಟ್ಟೆ ಬಚ್ಚಿಟ್ಟು 8 ದಿನ ಹಂತಕರು ಸತಾಯಿಸಿದ ಮಾಹಿತಿ ಬೆಳಕಿಗೆ ಬಂದಿದೆ.

ಕದ್ದ ಮೊಬೈಲ್‌ ಮಾರಾಟಕ್ಕೆ ಯತ್ನಿಸುತ್ತಿದ್ದ ಸೆಕ್ಯೂರಿಟಿ ಸೆರೆ

Jun 01 2024, 01:45 AM IST
ಶೆಡ್‌ನಲ್ಲಿ ಕಾರ್ಮಿಕನ ಮೊಬೈಲ್‌ ಕದ್ದು ಮಾರಲು ಯತ್ನಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ನನ್ನು ಪೊಲೀಸರು ಬಂಧಿಸಿದ್ದಾರೆ.

ಜನರನ್ನು ಅಡ್ಡಗಟ್ಟಿ ಮೊಬೈಲ್‌ ಸುಲಿಗೆ ಮಾಡುತ್ತಿದ್ದವರ ಸೆರೆ

Jun 01 2024, 01:45 AM IST
ಒಂಟಿಯಾಗಿ ಓಡಾಡುವ ಸಾರ್ವಜನಿಕರನ್ನು ಅಡ್ಡಗಟ್ಟಿ ಮೊಬೈಲ್‌ ಸುಲಿಗೆ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಾಣಸವಾಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಮೊಬೈಲ್‌ ಉಜ್ವಲ ಭವಿಷ್ಯಕ್ಕಾಗಿ ಬಳಕೆಯಾಗಲಿ

May 30 2024, 12:56 AM IST
ಮೊಬೈಲ್‌ದಿಂದ ಉಪಯೋಗ, ದುರುಪಯೋಗ ಎರಡೂ ಇದ್ದು ಅದನ್ನು ನಿಮ್ಮ ಸಾಧನೆಗಾಗಿ, ಉಜ್ವಲ ಭವಿಷ್ಯಕ್ಕಾಗಿ ಬಳಿಸಿಕೊಳ್ಳಿ ಎಂದು ಡಾ.ಜ್ಞಾನೇಶ ಮೊರಕರ ಹೇಳಿದರು.

ಮೊಬೈಲ್‌ ಗೀಳಿನಿಂದ ಮಕ್ಕಳು ಹಾಳು: ಗುರುಮಹಾಂತ ಶ್ರೀ

May 22 2024, 12:50 AM IST
ಕನ್ನಡಪ್ರಭ ವಾರ್ತೆ ಇಳಕಲ್ಲ: ಪ್ರತಿಯೊಂದು ಶಾಲೆಗಳು ಮಕ್ಕಳಿಗೆ ಶಿಕ್ಷಣದ ಜೊತೆಗೆ ಅವರಿಗೆ ಸಂಸ್ಕಾರವನ್ನು ಸಹ ಕಲಿಸಬೇಕಾಗಿದೆ. ಇಂದು ಮೊಬೈಲ್‌ ಗೀಳಿನಿಂದ ಮಕ್ಕಳು ಹಾಳಾಗುತ್ತಿದ್ದಾರೆ ಎಂದು ಇಳಕಲ್ಲನ ವಿಜಯ ಮಹಾಂತೇಶ್ವರ ಮಠದ ಗುರುಮಹಾಂತ ಶ್ರೀಗಳು ಕಳವಳ ವ್ಯಕ್ತಪಡಿಸಿದರು.

ಬಸ್‌ಗಳಲ್ಲಿ ಮೊಬೈಲ್‌ ಎಗರಿಸುತ್ತಿದ್ದ ಗ್ಯಾಂಗ್‌ ಸೆರೆ

May 22 2024, 12:49 AM IST
ಮೊಬೈಲ್ ಕಳ್ಳವು ಹಾಗೂ ಸುಲಿಗೆ ಕೃತ್ಯದಲ್ಲಿ ತೊಡಗಿದ್ದ ಆರೋಪಿಳನ್ನು ಪೊಲೀಸರು ಬಂಧಿಸಿರುವುದು.

ಒಂಟಿಯಾಗಿ ಓಡಾಡುವ ಜನರ ಮೊಬೈಲ್‌ ಕಸಿಯುತ್ತಿದ್ದವ ಸೆರೆ

May 18 2024, 01:39 AM IST
ರಸ್ತೆಯಲ್ಲಿ ಒಂಟಿಯಾಗಿ ಓಡಾಡುವ ಸಾರ್ವಜನಿಕರನ್ನು ಹಿಂಬಾಲಿಸಿ ಮೊಬೈಲ್‌ ಫೋನ್‌ ಕಸಿಯುತ್ತಿದ್ದ ಆರೋಪಿಯನ್ನು ಗೋವಿಂದಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು : ಕಾರಾಗೃಹ ಸುತ್ತ 2 ಕಿ.ಮೀ.ಮೊಬೈಲ್‌ ಜಾಮರ್‌

May 17 2024, 01:34 AM IST
ತುರ್ತು ವೇಳೆ ಕರೆ ಮಾಡಲು ತೊಂದರೆ ಎಂದು ಸ್ಥಳೀಯರು ದೂರಿದ್ದು, ಜಾಮರ್‌ ಅಳವಡಿಕೆ ಹಿಂದೆ ಒಕ್ಕಲೆಬ್ಬಿಸುವ ಹುನ್ನಾರ ಇದೆ ಎಂದು ಆರೋಪಿಸಿದ್ದಾರೆ.

ವಾರಸುದಾರರಿಗೆ ಮೊಬೈಲ್‌ ಹಸ್ತಾಂತರ

May 16 2024, 12:46 AM IST
ರು.24.50 ಲಕ್ಷ ಮೌಲ್ಯದ 101 ಮೊಬೈಲ್‍ಗಳನ್ನು ಸಿಇಐಆರ್ ಪೋರ್ಟಲ್ ಸಹಾಯದಿಂದ ಪತ್ತೆ ಹಚ್ಚಲಾಗಿದ್ದು, ಇಂದು ಅವುಗಳನ್ನು ವಾರಸುದಾರಿಗೆ ಹಸ್ತಾಂತರಿಸಲಾಗಿದೆ.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • next >

More Trending News

Top Stories
ಗಾಜಾ ಮಾದರಿ ಟೆಹ್ರಾನ್‌ ಧ್ವಂಸಕ್ಕೆ ಇಸ್ರೇಲ್‌ ಸಿದ್ಧತೆ : ಎಚ್ಚರಿಕೆ
ಕದನ ವಿರಾಮವಲ್ಲ, ಅದಕ್ಕಿಂತ ದೊಡ್ಡದು ಬೇರೆ ಕಾದಿದೆ: ಅಮೆರಿಕ ಅಧ್ಯಕ್ಷ ಟ್ರಂಪ್‌ ಎಚ್ಚರಿಕೆ
ಒಂದೇ ದಿನ 7 ಸ್ಕೇರ್‌ ಇಂಡಿಯಾ ವಿಮಾನ ಹಾರಾಟ ರದ್ದು
ರೋಹಿತ್‌ ನಿವೃತ್ತಿಗೂ ಮೊದಲೇ ನಾಯಕತ್ವ ಬೇಡ ಅಂದಿದ್ದೆ: ಬೂಮ್ರಾ
ಭಾರತ-ಇಂಗ್ಲೆಂಡ್‌ ಟೆಸ್ಟ್‌ ಸರಣಿಯಿಂದ ಇಸಿಬಿಗೆ ₹600-800 ಕೋಟಿ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved