ಪಟೇಲರ ಬಲಿಷ್ಠ ಭಾರತ ಕನಸಿಗೆ ಮೋದಿ ನೀರು: ಶಾಸಕ ಬಿ.ವೈ.ವಿಜಯೇಂದ್ರ
Nov 01 2025, 01:30 AM ISTಸರ್ದಾರ್ ವಲ್ಲಭಬಾಯಿ ಪಟೇಲ್ರ ಬಲಿಷ್ಠ ಭಾರತ, ಸಮೃದ್ಧ ಭಾರತದ ಕನಸು ನನಸಾಗಿಸಲು ಪ್ರಧಾನಿ ನರೇಂದ್ರ ಮೋದಿ ಸಂಕಲ್ಪ ತೊಟ್ಟಿದ್ದು 2047ರಲ್ಲಿ ದೇಶ ಅಭಿವೃದ್ಧಿಶೀಲ ಹಾಗೂ ವಿಕಸಿತ ಭಾರತವಾಗಿಸುವ ದಿಸೆಯಲ್ಲಿ ಪ್ರಧಾನಿಗೆ ದೇಶದ ಪ್ರತಿಯೊಬ್ಬರೂ ಬೆಂಬಲಿಸಬೇಕಾಗಿದೆ ಎಂದು ಶಾಸಕ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮನವಿ ಮಾಡಿದರು.