• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೊಬೈಲ್‌ ದಾಸ್ಯದಿಂದ ಹೊರಬರಲು ಯೋಗ ಮಾಡಿ

May 13 2024, 12:03 AM IST
ಶಿಕ್ಷಣದೊಂದಿಗೆ ಮಕ್ಕಳಿಗೆ ಸಂಸ್ಕಾರವನ್ನೂ ಕಲಿಸುವ ಅಗತ್ಯವಿದೆ. ಯುವಜನತೆ ಮಾದಕ ವ್ಯಸನಿಗಳಾಗುವುದನ್ನು ತಪ್ಪಿಸಲು ಅವರು ನಿರಂತರ ಯೋಗಾಭ್ಯಾಸದಲ್ಲಿ ಪಾಲ್ಗೊಳ್ಳಲು ಪ್ರೇರಣೆ ನೀಡಬೇಕು.

ಅತಿಯಾದ ದೂರದರ್ಶನ, ಮೊಬೈಲ್‌ ಬಳಕೆ ಸರಿಯಲ್ಲ: ಜಿ.ವಿ. ಹೆಗಡೆ

May 11 2024, 12:01 AM IST
ಯಲ್ಲಾಪುರ ತಾಲೂಕಿನ ಹಿತ್ಲಳ್ಳಿಯಲ್ಲಿ ಪ್ರೇರಣಾ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ ನಡೆಯಿತು.

ಮೊಬೈಲ್‌ ಅದಲು-ಬದಲು ಆಗಿದ್ದಕ್ಕೆ ಯುವಕನಿಗೆ ಬಾಟಲಿಯಿಂದ ಹಲ್ಲೆ

May 02 2024, 07:30 AM IST

ಮೊಬೈಲ್ ವಿಚಾರಕ್ಕೆ ಫುಡ್‌ ಡೆಲಿವರಿ ಬಾಯ್‌ಗೆ ಬಿಯರ್‌ ಬಾಟಲಿಯಿಂದ ಹಲ್ಲೆಗೈದಿದ್ದ ಪ್ರಕರಣ ಸಂಬಂಧ ಮಂಗಳಮುಖಿ ಸೇರಿ ನಾಲ್ವರನ್ನು ಅನ್ನಪೂರ್ಣೇಶ್ವರಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ದಿಲ್ಲಿಯಲ್ಲಿ ಮರ, ಮೊಬೈಲ್‌ ಟವರ್‌ ಏರಿ ತಮಿಳ್ನಾಡು ರೈತರ ಪ್ರತಿಭಟನೆ

Apr 25 2024, 01:09 AM IST
ತಾವು ಬೆಳೆದ ಬೆಳೆಗೆ ಉತ್ತಮ ಬೆಲೆ ನಿಗದಿ ಮತ್ತು ನದಿಗಳ ಜೋಡಣೆ ಮಾಡಬೇಕು ಎಂದು ಒತ್ತಾಯಿಸಿ ದಿಲ್ಲಿಯ ಜಂತರ್‌ ಮಂತರ್‌ನಲ್ಲಿ ತಮಿಳುನಾಡಿದ ರೈತರು ಮರ, ಮೊಬೈಲ್‌ ಟವರ್‌ ಹತ್ತಿ ಪ್ರತಿಭಟನೆ ಮಾಡಿದ್ದಾರೆ.

173 ಮೊಬೈಲ್‌ ನಾಶ : ಕೇಜ್ರಿ ಮೇಲೆ ಇ.ಡಿ. ಆರೋಪ

Apr 25 2024, 01:08 AM IST
ಅರವಿಂದ್ ಕೇಜ್ರಿವಾಲ್ ತಮ್ಮ ಬಂಧನವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ ಬೆನ್ನಲ್ಲೇ, ಜಾರಿ ನಿರ್ದೇಶಾನಲಯದ ಅಧಿಕಾರಿಗಳು ದೆಹಲಿ ಮುಖ್ಯಮಂತ್ರಿ ವಿರುದ್ಧ ಕೋರ್ಟ್ ಗೆ ಅಫಿಡವಿಟ್ ಸಲ್ಲಿಸಿದ್ದಾರೆ.

ಬಸ್ಸಲ್ಲಿ ಮೊಬೈಲ್‌ ಕದಿಯುತ್ತಿದ್ದ ಗೋಕವರಂ ಗ್ಯಾಂಗ್‌ ಸೆರೆ

Apr 13 2024, 01:47 AM IST
ಗೋಕವರಂ ಗ್ಯಾಂಗ್‌; ಪ್ರಯಾಣಿಕರ ಸೋಗಿನಲ್ಲಿ ಬಿಎಂಟಿಸಿ ಬಸ್‌ಗಳಲ್ಲಿ ಪ್ರಯಾಣಿಕರ ಮೊಬೈಲ್‌ ಫೋನ್‌ ಎಗರಿಸುತ್ತಿದ್ದ ಆಂಧ್ರಪ್ರದೇಶದ ಕುಖ್ಯಾತ ಗ್ಯಾಂಗ್‌. ಬಸ್‌ ಹತ್ತುವಾಗ ಅಥವಾ ಇಳಿಯುವಾಗ ಮೊಬೈಲ್‌ ಇರುವ ವ್ಯಕ್ತಿಯನ್ನು ಟಾರ್ಗೆಟ್‌ ಮಾಡುತ್ತಿದ್ದರು!

ಕರ್ನಾಟಕ ಬ್ಯಾಂಕ್‌ನಿಂದ 3ಇನ್‌1 ‘ಕೆಬಿಎಲ್‌ ಮೊಬೈಲ್‌ ಪ್ಲಸ್‌’ ಆ್ಯಪ್‌

Apr 11 2024, 01:45 AM IST
ಕರ್ನಾಟಕ ಬ್ಯಾಂಕ್‌ ಫಿಸ್‌ಡೊಮ್‌ (FISDOM) ಸಂಸ್ಥೆ ಸಹಯೋಗದಲ್ಲಿ ತನ್ನ ಮೊಬೈಲ್‌ ಬ್ಯಾಂಕಿಂಗ್‌ ‘ಕೆಬಿಎಲ್‌ ಮೊಬೈಲ್‌ ಪ್ಲಸ್‌’ ಆ್ಯಪ್‌ ಮೂಲಕ ಉಳಿತಾಯ ಖಾತೆ, ಡಿಮ್ಯಾಟ್‌ ಹಾಗೂ ಟ್ರೇಡಿಂಗ್‌ ಖಾತೆ ನಿರ್ವಹಿಸಲು ಸಾಧ್ಯವಾಗುವಂತೆ ಸೇವೆ ವಿಸ್ತರಿಸುತ್ತಿದೆ.

ಬಡ ರೈತರಿಗೆ 5000 ರು. ಪಿಂಚಣಿ, ₹ 500 ಮೊತ್ತದ ಮೊಬೈಲ್‌ ಡಾಟಾ

Apr 11 2024, 12:50 AM IST
ಲೋಕಸಭಾ ಚುನಾವಣೆಗೆ ಸಮಾಜವಾದಿ ಪಕ್ಷ ಭರ್ಜರಿ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿದೆ. ಅದರಲ್ಲಿ ದೇಶವ್ಯಾಪಿ ಜನಗಣತಿ, ಸೇನಾ ನೇಮಕಾತಿಗಾಗಿ ಜಾರಿಗೆ ತಂದ ಅಗ್ನಿವೀರ್‌ ಯೋಜನೆ ರದ್ದು, ಎಸ್ಸಿ, ಎಸ್ಟಿ ಹಾಗೂ ಹಿಂದುಳಿದ ವರ್ಗದವರಿಗೆ ಸರ್ಕಾರಿ ಹುದ್ದೆಯ ಭರವಸೆ ನೀಡಲಾಗಿದೆ.

ಮೊಬೈಲ್‌ ಡಿ-ಅಡಿಕ್ಷನ್‌ ಸೆಂಟರ್‌ ಆರಂಭ ಆತಂಕ: ಪ್ರೊ.ಎಂ.ಕೃಷ್ಣೇಗೌಡ

Apr 07 2024, 01:47 AM IST
ಮೊಬೈಲ್‌ ಬಂದ ನಂತರದಲ್ಲಿ ನಮಗೆ ಪ್ರಾಧಾನ್ಯತೆಗಳೇ ಇಲ್ಲವಾಗಿದೆ. ಮೊದಲು ಯಾವುದಕ್ಕೆ ಪ್ರಾಧಾನ್ಯತೆ ಕೊಡಬೇಕು, ನಂತರ ಯಾವುದಕ್ಕೆ ನೀಡಬೇಕು ಎನ್ನುವುದು ಗೊತ್ತೇ ಇಲ್ಲದಂತೆ ವರ್ತಿಸುತ್ತಿದ್ದೇವೆ. ವಿದ್ಯಾರ್ಥಿಗಳು ಮೊಬೈಲ್‌ನ್ನು ಅತಿ ಹೆಚ್ಚಾಗಿ ಬಳಸುತ್ತಿದ್ದು, ಅದನ್ನು ಕಡಿಮೆ ಮಾಡಬೇಕು.

ಕಳ್ಳನ ಬಂಧಿಸಿ ಚಿನ್ನದ ಸರ, ಮೊಬೈಲ್‌ ವಶ

Mar 25 2024, 12:52 AM IST
ಗೃಹ ಪ್ರವೇಶ ಕಾರ್ಯ ಮುಗಿಸಿಕೊಂಡು ಊರಿಗೆ ಹೊರಟಿದ್ದ ಮಹಿಳೆ ಬಸ್‌ ಸೀಟು ಹಿಡಿಯಲು ಹಾಕಿದ್ದ ವ್ಯಾನಿಟ್ ಬ್ಯಾಗ್ ಕಳವು ಮಾಡಿದ್ದ ಆರೋಪಿಯನ್ನು ದಾವಣಗೆರೆಯಲ್ಲಿ ಬಂಧಿಸಲಾಗಿದೆ. ಆತನಿಂದ ₹1.80 ಲಕ್ಷ ಮೌಲ್ಯದ 35 ಗ್ರಾಂ ಚಿನ್ನದ ಲಾಂಗ್ ಚೈನ್‌, ವಿವೋ ವೈ 12 ಮೊಬೈಲ್ ಜಪ್ತಿ ಮಾಡಲಾಗಿದೆ.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • next >

More Trending News

Top Stories
ಗಾಜಾ ಮಾದರಿ ಟೆಹ್ರಾನ್‌ ಧ್ವಂಸಕ್ಕೆ ಇಸ್ರೇಲ್‌ ಸಿದ್ಧತೆ : ಎಚ್ಚರಿಕೆ
ಕದನ ವಿರಾಮವಲ್ಲ, ಅದಕ್ಕಿಂತ ದೊಡ್ಡದು ಬೇರೆ ಕಾದಿದೆ: ಅಮೆರಿಕ ಅಧ್ಯಕ್ಷ ಟ್ರಂಪ್‌ ಎಚ್ಚರಿಕೆ
ಒಂದೇ ದಿನ 7 ಸ್ಕೇರ್‌ ಇಂಡಿಯಾ ವಿಮಾನ ಹಾರಾಟ ರದ್ದು
ರೋಹಿತ್‌ ನಿವೃತ್ತಿಗೂ ಮೊದಲೇ ನಾಯಕತ್ವ ಬೇಡ ಅಂದಿದ್ದೆ: ಬೂಮ್ರಾ
ಭಾರತ-ಇಂಗ್ಲೆಂಡ್‌ ಟೆಸ್ಟ್‌ ಸರಣಿಯಿಂದ ಇಸಿಬಿಗೆ ₹600-800 ಕೋಟಿ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved